crossorigin="anonymous"> ಜೋಶಿ ಮಗಳ ಮದುವೆ – ಬಿಜೆಪಿ ಜನಾಶೀರ್ವಾದ ಯಾತ್ರೆಗಿಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Bengaluru

ಜೋಶಿ ಮಗಳ ಮದುವೆ – ಬಿಜೆಪಿ ಜನಾಶೀರ್ವಾದ ಯಾತ್ರೆಗಿಲ್ಲದ ರೂಲ್ಸ್ ಗಣೇಶ ಹಬ್ಬಕ್ಕೆ ಯಾಕೆ..?

ಹಾಗಾದ್ರೆ ನಿಯಮಗಳನ್ನು ಮಾಡಬಾರದೇ ಖಂಡಿತಾ ಮಾಡಬೇಕು. ಹೀಗೆ ನಿಯಮಗಳನ್ನು ಸಡಿಲಿಕೆ ಮಾಡಿದ ಕರ್ಮಕ್ಕೆ ಕೇರಳದಲ್ಲಿ ಏನಾಗಿದೆ ಅನ್ನುವುದನ್ನು ನೋಡಿದ್ದೇವೆ. ದಿನಕ್ಕೆ 30 ಸಾವಿರ ಪ್ರಕರಣಗಳು ವರದಿಯಾಗುತ್ತಿದೆ. ಹಾಗಂತ ನಿಯಮಗಳನ್ನು ಮಾಡುವ ಸಂದರ್ಭದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಸುಣ್ಣ ಯಾಕೆ ಅನ್ನುವುದು ಪ್ರಶ್ನೆ.

Radhakrishna Anegundi by Radhakrishna Anegundi
05-09-21, 7 : 49 pm
in ರಾಜ್ಯ
ganesh festival
Share on FacebookShare on TwitterWhatsAppTelegram

ಬೆಂಗಳೂರು : ಕೊನೆಗೂ ಒತ್ತಡಕ್ಕೆ ಮಣಿದಿರುವ ರಾಜ್ಯ ಸರ್ಕಾರ ಗಣೇಶೋತ್ಸವ ಆಚರಣೆಗೆ ಅನುಮತಿ ನೀಡಿದೆ. ಆದರೆ ಅನುಮತಿ ನೀಡುವ ಸಂದರ್ಭದಲ್ಲಿ ವಿಧಿಸಿರುವ ಷರತ್ತುಗಳನ್ನು ನೋಡಿದ ಆಸ್ತಿಕರು ಆಕ್ರೋಶ ಹೊರ ಹಾಕಿದ್ದಾರೆ. ಈ ಹಿಂದೆ ಬಿಜೆಪಿಯ ಸಂಸದರು ಜನಾಶೀರ್ವಾದ ಯಾತ್ರೆ ಮಾಡಿದ ವೇಳ ಕೊರೋನಾ ಅಬ್ಬರಿಸುತ್ತಿತ್ತು. ಪಾಸಿಟಿವಿಟಿ ದರ ಶೇ2 ಕ್ಕಿಂತ ಮೇಲಿತ್ತು. ಆಗ ಸಾಮಾಜಿಕ ಅಂತರ ಮರೆತ ಜನ, ಜನಪ್ರತಿನಿಧಿಗಳು ಬೆರೆತಿದ್ದರು. ಮೊನ್ನೆ ಮೊನ್ನೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಮಗಳ ಮದುವೆ ನಡೆಯಿತು. ಈ ವೇಳೆ ಕೊರೋನಾ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು. ಯಾರೊಬ್ಬರೂ ಕ್ಯಾತೆ ತೆಗೆಯಲಿಲ್ಲ. ಒಂದೇ ಒಂದು ಪ್ರಕರಣವೂ ದಾಖಲಾಗಲಿಲ್ಲ. ಕೊರೋನಾ ನಿಯಂತ್ರಣಕ್ಕಾಗಿ ಇರುವ ತಜ್ಞರ ತಂಡವು ವಿರೋಧ ವ್ಯಕ್ತಪಡಿಸಲಿಲ್ಲ.

ಈಗ ಗಣೇಶೋತ್ಸವಕ್ಕೆ ಅನುಮತಿ ಕೊಡಿ ಅಂದ್ರೆ ಸರ್ಕಾರ ಮೀನಾ ಮೇಷ ಎಣಿಸಿತ್ತು. ಕನಿಷ್ಟ, ವಿಗ್ರಹ ತಯಾರಕರ ಸಂಕಷ್ಟವೂ ಸರ್ಕಾರಕ್ಕೆ ಕಾಣಿಸಲಿಲ್ಲ. ಇದೀಗ ಹಬ್ಬಕ್ಕೆ ನಾಲ್ಕು ದಿನವಿದೆ ಅನ್ನುವಾಗ ಹಬ್ಬ ಆಚರಿಸಲು ಸರ್ಕಾರ ಅನುಮತಿ ಕೊಟ್ಟಿದೆ. ಆದರೆ ವಿಧಿಸಿರುವ ಷರತ್ತುಗಳನ್ನು ಗಮನಿಸಿದರೆ ಹಬ್ಬ ಆಚರಿಸದೇ ಇರುವುದೇ ಬೆಟರ್.

ಸಾರ್ವಜನಿಕ ಗಣೇಶೋತ್ಸವ ಆಚರಿಸಲು ಅನುಮತಿ ಕೊಡುತ್ತೇವೆ ಅಂದಿರುವ ಸರ್ಕಾರ, 5 ದಿನಗಳ ಕಾಲ ಗಣೇಶನನ್ನು ಕೂರಿಸಲು ಅನುಮತಿ ನೀಡಿದೆ. ನಗರ ಪ್ರದೇಶದಲ್ಲಿ ವಾರ್ಡ್ ಕ್ಕೆ ಒಂದು ಗಣೇಶನನ್ನು ಕೂರಿಸಬೇಕು. ಗ್ರಾಮೀಣ ಪ್ರದೇಶಗಳಲ್ಲಿ ಸ್ಥಳೀಯಾಡಳಿತದ ಅನುಮತಿಯ ಮೇರೆ ಸಂಖ್ಯೆ ಅನ್ವಯವಾಗುತ್ತದೆ.

ಗಣೇಶೋತ್ಸವದಂದು ಯಾವುದೇ ಕಾರಣಕ್ಕೂ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜಿಸುವ ಹಾಗಿಲ್ಲ, ವಿಗ್ರಹ ವಿಸರ್ಜನೆ ಸಂದರ್ಭದಲ್ಲಿ ಯಾವುದೇ ಮೆರವಣಿಗೆ ನಡೆಸುವಂತಿಲ್ಲ. ವಿಸರ್ಜನೆ ಸಂದರ್ಭದಲ್ಲಿ ವಾದ್ಯಗಳನ್ನು ಬಳಸುವಂತಿಲ್ಲ ಅಂದಿದೆ. ಇನ್ನು ಗಣೇಶನನ್ನು ಕೂರಿಸುವ ಸಂದರ್ಭದಲ್ಲಿ 50X50 ಪೆಂಡಾಲ್ ಮಾತ್ರ ಹಾಕಬಹುದಾಗಿದೆ. ಶಾಲಾ ಕಾಲೇಜುಗಳಲ್ಲಿ ಗಣೇಶ ಕೂರಿಸುವಂತಿಲ್ಲ, ಪಾಸಿಟಿವಿಟಿ ದರ ಶೇ2 ಕ್ಕಿಂತ ಹೆಚ್ಚು ಇದ್ರೆ ಗಣೇಶೋತ್ಸವಕ್ಕೆ ಅನುಮತಿಯೇ ಇರೋದಿಲ್ಲ.

ಇವಿಷ್ಟು ಈಗ ಸಿಕ್ಕಿರುವ ಮೊದಲ ಹಂತದ ಷರತ್ತುಗಳು, ನಾಳೆ ಬೆಳಗ್ಗೆ ಈ ಸಂಬಂಧ ಅಧಿಕೃತ ಸುತ್ತೋಲೆ ಹೊರ ಬೀಳಲಿದ್ದು, ಮತ್ತಷ್ಟು ಕಠಿಣ ನಿಯಮಗಳು ಇದರಲ್ಲಿ ಇರುವ ಸಾಧ್ಯತೆಗಳಿದೆ.

ಹಾಗಾದ್ರೆ ನಿಯಮಗಳನ್ನು ಮಾಡಬಾರದೇ, ಖಂಡಿತಾ ಮಾಡಬೇಕು. ಹೀಗೆ ನಿಯಮಗಳನ್ನು ಸಡಿಲಿಕೆ ಮಾಡಿದ ಕರ್ಮಕ್ಕೆ ಕೇರಳದಲ್ಲಿ ಏನಾಗಿದೆ ಅನ್ನುವುದನ್ನು ನೋಡಿದ್ದೇವೆ. ದಿನಕ್ಕೆ 30 ಸಾವಿರ ಪ್ರಕರಣಗಳು ವರದಿಯಾಗುತ್ತಿದೆ. ಹಾಗಂತ ನಿಯಮಗಳನ್ನು ಮಾಡುವ ಸಂದರ್ಭದಲ್ಲಿ ಒಂದು ಕಣ್ಣಿಗೆ ಬೆಣ್ಣೆ ಮತ್ತೊಂದು ಸುಣ್ಣ ಯಾಕೆ ಅನ್ನುವುದು ಪ್ರಶ್ನೆ.

The Karnataka government has decided on Covid safety protocols to be followed during the upcoming five-day Ganesh Chaturthi festivities. As per a new order, only a maximum of 20 people will be allowed for the celebrations and immersion of the Ganesha idol. In addition to this, no celebrations will be allowed after 9 pm.

Tags: Karnataka govtMAIN
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್