crossorigin="anonymous"> ಕೊರೋನಾ ತಡೆಯೋ ಹಳ್ಳಿ ಮದ್ದಿಗಾಗಿ ಮುಗಿ ಬಿದ್ದ ಜನ - ಆಂಧ್ರದ ಅಚ್ಚರಿಯ ಮದ್ದಿಗೆ ತಡೆಯೊಡ್ಡಿದ ಜಿಲ್ಲಾಡಳಿತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೊರೋನಾ ತಡೆಯೋ ಹಳ್ಳಿ ಮದ್ದಿಗಾಗಿ ಮುಗಿ ಬಿದ್ದ ಜನ – ಆಂಧ್ರದ ಅಚ್ಚರಿಯ ಮದ್ದಿಗೆ ತಡೆಯೊಡ್ಡಿದ ಜಿಲ್ಲಾಡಳಿತ

Radhakrishna Anegundi by Radhakrishna Anegundi
22-05-21, 12 : 36 pm
in ದೇಶ
andra medicine 03
Share on FacebookShare on TwitterWhatsAppTelegram

ಆಂಧ್ರಪ್ರದೇಶ : ಚೈನಾ ವೈರಸ್ ನಿಂದ ಕಂಗಲಾಗಿರುವ ಇಡೀ ವಿಶ್ವ, ಸೋಂಕು ನಿವಾರಣೆ ಸಲುವಾಗಿ ನಿದ್ದೆಗೆಟ್ಟು ಕೆಲಸ ಮಾಡುತ್ತಿದೆ. ಒಂದು ಹಂತದಲ್ಲಿ ಲಸಿಕೆಯನ್ನು ಕಂಡು ಹಿಡಿಯಲಾಗಿದೆಯಾದರೂ ಅದು ಸೋಂಕು ಹಿಮ್ಮೆಟ್ಟಿಸುವಲ್ಲಿ ಸಂಪೂರ್ಣವಾಗಿ ಯಶಸ್ವಿಯಾಗಿಲ್ಲ.

ಈ ನಡುವೆ ಆಂಧ್ರದ ನೆಲ್ಲೂರು ಜಿಲ್ಲೆಯ ಕೃಷ್ಣಪಟ್ಟಂ ಅನ್ನುವ ಗ್ರಾಮದಲ್ಲಿ ತಾನು ಕೊರೋನಾ ಸೋಂಕು ನಿವಾರಣೆ ಸಲುವಾಗಿ ಆರ್ಯುವೇದ ಮದ್ದು ಕಂಡು ಹಿಡಿದಿರುವುದಾಗಿ ಹೇಳಿದ್ದು, ಮದ್ದು ಹಾಗೂ ಕಣ್ಣಿನ ಡ್ರಾಪ್ ಗಳನ್ನು ವಿತರಿಸುತ್ತಿದ್ದಾರೆ.

andra01

ಹಲವಾರು ದಿನಗಳಿಂದ ಈ ಪ್ರಕ್ರಿಯೆ ನಡೆಯುತ್ತಿದ್ದು ಇತ್ತೀಚೆಗೆ ಆನಂದಯ್ಯ ಕೊಡುತ್ತಿರುವ ಚಿಕಿತ್ಸೆ ಸಿಕ್ಕಾಪಟ್ಟೆ ಪ್ರಚಾರಗಿಟ್ಟಿಸಿಕೊಂಡಿದೆ. ಹೀಗಾಗಿ ಶುಕ್ರವಾರ ಒಂದೇ ದಿನ 10 ಸಾವಿರಕ್ಕೂ ಹೆಚ್ಚು ಮಂದಿ ಆನಂದಯ್ಯ ಇರುವ ಹಳ್ಳಿಗೆ ಆಗಮಿಸಿದ್ದಾರೆ. ಏಕಾಏಕಿ ಜನ ನುಗ್ಗಿ ಬಂದ ಕಾರಣ ಕೊರೋನಾ ನಿಯಮಗಳನ್ನು ಗಾಳಿಗೆ ತೂರಲಾಗಿತ್ತು. ಸೋಂಕಿತರು, ಶಂಕಿತ ಸೋಂಕಿತರ, ಆರೋಗ್ಯವಂತರು ಎಲ್ಲಾರೂ ಒಂದೇ ಕಡೆ ಸೇರಿದ ಕಾರಣ ಇದೀಗ ಹಳ್ಳಿಯೇ ಕೊರೋನಾ ಹಾಟ್ ಸ್ಪಾಟ್ ಆಗುವ ಆತಂಕ ಸೃಷ್ಟಿಯಾಗಿದೆ.

https://www.youtube.com/watch?v=abE8gf3DFYA

ಅಚ್ಚರಿ ಅಂದ್ರೆ ಈವರೆಗೆ ಆನಂದಯ್ಯ ಅವರಿಂದ ಮದ್ದು ಪಡೆದ ಯಾರೊಬ್ಬರಿಗೂ ಅಡ್ಡ ಪರಿಣಾಮ ಉಂಟಾಗಿಲ್ಲ. ಯಾವಾಗ ಹಳ್ಳಿಗೆ ಜನ ಸಾಗರೋಪಾದಿಯಲ್ಲಿ ಹರಿದು ಬಂದರೋ ಎಚ್ಚೆತ್ತುಕೊಂಡ ಜಿಲ್ಲಾಡಳಿತ ತಜ್ಞರೊಂದಿಗೆ ಸ್ಥಳಕ್ಕೆ ದೌಡಾಯಿಸಿದೆ. ಈ ಸಂದರ್ಭದಲ್ಲಿ ಸ್ಥಳದಲ್ಲೇ ಮದ್ದು ತಯಾರಿಕೆ ನಡೆಯುತ್ತಿತ್ತು. ಅವುಗಳನ್ನು ಪರೀಕ್ಷಿಸಿರುವ ತಜ್ಞರು ಇದರಿಂದ ಯಾವುದೇ ಅಪಾಯವಿಲ್ಲ ಎಂದು ತಿಳಿಸಿದ್ದಾರೆ. ಜೊತೆಗೆ ಆಕ್ಸಿಜನ್ ಕಡಿಮೆ ಇದ್ದ ವ್ಯಕ್ತಿಯೊಬ್ಬರು ಇವರ ಮದ್ದು ಸೇವಿಸಿದ ಕೆಲವೇ ಗಂಟೆಗಳಲ್ಲಿ ಆಕ್ಸಿಜನ್ ಪ್ರಮಾಣ 92ಕ್ಕೆ ಏರಿದೆ ಎಂದು ಸ್ಥಳೀಯ ವೈದ್ಯರೊಬ್ಬರು ದೃಢಪಡಿಸಿದ್ದಾರೆ.

https://www.youtube.com/watch?v=SX9JBM_JVZQ

ಆನಂದಯ್ಯ ಕೊಡುತ್ತಿರುವ ಮದ್ದಿಗೆ ಸ್ಥಳದಲ್ಲಿ ಪಾಸಿಟಿವ್ ಪ್ರತಿಕ್ರಿಯೆ ಸಿಕ್ಕರೂ ಮುಂಜಾಗ್ರತ ಕ್ರಮವಾಗಿ ಮುಂದಿನ ಆದೇಶದ ತನಕ ಮದ್ದು ವಿತರಿಸಿದಂತೆ ಜಿಲ್ಲಾಡಳಿತ ಆದೇಶಿಸಿದೆ. ಜೊತೆಗೆ ಇದೇ ಜಿಲ್ಲೆಯವರಾಗಿರುವ ಉಪರಾಷ್ಟ್ರಪತಿ ವೆಂಕಯ್ಯ ನಾಯ್ಡು ಆನಂದಯ್ಯ ಅವರ ಚಮತ್ಕಾರಿ ಮದ್ದಿನ ಕುರಿತಂತೆ ಸಂಪೂರ್ಣ ವರದಿ ನೀಡುವಂತೆ ಕೇಂದ್ರ ಆಯುಷ್ ಖಾತೆ ಸಚಿವ ಕಿರಣ್ ರಿಜಿಜು ಹಾಗೂ ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ನಿರ್ದೇಶಕ ಬಲರಾಂ ಭಾರ್ಗವ ಅವರಿಗೆ ಸೂಚಿಸಿದ್ದಾರೆ.

andra medicine 01

ಇದೀಗ ಜಿಲ್ಲಾಡಳಿತ ಆನಂದಯ್ಯ ಅವರು ತಯಾರಿಸಿದ್ದ ಮದ್ದನ್ನು ಹೈದರಬಾದ್ ನ ಆಯುಷ್ ಪ್ರಯೋಗಲಾಯಕ್ಕೆ ಕಳುಹಿಸಿಲಾಗಿದೆ. ಜೊತೆಗೆ ಸಿಎಂ ಜಗನ್ ಕೂಡಾ ವರದಿ ನೀಡುವಂತೆ ಆದೇಶಿಸಿದ್ದಾರೆ.

Tags: andra pradesh
Share27TweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್