crossorigin="anonymous"> leopard attack : ಬೈಕ್ ಮೇಲೆ ಎಗರಿದ ಚಿರತೆ : ಹಾರ್ನ್ ಮಾಡಿ ಚಿರತೆ ಓಡಿಸಿದ ಸುಬ್ರಹ್ಮಣ್ಯ ನಾವುಡ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

leopard attack : ಬೈಕ್ ಮೇಲೆ ಎಗರಿದ ಚಿರತೆ : ಹಾರ್ನ್ ಮಾಡಿ ಚಿರತೆ ಓಡಿಸಿದ ಸುಬ್ರಹ್ಮಣ್ಯ ನಾವುಡ

Radhakrishna Anegundi by Radhakrishna Anegundi
14-07-22, 9 : 59 am
in ಟ್ರೆಂಡಿಂಗ್
leopard in bengaluru
Share on FacebookShare on TwitterWhatsAppTelegram

ನಿಜಕ್ಕೂ ಇವರನ್ನು ಮೆಚ್ಚಲೇಬೇಕು. ಕ್ಷಣದಲ್ಲಿ ತೋರಿದ ಬುದ್ದಿವಂತಿಕೆಯಿಂದ ಪ್ರಾಣ ಉಳಿದಿದೆ. ( leopard attack )

ಶಿವಮೊಗ್ಗ :  ಬೈಕ್ ಮೇಲೆ ಚಿರತೆಯೊಂದು ( leopard attack ) ಎಗರಿ ಕೂದಲೆಳೆ ಅಂತರದಲ್ಲಿ ವ್ಯಕ್ತಿಯೊಬ್ಬರು ಪಾರಾದ ಘಟನೆ ಹೊಸನಗರದಲ್ಲಿ ನಡೆದಿದೆ. ಇಲ್ಲಿನ ರಾಣೆಬೆನ್ನೂರು – ಬೈಂದೂರು ( ranebennur baindur ) ಹೆದ್ದಾರಿಯಲ್ಲಿ ಈ ಘಟನೆ ನಡೆದಿದ್ದು, ಚಿರತೆ ದಾಳಿಯಿಂದ ತಪ್ಪಿಸಿಕೊಂಡವರನ್ನು ಪುರೋಹಿತರಾಗಿರುವ ಸುಬ್ರಹ್ಮಣ್ಯ ನಾವುಡ ಎಂದು ಗುರುತಿಸಲಾಗಿದೆ.

ಶನಿವಾರ ಸಂಜೆ ಹೊಸನಗರದಿಂದ ( hosanagara ) ನಗರಕ್ಕೆ ಬರುತ್ತಿದ್ದ ಸುಬ್ರಹ್ಮಣ್ಯ ನಾವುಡ ರಾಣೆಬೆನ್ನೂರು – ಬೈಂದೂರು ಹೆದ್ದಾರಿಯಲ್ಲಿ ದರ್ಗಾ ಹೆರಗೂಡಿಗೆ ಬರುತ್ತಿದ್ದಂತೆ ಶೂಲದ ಗುಡ್ಡದ ಕಡೆಯಿಂದ ಬೈಕ್ ಮೇಲೆ ಚಿರತೆಯೊಂದು ಜಿಗಿದಿದೆ. ಆದರೆ ಚಿರತೆಗೆ ಗುರಿ ತಪ್ಪಿ ಬೈಕ್ ಮುಂಭಾಗಕ್ಕೆ ಬಂದಿದೆ. ಈ ವೇಳೆ ಚಿರತೆ ಗರ್ಜಿಸುವುದನ್ನು ಕಂಡ ನಾವುಡ ಗಾಬರಿಯಾಗಿದ್ದಾರೆ. ಈ ವೇಳೆ ಏನೂ ಮಾಡಲು ತೋಚದೆ ಹಾರ್ನ್ ಬಾರಿಸಿ ಕಿರುಚಲಾರಂಭಿಸಿದ್ದಾರೆ. ಇದರಿಂದ ಗಾಬರಿಗೊಂಡ ಚಿರತೆ ಓಡಿ ಹೋಗಿದೆ.

ಇದನ್ನೂ ಓದಿ : Sushant Singh :ಸುಶಾಂತ್ ಗೆ ಡ್ರಗ್ಸ್ ನೀಡಿದ್ದು ಗೆಳತಿ ರಿಯಾ : ಪೂಜಾ ಸಾಮಾಗ್ರಿ ಹೆಸರಿನಲ್ಲಿ ಡ್ರಗ್ಸ್ ಖರೀದಿ

ಮದ್ಯ ಸೇವಿಸಿ ಮೂತ್ರ ವಿಸರ್ಜನೆಗೆ ಹೋದ ವೇಳೆ ಕುಸಿದ ಗೋಡೆ : ಇಬ್ಬರ ಸಾವು

ಮಳೆಗಾಲದಲ್ಲಿ ಅದೆಷ್ಟು ಎಚ್ಚರಿಕೆ ವಹಿಸಿದರೂ ಸಾಲದು. ಅಪಾಯ ಅನ್ನುವುದು ಬೆನ್ನ ಹಿಂದೆಯೇ ಇರುತ್ತದೆ

ಬೆಂಗಳೂರು : ಮೂತ್ರ ವಿಸರ್ಜನೆಗೆ ತೆರಳಿದ್ದ ವೇಳೆ  ಪಾಳುಬಿದ್ದ ಕಟ್ಟಡದ ಗೋಡೆ ಕುಸಿದು ಇಬ್ಬರು ಸ್ಥಳದಲ್ಲೇ ಮೃತ ಪಟ್ಟ ದಾರುಣ ಘಟನೆ ನಗರದ ಮೈಸೂರು ರಸ್ತೆಯ BHEL ಕಿಮ್ಕೋ ಜಂಕ್ಷನ್ ಬಳಿ ನಡೆದಿದೆ. ಮೃತರನ್ನು ತಮಿಳುನಾಡು ಮೂಲದ ಬಾಲ ( 30) ಮತ್ತು ರಾಜಮಣಿ ( 35 ) ಎಂದು ಗುರುತಿಸಲಾಗಿದೆ. ಇವರು ಹಲವು ವರ್ಷಗಳಿಂದ ವಾಲ್ಮೀಕಿ ನಗರದಲ್ಲಿ ವಾಸವಾಗಿದ್ದರು.

ಇದನ್ನೂ ಓದಿ : canada boat accident : ಮೂವರು ಕೇರಳಿಗರ ಬಲಿ ಪಡೆದ ಕೆನಡಾ ದೋಣಿ ದುರಂತ

ಬಾಲ ಹಾಗೂ ರಾಜಮಣಿ ಬುಧವಾರ ಮಧ್ಯಾಹ್ನ ತಮ್ಮ ನಾಲ್ವರು ಸ್ನೇಹಿತರೊಂದಿಗೆ ನೈಸ್ ರಸ್ತೆಯ ಗಜಾನನ ಬಾರ್ ನಲ್ಲಿ ಮದ್ಯಪಾನ ಮಾಡಿ ಮನೆ ಮರಳುತ್ತಿದ್ದರು. ಈ ವೇಳೆ ಕಿಮ್ಕೊ ಜಂಕ್ಷನ್ ಬಳಿ ಮೂತ್ರ ವಿಸರ್ಜನೆಗೆ ತೆರಳಿದ್ದಾರೆ. ಅಷ್ಟು ಹೊತ್ತಿನ ತನಕ ನೇರವಾಗಿದ್ದ ಗೋಡೆ ಇವರು ಗೋಡೆ ಬದಿಗೆ ಹೋಗುತ್ತಿದ್ದಂತೆ ಬಾಲ ಮತ್ತು ರಾಜಮಣಿ ಮೇಲೆ ಬಿದ್ದಿದೆ.

ಇದನ್ನೂ ಓದಿ : Dolo 650 : ಡೋಲೋ ಕಂಪನಿಯಿಂದ ವೈದ್ಯರಿಗೆ ಸಾವಿರ ಕೋಟಿ ರೂಪಾಯಿ ಗಿಫ್ಟ್

ತಕ್ಷಣ ಸ್ನೇಹಿತರು ರಕ್ಷಣೆಗೆ ಧಾವಿಸಿದರಾದರೂ, ಕಲ್ಲು ಮಣ್ಣುಗಳ ಅಡಿಯಲ್ಲಿ ಸಿಲುಕಿದ ಕಾರಣ ಅವರಿಬ್ಬರನ್ನೂ ರಕ್ಷಿಸಲು ಸಾಧ್ಯವಾಗಲಿಲ್ಲ. ರಾಜಮಣಿ ಮನೆ ಹತ್ತಿರವೇ ಹೂ ವ್ಯಾಪಾರ ಮಾಡಿಕೊಂಡಿದ್ದರೆ ಬಾಲ ಗಾರೆ ಕೆಲಸಕ್ಕೆ ಹೋಗುತ್ತಿದ್ದ ಎಂದು ಪೊಲೀಸರು ತಿಳಿಸಿದ್ದಾರೆ. ಈ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: MAIN
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್