crossorigin="anonymous"> ಕೇರಳ ಮತ್ತು ತಮಿಳುನಾಡಿನಲ್ಲಿ ಬಿಜೆಪಿ ಬಾವುಟ : ಸಮೀಕ್ಷೆಯ ಭವಿಷ್ಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳ ಮತ್ತು ತಮಿಳುನಾಡಿನಲ್ಲಿ ಬಿಜೆಪಿ ಬಾವುಟ : ಸಮೀಕ್ಷೆಯ ಭವಿಷ್ಯ

Radhakrishna Anegundi by Radhakrishna Anegundi
02-06-24, 10 : 44 am
in ಟಾಪ್ ನ್ಯೂಸ್, ದೇಶ
annamali book
Share on FacebookShare on TwitterWhatsAppTelegram

ಎರಡು ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದರೆ ಅದು ದೊಡ್ಡ ಸಾಧನೆಯಾಗಲಿದೆ

ಲೋಕಸಭಾ ಚುನಾವಣೆಯ ಫಲಿತಾಂಶ ಪ್ರಕಟಣೆಗೆ ದಿನಗಣನೆ ಪ್ರಾರಂಭವಾಗಿದೆ. ಈ ಬಾರಿಯಾದರೂ ನರೇಂದ್ರ ಮೋದಿಯವರನ್ನು ಸೋಲಿಸಿ ದೆಹಲಿ ಗದ್ದುಗೆ ಹಿಡಿಯವ ಬಗ್ಗೆ ಕಾಂಗ್ರೆಸ್ ಯೋಚಿಸುತ್ತಿದೆ. ಆದರೆ ಕೈ ಪಾಳಯದ ಆಸೆಗೆ ಇದೀಗ ಚುನಾವಣೋತ್ತರ ಸಮೀಕ್ಷೆಗಳು ತಣ್ಣೀರು ಎರಚಿದೆ.

ದೇಶದಲ್ಲಿ 7 ಹಂತದ ಚುನಾವಣೆಗಳು ಮುಕ್ತಾಯಗೊಂಡ ಬೆನ್ನಲ್ಲೇ ಚುನಾವಣೋತ್ತರ ಸಮೀಕ್ಷೆಗಳು ಹೊರ ಬಿದ್ದಿದ್ದು, ಸತತ 3ನೇ ಬಾರಿಗೆ ಮೋದಿಯವರ ನೇತೃತ್ವದ NDA ಮೈತ್ರಿಕೂಟ ಅಧಿಕಾರ ಚುಕ್ಕಾಣಿ ಹಿಡಿಯಲಿದೆ ಅಂದಿದೆ. ಈ ಸಮೀಕ್ಷೆಗಳ ಅಸಲಿತನ ಜೂನ್ 4 ರ ಸಂಜೆ ಗೊತ್ತಾಗಲಿದೆ.

ಈ ನಡುವೆ ಕೇರಳ ಮತ್ತು ತಮಿಳುನಾಡಿನಲ್ಲಿ ಬಿಜೆಪಿ ಖಾತೆ ತೆರೆಯುವ ಬಗ್ಗೆ ಸಮೀಕ್ಷೆಗಳು ಮುನ್ಸೂಚನೆ ಕೊಟ್ಟಿದೆ. ಒಂದು ವೇಳೆ ಈ ರಾಜ್ಯಗಳಲ್ಲಿ ಬಿಜೆಪಿ ಖಾತೆ ತೆರೆದರೆ ದಕ್ಷಿಣ ಭಾರತದ ಮಟ್ಟಿಗೆ ಬಿಜೆಪಿ ದೊಡ್ಡ ಸಾಧನೆ ಮಾಡಿದಂತಾಗುತ್ತದೆ. ಜೊತೆಗೆ ಕೇರಳ ಮತ್ತು ತಮಿಳುನಾಡಿನಲ್ಲಿ ಬಿಜೆಪಿ ಮಾಡಿದ ಪ್ರಯೋಗ ಫಲ ನೀಡಿದಂತಾಗುತ್ತದೆ.

ಕೇರಳದಲ್ಲಿರುವ 20 ಕ್ಷೇತ್ರಗಳ ಪೈಕಿ ಕಾಂಗ್ರೆಸ್ ನೇತೃತ್ವದ ಯುಡಿಎಫ್ 15 ರಿಂದ 18 ಸ್ಥಾನಗಳನ್ನು ಪಡೆಯುವ ನಿರೀಕ್ಷೆ ಇದೆ.

ಅಧಿಕಾರರೂಢ ಎಲ್.ಡಿ.ಎಫ್ ಬಲ ವೃದ್ಧಿಸಿಕೊಳ್ಳುವ ಸೂಚನೆ ಸಿಕ್ಕಿದ್ದು, ಅಚ್ಚರಿ ಅನ್ನುವಂತೆ ಕೇರಳದಲ್ಲಿ ಬಜೆಪಿ ಖಾತೆ ತೆರೆಯಲಿದೆ.  ಬಿಜೆಪಿ 1 ರಿಂದ 3 ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ.

ತಿರುವನಂತಪುರದಲ್ಲಿ ಕಣಕ್ಕಿಳಿದಿರುವ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಗೆಲ್ಲುವ ಸಾಧ್ಯತೆಗಳಿದ್ದು, ಕಾಂಗ್ರೆಸ್ ನ ಶಶಿ ತರೂರ್ ಅವರು ಸೋಲುವ ಸಾಧ್ಯತೆಗಳಿದೆಯಂತೆ. ಇಲ್ಲಿ ಎಡರಂಗದಿಂದ ಅನ್ನೀ ರಾಜಾ ಅವರು ಕಣಕ್ಕಿಳಿದಿದ್ದು, ತ್ರಿಕೋನ ಸ್ಪರ್ಧೆಯ ಕಾರಣ ಕಾಂಗ್ರೆಸ್ ಸೋಲು ಕಾಣಲಿದೆ ಅನ್ನಲಾಗಿದೆ.

ಇನ್ನುಳಿದಂತೆ ತ್ರಿಶೂರ್ ನಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಸುರೇಶ್ ಗೋಪಿ ಗೆಲ್ಲುತ್ತಾರೆ ಎಂದು ಸಮೀಕ್ಷೆಗಳು ಭವಿಷ್ಯ ನುಡಿದಿದೆ.

ಇನ್ನು ಅಟ್ಟಿಂಗಲ್ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಕೇಂದ್ರ ಸಚಿವ ವಿ ಮುರಳೀಧರನ್ ಗೆಲ್ಲುವ ಸಾಧ್ಯತೆಗಳಿದೆಯಂತೆ. ಅಲ್ಲಿ ಕಾಂಗ್ರೆಸ್ ನಿಂದ ಹಾಲಿ ಸಂಸದ ಅಡೂರು ಪ್ರಕಾಶ್ ಹಾಗೂ CPIM ನಿಂದ ವಿ. ಜಾಯ್ ಅವರ ಕಣದಲ್ಲಿದ್ದಾರೆ. ವಿ. ಮುರಳೀಧರನ್ ಇಲ್ಲಿ ಸಾಕಷ್ಟು ಸಿದ್ದತೆಗಳೊಂದಿಗೆ ಚುನಾವಣೆ ಎದುರಿಸುತ್ತಿರುವ ಕಾರಣ ಗೆಲುವು ಖಚಿತ ಅನ್ನಲಾಗಿದೆ.

kerala exit poll

ಇನ್ನು ತಮಿಳುನಾಡಿನಲ್ಲೂ ಬಿಜೆಪಿ ಖಾತೆ ತೆರೆಯೋ ಸಾಧ್ಯತೆಗಳಿದ್ದು, ಅಣ್ಣಾಮಲೈ ಅವರ ತಂತ್ರಗಾರಿಕೆ ಫಲ ನೀಡಲಿದೆಯಂತೆ. ಜೊತೆಗೆ ಕೊಯಂಬತ್ತೂರು ಕ್ಷೇತ್ರದಲ್ಲಿ ಅಣ್ಣಾಮಲೈ ಗೆಲ್ಲುತ್ತಾರೆ ಎಂದು ಸಮೀಕ್ಷೆಗಳು ಹೇಳಿವೆ.

tamilnadu exit poll
Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್