crossorigin="anonymous"> Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kalladka : ಕರಾವಳಿಯ ಜನಪ್ರತಿನಿಧಿಗಳ ನಿರ್ಲಕ್ಷ್ಯ :  ಕಲ್ಲಡ್ಕದಲ್ಲಿ ರಸ್ತೆ ಕಾಮಗಾರಿಗೆ ವ್ಯಕ್ತಿಯ ಬೆನ್ನು ಮೂಳೆ ಮುರಿತ

Radhakrishna Anegundi by Radhakrishna Anegundi
23-08-22, 8 : 58 pm
in ದಕ್ಷಿಣ ಕನ್ನಡ
Kalladka highway work bus rod hit broke-spine-Bellare vijayakumar
Share on FacebookShare on TwitterWhatsAppTelegram

ಪಂಪ್ ವೆಲ್ ಫ್ಲೈ ಓವರ್ ಹೇಗೋ ಹಲವು ದಶಕಗಳ ಬಳಿಕ ಮುಗಿಯಿತು, ಇದೀಗ ದಕ್ಷಿಣ ಕನ್ನಡದಲ್ಲಿ ನಡೆಯುತ್ತಿರುವ Kalladka ಹೆದ್ದಾರಿ ಕಾಮಗಾರಿ ಜನರ ಪ್ರಾಣ ಹಿಂಡುತ್ತಿದೆ

ಮಂಗಳೂರು : ಬುದ್ದಿವಂತರ ಜಿಲ್ಲೆಯಲ್ಲಿ ನಡೆಯುವ ಕಾಮಗಾರಿಗಳು ಮಾತ್ರ ದಡ್ಡತನದಿಂದ ಕೂಡಿರುತ್ತದೆ. ಪಂಪ್ ವೆಲ್ ಬಳಿಯ ಫ್ಲೈ ಓವರ್ ಕಾಮಗಾರಿ ಇದಕ್ಕೆ ಉತ್ತಮ ಉದಾಹರಣೆ. ಇದೀಗ ಬಿಸಿರೋಡ್, ಕಲ್ಲಡ್ಕ, ಮಾಣಿಯಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಹೆದ್ದಾರಿ Kalladka ಕಾಮಗಾರಿ ಸರದಿ.

ಅದರಲ್ಲೂ ಕಲ್ಲಡ್ಕದಲ್ಲಿ ಮಳೆ ಬಂದರೆ ಕಂಬಳದ ಗದ್ದೆ, ಬಿಸಿಲು ಬಂದ್ರೆ ಬಳ್ಳಾರಿ ಗಣಿ ನೆನಪಾಗುತ್ತದೆ. ದೆಹಲಿಯಲ್ಲಿ ಕೂತ ಸಚಿವ ಗಡ್ಕರಿ ರಾಷ್ಟ್ರೀಯ ಹೆದ್ದಾರಿ ನಿರ್ಮಾಣದಲ್ಲಿ ಸಾಧನೆ ಮಾಡಿದ್ದೇವೆ ಅನ್ನುತ್ತಾರೆ. ಆದರೆ ಕಲ್ಲಡ್ಕದಲ್ಲಿ ನಡೆಯುತ್ತಿರುವ ಕಾಮಗಾರಿಯ ಹಣೆ ಬರಹ ಅವರಿಗೆ ಕಾಣಿಸಿಲ್ಲ.

Read More : pramod muthalik: ಸಿದ್ದರಾಮಯ್ಯ ಬೆಂಬಲಕ್ಕೆ ಪ್ರಮೋದ್ ಮುತಾಲಿಕ್ : ಮಾಂಸಹಾರ ಸೇವಿಸಿ ದೇವಸ್ಥಾನ ಪ್ರವೇಶ ವಿವಾದ

ಇನ್ನು ಈ ಕಾಮಗಾರಿಗೆ ವೇಗ ಸಿಗಬೇಕು ಅಂದ್ರೆ ಜನಪ್ರತಿನಿಧಿಗಳು ಈ ರಸ್ತೆಯಲ್ಲಿ ಓಡಾಡಬೇಕು, ಆದರೆ ಬೆಂಗಳೂರು ಮಂಗಳೂರಿಗೆ ವಿಮಾನ ಹತ್ತುವ ಅವರಿಗೆ ಜನರ ಸೊಂಟ ನೋವು ಅವರಿಗೆಲ್ಲಿ ಅರ್ಥವಾಗುತ್ತದೆ.

ಇದೇ ಕಲ್ಲಡ್ಕದ ರಸ್ತೆ ಅವ್ಯವಸ್ಥೆಯಿಂದಾಗಿ ಬಸ್ಸಿನ ಚಕ್ರ ಗುಂಡಿಗೆ ಬಿದ್ದು, ಹಿಂಬದಿಯಲ್ಲಿ ಕೂತಿದ್ದ ಪ್ರಯಾಣಿಕ ಎಗರಿ ಬಿದ್ದು ಬೆನ್ನು ಹುರಿ, ಕುತ್ತಿಗೆ ಭಾಗಕ್ಕೆ  ಗಂಭೀರ ಗಾಯಮಾಡಿಕೊಂಡಿದ್ದಾರೆ.

ಸುಳ್ಯ ಬೆಳ್ಳಾರೆಯ ವಿಜಯ ಕುಮಾರ್ ಮೊಬೈಲ್ ರಿಪೇರಿ ಅಂಗಡಿ ಇಟ್ಟುಕೊಂಡಿದ್ದಾರೆ. ಬಿಡಿ ಭಾಗಕ್ಕಾಗಿ ಕೆಲ ದಿನಗಳ ಹಿಂದೆ ಮಂಗಳೂರಿಗೆ ಬಂದಿದ್ದ ಅವರು ಊರಿಗೆ ತೆರಳಲು ಸಾರಿಗೆ ಬಸ್ ಹತ್ತಿದ್ದಾರೆ.

ಕಲ್ಲಡ್ಕದಲ್ಲಿ ಕಾಮಗಾರಿ ಕುಂಠುತ್ತಾ ಸಾಗುತ್ತಿರುವ ಕಾರಣ ರಸ್ತೆಯಲ್ಲಿ ಗುಂಡಿಗಳು ಬಿದ್ದಿದೆ. ಈ ವೇಳೆ ಗುಂಡಿನ ಆಳ ಅರಿಯದೆ ಬಸ್ ಗುಂಡಿಗೆ ಬಿದ್ದಿದೆ. ಬಿದ್ದ ರಭಸಕ್ಕೆ ವಿಜಯ್ ಸೀಟಿನಿಂದ ಮೇಲೆ ಹಾರಿದ್ದಾರೆ. ಹಾರಿದ ರಭಸಕ್ಕೆ ಅವರ ತಲೆ ಬಸ್ ಮೇಲ್ಬಾವಣಿಗೆ ಬಡಿದಿದೆ. ಈ ವೇಳೆ ಕುತ್ತಿಗೆಗೆ ಗಂಭೀರ ಗಾಯವಾಗಿದೆ. ಮಾತ್ರವಲ್ಲದೆ  ಬಸ್ಸಿನ ರಾಡ್ ತಾಗಿ ಬೆನ್ನು ಹುರಿಯೂ ಜಖಂಗೊಂಡಿದೆ.

ಇದೀಗ ವಿಜಯಕುಮಾರ್ ಮಲಗಿದ ಸ್ಥಿತಿಯಲ್ಲೇ ಇದ್ದು, ವೈದ್ಯರು ಆಪರೇಷನ್ ಗೆ ಸೂಚಿಸಿದ್ದಾರೆ.

ಹಾಗಾದ್ರೆ ಈ ದುರಂತಕ್ಕೆ ಹೊಣೆ ಯಾರು, ಗುತ್ತಿಗೆ ವಹಿಸಿದ ಕಂಪನಿಯೋ, ಸರಿಯಾದ ಸಮಯಕ್ಕೆ ಕೆಲಸ ಮಾಡಿಸದ ಸಂಸದರೋ, ಕಾಮಗಾರಿಯ ಗುಣಮಟ್ಟದ ನೋಡದ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರವೋ.

Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್