crossorigin="anonymous"> ಮೋದಿಗೆ ವೋಟ್‌ ಹಾಕ್ತೀರಿ, ಸಮಸ್ಯೆ ಬಗೆ ಹರಿಸಲು ನಮ್‌ ಹತ್ರ ಬರ್ತೀರಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮೋದಿಗೆ ವೋಟ್‌ ಹಾಕ್ತೀರಿ, ಸಮಸ್ಯೆ ಬಗೆ ಹರಿಸಲು ನಮ್‌ ಹತ್ರ ಬರ್ತೀರಾ

Radhakrishna Anegundi by Radhakrishna Anegundi
26-06-19, 2 : 14 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಮಾನ್ವಿ ತಾಲ್ಲೂಕಿನ ಕರೆಗುಡ್ಡ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬುಧವಾರ ಗ್ರಾಮ ವಾಸ್ತವ್ಯಕ್ಕಾಗಿ ಸರ್ಕಾರಿ ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ಮುಖ್ಯಮಂತ್ರಿ.ಕುಮಾರಸ್ವಾಮಿ ಅವರಿಗೆ ಪ್ರತಿಭಟನೆಯ ಬಿಸಿ ಎದುರಾಗಿದೆ.

ಇದರಿಂದ ಕುಪಿತಗೊಂಡ ಸಿಎಂ, ಅಧಿಕಾರಿಗಳು ಮತ್ತು ಸಚಿವರು ಮಾತ್ರವಲ್ಲ ಜನರ ಮೇಲೂ ಮೇಲೆ ಕೆಂಡಾಮಂಡಲರಾಗಿದ್ದಾರೆ.

q? encoding=UTF8&MarketPlace=IN&ASIN=B07N8HVC8N&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=ur2&o=31&camp=3638

ಸಿಎಂ ಪ್ರಯಾಣಿಸುತ್ತಿದ್ದ ಬಸ್‌ ಅನ್ನು ಮಾರ್ಗ ಮಧ್ಯೆ ತಡೆದ ವೈಟಿಪಿಎಸ್‌ ಕಾರ್ಮಿಕರು ಘೇರಾವ್‌ ಹಾಕಿದ್ದಾರೆ. ಪೊಲೀಸರು ಪ್ರತಿಭಟನೆ ತಡೆಯುವ ಯತ್ನ ಮಾಡಿದರೂ ಪ್ರತಿಭಟನಾ ನಿರತರು ಬಸ್‌ ತಡೆಯುವಲ್ಲಿ ಯಶಸ್ವಿಯಾದರು.

ಈ ವೇಳೆ ಕೆಂಡಾಮಂಡಲವಾದ ಸಿಎಂ, ಕಾರ್ಮಿಕರನ್ನು ತರಾಟೆಗೆ ತೆಗೆದುಕೊಂಡರು. ನೀವು ನರೇಂದ್ರ ಮೋದಿಗೆ ವೋಟ್‌ ಹಾಕ್ತೀರಿ, ಸಮಸ್ಯೆ ಬಗೆ ಹರಿಸಲು ನಮ್‌ ಹತ್ರ ಬರ್ತೀರಾ , ನಿಮಗೆಲ್ಲಾ ಮರ್ಯಾದೆ ಕೊಡಬೇಕಾ? ಲಾಠಿ ಚಾರ್ಜ್‌ ಮಾಡಿಸ್ಬೇಕಾ ಎಂದು ಹೇಳಿದರು.

cm2

ಇದೇ ವೇಳೆ ಆಕ್ರೋಶಿತರಾಗಿ ಬಸ್‌ನಿಂದ ಕೆಳಗಿಳಿಯಲು ಮುಂದಾದಾಗ ಸಚಿವ ವೆಂಕಟರಾವ್‌ ಸಚಿವ ನಾಡಗೌಡ ಅವರು ಸಿಎಂ ಅವರನ್ನು ತಡೆದರು. ಅಣ್ಣಾ..ನಾನು ಇಳಿಯುತ್ತೇನೆ ನೀವು ಕುಳಿತುಕೊಳ್ಳಿ ಎಂದು ಸಮಾಧಾನಪಡಿಸಿದರು. ಹೀಗಾಗಿ ಸಚಿವರು ಮತ್ತು ಸಿಎಂ ನಡುವೆಯೂ ಮುಸುಕಿನ ಗುದ್ದಾಟ ನಡೆಯಿತು. ಈ ವೇಳೆ ಗರಂ ಆದ ಸಚಿವ ನಾಡಗೌಡ ರಾಯಚೂರು ಎಸ್‌ಪಿ ಮೇಲೆ ಗರಂ ಆಗಿ ದನ ಕಾಯ್ತೀರ ಅಂದರು.

ನಂತ್ರ ಹರ ಸಾಹಸ ಪಟ್ಟ ಪೊಲೀಸರು ಪ್ರತಿಭಟನಕಾರರನ್ನು ಚದುರಿಸಿ ಮುಖ್ಯಮಂತ್ರಿ ಪ್ರಯಾಣಕ್ಕೆ ಅನುವು ಮಾಡಿಕೊಟ್ಟರು.

//ws-in.amazon-adsystem.com/widgets/q?rt=tf_cw&ServiceVersion=20070822&MarketPlace=IN&ID=V20070822%2FIN%2Ftorrentspree-21%2F8010%2F7fd63c53-681e-4cd5-a9d1-d35c9d00a6f3&Operation=GetScriptTemplate Amazon.in Widgets

ಸಿಎಂ ಕೊಟ್ಟಿರುವ ಈ ಹೇಳಿಕೆ ನಿಜಕ್ಕೂ ದುರಂತ ಅನ್ನುವುದರಲ್ಲಿ ಎರಡು ಮಾತಿಲ್ಲ. ಮೊನ್ನೆ ತಮ್ಮಣ್ಣಸ ಆಮೇಲೆ ರೇವಣ್ಣ ಇದೀಗ ಕುಮಾರಣ್ಣ ತಮ್ಮ ಹತಾಶೆಯನ್ನು ಹೊರ ಹಾಕುತ್ತಿರುವುದು ಸ್ಪಷ್ಟವಾಗಿದೆ.

ಹಾಗಾದ್ರೆ ಮೋದಿಗೆ ಓಟು ಹಾಕಿದ ಮಂದಿ ಕುಮಾರಸ್ವಾಮಿ ಬಳಿ ಸಮಸ್ಯೆ ಹೇಳಿಕೊಳ್ಳುವ ಹಾಗಿಲ್ವ..?

ಈ ಬೆಳವಣಿಗೆ ಬೆನ್ನಲ್ಲೇ ಸಿಡಿದೆದ್ದ ಬಿಜೆಪಿ ಕಾರ್ಯಕರ್ತರು ಸಿಎಂ ಹಾಕುವ ಹಾದಿಯಲ್ಲಿ ಬಿಜೆಪಿ ಬಾವುಟ ಹಿಡಿದು ಮೋದಿ..ಮೋದಿ ಘೋಷಣೆ ಕೂಗಿದರು.

ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್