crossorigin="anonymous"> ಕೇರಳದ ಟ್ರಾವೆಲ್ ಹಿಸ್ಟರಿ ಹೊಂದಿಲ್ಲದ ವ್ಯಕ್ತಿಗೆ ನಿಫಾ ಶಂಕೆ... ನಾಳೆ ವರದಿಯ ನಿರೀಕ್ಷೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕೇರಳದ ಟ್ರಾವೆಲ್ ಹಿಸ್ಟರಿ ಹೊಂದಿಲ್ಲದ ವ್ಯಕ್ತಿಗೆ ನಿಫಾ ಶಂಕೆ… ನಾಳೆ ವರದಿಯ ನಿರೀಕ್ಷೆ

Radhakrishna Anegundi by Radhakrishna Anegundi
14-09-21, 1 : 23 pm
in ದಕ್ಷಿಣ ಕನ್ನಡ, ರಾಜ್ಯ
wenlock hospital
Share on FacebookShare on TwitterWhatsAppTelegram

ಕೇರಳದಲ್ಲಿ ಅಬ್ಬರಿಸಿದ್ದ ನಿಫಾ, ನಿಯಂತ್ರಣಕ್ಕೆ ಬಂತು ಅನ್ನುವಷ್ಟರಲ್ಲಿ ದಕ್ಷಿಣ ಕನ್ನಡದಲ್ಲಿ ಆತಂಕ ಶುರುವಾಗಿದೆ. ಕೇರಳದ ಕೋಯೋಕ್ಕೋಡ್ ನಲ್ಲಿ 12 ವರ್ಷದ ಬಾಲಕ ನಿಫಾಗೆ ಬಲಿಯಾದ ಕೆಲವೇ ದಿನಗಳಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಮೂಲದ ವ್ಯಕ್ತಿಯೊಬ್ಬರಲ್ಲಿ ನಿಫಾ ರೋಗ ಲಕ್ಷಣಗಳು ಕಾಣಿಸಿಕೊಂಡಿದೆ.

ಈ ಬಗ್ಗೆ ದಕ್ಷಿಣ ಕನ್ನಡ ಜಿಲ್ಲಾ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಗೋವಾದ RTPCR ಕಿಟ್ ತಯಾರಿಸುವ ಖಾಸಗಿ ಪ್ರಯೋಗಾಲಯದಲ್ಲಿ ಮೈಕ್ರೋ ಬಯಾಲಜಿಸ್ಟ್ ಆಗಿರುವ ಕಾರವಾರ ಮೂಲದ ವ್ಯಕ್ತಿಯೊಬ್ಬರು ತನಗೆ ನಿಫಾ ವೈರಸ್ ತಗುಲಿರಬಹುದೆಂಬ ಶಂಕೆಯಲ್ಲಿ ಮಂಗಳೂರಿನಲ್ಲಿ ಪರೀಕ್ಷೆಗೆ ಒಳಗಾಗಿದ್ದಾರೆ. ಆದರೆ ಅವರಿಗೆ ಎರಡು ದಿನಗಳ ಹಿಂದೆ ಜ್ವರ ಬಂದು ಗುಣಮುಖರಾಗಿದ್ದಾರೆ. ಜೊತೆಗೆ ಪರೀಕ್ಷೆಗೆ ಒಳಗಾಗಿರುವ ವ್ಯಕ್ತಿಗೆ ಈ ತನಕ ಯಾವುದೇ ತೀವ್ರ ತರವಾದ ರೋಗಲಕ್ಷಣಗಳು ಕಂಡು ಬಂದಿಲ್ಲ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಹೇಳಿದ್ದಾರೆ.

ಇದೀಗ ಸೋಂಕು ಶಂಕಿತ ವ್ಯಕ್ತಿಯ ಗಂಟಲು ದ್ರವವನ್ನು ಪುಣೆಯ ರಾಷ್ಟ್ರೀಯ ವೈರಾಣು ಪತ್ತೆ ಕೇಂದ್ರಕ್ಕೆ ರವಾನಿಸಲಾಗಿದ್ದು, ಬುಧವಾರ ಅಂದ್ರೆ ನಾಳೆ ವರದಿ ಬರುವ ಸಾಧ್ಯತೆಗಳಿದೆ. ಇನ್ನು ಇವರಿಗೆ ಸೋಂಕು ತಗುಲಿರುವ ಸಾಧ್ಯತೆಗಳು ತೀರಾ ವಿರಳ ಎನ್ನಲಾಗಿದ್ದು, ನಿಫಾ ಸೋಂಕಿನ ಪರೀಕ್ಷೆಗೊಳಗಾದ ವ್ಯಕ್ತಿ ಕೇರಳಕ್ಕೆ ಹೋದ ಟ್ರಾವೆಲ್ ಹಿಸ್ಟರಿ ಹೊಂದಿಲ್ಲ. ಮಾತ್ರವಲ್ಲದೆ ಕೇರಳದಿಂದ ಬಂದ ಯಾವುದೇ ವ್ಯಕ್ತಿಗಳೊಂದಿಗೆ ಸಂಪರ್ಕವನ್ನೂ ಹೊಂದಿಲ್ಲ, ಕೇವಲ ಗೋವಾಗೆ ಮಾತ್ರ ಅವರು ಭೇಟಿ ನೀಡಿದ್ದಾರೆ ಎಂದು  ಆರೋಗ್ಯಾಧಿಕಾರಿ ಹೇಳಿದ್ದಾರೆ.

Tags: Mangaloreಕೇರಳದಕ್ಷಿಣ ಕನ್ನಡನಿಫಾಮಂಗಳೂರು
Share26TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್