crossorigin="anonymous"> ಪುತ್ತೂರಿನ ಪಿಲಿರಂಗ್ ಹುಲಿವೇಷ ಸ್ಪರ್ಧೆಯ ತೀರ್ಪುಗಾರರ ಪಟ್ಟದಲ್ಲಿ ಕಿಶೋರ್ ಅಮನ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಪುತ್ತೂರಿನ ಪಿಲಿರಂಗ್ ಹುಲಿವೇಷ ಸ್ಪರ್ಧೆಯ ತೀರ್ಪುಗಾರರ ಪಟ್ಟದಲ್ಲಿ ಕಿಶೋರ್ ಅಮನ್

ಬದಲಾವಣೆ ಜಗದ ನಿಯಮ.... ಹೀಗಾಗಿ ಎಲ್ಲವೂ ಬದಲಾಗುತ್ತಿರುತ್ತದೆ

Radhakrishna Anegundi by Radhakrishna Anegundi
22-10-23, 11 : 00 pm
in ಟಾಪ್ ನ್ಯೂಸ್
Kishore Aman Shetty judge in pili rang puttur session 2 puttur

ಫೋಟೋ ಕೃಪೆ ನಮ್ಮ ಕುಡ್ಲ ಯೂಟ್ಯೂಬ್

Share on FacebookShare on TwitterWhatsAppTelegram

ಕಿಶೋರ್ ಅಮನ್ ಈ ಹಿಂದೆ ಸಾಕಷ್ಟು ವಿವಾದಗಳನ್ನು ಮೈ ಮೇಲೆ ಎಳೆದುಕೊಂಡಿದ್ದರು, ಜೊತೆಗೆ ರಾಷ್ಟ್ರೀಯ ಮಟ್ಟದಲ್ಲಿ ಸುದ್ದಿಯಾಗಿದ್ದರು. ಇದೀಗ ಪಿಲಿರಂಗ್ ವೇದಿಕೆಯಲ್ಲಿ

ಪುತ್ತೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನವರಾತ್ರಿ ಅಂದ್ರೆ ಅದನ್ನು ಕಲರ್ ಫುಲ್ ಆಗಿಸೋದು ಹುಲಿವೇಷ. ಈ ಭಾಗದಲ್ಲಿ ಪಿಲಿ ವೇಷ ( ಪಿಲಿರಂಗ್ ) ಎಂದೇ ಖ್ಯಾತವಾಗಿರುವ ಈ ಸಂಪ್ರದಾಯ ಜಾನಪದ ಕಲೆ ಎಂದೇ ಪರಿಗಣಿತವಾಗಿದೆ ಮಾತ್ರವಲ್ಲದೆ ಇದೊಂದು ಆರಾಧನ ಕಲೆಯೂ ಹೌದು.

ಇದಾದ ನಂತ್ರ ಇದಕ್ಕೊಂದು ಸೆಲೆಬ್ರೆಟಿ ಪಟ್ಟ ಸಿಕ್ಕಿದ್ದು, ಹುಲಿವೇಷ ಸ್ಪರ್ಧೆಗಳು ಪ್ರಾರಂಭಗೊಂಡ ನಂತರ. ಅದರಲ್ಲೂ ಜಿಲ್ಲೆಯ ಹೃದಯ ಭಾಗವಾದ ಮಂಗಳೂರಿನಲ್ಲಿ ಪ್ರಾರಂಭವಾದ ಹುಲಿ ವೇಷದ ಸ್ಪರ್ಧೆಗಳು ಪಿಲಿ ವೇಷಕ್ಕೊಂದು ಹೊಸ ಖದರ್ ತಂದುಕೊಟ್ಟಿದ್ದು ಸುಳ್ಳಲ್ಲ.

pilirang 01

ಫೋಟೋ ಕೃಪೆ ನಮ್ಮ ಕುಡ್ಲ ಯೂಟ್ಯೂಬ್

ಇದೀಗ ಹುಲಿವೇಷದ ಸ್ಪರ್ಧೆ ಪುತ್ತೂರಿನಲ್ಲೂ ಪ್ರಾರಂಭಗೊಂಡಿದೆ. ಪುತ್ತೂರಿನಲ್ಲಿ ಹುಲಿ ವೇಷಧಾರಿಗಳ ಸಂಖ್ಯೆ ಹೆಚ್ಚಾಗಿದೆ. ಹುಲಿ ವೇಷದ ಟೀಮ್ ಗಳ ಸಂಖ್ಯೆಯೂ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಹೀಗಾಗಿ ಪುತ್ತೂರಿನಲ್ಲಿ ನಡೆಯುತ್ತಿದ್ದ ಪಿಲಿರಂಗ್ ಸ್ಪರ್ಧೆಗೆ ಈ ಬಾರಿ ಮತ್ತು ಪಿಲಿಗೊಬ್ಬ ಅನ್ನುವ ಹೊಸ ಸ್ಪರ್ಧಾ ವೇದಿಕೆಯೊಂದು ಸೇರ್ಪಡೆಯಾಗಿದೆ. ಈ ರೀತಿಯ ಸ್ಪರ್ಧಾ ವೇದಿಕೆಗಳ ಸಂಖ್ಯೆ ಹೆಚ್ಚಾಗುತ್ತಿರುವುದು ನಿಜಕ್ಕೂ ಉತ್ತಮ ಬೆಳವಣಿಗೆ

ಮಾಜಿ ಶಾಸಕಿ ಶಕುಂತಳಾ ಶೆಟ್ಟಿಯವರ ನೇತೃತ್ವದಲ್ಲಿ ನಡೆಯುತ್ತಿರುವ ಪಿಲಿರಂಗ್ ಸ್ಪರ್ಧೆ ಎರಡನೇ ವರ್ಷಕ್ಕೆ ಕಾಲಿಟ್ಟಿದೆ. ಎರಡನೇ ವರ್ಷದ ಪಿಲಿರಂಗ್ ಸ್ಪರ್ಧೆಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ತಂಡಗಳು ಉತ್ಸಾಹದಿಂದ ಪಾಲ್ಗೊಂಡಿದೆ.

pilirang 03

ಈ ನಡುವೆ ಪಿಲಿರಂಗ್ ಹುಲಿ ವೇಷದ ಸ್ಪರ್ಧೆಯ ತೀರ್ಪುಗಾರರ ಪಟ್ಟದಲ್ಲಿ ಕಿಶೋರ್ ಅಮನ್ ಕಾಣಿಸಿರುವುದು ಅಚ್ಚರಿ ಹುಟ್ಟಿಸಿದೆ. ಇದೇ ಕಿಶೋರ್ ಅಮನ್ 2021ರ ಡ್ರಗ್ಸ್ ಪ್ರಕರಣದಲ್ಲಿ ಸುದ್ದಿಯಾಗಿದ್ದರು. ನಿರೂಪಕಿ ಅನುಶ್ರೀ ಹೆಸರು ಡ್ರಗ್ಸ್ ಪ್ರಕರಣದಲ್ಲಿ ಕೇಳಿಸಿಕೊಂಡಾಗ ಕೊರಿಯೋಗ್ರಫರ್ ಕಿಶೋರ್ ಅಮನ್ ಹೆಸರು ಪ್ರಚಲಿತಕ್ಕೆ ಬಂದಿತ್ತು. ಮುಂದೆ ಡ್ರಗ್ಸ್ ಪ್ರಕರಣದ ಚಾರ್ಜ್​ಶೀಟ್​ನಲ್ಲಿ ಅನುಶ್ರೀ ಹೆಸರಿಲ್ಲ, ಕಿಶೋರ್ ಹೇಳಿಕೆಯಲ್ಲಷ್ಟೇ ಇದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಸ್ಪಷ್ಟನೆ ಕೊಟ್ಟಿದ್ದರು. ಈ ವಿಚಾರ ಬಹಿರಂಗವಾದ ಬಳಿಕ ‘’ನಾನು ಆ ರೀತಿ ಹೇಳಿಕೆಯೇ ನೀಡಿಲ್ಲ’’ ಎಂದು ಕಿಶೋರ್ ಅಮನ್ ಶೆಟ್ಟಿ ಮಾಧ್ಯಮಗಳಿಗೆ ತಿಳಿಸಿದ್ದರು.

ಆದಾದ ನಂತ್ರ ರೌಡಿಗಳ ಪರೇಡ್ ಒಂದರಲ್ಲಿ ಆಗಿನ ಕಮಿಷನರ್ ಶಶಿಕುಮಾರ್ ಕಿಶೋರ್ ಅಮನ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು ಮಾಧ್ಯಮಗಳಲ್ಲಿ ಸುದ್ದಿಯಾಗಿತ್ತು.    

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್