crossorigin="anonymous"> ಯಡಿಯೂರಪ್ಪನವರೇ ಬನ್ನಿ ಜೋಳಿಗೆ ಹಿಡಿದು ಕರ್ನಾಟಕ ಸುತ್ತೋಣ..... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಡಿಯೂರಪ್ಪನವರೇ ಬನ್ನಿ ಜೋಳಿಗೆ ಹಿಡಿದು ಕರ್ನಾಟಕ ಸುತ್ತೋಣ…..

Radhakrishna Anegundi by Radhakrishna Anegundi
04-10-19, 11 : 13 am
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಪ್ರವಾಹದಿಂದ ತತ್ತರಿಸಿದ ಕರ್ನಾಟಕಕ್ಕೆ ಪರಿಹಾರ ಬರುವ ಲಕ್ಷಣ ಗೋಚರಿಸುತ್ತಿಲ್ಲ. ಪ್ರತಾಪ್ ಸಿಂಹ, ತೇಜಸ್ವಿ ಸೂರ್ಯ ಅವರಿಗೆ ಜನರ ಬಗ್ಗೆ ಕಾಳಜಿ ಇರುವಂತೆ ಕಾಣಿಸುತ್ತಿಲ್ಲ.

ಮೋದಿ ರಾಷ್ಟ್ರೀಯ ರಾಜಕಾರಣಕ್ಕೆ ಬರುವ ಮುನ್ನವೇ ಗೆದ್ದು ಬೀಗಿದ್ದ ಸದಾನಂದಗೌಡ, ಜೋಷಿ ಸುರೇಶ್ ಅಂಗಡಿ, ನಳಿನ್ ಕುಮಾರ್ ಕಟೀಲು ಹೀಗೆ ಸಾಲು ಸಾಲು ಸಂಸದರು ಕೇಂದ್ರದ ಮೇಲೆ ಒತ್ತಡ ಹೇರುವ ಲಕ್ಷಣಗಳಿಲ್ಲ.

Buy Mobile Charger and Holder starting from Rs.49

ರಾಜ್ಯ ಸರ್ಕಾರ ಕೊಟ್ಟ ವರದಿಯನ್ನು ಮೋದಿ ಸರ್ಕಾರದ ಅಧಿಕಾರಿಗಳು ತಿರಸ್ಕರಿಸಿಯಾಗಿದೆ. ಅಲ್ಲಿಗೆ ಇನ್ನೆರೆಡು ದಿನದಲ್ಲಿ ಪರಿಹಾರ ಅನ್ನುವ ಸಿಎಂ ಮಾತು, ನಾಲ್ಕು ದಿನಗಳಲ್ಲಿ ಪರಿಹಾರ ಅನ್ನುವ ರಾಜ್ಯಾಧ್ಯಕ್ಷರ ಮಾತು, 10 ದಿನದಲ್ಲಿ ಪರಿಹಾರ ಮೊತ್ತ ಬರಲಿದೆ ಅನ್ನುವ ಶೋಬಾ ಕರಂದ್ಲಾಜೆ ಮತ್ತು ಬರೀ ಸುಳ್ಳು ಅನ್ನುವುದು ಸ್ಪಷ್ಟವಾಗಿದೆ.

ರಾಜ್ಯ ಸರ್ಕಾರ ಸಲ್ಲಿಸಿರುವ ವರದಿಯಲ್ಲಿ ಲೋಪವಿರಬಹುದು ಹಾಗಂತ ಮಧ್ಯಂತರ ಪರಿಹಾರ ಕೊಡಿಸುವುದಕ್ಕೆ ಸಂಸದರಿಗೆ ತಾಕತ್ತಿಲ್ಲ ಅನ್ನುವುದು ಸ್ಪಷ್ಟವಾಗಿದೆ. ಮೋದಿ ಮುಂದೆ ನಿಂತು ಮಾತನಾಡುವ ತಾಕತ್ತಿಲ್ಲದ ಮಂದಿ ಸಂಸದರಾಗಿರುವುದರಿಂದ ರಾಜ್ಯದ ಜನ ಸಂಕಷ್ಟ ಎದಿರಿಸುವಂತಾಗಿದೆ.

Get upto 60% off on Washing Machine

ನೆರೆ ಸಂತ್ರಸ್ಥರಿಗೆ ಪರಿಹಾರ ಕೊಡಲು ಕೇಂದ್ರ ಸರ್ಕಾರ ಸಾಧ್ಯವಾಗುತ್ತಿಲ್ಲ. ರಾಜ್ಯ ಬೊಕ್ಕಸದಿಂದ ಪರಿಹಾರ ಕೋಡೋಣ ಅಂದ್ರೆ ಕಾಸಿಲ್ಲ. ಹಾಗಂತ ಚಿಂತೆ ಮಾಡುವುದು ಬೇಡ. ಬಲಿಷ್ಟ ಭಾರತಕ್ಕಾಗಿ ಸಂಸದರನ್ನು ಗೆಲ್ಲಿಸಿದ ಕನ್ನಡಿಗರು ಕೈ ಬಿಡುವುದಿಲ್ಲ. ಕೇಂದ್ರ ಸರ್ಕಾರ ಕಾಸು ಕೊಡದಿದ್ದರೇನು ರಾಜ್ಯದ ಜನ ತಮ್ಮ ಕೈಲಾದ ಸಹಾಯ ಮಾಡಿಯೇ ಮಾಡುತ್ತಾರೆ. ಸಾಸಿವೆ ಡಬ್ಬದಲ್ಲಿ ಕೂಡಿಟ್ಟ ಕಾಸನ್ನು ಕನ್ನಡಿಗ ಮಹಿಳೆಯರು ಕೊಟ್ಟೇ ಕೊಡುತ್ತಾರೆ.

ಜೋಳಿಗೆ ಹಿಡಿದು ಕರ್ನಾಟಕ ಸುತ್ತೋಣ. ನೆರೆ ಪರಿಹಾರಕ್ಕಾಗಿ ಸಹಾಯ ಧನ ಯಾಚಿಸೋಣ.ಸಾವಿರ ಸಾವಿರ ಕೋಟಿ ಸಂಗ್ರಹವಾಗದಿದ್ದರೂ ಕೆಲ ಕೋಟಿಗಳು ಬರುವುದರಲ್ಲಿ ಸಂಶಯವಿಲ್ಲ.

ಜೊತೆಗೆ 25 ಸಂಸದರು ಹಲವು ಕೋಟಿಗಳಿಗೆ ಬಾಳುತ್ತಾರೆ. ಅವರು ಕೂಡಾ ಒಂದಿಷ್ಟು ಕೋಟಿ ಹಣವನ್ನು ಕೊಟ್ಟೇ ಕೊಡುತ್ತಾರೆ. ಇನ್ಯಾಕೆ ತಡ ದೇಣಿಗೆ ಸಂಗ್ರಹಕ್ಕೆ ಸಿದ್ದರಾಗೋಣ.

ದೇಣಿಗೆ ಸಂಗ್ರಹಕ್ಕೆ ನೀವೇ ಹೊರಟು ನಿಂತ್ರೆ ಮೋದಿ ಖಂಡಿತಾ ಕಣ್ಣು ತೆರೆಯುತ್ತಾರೆ ಅ ಸಂಶಯವೇ ಬೇಡ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020191004103510″); document.getElementById(“div_6020191004103510”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್