crossorigin="anonymous"> ಯಶವಂತಪುರ ಮಂಗಳೂರು ರೈಲು ಕೋಯಿಕ್ಕೋಡ್ ಗೆ ವಿಸ್ತರಣೆ : ನಳಿನ್ ಹಠಾವೋ ಕೂಗಿಗೆ ಮತ್ತಷ್ಟು ಬಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಯಶವಂತಪುರ ಮಂಗಳೂರು ರೈಲು ಕೋಯಿಕ್ಕೋಡ್ ಗೆ ವಿಸ್ತರಣೆ : ನಳಿನ್ ಹಠಾವೋ ಕೂಗಿಗೆ ಮತ್ತಷ್ಟು ಬಲ

ಮತ್ತೆ ನಳಿನ್ ಸಂಸದರಾಗೋ ಬದಲು ಹೊಸ ಮುಖಕ್ಕೆ ಅವಕಾಶ ಕೊಡುವುದೇ ಬೆಟರ್

Radhakrishna Anegundi by Radhakrishna Anegundi
01-02-24, 10 : 17 am
in ಟಾಪ್ ನ್ಯೂಸ್, ರಾಜ್ಯ
mangalore-bangalore-train-extended to kozhikode
Share on FacebookShare on TwitterWhatsAppTelegram

ಮಂಗಳೂರು ಸಂಸದರ ದನಿ ಕುಗ್ಗಿರೋದೇ ಸಮಸ್ಯೆಗೆ ಕಾರಣವಂತೆ

ಯಶವಂತಪುರ ಮಂಗಳೂರು ಸೆಂಟ್ರಲ್ ನಡುವೆ ಪ್ರಾರಂಭಗೊಂಡ ರೈಲು ( 16511/512 ) ರೈಲು ಇದೀಗ ಎರಡನೇ ಬಾರಿಗೆ ಕೇರಳಕ್ಕೆ ವಿಸ್ತರಣೆಯಾಗಿದೆ. ಅವಿಭಜಿತ ತುಳುನಾಡಿಗೆ ಅನುಕೂಲವಾಗ್ಲಿ ಎಂದು ಪ್ರಾರಂಭಿಸಿದ್ದ ರೈಲು ಮೊದಲ ಹಂತದಲ್ಲಿ ಕಣ್ಣೂರಿಗೆ ವಿಸ್ತರಣೆಯಾಗಿತ್ತು, ಇದೀಗ ಎರಡನೇ ಬಾರಿಗೆ ಕೋಯಿಕ್ಕೋಡ್ ಗೆ ( kozhikode ) ವಿಸ್ತರಣೆಯಾಗಿದೆ.

2007ರಲ್ಲಿ ಪ್ರಾರಂಭವಾಗಿದ್ದ ಯಶವಂತಪುರ ಮಂಗಳೂರು ಸೆಂಟ್ರಲ್ ರೈಲು 2009ರಲ್ಲಿ ಮಂಗಳೂರಿನಿಂದ ಕಣ್ಣೂರಿಗೆ ವಿಸ್ತರಣೆಯಾಗಿತ್ತು. ಇದೀಗ ಮತ್ತೆ ವಿಸ್ತರಣೆಯಾಗುವುದರಿಂದ ಈ ರೈಲು ಕರಾವಳಿಯಲ್ಲಿ ಓಡುತ್ತದೆ ಅನ್ನೋದು ಬಿಟ್ರೆ ಮತ್ಯಾವ ಲಾಭವೂ ಇರೋದಿಲ್ಲ ಅನ್ನೋದು ಪಶ್ಚಿಮ ರೈಲ್ವೇ ಯಾತ್ರಿ ಸಮಿತಿಯ ಅಭಿಪ್ರಾಯ.

ಇದನ್ನೂ ಓದಿ : ಹಿಂದೂಗಳಲ್ಲದವರಿಗೆ ಪಳನಿ ದೇವಾಲಯ Palani temple ಪ್ರವೇಶವಿಲ್ಲ

ಈ ವಿಸ್ತರಣೆಯಿಂದ ಕೇರಳಿಗರು ಬೆಂಗಳೂರು ತಲುಪಲು ಇದೇ ರೈಲನ್ನು ಅವಲಂಭಿಸುತ್ತಾರೆ. ಇದರಿಂದ ಕರಾವಳಿಯ ಪ್ರಯಾಣಿಕರಿಗೆ ಸೀಟುಗಳು ಸಿಗೋದಿಲ್ಲ, ಈಗ್ಲೇ ಕಾದಿರಿಸದ ಬೋಗಿಗಳು ಮಂಗಳೂರು ತಲುಪುವಾಗ್ಲೇ ಭರ್ತಿಯಾಗಿರುತ್ತದೆ. ಮುಂದೆ ಪರಿಸ್ಥಿತಿ ಹೇಗಿರಬಹುದು.

bng kannur train 1

ಹಿಂದೊಮ್ಮೆ ಇದೇ ರೈಲು ವಿಸ್ತರಣೆಯ ಪ್ರಸ್ತಾಪ ಬಂದಾಗ ವಿರೋಧ ವ್ಯಕ್ತವಾಗಿತ್ತು, ರೈಲ್ವೆ ಪ್ರಯಾಣಿಕರ ಆಕ್ರೋಶಕ್ಕೆ ಮಣಿದಿದ್ದ ಸಂಸದ ನಳಿನ್ ಕುಮಾರ್ ಕಟೀಲು, ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ಭೇಟಿಯಾಗಿ ರೈಲು ವಿಸ್ತರಿಸದಂತೆ ಮನವಿ ಮಾಡಿದ್ದರು. ಆಗ ಅವರು ವಿಸ್ತರಿಸೋದಿಲ್ಲ ಅಂತಾ ಭರವಸೆ ಕೊಟ್ಟಿದ್ರಂತೆ. ಈಗ ಅವೆಲ್ಲವೂ ಸುಳ್ಳಾಗಿದೆ. ದಕ್ಷಿಣ ರೈಲ್ವೆಯ ವಿಸ್ತರಣೆ ಪ್ರಸ್ತಾಪಕ್ಕೆ ರೈಲ್ವೆ ಸಚಿವಾಲಯ ಹಸಿರು ನಿಶಾನೆ ತೋರಿದೆ.

ಬೆಂಗಳೂರು ಸಂಗೊಳ್ಳಿ ರಾಯಣ್ಣ ನಿಲ್ದಾಣದಿಂದ ರಾತ್ರಿ 9.35ಕ್ಕೆ ಹೊರಡುವ ರೈಲು ಬೆಳಗ್ಗೆ 10.55ಕ್ಕೆ ಕಣ್ಣೂರು ತಲುಪಲಿದೆ. 11 ಗಂಟೆಗೆ ಅಲ್ಲಿಂದ ಹೊರಟು 12.40ಕ್ಕೆ ಕೊಯಿಕ್ಕೋಡ್ ತಲುಪಲಿದೆ. ಮತ್ತೆ ಮಧ್ಯಾಹ್ನ 3.30ಕ್ಕೆ ಕೊಯಿಕ್ಕೋಡ್ ನಿಂದ ಪ್ರಯಾಣ ಪ್ರಾರಂಭಿಸುವ ರೈಲು  ಸಂಜೆ 5ಕ್ಕೆ ಕಣ್ಣೂರು ತಲುಪಿ, ಬೆಳಗ್ಗೆ 6.35ಕ್ಕೆ ಬೆಂಗಳೂರು ತಲುಪುತ್ತದೆ. ಇದರೊಂದಿಗೆ ಈ ರೈಲಿಗೆ ತಲಶ್ಯೇರಿ, ವಡಗರ ಮತ್ತು ಕುಯಿಲಾಂಡಿಗಳಲ್ಲಿ ನಿಲುಗಡೆ ಕೂಡಾ ನೀಡಲಾಗಿದೆ.

Read this : ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

ಇದೀಗ ರೈಲು ವಿಸ್ತರಣೆಯ ಸುದ್ದಿ ರೈಲ್ವೆ ಪ್ರಯಾಣಿಕರ ಕೆಂಗಣ್ಣಿಗೆ ಗುರಿಯಾಗಿದೆ. ಮಂಗಳೂರು ಸಂಸದ ನಳಿನ್ ಕುಮಾರ್ ಕಟೀಲು ಅವರ ನಿರ್ಲಕ್ಷ್ಯವೇ ಇದಕ್ಕೆ ಕಾರಣ, ಬೆಂಗಳೂರು ಮಂಗಳೂರು ನಡುವೆ ನೆಟ್ಟಗೆ ರೈಲು ತರಲಾಗದ ಸಂಸದರು ನಮಗೆ ಬೇಕಾ ಎಂದು ಪ್ರಶ್ನಿಸಿದ್ದಾರೆ. ಮೈಸೂರು ಸಂಸದ ಪ್ರತಾಪ್ ಸಿಂಹ ಕ್ಷೇತ್ರದ ಮೇಲಿನ ಕಾಳಜಿಯಿಂದ ಕೆಲಸ ಮಾಡ್ತಾರೆ, ನಳಿನ್ ಇದಕ್ಕೆ ತದ್ವಿರುದ್ಧ ಅನ್ನೋದು ಇವರ ಆಕ್ರೋಶ.

bng kannur train

ಮಂಗಳೂರಿಗೆಂದು ತಂದ ಯೋಜನೆಗಳನ್ನು ತಟ್ಟೆಯಲ್ಲಿಟ್ಟು ಕೇರಳಕ್ಕೆ ಕೊಡುವುದಾದ್ರೆ ಇಂತಹ ಜನಪ್ರತಿನಿಧಿಗಳು ಇದ್ದರೆಷ್ಟು ಬಿಟ್ಟರೆಷ್ಟು  ಪಾಲಕ್ಕಾಡು ವಿಭಾಗದಿಂದ ಬೇರ್ಪಡಿಸಿ ಮಂಗಳೂರು ವಿಭಾಗ ಸ್ಥಾಪಿಸೋ ಕೆಲಸವೇ ಆಗಿಲ್ಲ, ಒಬ್ಬನೇ ಒಬ್ಬ  ಬಿಜೆಪಿ ಸಂಸದರಿಲ್ಲದೆಯೂ ಕೇರಳ ಲಾಭ ಪಡೆಯುತ್ತಿದೆ. ಮೋದಿ ಹೆಸರಲ್ಲಿ ಗೆದ್ದವರು ಮಾತ್ರ ಮತ್ತೆ ಮೋದಿಯ ಹೆಸರಿನಲ್ಲಿ ಮತ ಕೇಳಲು ಸಿದ್ದವಾಗುತ್ತಿದ್ದಾರೆ. ಈ ಬಾರಿ ತಕ್ಕ ಪಾಠ ಕಲಿಸಲೇಬೇಕು ಎಂದು ಸಾಮಾಜಿಕ ಜಾಲತಾಣಗಳಲ್ಲಿ ಆಕ್ರೋಶ ವ್ಯಕ್ತವಾಗಿದೆ.

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್