crossorigin="anonymous"> Laxman savadi - ಆನೆಯಿಂದ ಮಾಲೆ ಹಾಕಿಸಿಕೊಂಡ ಸಚಿವರಾದ ಮಾಧುಸ್ವಾಮಿ ಮತ್ತು ಸವದಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Laxman savadi – ಆನೆಯಿಂದ ಮಾಲೆ ಹಾಕಿಸಿಕೊಂಡ ಸಚಿವರಾದ ಮಾಧುಸ್ವಾಮಿ ಮತ್ತು ಸವದಿ

Radhakrishna Anegundi by Radhakrishna Anegundi
16-07-22, 7 : 01 pm
in ರಾಜ್ಯ
Laxman savadi chikkodi-belagavi minister-jc-madhuswamy-garlanded-by-an-elephant
Share on FacebookShare on TwitterWhatsAppTelegram

ರಾಜ್ಯದಲ್ಲಿ ಪ್ರವಾಹದಿಂದ ಜನ ಕಂಗೆಟ್ಟಿದ್ದಾರೆ. ಮಳೆಯಿಂದ ಆಗಿರುವ ಹಾನಿಯನ್ನು ಊಹಿಸಲು ಸಾಧ್ಯವಿಲ್ಲ. ಈ ನಡುವೆ ಆನೆಯಿಂದ ನಾಲೆ ಹಾಕಿಸಿಕೊಂಡು ಸಚಿವರಿಬ್ಬರು ಮಿಂಚಿದ್ದಾರೆ. ಹೀಗೆ ಅನೆಯಿಂದ ಮಾಲೆ ಹಾಕಿಸಿಕೊಳ್ಳುವುದು ವನ್ಯಜೀವಿ ಕಾಯ್ದೆ ಪ್ರಕಾರ ಸರಿಯೇ..? Laxman savadi

ಬೆಳಗಾವಿ : ಸಚಿವ ಜೆಸಿ ಮಾಧುಸ್ವಾಮಿ ಮತ್ತು ವಿಧಾನ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಆನೆಯಿಂದ ಮಾಲೆ ಹಾಕಿಸಿಕೊಂಡು ಮಿಂಚಿದ್ದಾರೆ.Laxman savadi

ಬೆಳಗಾವಿಯ ಅಥಣಿ ತಾಲೂಕಿನ ಬಾಡಗಿ ಗ್ರಾಮದಲ್ಲಿ ಕೆರೆ ತುಂಬಿಸುವ ಕಾರ್ಯಕ್ರಮಕ್ಕೆ ಭೂಮಿ ಪೂಜೆ ಕಾರ್ಯಕ್ರಮ ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಗುದ್ದಲಿ ಪೂಜೆ ಬಳಿಕ ನಡೆದ ಕಾರ್ಯಕ್ರಮದಲ್ಲಿ ಪರಿಷತ್ ಸದಸ್ಯ ಲಕ್ಷ್ಮಣ ಸವದಿ ಹಾಗೂ ಮಾಧುಸ್ವಾಮಿ ಆನೆಯಿಂದ ಮಾಲಾರ್ಪಣೆ ಮಾಡಿಸಿಕೊಂಡಿದ್ದಾರೆ.

ಈ ಕೆರೆ ತುಂಬಿಸುವ ಕಾರ್ಯಕ್ರಮದಿಂದ ಸುಟ್ಟಟ್ಟಿ – ಯಲ್ಲಮವಾಡಿ, ಕೊಹಳ್ಳಿ – ಐಗಳಿ, ಅಡಹಳ್ಳಿ – ಅಡಹಳಟ್ಟಿ, ಬಾಡಗಿ – ಅರಟಾಳ, ಫಡತರವಾಡಿ – ತೆಲಸಂಗ ಮತ್ತು ಕೊಕಟನೂರ ಗ್ರಾಮದ ರೈತರಿಗೆ ಅನುಕೂಲವಾಗಲಿದೆ.

ಇದನ್ನೂ ಓದಿ : Urfi Javed -ನಮ್ಮ ಕಣ್ಣುಗಳನ್ನು ದಾನ ಮಾಡಲು ರೆಡಿಯಾಗಿದ್ದೇವೆ : ಉರ್ಫಿಯ ಹೊಸ ಅವತಾರ ಕಂಡವರ ಮಾತು

black fever – kala-azar : ಪಶ್ಚಿಮ ಬಂಗಾಳದಲ್ಲಿ ಕಪ್ಪು ಜ್ವರದ ಕಾಟ : 11 ಜಿಲ್ಲೆಗಳು ಕಂಗಾಲು

ಕೊರೋನಾ ಸೋಂಕಿನ ಬೆನ್ನಲ್ಲೇ ಭಾರತದಲ್ಲಿ ಮಂಕಿ ಪಾಕ್ಸ್ ಸೇರಿದಂತೆ ಅಪರೂಪದ ರೋಗಗಳು ಕಾಡಲಾರಂಭಿಸಿದೆ. ಜೊತೆಗೆ ಡೆಂಘೀ ಮಲೇರಿಯಾ ಕೂಡಾ ಜನರನ್ನು ಹಿಂಡಿ ಹಿಪ್ಪೆ ಮಾಡಿದೆ. ಈ ನಡುವೆ ಪಶ್ಚಿಮ ಬಂಗಾಳದಲ್ಲಿ ಕಪ್ಪು ಜ್ವರದ ( black fever – kala-azar  )ಕಾಟ ಶುರುವಾಗಿದೆ.

ಕೊಲ್ಕತ್ತಾ : ಕೊರೋನಾ ಸೋಂಕಿನ ವಿರುದ್ಧ ಹೋರಾಡುತ್ತಿರುವ ಪಶ್ಚಿಮ ಬಂಗಾಳ ಸರ್ಕಾರ ಇದೀಗ ಮತ್ತೊಂದು ರೋಗವನ್ನು ನಿಯಂತ್ರಿಸಬೇಕಾದ ಒತ್ತಡದಲ್ಲಿದೆ. ಕಳೆದ ಎರಡು ವಾರಗಳಲ್ಲಿ ಪಶ್ಚಿಮ ಬಂಗಾಳದ 11 ಜಿಲ್ಲೆಗಳಲ್ಲಿ ಕಪ್ಪು ಜ್ವರ ಅಥವಾ ಕಾಲಾ ಅಜರ್ ( black fever – kala-azar ) ವ್ಯಾಪಕವಾಗಿ ಹರಡುತ್ತಿದೆ. ರೋಗ ನಿರೋಧಕ ಶಕ್ತಿ ಕಡಿಮೆ ಇರುವವರನ್ನೇ ಈ ರೋಗ ಟಾರ್ಗೇಟ್ ಮಾಡಿರುವುದು ತಲೆ ನೋವು ಹುಟ್ಟಿಸಿದೆ. ಅಧ್ಯಯನದ ಪ್ರಕಾರ ಬಡ ವರ್ಗದ ಮಂದಿಗೆ ಈ ರೋಗ ಬೇಗ ಹರಡುತ್ತದೆ. ಬಡವರು ಅನ್ನುವ ಕಾರಣಕ್ಕೆ ಜ್ವರ ಕಾಣಿಸಿಕೊಳ್ಳುವುದಿಲ್ಲ. ಬಡವರಲ್ಲಿ ಅಪೌಷ್ಟಿಕತೆ ಕೊರತೆ ಹಾಗೂ ರೋಗ ನಿರೋಧಕ ಶಕ್ತಿ ಕಡಿಮೆ ಇರುತ್ತದೆ.

11 ಜಿಲ್ಲೆಗಳಲ್ಲಿ 65 ಜನರಿಗೆ ಈ ಜ್ವರ ಬಂದಿರುವುದನ್ನು ಆರೋಗ್ಯ ಇಲಾಖೆ ಪತ್ತೆ ಹಚ್ಚಿದೆ. ರಾಜ್ಯ ಆರೋಗ್ಯ ಇಲಾಖೆ ಕೂಡಾ ಈ ರೋಗ ನಿಯಂತ್ರಣಕ್ಕೆ ಪಣ ತೊಟ್ಟಿದ್ದು, ಅಗತ್ಯ ಕ್ರಮಗಳನ್ನು ಕೈಗೊಂಡಿದೆ.

ಏನಿದು ಕಪ್ಪು ಜ್ವರ

ಇದು ನೊಣಗಳ ಕಡಿತದಿಂದ ಹರಡುವ ರೋಗವಾಗಿದ್ದು, ಅನಿಯಮಿತ ಜ್ವರ, ತೂಕ ಇಳಿಕೆ, ಯಕೃತಿನ ಹಿಗ್ಗುವಿಕೆ, ರಕ್ತ ಹೀನತೆ ಈ ರೋಗದ ಪ್ರಮುಖ ಲಕ್ಷಣ. ಈ ಜ್ವರಕ್ಕೆ ಚಿಕಿತ್ಸೆ ನೀಡದೇ ಹೋದ್ರೆ ಮಾರಣಾಂತಿಕವಾಗುತ್ತದೆ. ಸರಿಯಾದ ಸಮಯಕ್ಕೆ ಟ್ರೀಟ್ ಮೆಂಟ್ ಕೊಟ್ರೆ ರೋಗಿಯನ್ನು ಉಳಿಸಿಕೊಳ್ಳಬಹುದಾಗಿದೆ.

ಬ್ರೆಜಿಲ್, ಪೂರ್ವ ಆಫ್ರಿಕಾ ಬಿಟ್ಟರೆ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಕಪ್ಪು ಜ್ವರ ಕಾಣಿಸಿಕೊಂಡಿದೆ. ಡಾರ್ಜಿಲಿಂಗ್, ಮಾಲ್ಡಾ, ಉತ್ತರ ದಿನಾಜ್ ಫುರ್, ಕಾಲಿಂಪಂಗ್ ಜಿಲ್ಲೆಗಳಲ್ಲಿ ಈ ಹಿಂದೆ ಈ ಜ್ವರ ಕಾಣಿಸಿಕೊಂಡಿತ್ತು.  ಇದೀಗ ಮೊದಲ ಪಶ್ಚಿಮಬಂಗಾಳದಲ್ಲಿ ಈ ಜ್ವರ ಕಾಣಿಸಿಕೊಂಡಿದೆ.

ಇದನ್ನೂ ಓದಿ : theft arrest : ಕಳ್ಳ ಪತಿ : ಪತ್ನಿ ಅತ್ತೆಯಿಂದ ಮಾಲು ವಿಲೇವಾರಿ : ಕಳ್ಳರ ಕುಟುಂಬ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್