crossorigin="anonymous"> ಕರ್ನಾಟಕ ಸರ್ಕಾರದಿಂದ ಶಿವಕುಮಾರ ಸ್ವಾಮಿಗಳಿಗೆ ಪದ್ಮವಿಭೂಷಣ: ಸರ್ಕಾರಿ ಸುತ್ತೋಲೆಯಲ್ಲೇ ಯಡವಟ್ಟು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
ಬೆಂಗಳೂರು

ಕರ್ನಾಟಕ ಸರ್ಕಾರದಿಂದ ಶಿವಕುಮಾರ ಸ್ವಾಮಿಗಳಿಗೆ ಪದ್ಮವಿಭೂಷಣ: ಸರ್ಕಾರಿ ಸುತ್ತೋಲೆಯಲ್ಲೇ ಯಡವಟ್ಟು

ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ನೆನಪು ಶಾಶ್ವತವಾಗಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಉತ್ತಮ ನಿರ್ಧಾರವೊಂದನ್ನು ಕೈಗೊಂಡಿದೆ.

Radhakrishna Anegundi by Radhakrishna Anegundi
04-09-21, 6 : 30 am
in ರಾಜ್ಯ
shivakumaraswami
Share on FacebookShare on TwitterWhatsAppTelegram

ಬೆಂಗಳೂರು :  ತ್ರಿವಿಧ ದಾಸೋಹಿ ಶಿವಕುಮಾರ ಸ್ವಾಮೀಜಿ ಲಿಂಗೈಕ್ಯರಾದ ದಿನವವನ್ನು ”ದಾಸೋಹ ದಿನ” ವನ್ನಾಗಿ ಆಚರಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಈ ಸಂಬಂಧ ಆದೇಶವೊಂದು ಹೊರ ಬಿದ್ದಿದ್ದು, ಜನವರಿ 21ನ್ನು ದಾಸೋಹ ದಿನವನ್ನಾಗಿ ಆಚರಿಸಲು ರೂಪುರೇಷೆ ಸಿದ್ದಗೊಳಿಸುವಂತೆ ಸೂಚಿಸಲಾಗಿದೆ.

ಪರಮಪೂಜ್ಯ ಶ್ರೀ ಡಾ ಶಿವಕುಮಾರ ಮಹಾಸ್ವಾಮಿಗಳು ಕಾಯಕವೇ ಕೈಲಾಸ ಎಂದ ತತ್ವದಡಿ 1930ರಲ್ಲಿ ಸಿದ್ದಗಂಗಾ ಮಠದ ಜವಾಬ್ದಾರಿಯನ್ನು ಹೊತ್ತು ಅಂದಿನಿಂದಲೂ ನಿರಂತರವಾಗಿ ಮಠಕ್ಕೆ ಬರುವ ಲಕ್ಷಾಂತರ ಬಡ ಮಕ್ಕಳಿಗೆ ಜಾತಿ ಧರ್ಮ ಬೇಧವಿಲ್ಲದೆ ವಿದ್ಯೆ,ವಸತಿ, ದಾಸೋಹ, ನೀಡಿ ತ್ರಿವಿಧ ದಾಸೋಹಿಗಳಾಗಿದ್ದರು.

1960ರಲ್ಲಿ ಭಾರತ ದೇಶ ಆಹಾರದ ಕೊರತೆಯನ್ನು ಎದುರಿಸುತ್ತಿರುವಾಗ ಶ್ರೀಗಳು ತಾವೇ ಜೋಳಿಗೆ ಹಿಡಿದು ಜನರಿಂದ ದಾನ ಪಡೆದು ಹಸಿವು ನೀಗಿಸಿದವರು. ಶ್ರೀಗಳ ಪರಂಪರೆಯಂತೆ ಇಂದಿಗೂ ಸಾವಿರಾರು ಬಡ ಮಕ್ಕಳಿಗೆ ಹಾಗೂ ಭಕ್ತರಿಗೆ ನಿತ್ಯ ದಾಸೋಹ ಮಾಡಲಾಗುತ್ತಿದೆ. ಶ್ರೀಗಳು 9 ದಶಕಗಳಿಗೂ ಮೀರಿ ನಿತ್ಯ ದಾಸೋಹಗೈದು ನಾಡಿನ ಇತರ ಎಲ್ಲರಿಗೂ ಮಾದರಿಯಾಗಿದ್ದು, ದಾಸೋಹ ಶ್ರೇಷ್ಟರಾಗಿದ್ದವರು.

ಸಾಮಾಜಿಕ, ಧಾರ್ಮಿಕ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಲಿಂಗೈಕ್ಯರಾದ ಶಿವಕುಮಾರ ಸ್ವಾಮೀಜಿ ಅವರ ಅಪೂರ್ವ ಸೇವೆಯನ್ನು ಸ್ಮರಿಸುವ ಸಲುವಾಗಿ ಜನವರಿ 21 ರಂದು ಸರ್ಕಾರದ ವತಿಯಿಂದ ದಾಸೋಹ ದಿನವೆಂದು ಆಚರಿಸಲು ನಿರ್ಧರಿಸಲಾಗಿದೆ ಎಂದು ಸುತ್ತೋಲೆಯಲ್ಲಿ ಹೇಳಲಾಗಿದೆ.

ನಡೆದಾಡುವ ದೇವರು ಎಂದೇ ಖ್ಯಾತರಾಗಿದ್ದ, ಶತಮಾನದ ಸಂತ, ತ್ರಿವಿಧ ದಾಸೋಹಿ, ಪರಮಪೂಜ್ಯ ಶ್ರೀ ಶ್ರೀ ಶ್ರೀ ಡಾ. ಶಿವಕುಮಾರ ಮಹಾಸ್ವಾಮಿಗಳು ಲಿಂಗೈಕ್ಯರಾಗಿರುವ ಜನವರಿ 21ನ್ನು 'ದಾಸೋಹ ದಿನ' ವಾಗಿ ಆಚರಿಸಲು ರಾಜ್ಯ ಸರ್ಕಾರ ತೀರ್ಮಾನಿಸಿದೆ. ಇದಕ್ಕಾಗಿ ಮಾನ್ಯ ಮುಖ್ಯಮಂತ್ರಿ ಶ್ರೀ @BSBommai ಅವರಿಗೆ ಧನ್ಯವಾದಗಳನ್ನು ಸಲ್ಲಿಸುತ್ತೇನೆ. pic.twitter.com/9FiMZOhY9e

— B.C Nagesh (@BCNagesh_bjp) September 3, 2021

ಇದೇ ಸುತ್ತೋಲೆಯಲ್ಲಿ 2007ರಲ್ಲಿ ಕರ್ನಾಟಕ ಸರ್ಕಾರವು ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಿರುತ್ತದೆ ಎಂದು ಹೇಳಿಕೊಂಡಿದೆ. ಅದು ಯಾವಾಗ ಪದ್ಮಭೂಷಣ ಪ್ರಶಸ್ತಿಯನ್ನು ಕರ್ನಾಟಕ ಸರ್ಕಾರ ಕೊಡಲು ಶುರು ಮಾಡಿತು ಅನ್ನುವುದನ್ನು ಸುತ್ತೋಲೆಗೆ ಸಹಿ ಹಾಕಿದ ಅಧಿಕಾರಿಯೇ ಹೇಳಬೇಕು.

ಇದು ಕಣ್ಣು ತಪ್ಪಿ ಆಗಿರುವ ಯಡವಟ್ಟು ಎಂದು ನಾಳೆ ಅಧಿಕಾರಿಗಳು ತಿಪ್ಪೆ ಸಾರುತ್ತಾರೆ. ಆದರೆ ಸರ್ಕಾರದ ಸುತ್ತೋಲೆಗಳು ತಪ್ಪಾಗಿ ಇರಲೇಬಾರದು. ಅದು ಕೂಡಾ ಪದ್ಮ ಸರಣಿಯ ಪ್ರಶಸ್ತಿಯನ್ನು ಕೇಂದ್ರ ಸರ್ಕಾರ ಕೊಡುತ್ತದೆ ಅನ್ನುವುದು ಕನಿಷ್ಟ ಜ್ಞಾನವಿರಬೇಕು ತಾನೇ..

  • dasoha day1
  • dasoha day2
Tags: dasoha dinaFEATUREDshiva kumara swamiದಾಸೋಹ ದಿನ
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್