crossorigin="anonymous"> ವ್ಯಾಪಾರದ ಅಭಿವೃದ್ಧಿಗೆ ಡಿಜಿಟಲ್‌ ಮಾರ್ಕೆಟಿಂಗ್‌ ಸೂತ್ರ: ವ್ಯಾಪಾರ ಡಿಜಿಟಲೀಕರಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವ್ಯಾಪಾರದ ಅಭಿವೃದ್ಧಿಗೆ ಡಿಜಿಟಲ್‌ ಮಾರ್ಕೆಟಿಂಗ್‌ ಸೂತ್ರ: ವ್ಯಾಪಾರ ಡಿಜಿಟಲೀಕರಣ

Radhakrishna Anegundi by Radhakrishna Anegundi
13-02-24, 12 : 39 pm
in ಟಾಪ್ ನ್ಯೂಸ್
kalahamsa courses digital-marketing-strategy-for-your-business
Share on FacebookShare on TwitterWhatsAppTelegram

ಫೆ. 15ರ ರಾತ್ರಿ 8 ಗಂಟೆಗೆ ಸರಿಯಾಗಿ ಆರಂಭವಾಗಲಿರುವ ವೆಬಿನಾರ್‌

ಬೆಂಗಳೂರು : ವ್ಯಾಪಾರದಲ್ಲಿ ಡಿಜಿಟಲೀಕರಣ ಹೆಚ್ಚಿಸುವ ಸಲುವಾಗಿ ಕಲಾಹಂಸ ಇನ್ಫೋಟೆಕ್ ಪ್ರೈವೇಟ್ ಲಿಮಿಟೆಡ್ ಸಂಸ್ಥೆ ವೆಬಿನಾರ್ ಆಯೋಜನೆ ಮಾಡಿದೆ. ಡಿಜಿಟಲ್ ಮಾರ್ಕೆಟಿಂಗ್ ಮೂಲಕ ವ್ಯಾಪಾರವನ್ನು ಹೇಗೆ ಅಭಿವೃದ್ಧಿಗೊಳಿಸಬಹುದು ಎನ್ನುವುದರ ಕುರಿತಾಗಿ ಟಿವಿ9 ಸಂಸ್ಥೆಯ ಎಸ್‌ಸಿಒ ಮ್ಯಾನೇಜರ್‌ ಆಗಿ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಬಾಳೆಗೆರೆ ಮಾತಾಡಲಿದ್ದಾರೆ ಎಂದು ಸಂಸ್ಥೆ ಪ್ರಕಟನೆಯಲ್ಲಿ ತಿಳಿಸಿದೆ.

ಫೆ. 15ರ ರಾತ್ರಿ 8 ಗಂಟೆಗೆ ಸರಿಯಾಗಿ ಆರಂಭವಾಗಲಿರುವ ವೆಬಿನಾರ್‌ನಲ್ಲಿ “ವ್ಯಾಪಾರದ ಅಭಿವೃದ್ಧಿಗೆ ಡಿಜಿಟಲ್‌ ಮಾರ್ಕೆಟಿಂಗ್‌ ಸೂತ್ರಗಳು ಎಂಬ ವಿಚಾರದ ಬಗ್ಗೆ ಅಪೂರ್ವ ಬಾಳೆಗೆರೆ ತಿಳಿಸಿಕೊಡಲಿದ್ದು, ನಂತರದಲ್ಲಿ ಕಲಾಹಂಸ ಇನ್ಫೋಟೆಕ್‌ ಸಂಸ್ಥೆಯ ಸಿಇಓ ಚಂದನ್‌ ಕಲಾಹಂಸ ಅವರು ಉಚಿತ ಟೂಲ್ಸ್‌ಗಳ ಮೂಲಕ ಹೇಗೆ ಡಿಜಿಟಲೀಕರಣ ಮಾಡಬಹುದು ಎನ್ನುವುದನ್ನೂ ತಿಳಿಸಿಕೊಡಲಿದ್ದಾರೆ. ಇದರ ಕೊನೆಯಲ್ಲಿ ಪ್ರಶ್ನೋತ್ತರ ವೇಳೆಯೂ ಇದ್ದೂ ಯಾವುದೇ ಉದ್ದಿಮೆದಾರರು ತಮ್ಮ ಸಮಸ್ಯೆಗಳನ್ನು ಕೇಳಿ ಪರಿಹರಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ.

ಇದನ್ನೂ ಓದಿ : ಆರ್ಥಿಕವಾಗಿ ಹಿಂದುಳಿದ ವರ್ಗದ ಮಹಿಳೆಯರಿಗೆ ಉಚಿತ ಶಸ್ತ್ರಚಿಕಿತ್ಸೆ

ಈ ವೆಬಿನಾರ್‌ನಲ್ಲಿ ಡಿಜಿಟಲ್‌ ಮಾರ್ಕೆಟಿಂಗ್‌ ಮೂಲಕ ತಿಂಗಳಿಗೆ ಕನಿಷ್ಠ 30000 ಗಳಿಸುವುದು ಹೇಗೆ? ಉಚಿತವಾಗಿ ಗೂಗಲ್‌ನಲ್ಲಿ ಬಿಸಿನೆಸ್‌ ಪ್ರಮೋಷನ್‌ ಮಾಡುವುದು ಹೇಗೆ? ಸೋಷಿಯಲ್‌ ಮೀಡಿಯಾ ನಿರ್ವಹಣೆ ಮಾಡುವುದು ಹೇಗೆ ಎಂಬಿತ್ಯಾದಿ ವಿಚಾರಗಳ ಬಗ್ಗೆ ಮಾಹಿತಿ ಹಂಚಿಕೊಳ್ಳಲಿದ್ದು, ಇದರ ಮೂಲಕ ಸಣ್ಣ ಉದ್ದಿಮೆದಾರರು, ಕ್ಲಿನಿಕ್‌, ಹಾಸ್ಪಿಟಲ್ಸ್‌, ಸ್ಕೂಲ್ಸ್‌, ಗೃಹೋದ್ಯಮಗಳು ಇನ್ನಿತರ ಎಲ್ಲ ವಿಧದ ಬಿಸಿನೆಸ್‌ಗಳೀಗೂ ಉಪಯುಕ್ತವಾಗುವ ವಿಚಾರ ತಿಳಿಯಬಹುದು ಎಂದು ಸಂಸ್ಥೆ ತಿಳಿಸಿದೆ.

ಟಿವಿ 9 ಡಿಜಿಟಲ್ ಸಂಸ್ಥೆಯಲ್ಲಿ SEO ಮ್ಯಾನೇಜರ್ ಆಗಿ ಸುಮಾರು 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಡಿಜಿಟಲ್ ಮಾರ್ಕೆಟಿಂಗ್ ಫ್ರೀ ಟೂಲ್ಸ್ ಮತ್ತು ಆದಾಯ ಹೆಚ್ಚಿಸುವ ಬಗ್ಗೆ ಮಾಹಿತಿಕೊಡಲಿದ್ದಾರೆ. ಕೇವಲ 99 ರೂಗಳಲ್ಲಿ ಈ ವಿಚಾರಗಳನ್ನು ತಿಳಿದುಕೊಳ್ಳಬಹುದು ಜೊತೆಗೆ ವೆಬಿನಾರ್ ಈ-ಸರ್ಟಿಫಿಕೇಟ್ ಕೂಡ ಪಡೆದುಕೊಳ್ಳಬಹುದಾಗಿದೆ.
ಡಿಜಿಟಲ್ ಮಾರ್ಕೆಟಿಂಗ್ ನಲ್ಲಿ ಆಸಕ್ತಿ ಹೊಂದಿರುವವರು ಅಥವಾ ಆನ್ಲೈನ್ ಬಿಸಿನೆಸ್ ಮೂಲಕ ಹಣಗಳಿಸಲು ಬಯಸುತ್ತಿರುವವರು ತಪ್ಪದೇ ಈ ಅವಕಾಶವನ್ನು ಉಪಯೋಗಿಸಿಕೊಂಡು ಆನ್ಲೈನ್ ಬಿಸಿನೆಸ್ ನಲ್ಲಿ ಸುಲಭವಾಗಿ ಯಶಸ್ಸನ್ನು ತಮ್ಮದಾಗಿಸಿಕೊಳ್ಳಬಹುದಾಗಿದೆ ಎಂದು ಸಂಸ್ಥೆ ತಿಳಿಸಿದೆ.

ವೆಬಿನಾರ್‌ ಗೆ ಸೇರಲು ಈ ಕೆಳಗಿನ ಲಿಂಕ್‌ ಕ್ಲಿಕ್‌ ಮಾಡಿ : https://courses.kalahamsa.in/…/digital-marketing…/

About Course
ವ್ಯಾಪಾರದ ಯಶಸ್ಸಿಗೆ ಡಿಜಿಟಲ್ ಮಾರ್ಕೆಟಿಂಗ್ ಸೂತ್ರಗಳು!!
ಬಹಳಷ್ಟು ಪ್ರಯತ್ನದ ನಂತರವೂ ನಿಮ್ಮ ಬಿಸಿನೆಸ್ ಸಕ್ಸಸ್ ಆಗ್ತಿಲ್ವಾ? ನಿಮಗೆ ಬೇಕಾದಷ್ಟು ಗ್ರಾಹಕರು ಪ್ರತಿದಿನ ಬರ್ತಾ ಇಲ್ವಾ? ನಿಮ್ಮ ಬಿಸಿನೆಸ್ ಅನ್ನು ಆನ್ಲೈನ್ ಗೆ ತರೋದು ಕಷ್ಟ ಆಗ್ತಾ ಇದ್ಯಾ? ಕೇವಲ ಡಿಜಿಟಲ್ ಮಾರ್ಕೆಟಿಂಗ್ ಮೂಲಕ ಶಾಪ್ ಕೂಡ ಇಲ್ಲದೆ ಹಣ ಗಳಿಸುವುದು ಹೇಗೆ ಅಂತ ಯೋಚಿಸ್ತಾ ಇದ್ದೀರಾ? ಹಾಗಾದರೆ ನಿಮಗಾಗಿಯೇ ಈ ವೆಬಿನಾರ್.

ವೆಬಿನಾರ್ ನಲ್ಲಿ ನೀವು ತಿಳಿಯಲಿರುವ ವಿಷಯಗಳು:
ತಿಂಗಳಿಗೆ ಕನಿಷ್ಠ 30,000 ಗಳಿಸುವ ಪ್ಲಾನ್
ಡಿಜಿಟಲ್ ಮಾರ್ಕೆಟಿಂಗ್ ಸ್ಟ್ರಾಟಜೀಸ್
ಡಿಜಿಟಲ್ ಮಾರ್ಕೆಟಿಂಗ್ ಫ್ರೀ ಟೂಲ್ಸ್
ಡಿಜಿಟಲ್ ಅಡ್ವಟೈಸ್ಮೆಂಟ್
ಲೀಡ್ ಜನರೇಶನ್ ಟೆಕ್ನಿಕ್ಸ್
ಆನ್ಲೈನ್ ರೆಪ್ಯೂಟೇಶನ್ ಮ್ಯಾನೇಜ್ಮೆಂಟ್
ಸೋಶಿಯಲ್ ಮೀಡಿಯಾ ಮ್ಯಾನೇಜ್ಮೆಂಟ್ ಮತ್ತು ಹಲವಾರು ವಿಷಯಗಳು.
ಡಿಜಿಟಲ್ ಮಾರ್ಕೆಟಿಂಗ್ ನಲ್ಲಿ ಆಸಕ್ತಿ ಹೊಂದಿರುವವರು ಅಥವಾ ಆನ್ಲೈನ್ ಬಿಸಿನೆಸ್ ಮೂಲಕ ಹಣಗಳಿಸಲು ಬಯಸುತ್ತಿರುವವರು ತಪ್ಪದೇ ಈ ಅವಕಾಶವನ್ನು ಉಪಯೋಗಿಸಿಕೊಳ್ಳಿ ಆನ್ಲೈನ್ ಬಿಸಿನೆಸ್ ನಲ್ಲಿ ಯಶಸ್ಸನ್ನು ನಿಮ್ಮದಾಗಿಸಿಕೊಳ್ಳಿ. ನಿಮ್ಮ ಡಿಜಿಟಲ್ ಮಾರ್ಕೆಟಿಂಗ್ ಸ್ಟ್ರಾಟಜಿಯನ್ನು ನೀವೇ ತಯಾರಿಸಿಕೊಳ್ಳಿ.

ಟಿವಿ 9 ಡಿಜಿಟಲ್ ಸಂಸ್ಥೆಯಲ್ಲಿ SEO ಮ್ಯಾನೇಜರ್ ಆಗಿ ಸುಮಾರು 8 ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಅಪೂರ್ವ ಕುಮಾರ್ ಅವರು ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಆನ್ಲೈನ್ ಡಿಜಿಟಲ್ ಮಾರ್ಕೆಟಿಂಗ್ ಸ್ಟ್ರಾಟಜೀಸ್ ಬಗ್ಗೆ ತಿಳಿಸಿಕೊಡಲಿದ್ದಾರೆ.

ಬೆಂಗಳೂರಿನ ಪ್ರತಿಷ್ಠಿತ ವೆಬ್ ಡಿಸೈನ್ ಮತ್ತು ಡಿಜಿಟಲ್ ಮಾರ್ಕೆಟಿಂಗ್ ಕಂಪನಿ ಕೆಐಪಿಎಲ್ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಾದ ಚಂದನ್ ಕಲಾಹಂಸ ಅವರು ಡಿಜಿಟಲ್ ಮಾರ್ಕೆಟಿಂಗ್ ಫ್ರೀ ಟೂಲ್ಸ್ ಮತ್ತು ಆದಾಯ ಹೆಚ್ಚಿಸುವ ಬಗ್ಗೆ ಮಾಹಿತಿಕೊಡಲಿದ್ದಾರೆ.

ಕೇವಲ 99 ರೂಗಳಲ್ಲಿ ನೀವು ಇಷ್ಟೊಂದು ವಿಚಾರಗಳನ್ನು ನಮ್ಮ ವೆಬಿನರ್ ಮೂಲಕ ತಿಳಿದುಕೊಳ್ಳಬಹುದು. ಜೊತೆಗೆ ವೆಬಿನಾರ್ ಈ-ಸರ್ಟಿಫಿಕೇಟ್ ಕೂಡ ಪಡೆದುಕೊಳ್ಳಬಹುದು.

ಮತ್ತೇಕೆ ತಡ ಇಂದೇ ನಿಮ್ಮ ಹೆಸರನ್ನು ನೋಂದಾಯಿಸಿಕೊಳ್ಳಿ…

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್