crossorigin="anonymous"> Mangalore Murder : ಸಿಎಂ ಬೆಳ್ಳಾರೆ ಭೇಟಿ ಬೆನ್ನಲ್ಲೇ ಸುರತ್ಕಲ್ ನಲ್ಲಿ ಯುವಕನ ಹತ್ಯೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangalore Murder : ಸಿಎಂ ಬೆಳ್ಳಾರೆ ಭೇಟಿ ಬೆನ್ನಲ್ಲೇ ಸುರತ್ಕಲ್ ನಲ್ಲಿ ಯುವಕನ ಹತ್ಯೆ

Radhakrishna Anegundi by Radhakrishna Anegundi
28-07-22, 10 : 07 pm
in ದಕ್ಷಿಣ ಕನ್ನಡ
mangalore-murder-fazil-mangalapet-surathkal
Share on FacebookShare on TwitterWhatsAppTelegram

ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣದ ಬೆನ್ನಲ್ಲೇ ಮಂಗಳೂರಿನಲ್ಲಿ ಯುವಕನೊಬ್ಬನ ಹತ್ಯೆಯಾಗಿದೆ.(Mangalore Murder) ಬಸವರಾಜ್ ಬೊಮ್ಮಾಯಿ ಮಂಗಳೂರಿನಲ್ಲಿರುವ ಸಂದರ್ಭದಲ್ಲೇ ಕೊಲೆ ನಡೆದಿರುವುದು ಆತಂಕಕ್ಕೆ ಕಾರಣವಾಗಿದೆ.

ಮಂಗಳೂರು (Mangaluru) : ಪ್ರವೀಣ್ ನೆಟ್ಟಾರ ಹತ್ಯೆ ಪ್ರಕರಣ ಪರಿಹಾರವಾಗುವ ಮುನ್ನ ಮಂಗಳೂರಿನಲ್ಲಿ ಯುವಕನೊಬ್ಬನ ಬರ್ಬರ ಹತ್ಯೆ ನಡೆದಿದೆ. ಮಂಗಳೂರು ಹೊರವಲಯದ ಸುರತ್ಕಲ್ ನಲ್ಲಿ ಈ ಘಟನೆ ನಡೆದಿದ್ದು,(Mangalore Murder) ಇಂದು ರಾತ್ರಿ 8 ರಿಂದ 8.30ರ ಸುಮಾರಿಗೆ ಈ ಕೃತ್ಯ ನಡೆದಿದೆ.

ಮೃತನನ್ನು ಮಂಗಳಪೇಟೆಯ ಮಹಮ್ಮದ್ ಫಾಝೀಲ್ (fazil murder) ಎಂದು ಗುರುತಿಸಲಾಗಿದೆ. (Mangalore Murder) ಪಾಝೀಲ್ ಸ್ಥಳೀಯ ಗ್ಯಾಸ್ ಏಜೆನ್ಸಿ ಒಂದರಲ್ಲಿ ಕೆಲಸ ಮಾಡುತ್ತಿದ್ದ ಎಂದು ಗೊತ್ತಾಗಿದೆ. ಮತ್ತೆ ಕೆಲವರ ಪ್ರಕಾರ ಫಾಝಿಲ್ ಬಟ್ಟೆ ಅಂಗಡಿಯೊಂದರಲ್ಲಿ ಕೆಲಸ ಮಾಡುತ್ತಿದ್ದ ಅನ್ನಲಾಗಿದೆ.

ಇದನ್ನು ಓದಿ : 68th National Film Awards : 68ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರಕಟ : ಫುಲ್ ಲಿಸ್ಟ್ ಇಲ್ಲಿದೆ

ಚಪ್ಪಲಿ ಖರೀದಿ ಸಲುವಾಗಿ ಅಂಗಡಿಗೆ ಬಂದಿದ್ದ ಪಾಝೀಲ್ ಅಂಗಡಿಯ ಎದುರುಗಡೆ ನಿಂತಿದ್ದ.ಈ ವೇಳೆ ಕಾರಿನಲ್ಲಿ ಬಂದ ದುಷ್ಕರ್ಮಿಗಳು ತಲವಾರಿನಿಂದ ಏಕಾಏಕಿ ದಾಳಿ ನಡೆಸಿದ್ದಾರೆ. ಈ ವೇಳೆ ಹಲ್ಲೆಕೋರರಿಂದ ಪರಾರಿಯಾಗಲು ಫಾಝಿಲ್ ರಸ್ತೆ ಕಡೆಗೆ ಓಡಿ ಹೋಗಿದ್ದಾನೆ. ಆದರೆ ಸಾಧ್ಯವಾಗದೇ ಮತ್ತೆ ಅಂಗಡಿಯ ಕಡೆಗೆ ಓಡಿ ಬಂದಿದ್ದಾನೆ. ಈ ವೇಳೆ ನೆಲಕ್ಕೆ ಬಿದ್ದ ಫಾಝಿಲ್ ನನ್ನು ಮುಸುಕುಧಾರಿಗಳು ಕೊಚ್ಚಿ ಕೊಲೆ ಮಾಡಿದ್ದಾರೆ.

ತಕ್ಷಣ ಫಾಝಿಲ್ ನನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸ್ಥಳಕ್ಕೆ ನಗರ ಪೊಲೀಸ್ ಆಯುಕ್ತ ಎನ್.ಶಶಿಕುಮಾರ್ ಸೇರಿದಂತೆ ಹಿಡಿಯ ಅಧಿಕಾರಿಗಲು ದೌಡಾಯಿಸಿದ್ದಾರೆ. ಕಾನೂನು ಸುವ್ಯವಸ್ಥೆ ಎಡಿಜಿಪಿ ಅಲೋಕ್ ಕುಮಾರ್ ಕೂಡಾ ಸ್ಥಳಕ್ಕೆ ಭೇಟಿ ನೀಡುವ ಸಾಧ್ಯತೆಗಳಿದೆ.

ಬಜ್ಪೆ,ಸುರತ್ಕಲ್, ಪಣಂಬೂರು, ಮೂಲ್ಕಿ ಸೇರಿದಂತೆ 4 ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸೆಕ್ಷನ್ 144 ಸೆಕ್ಷನ್ ಜಾರಿಗೊಳಿಸಲಾಗಿದೆ.

mng murder 02

ಕರಾವಳಿಯಲ್ಲಿ ಕಳೆದ 1 ವಾರದಿಂದ ಮೂರು ಕೊಲೆಗಳು ಸಂಭವಿಸಿದೆ.ಜುಲೈ 19 ರಂದು ಮಸೂದ್ ಅನ್ನುವವನ ಮೇಲೆ ಹಲ್ಲೆ ನಡೆಸಲಾಗಿತ್ತು ಜುಲೈ 21 ರಂದು ಈತ ಮೃತಪಟ್ಟಿದ್ದ. ಜುಲೈ 26 ರಂದು ಪ್ರವೀಣ್ ಮೇಲೆ ದಾಳಿ ನಡೆಸಲಾಗಿತ್ತು. ಇಂದು ಫಾಜಿಲ್ ಮೇಲೆ ದಾಳಿ ಮಾಡಿ ಹತ್ಯೆ ಮಾಡಲಾಗಿದೆ.

Tags: FEATURED
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್