crossorigin="anonymous"> ಸಿದ್ದುಗೆ ಗುದ್ದು : 8 ತಿಂಗಳಲ್ಲಿ 11 ವಿಧೇಯಕ ರಾಜಭವನದಿಂದ ವಾಪಾಸ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಿದ್ದುಗೆ ಗುದ್ದು : 8 ತಿಂಗಳಲ್ಲಿ 11 ವಿಧೇಯಕ ರಾಜಭವನದಿಂದ ವಾಪಾಸ್

Radhakrishna Anegundi by Radhakrishna Anegundi
23-08-24, 10 : 51 am
in ಟಾಪ್ ನ್ಯೂಸ್, ರಾಜ್ಯ
thawar chand gehlot
Share on FacebookShare on TwitterWhatsAppTelegram

ಮತ್ತೆ 6 ವಿಧೇಯಕವನ್ನು ಸರ್ಕಾರಕ್ಕೆ ವಾಪಾಸ್ ಕಳುಹಿಸಿದ ರಾಜಭವನ

ಸಿಎಂ ಸಿದ್ದರಾಮಯ್ಯ ಅವರ ಕೊರಳಿಗೆ ಮುಡಾ ಹಗರಣ ಸುತ್ತಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ನಡುವೆ ಸಿದ್ದರಾಮಯ್ಯ ಅವರನ್ನು ದಾರಿ ತಪ್ಪಿಸಲಾಗುತ್ತಿದೆ ಅನ್ನೋ ಮಾತುಗಳು ಕೂಡಾ ಕೇಳಿ ಬರುತ್ತಿದೆ. ಇದೆಲ್ಲದರ ನಡುವೆ ಯಾವಾಗ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ ಅನುಮತಿ ಕೊಟ್ಟರೋ, ರಾಜ್ಯ ಸರ್ಕಾರ ರಾಜಭವನದ ವಿರುದ್ಧ ತಿರುಗಿ ಬಿದ್ದಿದೆ.

ಐವನ್ ಡಿ ಸೋಜಾರಂತಹ ಕಾಂಗ್ರೆಸ್ ನಾಯಕರು ಬಾಂಗ್ಲಾ ದೇಶದ ಉದಾಹರಣೆ ಕೊಡುವ ಮೂಲಕ ತಮ್ಮ ಜ್ಞಾನ ಭಂಡಾರವನ್ನು ಪ್ರದರ್ಶಿಸಿದ್ದಾರೆ. ಈ ಹೊತ್ತಿನಲ್ಲೇ ರಾಜ್ಯ ಸರ್ಕಾರ ಮತ್ತು ರಾಜಭವನದ ನಡುವೆ ಸಂಪರ್ಷ ಶುರುವಾಯ್ತೇ ಅನ್ನೋ ಅನುಮಾನ ಶುರುವಾಗಿದೆ.

ಆಗಸ್ಟ್ ತಿಂಗಳಲ್ಲಿ ರಾಜ್ಯಪಾಲರು ಆರು ಪ್ರಮುಖ ವಿಧೇಯಕಗಳನ್ನು ಹೆಚ್ಚಿನ ಮಾಹಿತಿ ಕೋರಿ ರಾಜ್ಯ ಸರ್ಕಾರಕ್ಕೆ ಹಿಂತಿರುಗಿಸಿದ್ದಾರೆ. ಈ ಮೂಲಕ 2024ರ ಜನವರಿಯಿಂದ ಆಗಸ್ಟ್ ತಿಂಗಳ ತನಕ ಹಿಂತಿರುಗಿಸಿದ ವಿಧೇಯಕಗಳ ಸಂಖ್ಯೆ 11ಕ್ಕೆ ಏರಿದೆ.

ಯಾವೆಲ್ಲಾ ಮಸೂದೆಗಳು ಮರಳಿ ಬಂತು

ಕರ್ನಾಟಕ ನೋಂದಣಿ ತಿದ್ದುಪಡಿ ವಿಧೇಯಕ, ಗದಗ ಬೆಟಗೇರಿ ವ್ಯಾಪಾರ, ಸಂಸ್ಕೃತಿ. ಪ್ರದರ್ಶನ ಪ್ರಾಧಿಕಾರ ವಿಧೇಯಕ, ರೇಣುಕಾ ಎಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ವಿಧೇಯಕ, ಕರ್ನಾಟಕ ಸೌಹಾರ್ದ ಸಹಕಾರಿ ತಿದ್ದುಪಡಿ ವಿಧೇಯಕ, ಕರ್ನಾಟಕ ಸಹಕಾರ ಸಂಘಗಳ ತಿದ್ದುಪಡಿ ವಿಧೇಯಕ, ಚಲನಚಿತ್ರ ಮತ್ತು ಸಾಂಸ್ಕೃತಿಕ ಕಲಾವಿದರ ಕಲ್ಯಾಣ ವಿಧೇಯಕ, ಕರ್ನಾಟಕ ಪುರಸಭೆಗಳು ಮತ್ತು ಕೆಲ ಇತರ ಕಾನೂನು ವಿಧೇಯಕ, ಕರ್ನಾಟಕ ಶಾಸಕಾಂಗ ಸದಸ್ಯರ ಅನರ್ಹತೆ ತಡೆ ವಿಧೇಯಕ, ಕರ್ನಾಟಕ town and country planning ವಿಧೇಯಕ, ಕರ್ನಾಟಕ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ, ಕರ್ನಾಟಕ ಸಾರ್ವಜನಿಕಾ ಪರೀಕ್ಷಾ ಭ್ರಷ್ಟಚಾರ ತಡೆ ವಿಧೇಯಕ

ಈ ಎಲ್ಲಾ ವಿಧೇಯಕಗಳ ಮೇಲೆ ರಾಜ್ಯಪಾಲರು ಅನೇಕ ಸ್ಪಷ್ಟನೆಗಳನ್ನು ಕೇಳಿದ್ದಾರೆ.  ಪ್ರತಿಯೊಂದು ಕಾಯಿದೆಯಲ್ಲಿನ ಲೋಕ, ಕಾನೂನು ತೊಡಕು, ಗೊಂದಲಗಳನ್ನು ರಾಜ್ಯಪಾಲರು ಉಲ್ಲೇಖಿಸಿದ್ದು ಅವುಗಳಿಗೆ ಹೆಚ್ಚಿನ ಮಾಹಿತಿ ಬಯಸಿದ್ದಾರೆ.

siddu bday1

ಈಗಾಗಲೇ ಮುಡಾ ಮತ್ತು  ವಾಲ್ಮೀಕಿ ನಿಗಮದ ಹಗರಣದಲ್ಲಿ ಸಿಲುಕಿ ಒದ್ದಾಡುತ್ತಿರುವ ರಾಜ್ಯ ಸರ್ಕಾರಕ್ಕೆ ಸಾಲು ಸಾಲು ವಿಧೇಯಕಗಳು ಹಿಂದಕ್ಕೆ ಬಂದಿರೋದು ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.

Tags: FEATURED
ShareTweetSendShare

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್