crossorigin="anonymous"> Kerala Air India crash : ಸಂತ್ರಸ್ತರಿಂದಲೇ ಆಸ್ಪತ್ರೆ : ಏರಿಂಡಿಯಾ ದುರಂತ ಬಳಿಕ ಅರಳಿದ ಕನಸು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Kerala Air India crash : ಸಂತ್ರಸ್ತರಿಂದಲೇ ಆಸ್ಪತ್ರೆ : ಏರಿಂಡಿಯಾ ದುರಂತ ಬಳಿಕ ಅರಳಿದ ಕನಸು

The MoU was signed by Kozhikode DMO, R Renuka, and Edakkuni, the chairman of MDF.

Radhakrishna Anegundi by Radhakrishna Anegundi
10-08-22, 10 : 55 am
in ಟ್ರೆಂಡಿಂಗ್
Kerala Air India crash
Share on FacebookShare on TwitterWhatsAppTelegram

ತಮ್ಮವರನ್ನು ಕಳೆದುಕೊಂಡ ನೋವಿನ ನಡುವೆಯೂ ಕೃತಜ್ಞತೆ ( Kerala Air India crash) ಸಲ್ಲಿಸಿದವರಿಗೆ ಹೇಳಿ ಸಲಾಂ

ತಿರುವನಂತಪುರ : 2 ವರ್ಷಗಳ ಹಿಂದೆ ಕೇರಳದ ಕಾರಿಪುರ ವಿಮಾನ ನಿಲ್ದಾಣದಲ್ಲಿ ನಡೆದ ಏರ್ ಇಂಡಿಯಾ ವಿಮಾನ ದುರಂತವನ್ನು ( Kerala Air India crash) ಅನೇಕರು ಮರೆತಿರಬಹುದು. ಆದರೆ ಆ ಘಟನೆಯಲ್ಲಿ ಮೃತಪಟ್ಟ, ಬದುಕಿ ಬಂದ ಮತ್ತು ರಕ್ಷಣೆಗೆ ಧಾವಿಸಿದ ಮಂದಿ ಮರೆಯಲು ಸಾಧ್ಯವಿಲ್ಲ. ಅಷ್ಟೊಂದು ಘನಘೋರ ದುರಂತವಾಗಿತ್ತು ಅದು.

2020ರ ಆಗಸ್ಟ್ 7 ರಂದು 190 ಪ್ರಯಾಣಿಕರನ್ನು ಹೊತ್ತ ವಿಮಾನ ದುಬೈನಿಂದ ಕಾರಿಪುರ ವಿಮಾನ ನಿಲ್ದಾಣಕ್ಕೆ ಬಂದಿತ್ತು. ಟೇಬಲ್ ಟಾಪ್ ರನ್ ವೇ ದಾಟಿದ ವಿಮಾನ 35 ಅಡಿ ಆಳದ ಕಣಿವೆಗೆ ಉರುಳಿ ಎರಡು ತುಂಡಾಗಿತ್ತು. ದುರಂತದಲ್ಲಿ 16 ಮಂದಿ ಮೃತಪಟ್ಟಿದ್ದರು.

ಇದನ್ನೂ ಓದಿ : chamrajpet ground : ನಮಾಜ್​ ಮಾಡಬಹುದು ಅಂದ ಮೇಲೆ ಗಣೇಶೋತ್ಸವಕ್ಕೆ ಅವಕಾಶ ಯಾಕಿಲ್ಲ : ಜಮೀರ್ ವಿರುದ್ಧ ತಿರುಗಿ ಬಿದ್ದ ಹಿಂದು ಸಂಘಟನೆಗಳು

ರಾತ್ರಿ ವೇಳೆ ವಿಮಾನ ಅಪಘಾತ ಸಂಭವಿಸುತ್ತಿದ್ದಂತೆ ರಕ್ಷಣಾ ತಂಡಗಳು ಸ್ಥಳಕ್ಕೆ ಧಾವಿಸುವ ಮುನ್ನ ಸ್ಥಳೀಯರು ಧಾವಿಸಿದ್ದರು. ಸಿಕ್ಕ ಸಿಕ್ಕ ವಾಹನಗಳಲ್ಲಿ ಗಾಯಾಳುಗಳನ್ನು ಸಾಗಿಸಿದ್ದರು. ಸ್ಥಳೀಯರ ನೆರವಿನ ಕಾರಣದಿಂದಲೇ ಅನೇಕರು ಬದುಕಿದ್ದರು ಕೂಡಾ.

ಇದೀಗ ಸ್ಥಳೀಯರ ಸಹಾಯಕ್ಕೆ ಕೃತಜ್ಞತೆಯಾಗಿ ಸಾರ್ವಜನಿಕ ಆಸ್ಪತ್ರೆಯೊಂದನ್ನು ಸ್ಥಾಪಿಸಲು ಘಟನೆಯಲ್ಲಿ ಮೃತಪಟ್ಟ ಮತ್ತು ಬದುಕುಳಿದ ಪ್ರಯಾಣಿಕರ ಕುಟುಂಬಸ್ಥರು ತೀರ್ಮಾನಿಸಿದ್ದಾರೆ. ವಿಮಾನ ದುರಂತ ನಡೆದ ಸ್ಥಳದಲ್ಲೇ ಆಸ್ಪತ್ರೆ ನಿರ್ಮಾಣವಾಗಲಿದ್ದು, ಈ ಸಂಬಂಧ ದುರಂತ ನಡೆದ ದಿನದಂದೇ ಜಿಲ್ಲಾ ಆರೋಗ್ಯಾಧಿಕಾರಿಯವರೊಂದಿಗೆ ಒಪ್ಪಂದಕ್ಕೆ ಸಹಿ ಹಾಕಲಾಗಿದೆ.

air india

ಆಸ್ಪತ್ರೆ ನಿರ್ಮಾಣ ಸಂಬಂಧ ಮಲಬಾರ್ ಅಭಿವೃದ್ಧಿ ವೇದಿಕೆಯನ್ನು ರಚಿಸಲಾಗಿತ್ತು, ದುರಂತಕ್ಕೀಡಾದ 184 ಪ್ರಯಾಣಿಕರ ಕುಟುಂಬಗಳು ಪಡೆದ ಪರಿಹಾರ ಮೊತ್ತದಿಂದ ಹಣವನ್ನು ಸಂಗ್ರಹಿಸಿ ಆಸ್ಪತ್ರೆಯನ್ನು ನಿರ್ಮಿಸಲಾಗುತ್ತಿದೆ. ಆಸ್ಪತ್ರೆಯಲ್ಲೇ ಮೆಡಿಕಲ್ ಮತ್ತು ಪ್ರಯೋಗಾಲಯಗಳನ್ನು ತೆರೆಯಲು ಕೂಡಾ ತೀರ್ಮಾನಿಸಲಾಗಿದೆ. ಈಗಾಗಲೇ 50 ಲಕ್ಷ ರೂಪಾಯಿ ಹಣ ಸಂಗ್ರಹಿಸಲಾಗಿದ್ದು, ತಮ್ಮ ತೀರ್ಮಾನದ ಕುರಿತಂತೆ ಮಾತನಾಡಿರುವ ಮಲಬಾರ್ ಅಭಿವೃದ್ಧಿ ವೇದಿಕೆ ಅಧ್ಯಕ್ಷ ಅಬ್ಧುಲ್ ರೆಹಮಾನ್ ದುರಂತ ನಡೆದ ದಿನ 8ಕಿಮೀ ದೂರಕ್ಕೆ ಗಾಯಾಳುಗಳನ್ನು ಒಯ್ಯಬೇಕಾಯ್ತು. 300 ಮೀ ದೂರದಲ್ಲಿದ್ದ ಆರೋಗ್ಯ ಕೇಂದ್ರದಲ್ಲಿ ಸೌಲಭ್ಯಗಳೇ ಇರಲಿಲ್ಲ. ಇಲ್ಲೊಂದು ಸುಸಜ್ಜಿತ ಆಸ್ಪತ್ರೆ ಇರುತ್ತಿದ್ರೆ ಇನ್ನಷ್ಟು ಜನರನ್ನು ಬದುಕಿಸಬಹುದಿತ್ತು. ಜೊತೆಗೆ ಆಸ್ಪತ್ರೆ ಇಲ್ಲದ ಕಾರಣ ಸ್ಥಳೀಯರು ಕೂಡಾ ಸಮಸ್ಯೆ ಎದುರಿಸುತ್ತಿದ್ದಾರೆ. ಈ ಎಲ್ಲವನ್ನೂ ಮನಗಂಡು ಆಸ್ಪತ್ರೆ ಪ್ರಾರಂಭಿಸುತ್ತಿದ್ದೇವೆ ಅಂದಿದ್ದಾರೆ.

kerala air india1
Tags: FEATURED
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್