crossorigin="anonymous"> marriage fraud : ಗಂಡ ಬೇಕು ಗಂಡ : ಒಬ್ಬ ಗಂಡನಿಗಾಗಿ ಇಬ್ಬರು ಹೆಣ್ಮಕ್ಕಳ ಕಿತ್ತಾಟ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

marriage fraud : ಗಂಡ ಬೇಕು ಗಂಡ : ಒಬ್ಬ ಗಂಡನಿಗಾಗಿ ಇಬ್ಬರು ಹೆಣ್ಮಕ್ಕಳ ಕಿತ್ತಾಟ

Radhakrishna Anegundi by Radhakrishna Anegundi
16-07-22, 4 : 57 pm
in ಕ್ರೈಮ್
marriage fraud
Share on FacebookShare on TwitterWhatsAppTelegram

ವಂಚಕನೊಬ್ಬನ ಮಾತು ನಂಬಿ ಗಂಡನಿಗೆ ಡಿವೋರ್ಸ್ ಕೊಟ್ಟ ಮಹಿಳೆಯೊಬ್ಬಳು ಇದೀಗ ಮೋಸವಾಯ್ತು ಎಂದು ಪ್ರತಿಭಟನೆ ನಡೆಸಿದ್ದಾಳೆ. ( marriage fraud ) ಈ ಘಟನೆ ನಡೆದಿರುವುದು ಚಿಕ್ಕಬಳ್ಳಾಪುರದ ಗೌರಿ ಬಿದನೂರಿನಲ್ಲಿ

ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪವಿತ್ರ ತಾಳಿ ಕಟ್ಟಿದ ಗಂಡನೊಂದಿಗೆ ಚೆನ್ನಾಗಿಯೇ ಸಂಸಾರ ನಡೆಸುತ್ತಿದ್ದರು. ಈ ವೇಳೆ ಆಸ್ಪತ್ರೆಯಲ್ಲೇ ಕೆಲಸ ನಿರ್ವಹಿಸುತ್ತಿರುವ ಸಾದೇನಹಳ್ಳಿಯ ಮಂಜುನಾಥ್ ಅನ್ನುವವನ ಪರಿಚಯವಾಗಿದೆ. ಗಂಡನಿಗಿಂತ ಚೆನ್ನಾಗಿ ನೋಡಿಕೊಳ್ಳುತ್ತೇನೆ ( marriage fraud ) ಎಂದು ಪವಿತ್ರಾಳ ತಲೆ ಕೆಡಿಸಿದ ಮಂಜುನಾಥ ಡಿವೋರ್ಸ್ ಕೊಡಿಸಿದ್ದ.

ಬಳಿಕ ಲಿವ್ ಇನ್ ರಿಲೇಷನ್ ಶಿಪ್ ನಲ್ಲಿದ್ದ ಪವಿತ್ರಾ ಹಾಗೂ ಮಂಜುನಾಥ 2021ರ ಜೂನ್ ತಿಂಗಳಿನಲ್ಲಿ ಮದುವೆಯಾಗಿದ್ದರು. ಒಂದಿಷ್ಟು ಸಂಸಾರ ಚೆನ್ನಾಗಿಯೇ ನಡೆದಿತ್ತು. ಆಗ ಗೊತ್ತಾಗಿದ್ದು ಮಂಜುನಾಥ ಸ್ವಜಾತಿಯ ಹುಡುಗಿಯೊಬ್ಬಳನ್ನು ಪ್ರೀತಿಸುತ್ತಿದ್ದ. ಈ ವಿಷಯ ಗೊತ್ತಾದ ಪವಿತ್ರಾ ಗಲಾಟೆ ಮಾಡಿದ್ದಾಳೆ. ಈ ವೇಳೆ ಇಬ್ಬರನ್ನೂ ಚೆನ್ನಾಗಿ ನೋಡಿಕೊಳ್ಳುತ್ತೇನೆ ಎಂದು ಭರವಸೆ ಕೊಟ್ಟ ಮಂಜುನಾಥ ಆಕೆಯನ್ನೂ ಮದುವೆಯಾಗಿದ್ದಾನೆ.

marriage fraud 01

ಸ್ವಲ್ಪ ದಿನ ಎಲ್ಲವೂ ಚೆನ್ನಾಗಿತ್ತು. ಬಳಿಕ ಆತ ಮನೆಗೆ ಬರುವುದನ್ನೇ ನಿಲ್ಲಿಸಿದ್ದಾನೆ. ಹೀಗಾಗಿ ಮೋಸ ಹೋದ ಪವಿತ್ರಾ ಮಂಜುನಾಥನ ಮನೆ ಮುಂದೆ ಧರಣಿ ಕೂತಿದ್ದಾರೆ. ಆದರೆ ಈ ಗಲಾಟೆಯ ನಡುವೆ ಮಂಜುನಾಥ ಎರಡನೇ ಹೆಂಡತಿ, ನನಗೂ ನನ್ನ ಗಂಡ ಬೇಕು, ನಾನು ಬಿಟ್ಟುಕೊಡಲಾರೆ ಅಂದಿದ್ದಾಳೆ.

ಆದರೆ ಮಂಜುನಾಥನದ್ದು ಬೇರೆಯದ್ಧೇ ಕಥೆ. ನಾನು ಮತ್ತು ಪ್ರೀತಿಸಿದ್ದು ನಿಜ, ಆದರೆ ನನಗೆ ಬ್ಲ್ಯಾಕ್ ಮೇಲ್ ಮಾಡಿ ಬಲವಂತವಾಗಿ ಪವಿತ್ರಾ ಕಡೆಯವರು ರಿಜಿಸ್ಟರ್ ಮದುವೆ ಮಾಡಿಸಿದ್ದಾರೆ. ಈ ವಿಷಯದಲ್ಲಿ ನನ್ನದೇನೂ ತಪ್ಪಿಲ್ಲ. ಹೀಗಾಗಿ ಕಾನೂನು ಪ್ರಕಾರ ಏನಾಗಬೇಕೋ ಅದು ಅಗಲಿ ಅಂದಿದ್ದಾನೆ.

ಇಂದ್ರಜಾ ಮದುವೆಗೆ ಎಷ್ಟು ಜನ ಬಂದಿದ್ದರು… ಖರ್ಚಾಗಿತ್ತು ಎಷ್ಟು ಗೊತ್ತಾ..? ವೆಚ್ಚದ ಬಗ್ಗೆ ತಿಳಿದ್ರೆ ಶಾಕ್ ಆಗ್ತೀರಿ

ಸೆಲೆಬ್ರೆಟಿಗಳ ಮದುವೆ ಅಂದ್ರೆ ಅದರ ಗಮ್ಮತೇ ಬೇರೆ. ಇನ್ನು ಖರ್ಚಿನ ವಿಷಯಕ್ಕೆ ಬಂದ್ರೆ ಕೇಳುವುದೇ ಬೇಡ. ಇಡೀ ಇಂಡಸ್ಟ್ರಿ ತಿರುಗಿನೋಡಬೇಕು. ಹತ್ತಾರು ಜನ ಮದುವೆ ಬಗ್ಗೆ ಒಂದೆರಡು ತಿಂಗಳು ಮಾತನಾಡಬೇಕು. ಊಟದ ವಿಚಾರಕ್ಕೆ ಬಂದ್ರೆ ಅದೆಷ್ಟು ವೇಸ್ಟ್ ಆದ್ರೂ ಪರವಾಗಿಲ್ಲ, ತಟ್ಟೆಯಲ್ಲಿ ತುಂಬಿ ತುಳುಕುತ್ತಿರಬೇಕು.

ಆದರೆ ಕೆಲವೊಂದು ಸೆಲೆಬ್ರೆಟಿಗಳು ದುಬಾರಿ ಖರ್ಚಿನ ವಿಷಯದಲ್ಲಿ ಸುದ್ದಿಯಲ್ಲಿ ಸುದ್ದಿ ಮಾಡಿದ್ರೆ  ಮತ್ತೆ ಕೆಲ ಸೆಲೆಬ್ರೆಟಿಗಳು ಸಿಂಪಲ್ ಸ್ಟಾರ್ ಆಗಿ ಗುರುತಿಸಿಕೊಂಡಿದ್ದಾರೆ. ಈ ಮೂಲಕ ಸಮಾಜಕ್ಕೆ ಮಾದರಿಯಾಗಿದ್ದಾರೆ. ಈ ಪೈಕಿ ಒಂದು ಹೆಸರು ದಕ್ಷಿಣ ಭಾರತದ ನಟಿ ಇಂದ್ರಜಾ

ಒಂದು ಕಾಲದಲ್ಲಿ ತೆಲುಗು, ತಮಿಳು, ಮಲಯಾಳಂ ಮತ್ತು ಹಿಂದಿ ಚಿತ್ರರಂಗದಲ್ಲಿ ಸದ್ದು ಮಾಡಿದವರು ಇಂದ್ರಜಾ. ನಾಲ್ಕು ಭಾಷೆಗಳಲ್ಲಿ ನಟಿಸುವ ಮೂಲಕ ಟಾಪ್ ನಾಯಕಿ ಅನ್ನಿಸಿಕೊಂಡಿದ್ದರು. ತೆಲುಗಿನ ಬಹುತೇಕ ಎಲ್ಲಾ ಟಾಪ್ ಹೀರೋಗಳ ಜೊತೆ ನಟಿಸಿದ ಹಿರಿಮೆ ಇವರದ್ದು.

ಮದುವೆಯ ಬಳಿಕ ಕೆಲ ದಿನಗಳ ಕಾಲ ಚಿತ್ರರಂಗದಿಂದ ದೂರ ಉಳಿದಿದ್ದರು. ಮತ್ತೆ ಈಗ ಎರಡನೇ ಇನ್ನಿಂಗ್ಸ್ ನಲ್ಲಿ ಪೋಷಕ ನಟಿಯಾಗಿ ಮಿಂಚುತ್ತಿದ್ದಾರೆ. ಇದರೊಂದಿಗೆ ಕೆಲ ಟಿವಿ ಶೋಗಳಿಗೆ ತೀರ್ಪುಗಾರರಾಗಿಯೂ ಕಾಣಿಸಿಕೊಂಡಿದ್ದಾರೆ. ಆದರೆ ಸಿನಿಮಾ ವಿಚಾರದಲ್ಲಿ ಇಂದ್ರಜಾ ಬಗ್ಗೆ ಎಲ್ಲರಿಗೂ ಸಾಕಷ್ಟು ವಿಷಯ ಗೊತ್ತಿದೆ. ಆದರೆ ಅವರ ವೈಯಕ್ತಿಕ ಬದುಕಿನ ಬಗ್ಗೆ ಹೆಚ್ಚಿನವರಿಗೆ ತಿಳಿದಿಲ್ಲ. ಇತ್ತೀಚೆಗೆ ಟಿವಿ ಶೋವೊಂದರಲ್ಲಿ ಇಂದ್ರಜಾ ತಮ್ಮ ವೈಯಕ್ತಿಕ ಜೀವನದ ಹಲವು ಕುತೂಹಲಕಾರಿ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ.

ತಮ್ಮ ಮದುವೆ ಬಗ್ಗೆ ಮಾತನಾಡಿದ ಇಂದ್ರಜಾ.. ‘ನಮ್ಮದು ಪ್ರೇಮ ವಿವಾಹ. ನಮ್ಮ ಮದುವೆಯಲ್ಲಿ ಕೇವಲ 13 ಅತಿಥಿಗಳು ಭಾಗವಹಿಸಿದ್ದರು. ನಮ್ಮ ಮದುವೆಯ ವೆಚ್ಚ ಅಕ್ಷರಶಃ 7500 ರೂ ಅಂದಿದ್ದಾರೆ. ಅಂದ ಹಾಗೇ ಇಂದ್ರಜಾ ಅವರ ಗಂಡನ ಹೆಸರು ಮೊಹಮ್ಮದ್ ಅಬ್ಸರ್. 2006 ರಲ್ಲಿ ಇವರಿಬ್ಬರ ಮದುವೆಯಾಗಿತ್ತು.

Tags: MAIN
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್