crossorigin="anonymous"> ಬಾಲಾಕೋಟ್ ದಾಳಿಗೆ ಸಾಕ್ಷ್ಯ ಕೊಟ್ಟ ಇಟಲಿ ಪತ್ರಕರ್ತೆ :ಸೈನಿಕರ ಕಾರ್ಯವನ್ನು ಅನುಮಾನದಿಂದ ನೋಡಿದವರು ಓದಲೇಬೇಕು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬಾಲಾಕೋಟ್ ದಾಳಿಗೆ ಸಾಕ್ಷ್ಯ ಕೊಟ್ಟ ಇಟಲಿ ಪತ್ರಕರ್ತೆ :ಸೈನಿಕರ ಕಾರ್ಯವನ್ನು ಅನುಮಾನದಿಂದ ನೋಡಿದವರು ಓದಲೇಬೇಕು

Radhakrishna Anegundi by Radhakrishna Anegundi
09-05-19, 7 : 27 am
in ದೇಶ
balakot
Share on FacebookShare on TwitterWhatsAppTelegram

ಪುಲ್ವಾಮಾ ಉಗ್ರರ ದಾಳಿಗೆ ಪ್ರತೀಕಾರವಾಗಿ ಪಾಕಿಸ್ತಾನದ ಬಾಲಾಕೋಟ್ ಉಗ್ರ ಶಿಬಿರದ ಮೇಲೆ ಭಾರತೀಯ ಸೇನೆ ನಡೆಸಿದ್ದ ಸರ್ಜಿಕಲ್ ಸ್ಟ್ರೈಕ್ ಗೆ ಪಾಕಿಸ್ತಾನಕ್ಕಿಂತ ಹೆಚ್ಚು ಸಾಕ್ಷಿ ಹೇಳಿದ್ದು ಭಾರತದ ಮಂದಿ ಅನ್ನುವುದು ಗಮನಾರ್ಹ. ಅದರಲ್ಲೂ ಬಿಜೆಪಿ ವಿರೋಧಿ ಪಕ್ಷಗಳು ಸರ್ಜಿಕಲ್ ಸ್ಟ್ರೈಕ್ ಮಾಡಿದ್ದು ದೊಡ್ಡ ವಿಷಯವೇ ಅನ್ನುವಂತೆ ಪ್ರಶ್ನಿಸಿದ್ದರು.

ಇದೀಗ ಸರ್ಜಿಕಲ್ ಸ್ಟ್ರೈಕ್ ನಡೆದಿದೆ ಅನ್ನುವುದಕ್ಕೆ ಇಟಲಿಯ ಪತ್ರಕರ್ತೆಯೊಬ್ಬರು ಸಾಕ್ಷಿ ಒದಗಿಸಿದ್ದಾರೆ. ಭಾರತದ ವೈಮಾನಿಕ ಕಾರ್ಯಾಚರಣೆಯಲ್ಲಿ 170 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಪಾಕಿಸ್ತಾನದ ಸೇನೆ ಹಾಗೂ ಸ್ಥಳೀಯ ಮೂಲಗಳ ಖಚಿತ ಮಾಹಿತಿ ಆಧರಿಸಿ ಇಟಲಿ ಪತ್ರಕರ್ತೆ ಫ್ರಾನ್ಸೆಸ್ಕಾ ಹೇಳಿದ್ದಾರೆ.

ಪುಲ್ವಾಮಾದಲ್ಲಿ ಭಾರತೀಯ ಸೈನಿಕರ ಮೇಲೆ ಉಗ್ರರ ಆತ್ಮಾಹುತಿ ದಾಳಿ ಬಳಿಕ ಫೆ. 26ರ ನಸುಕಿನ ವೇಳೆಯಲ್ಲಿ (3.30) ಭಾರತೀಯ ವಾಯುಪಡೆ ಬಾಲಾಕೋಟ್​ನ ಉಗ್ರರ ತಾಣಗಳ ಮೇಲೆ ಬಾಂಬ್ ದಾಳಿ ನಡೆಸಿತು. ವಿಷಯ ತಿಳಿಯುತ್ತಿದ್ದಂತೆಯೇ ಬಾಲಾಕೋಟ್​ನಿಂದ 20 ಕಿ.ಮೀ.ದೂರದಲ್ಲಿರುವ ಶಿಂಕಿಯಾರಿ ಸೇನಾ ನೆಲೆಯಿಂದ ತುಕಡಿಗಳನ್ನು ರವಾನಿಸಲಾಯಿತು.

ಈ ತುಕಡಿಗಳು ಬೆಳಗ್ಗೆ 6ಕ್ಕೆ ಬಾಲಾಕೋಟ್ ತಲುಪಿ ಗಾಯಗೊಂಡ ಉಗ್ರರನ್ನು ಶಿಂಕಿಯಾರಿಯಲ್ಲಿರುವ ಹರ್ಕತ್-ಉಲ್- ಮುಜಾಹಿದ್ದೀನ್ (ಎಚ್​ಯುುಎಂ) ಶಿಬಿರಕ್ಕೆ ರವಾನಿಸಿದರು. ಅಲ್ಲಿ ಸೇನಾ ವೈದ್ಯರು ಗಾಯಾಳುಗಳಿಗೆ ಚಿಕಿತ್ಸೆ ನೀಡಿದರು. ಆದರೆ, ಗಂಭೀರವಾಗಿ ಗಾಯಗೊಂಡ 20 ಉಗ್ರರು ಚಿಕಿತ್ಸೆಗೆ ಸ್ಪಂದಿಸದೆ ಮರಣ ಹೊಂದಿದರು.

ಎಚ್​ಯುುಎಂ ಶಿಬಿರದಲ್ಲಿ ಈಗಲೂ ಸುಮಾರು 45 ಉಗ್ರರು ಚಿಕಿತ್ಸೆ ಪಡೆಯುತ್ತಿದ್ದಾರೆ. ಚೇತರಿಸಿಕೊಂಡ ಉಗ್ರರನ್ನು ಎಚ್​ಯುುಎಂ ಶಿಬಿರದಿಂದ ಹೊರಹೋಗದಂತೆ ಸೇನೆ ತಡೆದಿದೆ ಎಂದು ಫ್ರಾನ್ಸೆಸ್ಕಾ ಮರಿನೋ ವರದಿ ತಿಳಿಸಿದೆ.

ವಾಯು ದಾಳಿಯಲ್ಲಿ ಮಡಿದವರಲ್ಲಿ ಅಫ್ಘಾನಿಸ್ತಾನದಿಂದ ಬಂದಿದ್ದ ಇಬ್ಬರು, ಜೆಇಎಂನ 11 ತರಬೇತಿದಾರರು ಮತ್ತು ಬಾಂಬ್ ತಯಾರಿಕೆಯಲ್ಲಿ ನಿಪುಣರಾದ ಉಗ್ರರು, ತರಬೇತಿಗಾಗಿ ಕರೆತಂದಿದ್ದ ಯುವಕರು ಸೇರಿದ್ದರೆಂದು ಎಂದು ವರದಿಯಲ್ಲಿ ಉಲ್ಲೇಖಿಸಿರುವ ಮರಿನೋ  ಸರ್ಜಿಕಲ್ ದಾಳಿಗೆ ಧ್ವಂಸಗೊಂಡ ಬಾಲಾಕೋಟ್​ನ ಜಿಇಎಂ ಶಿಬಿರ ಬೆಟ್ಟದ ಮೇಲಿತ್ತು. ಅಲ್ಲಿಗೆ ಹೋಗಲು ಕಾಲುದಾರಿಯಷ್ಟೇ ಇತ್ತು.

balakot francesca marino

ಸದ್ಯ ಈ ಸ್ಥಳವೀಗ ಸೇನೆಯ ನಿಯಂತ್ರಣದಲ್ಲಿದ್ದು, ಕ್ಯಾಪ್ಟನ್ rankನ ಅಧಿಕಾರಿಯನ್ನು ನಿಯೋಜಿಸಲಾಗಿದೆ. ಅಲ್ಲಿ ಉಗ್ರರು ಇದ್ದರು ಎಂಬ ಕುರುಹನ್ನು ಸಂಪೂರ್ಣವಾಗಿ ಅಳಿಸಿಹಾಕಲಾಗಿದೆ. ಜೆಇಎಂ ಮುಖ್ಯಸ್ಥ ಅಜರ್​ನನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ. ಉಗ್ರರ ಶಿಬಿರವಿದ್ದ ಸ್ಥಳದಲ್ಲೀಗ ಧಾರ್ವಿುಕ ಶಿಕ್ಷಣದ ತಲೀಮ್​ಉಲ್-ಕುರಾನ್​ನ ಫಲಕ ಹಾಕಲಾಗಿದೆ. ಮಕ್ಕಳು ಮತ್ತು ಮೂರ್ನಾಲ್ಕು ಶಿಕ್ಷಕರು ಮಾತ್ರ ಅಲ್ಲಿದ್ದಾರೆ. ಸ್ಥಳೀಯ ಪೊಲೀಸರಿಗೂ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್