crossorigin="anonymous"> ಪಠ್ಯ ಪರಿಷ್ಕರಣೆ ವಿವಾದಕ್ಕೆ ಇತಿಶ್ರೀ : ಅಷ್ಟ ಆಕ್ಷೇಪಾರ್ಹ ಅಂಶ ಕೈ ಬಿಟ್ಟ ಇಲಾಖೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪಠ್ಯ ಪರಿಷ್ಕರಣೆ ವಿವಾದಕ್ಕೆ ಇತಿಶ್ರೀ : ಅಷ್ಟ ಆಕ್ಷೇಪಾರ್ಹ ಅಂಶ ಕೈ ಬಿಟ್ಟ ಇಲಾಖೆ

Radhakrishna Anegundi by Radhakrishna Anegundi
28-06-22, 9 : 41 am
in ರಾಜ್ಯ
karnataka text book row take-resignation-from-bc-nagesh-rupsa-wrote-letter-to-prime-minister-narendra-modi
Share on FacebookShare on TwitterWhatsAppTelegram

ಪಠ್ಯ ಪರಿಷ್ಕರಣೆ ವಿವಾದದಿಂದ ವಿದ್ಯಾರ್ಥಿಗಳ ಮೇಲೆ ಸಾಕಷ್ಟು ಪರಿಣಾಮ ಬೀರುತ್ತಿದೆ. ಆದರೆ ರಾಜಕಾರಣಿಗಳಿಗೆ ಇದರ ಪರಿವೆಯೇ ಇಲ್ಲದಂತಾಗಿದೆ

ಬೆಂಗಳೂರು :  ರೋಹಿತ್ ಚಕ್ರತೀರ್ಥ ಸಮಿತಿ ಪಠ್ಯ ಪುಸ್ತಕ ಪರಿಷ್ಕರಣೆ ಸಂದರ್ಭದಲ್ಲಿ ಮಾಡಿದ ತಪ್ಪುಗಳನ್ನು ಸರಿಪಡಿಸಿಕೊಳ್ಳಲು ಸರ್ಕಾರ ನಿರ್ಧರಿಸಿದೆ. ಈ ಮೂಲಕ  ವಿವಿಧ ವಲಯಗಳಿಂದ ಕೇಳಿ ಬಂದ ಆಕ್ಷೇಪಗಳಿಗೆ ಸ್ಪಂದಿಸಿರುವ ಸರ್ಕಾರ ಒಳ್ಳೆಯ ಕಾರ್ಯ ಮಾಡಿದೆ. ಈ ಹಿಂದೆ ಬರಗೂರು ಸಮತಿಯ ತಪ್ಪುಗಳ ಬಗ್ಗೆ ಆಕ್ಷೇಪ ಕೇಳಿ ಬಂದಾಗ ಸಿದ್ದರಾಮಯ್ಯ ಸರ್ಕಾರ ಸ್ಪಂದಿಸಿರಲಿಲ್ಲ ಅನ್ನುವುದನ್ನು ಇಲ್ಲಿ ಗಮನಿಸಬೇಕು.

ಬಸವಣ್ಣ, ಅಂಬೇಡ್ಕರ್, ಕುವೆಂಪು ಸೇರಿದಂತೆ ಅನೇಕ ವಿಚಾರಗಳ ಕುರಿತಂತೆ ಈ ಬಾರಿ ಆಕ್ಷೇಪ ಕೇಳಿ ಬಂದಿತ್ತು. ಕೆಲ ಸಂಘಟನೆಗಳು ವೈಯುಕ್ತಿಕ ಪ್ರತಿಷ್ಟೆಗಾಗಿ ಬೀದಿಗಿಳಿದಿತ್ತು. ಆದರೆ ಕೆಲ ಮಠಾಧೀಶರು ಹಾಗೂ ಸಂಘಟನೆಗಳು ಮೌಲ್ಯಯುತವಾದ ಆಕ್ಷೇಪಗಳನ್ನು ಎತ್ತಿದ್ದರು. ಇದಕ್ಕೆ ಸರ್ಕಾರ ಸ್ಪಂದಿಸಿದ್ದು 8 ಬದಲಾವಣೆಗೆ ಸಮ್ಮಿತಿಸಿದೆ.

  1. 4ನೇ ತರಗತಿಯ ಪರಿಸರ ಅಧ್ಯಯನ ಪಾಠದಲ್ಲಿ ಅನೇಕರ ಪ್ರೋತ್ಸಾಹದಿಂದ ಇವರು ಕವಿಯಾದರು ಅನ್ನುವ ಸಾಲಿಗೆ ಕತ್ತರಿ ಹಾಕಿ, ಇವರು ಮುಂದೆ ಪ್ರಖ್ಯಾತ ಕವಿ ಎನಿಸಿಕೊಂಡರು ಎಂದು ಸೇರಿಸಲಾಗಿದೆ. ಈ ಸಾಲುಗಳು ಬರಗೂರು ಸಮಿತಿ ಸಂದರ್ಭದ್ದು ಅನ್ನಲಾಗಿದೆ.
  2. 7ನೇ ತರಗತಿಯ ಸಮಾಜ ವಿಜ್ಞಾನ ಭಾಗ 1 ರಲ್ಲಿ ಕರ್ನಾಟಕ ರಾಜ್ಯ ಏಕೀಕರಣ ಹಾಗೂ ಗಡಿ ವಿವಾದಗಳು ಎಂಬ ಫಾಠದಲ್ಲಿ ಕುವೆಂಪು ಹಾಗೂ ಹುಯಿಲಗೋಳ ನಾರಾಯಣ ರಾವ್ ಅವರ ಭಾವಚಿತ್ರ ಅಳವಡಿಕೆ
  3. 9ನೇ ತರಗತಿಯ ಸಮಾಜ ವಿಜ್ಞಾನ ಭಾಗ 1 ರಲ್ಲಿ ಭಾರತದ ಪರಿವರ್ತಕರು ಅನ್ನುವ ಅಧ್ಯಾಯದಲ್ಲಿ ಬಸವಣ್ಣನವರ ಕುರಿತ ಅಂಶಕ್ಕೆ ತಿದ್ದುಪದಿ
  4. 7ನೇ ತರಗತಿಯ ಸಮಾಜ ವಿಜ್ಞಾನ ಭಾಗ 1 ರಲ್ಲಿ ಸುರಪುರ ನಾಯಕರ ವಿವರಗಳ ಮರು ಸೇರ್ಪಡೆ
  5. 6 ನೇತರಗತಿಯ ಸಮಾಜ ವಿಜ್ಞಾನ ಭಾರ 1ರಲ್ಲಿ ಸಿದ್ದಗಂಗಾ ಮಠ ಹಾಗೂ ಆದಿಚುಂಚನಗಿರಿಯ ಮಠದ ಸೇವೆಯ ಸಾಲುಗಳ ಸೇರ್ಪಡೆ
  6. 7ನೇ ತರಗತಿಯ ಕನ್ನಡ ಪುಸ್ತಕದಲ್ಲಿ ತಪ್ಪಾಗಿ ಮುದ್ರಣಗೊಂಡಿದ್ದ ಡಾ.ಆರ್.ಎನ್.ಜಯಗೋಪಾಲ್ ಹೆಸರಿನ ಜಾಗಕ್ಕೆ ಚಿ ಉದಯಶಂಕರ್ ಹೆಸರು ಸೇರ್ಪಡೆ
  7. 7ನೇ ತರಗತಿಯ ಸಮಾಜ ವಿಜ್ಞಾನ ಭಾಗ 1 ರಲ್ಲಿ, ಭಕ್ತಿ ಪಂಥ ಹಾಗೂ ಸೂಫಿ ಸಂತರು ಅನ್ನುವ ಪಾಠವನ್ನು ಕೈ ಬಿಡಲಾಗಿತ್ತು. ಇದೀಗ ಪೂರ್ತಿ ಪಾಠವನ್ನು ಸೇರಿಸಲು ಸಮ್ಮತಿ
  8. 9ನೇ ತರಗತಿಯ ಸಮಾಜ ವಿಜ್ಞಾನ ಭಾಗ 1ರಲ್ಲಿ ನಮ್ಮ ಸಂವಿಧಾನ ಪಾಠದಲ್ಲಿ ಸಂವಿಧಾನ ಶಿಲ್ಪಿ ಅನ್ನುವ ಪದದ ಪುನರ್ ಬಳಕೆ
Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್