crossorigin="anonymous"> ಕೆ.ಆರ್.ಎಸ್ ಪಕ್ಷದ ಲಂಚ ವಿರೋಧಿ ಆಂದೋಲನಕ್ಕೆ ಬೆಚ್ಚಿದ್ರ ಕೆಎಎಸ್ ಅಧಿಕಾರಿಗಳು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೆ.ಆರ್.ಎಸ್ ಪಕ್ಷದ ಲಂಚ ವಿರೋಧಿ ಆಂದೋಲನಕ್ಕೆ ಬೆಚ್ಚಿದ್ರ ಕೆಎಎಸ್ ಅಧಿಕಾರಿಗಳು

Radhakrishna Anegundi by Radhakrishna Anegundi
02-02-22, 7 : 59 am
in ರಾಜ್ಯ
kas-officers-who-protest-infront-of-the-vidhana-souda
Share on FacebookShare on TwitterWhatsAppTelegram

ಬೆಂಗಳೂರು :  ರಾಜ್ಯದ ಸರ್ಕಾರಿ ಕಚೇರಿಗಳಲ್ಲಿ ಲಂಚವಿಲ್ಲದೆ ಕೆಲಸವಾಗುತ್ತಿಲ್ಲ ಅನ್ನುವ ಆರೋಪ ಇಂದು ನಿನ್ನೆಯದಲ್ಲ. ಅದರಲ್ಲೂ ಕಂದಾಯ ಇಲಾಖೆಯಲ್ಲಿ ನಡೆಯುತ್ತಿರುವ ಭ್ರಷ್ಟಚಾರಕ್ಕೆ ನಡೆದಿರುವ ಎಸಿಬಿ ದಾಳಿಗಳೇ ಸಾಕ್ಷಿ. ಅಷ್ಟು ಮಾತ್ರವಲ್ಲದೆ ಸಾಮಾಜಿಕ ಜಾಲತಾಣಗಳಲ್ಲಿ ಜನ ಅಪ್ ಲೋಡ್ ಮಾಡಿರುವ ವಿಡಿಯೋಗಳು ಕೂಡಾ ಅಧಿಕಾರಿಗಳ ಲಂಚಗುಳಿತನವನ್ನು ಸಾರಿ ಸಾರಿ ಹೇಳುತ್ತಿವೆ.

ಈ ನಡುವೆ ರವಿಕೃಷ್ಣಾ ರೆಡ್ಡಿ ನೇತೃತ್ವದ  ಕೆ.ಆರ್.ಎಸ್ ಪಕ್ಷ ಹಮ್ಮಿಕೊಂಡಿರುವ ಲಂಚ ವಿರೋಧಿ ಹೋರಾಟ ಅಧಿಕಾರಿಗಳಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈಗಾಗಲೇ ಕೆ.ಆರ್.ಎಸ್ ಪಕ್ಷದ ಹೋರಾಟದ ವಿರುದ್ಧ ಅಧಿಕಾರಿಗಳ ಒಂದು ವರ್ಗ ಸಿಡಿದೆದ್ದಿದೆ. ಅದರಲ್ಲೂ ಮಂಡ್ಯದ ಪಾಂಡವಪುರದಲ್ಲಿ ನಡೆದ ಘಟನೆ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ.

ಈ ನಡುವೆ ಸಾರ್ವಜನಿಕರಿಂದ ಕಂದಾಯ ಇಲಾಖೆಯ ಅಧಿಕಾರಿಗಳ ಮೇಲೆ ಹಲ್ಲೆಯಾಗುತ್ತಿದೆ ಎಂದು ಆರೋಪಿಸಿ ಕೆಎಎಸ್ ಅಧಿಕಾರಿಗಳು ಪ್ರತಿಭಟನೆ ನಡೆಸಿದ್ದಾರೆ. ಕರ್ನಾಟಕ ರಾಜ್ಯ ಸರ್ಕಾರಿ ಕಂದಾಯ ಇಲಾಖೆ ನೌಕರರ ಸಂಘದ ನೇತೃತ್ವದಲ್ಲಿ ವಿಧಾನಸೌಧ ಬಳಿಯ ಗಾಂಧಿ ಪ್ರತಿಮೆ ಎದುರು ಪ್ರತಿಭಟನೆ ನಡೆಸಿದ ಅಧಿಕಾರಿಗಳು, ಜಿಲ್ಲಾಧಿಕಾರಿ, ಉಪವಿಭಾಗಧಿಕಾರಿ, ತಹಶೀಲ್ದಾರ್ ಕಚೇರಿಗೆ ಬರುವ ಕೆಲ ಸಂಘಟನೆಗಳು, ಸಾರ್ವಜನಿಕರು ಗುಂಪಾಗಿ ಬಂದು ಅಧಿಕಾರಿಗಳು, ಸಿಬ್ಬಂದಿಯನ್ನು ಅವಾಚ್ಯವಾಗಿ ನಿಂದಿಸಿ ಹಲ್ಲೆ ನಡೆಸುತ್ತಿದ್ದಾರೆ.

ಹೀಗಾಗಿ ಅನುಮತಿ ಇಲ್ಲದೆ ವಿಡಿಯೋ ಚಿತ್ರೀಕರಣ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ ಲೋಡ್ ಮಾಡದ ರೀತಿ ಸುತ್ತೋಲೆ ಹೊರಡಿಸಬೇಕು ಹಾಗೂ ಐಪಿಸಿ ಮತ್ತು ಸಿ.ಆರ್.ಪಿ.ಸಿ ಕಾಯ್ದೆಗೆ ತಿದ್ದುಪಡಿ ತಂದು ಮಹಾರಾಷ್ಟ್ರ ಮಾದರಿಯಲ್ಲಿ ಕಾನೂನು ಜಾರಿಗೆ ತನ್ನಿ ಎಂದು ಮುಖ್ಯ ಕಾರ್ಯದರ್ಶಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಪ್ರತಿಭಟನೆ ಮಾಡುವ ಅಧಿಕಾರ ಎಲ್ಲರಿಗೂ ಇದೆ. ಆದರೆ ಈಗಾಗಲೇ ಸರ್ಕಾರಿ ನೌಕರರ ರಕ್ಷಣೆಗೆ ರಾಜ್ಯದಲ್ಲಿ ಕಠಿಣ ಕಾನೂನುಗಳಿವೆ. ಲಂಚ ಪಡೆಯದ ಮತ್ತು ಸಾರ್ವನಿಕರಿಗೆ ಸ್ಪಂದಿಸುವ ಅಧಿಕಾರಿಗಳಿಗೆ ಈ ಕಾನೂನು ಈ ತನಕ ರಕ್ಷಣೆ ಕೊಟ್ಟಿದೆ. ಜೊತೆಗೆ ಭ್ರಷ್ಟನಲ್ಲದ ಅದ್ಯಾವ ಅಧಿಕಾರಿಯನ್ನೂ ಅದ್ಯಾವ ಸಂಘಟನೆಗೂ ಅಲುಗಾಡಿಸಲು ಸಾಧ್ಯವಾಗಿಲ್ಲ. ಹೀಗಿರುವಾಗ ಹೊಸ ಕಾನೂನಿನ ಅಗತ್ಯವಿದೆಯೇ ಅನ್ನುವುದು ಪ್ರಶ್ನೆ. ಕೆಲಸಕ್ಕೆ ಸೇರುವಾಗ ಲಂಚ ಕೊಟ್ಟಿಲ್ಲ, ಕೆಲಸಕ್ಕೆ ಸೇರಿದ ಮೇಲೆ ಲಂಚ ಮುಟ್ಟಿಲ್ಲ, ಮುಂದೆ ಮುಟ್ಟೋದಿಲ್ಲ ಎಂದು ಅಧಿಕಾರಿಗಳು ತಮ್ಮ ಕಚೇರಿಯ ಮುಂದೆ ಇಂತಹ ಫಲಕ ಮುದ್ರಿಸಿ ಬಹಿರಂಗವಾಗಿ ಘೋಷಿಸಲಿ, ಇಂತಹ ಪ್ರತಿಭಟನೆಯ ಅಗತ್ಯವೇ ಬರೋದಿಲ್ಲ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್