crossorigin="anonymous"> ಬ್ರಾಹ್ಮಣರು ಪ್ರತಿಭಟಿಸಬೇಕಿರುವುದು ಪೊಗರು ತಂಡದ ವಿರುದ್ದವಲ್ಲ... ಸೆನ್ಸಾರ್ ಮಂಡಳಿ ವಿರುದ್ಧ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬ್ರಾಹ್ಮಣರು ಪ್ರತಿಭಟಿಸಬೇಕಿರುವುದು ಪೊಗರು ತಂಡದ ವಿರುದ್ದವಲ್ಲ… ಸೆನ್ಸಾರ್ ಮಂಡಳಿ ವಿರುದ್ಧ

Radhakrishna Anegundi by Radhakrishna Anegundi
23-02-21, 3 : 54 pm
in ಮನೋರಂಜನೆ
pogaru protest
Share on FacebookShare on TwitterWhatsAppTelegram

ಬೆಂಗಳೂರು :  ಪೊಗರು ಚಿತ್ರದಲ್ಲಿ ಬ್ರಾಹ್ಮಣರಿಗೆ ಅಪಮಾನ ಮಾಡಲಾಗಿದೆ ಎಂದು ಬ್ರಾಹ್ಮಣ ಸಮುದಾಯ ಆಕ್ರೋಶ ವ್ಯಕ್ತಪಡಿಸಿದೆ.

ತಮ್ಮ ಸಮಾಜಕ್ಕೆ ನೋವಾದ ಸಂದರ್ಭದಲ್ಲಿ, ಅಪಮಾನವಾದ ಸಂದರ್ಭದಲ್ಲಿ ಆ ಸಮುದಾಯ ಸಿಡಿದೇಳುವುದು ಸಹಜ.

ಈ ನಡುವೆ ಬ್ರಾಹ್ಮಣರಿಗೆ ಆಗಿದೆ ಎನ್ನಲಾದ ಅವಮಾನದ ವಿರುದ್ಧ ಚಲನಚಿತ್ರ ವಾಣಿಜ್ಯ ಮಂಡಳಿ ವಿರುದ್ಧ ಬ್ರಾಹ್ಮಣ ಸಂಘಟನೆಗಳಿಂದ ಪ್ರತಿಭಟನೆ ಕೂಡಾ ನಡೆಯಿತು.

ನಿರ್ದೇಶಕ ಈಗಾಗಲೇ ಕ್ಷಮೆ ಕೇಳಿದ್ದಾರೆ, ಆದರೆ ನಮಗೆ ಕ್ಷಮೆ ಕೇಳಿದರೆ ಸಾಲದು, ಅವಮಾನ ಮಾಡಿದ ದೃಶ್ಯಗಳನ್ನು ತೆಗೆಯಬೇಕು ಅನ್ನುವುದು ಪ್ರತಿಭಟನಕಾರರ ಒತ್ತಾಯ. ಇದಕ್ಕಾಗಿ ನಾಳೆಯ ತನಕ ಗಡುವು ಕೂಡಾ ವಿಧಿಸಲಾಗಿದೆ.

ಇದೀಗ ಹೋರಾಟಕ್ಕೆ ಮಣಿದಿರುವ ಚಿತ್ರತಂಡ ಸೆನ್ಸಾರ್ ಮಂಡಳಿಯ ಮೊರೆ ಹೋಗಲು ನಿರ್ಧರಿಸಿದೆ.

ಹಾಗೇ ನೋಡಿದರೆ ತಮ್ಮ ಸಮುದಾಯಕ್ಕೆ ಆಗಿರುವ ಅವಮಾನದ ವಿರುದ್ಧ ದನಿ ಎತ್ತಿರುವ ಬ್ರಾಹ್ಮಣ ಸಮುದಾಯಗಳು ಪ್ರತಿಭಟನೆ ನಡೆಸಬೇಕಾಗಿರುವುದು ಸೆನ್ಸಾರ್ ಮಂಡಳಿ ವಿರುದ್ಧ.

ಸಮುದಾಯವೊಂದಕ್ಕೆ ನೋವಾಗುವ ವಿಷಯಗಳಿದ್ದರೂ ಅದಕ್ಕೆ ಕತ್ತರಿ ಪ್ರಯೋಗಿಸದ ಸೆನ್ಸಾರ್ ಮಂಡಳಿ ಇದ್ದರೆಷ್ಟು ಬಿಟ್ಟರೆಷ್ಟು. ಚಿತ್ರತಂಡದವರು ಕಥೆಗೆ ಅನುಗುಣವಾಗಿ ಚಿತ್ರ ನಿರ್ಮಿಸುತ್ತಾರೆ.

ಆದರೆ ಸಾಧಕ ಬಾಧಕಗಳನ್ನು ನಿರ್ಧರಿಸಲು ಇರುವುದೇ ಸೆನ್ಸಾರ್ ಮಂಡಳಿ. ಸೆನ್ಸಾರ್ ಮಂಡಳಿಗೆ ಈ ವಿಷಯದಲ್ಲಿ ಸೆನ್ಸ್ ಇಲ್ಲದೆ ಹೋಗಿದೆ ಅಂದರೆ ಪ್ರತಿಭಟನೆ ನಡೆಯಬೇಕಾಗಿರುವುದು ಸೆನ್ಸಾರ್ ಮಂಡಳಿ ವಿರುದ್ಧ.

ನಿಜವಾದ "ಪೊಗರು" ಇದ್ದರೆ

ಬ್ರಾಹ್ಮಣ ಸಮುದಾಯ ಬಿಟ್ಟು ಬೇರೆ ಸಮುದಾಯ, ಬೇರೆ ಜಾತಿ ಅವಹೇಳನ ಮಾಡಿ ತೋರಿಸಿ..

ನಿಮ್ ಫಿಲಂ ಓಡಿಸೋ ಧೈರ್ಯ ತೋರಿಸಿದ theatre ಗೆ ಬೆಂಕಿ ಬಿದ್ದಿಲ್ಲ ಅಂದರೆ ಕೇಳಿ ಮತ್ತೆ..@DhruvaSarja

ಪೊಗರು ಅಂತೆ… ಥೂ…#ಪೊಗರುಬೇಡ

— Urban Chanakya (@Urban_Chanakya) February 22, 2021

ಬ್ರಾಹ್ಮಣ ಸಮುದಾಯಕ್ಕೆ ಅವಮಾನವಾಗುವ ವಿಷಯಗಳಿದ್ದರೂ ನೀವು ಆ ದೃಶ್ಯಗಳಿಗೆ ಅನುಮತಿ ಕೊಟ್ಟಿದ್ದು ಹೇಗೆ ಎಂದು ಅವರನ್ನು ಪ್ರಶ್ನಿಸಬೇಕು ತಾನೇ. ಅದನ್ನು ಬಿಟ್ಟು ಚಿತ್ರತಂಡದ ಕುತ್ತಿಗೆ ಹಿಡಿದರೆ ಅವರೇನು ಮಾಡುತ್ತಾರೆ.

ಇಂದು ಬ್ರಾಹ್ಮಣ ಸಮುದಾಯ ನಾಳೆ ಮತ್ತೊಂದು ಸಮುದಾಯ ಹೋರಾಟಕ್ಕೆ ಮುಂದಾದ್ರೆ ಮೊದಲೇ ಸಂಕಷ್ಟದಲ್ಲಿರುವ ಚಂದನವನದ ಕಥೆಯೇನಾಗಬೇಕು.

ಬದಲಾಗಿ ಇಂತಹ ಸೂಕ್ಷ್ಮ ವಿಚಾರಗಳಲ್ಲಿ ಸೆನ್ಸಾರ್ ಮಂಡಳಿ ಎಚ್ಚರವಾಗಿರಬೇಕು. ಯಾಕಂದ್ರೆ ಚಿತ್ರದ ನಿರ್ಮಾಪಕ, ನಿರ್ದೇಶಕ, ನಾಯಕನಷ್ಟು ಒತ್ತಡದಲ್ಲಿ ಸೆನ್ಸಾರ್ ಮಂಡಳಿ ಇರೋದಿಲ್ಲ.

POGARUU 💪🏼Thanks to Karnataka 🙏 Jai Hanuman 🙏 pic.twitter.com/Txj4GWcMJr

— Dhruva Sarja (@DhruvaSarja) February 22, 2021
Share6TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ನಾನ್ಯಾಕೆ ರಾಜ್ ಶೆಟ್ಟಿಗೆ ಕೈ ಕೊಟ್ಟೆ : ಅದ್ಭುತ ಅವಕಾಶವನ್ನ ಕಳೆದುಕೊಂಡ್ರ ರಮ್ಯಾ

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Deep fake video : ಕೊನೆಗೂ ಮೌನ ಮುರಿದ ರಶ್ಮಿಕಾ ಮಂದಣ್ಣ

ಶ್ರೀಲೀಲಾ ರಶ್ಮಿಕಾಗೆ ಹಿನ್ನಡೆ  : ದೇವರಕೊಂಡ ಪ್ರಾಜೆಕ್ಟ್ ಗೆ ಸಾಕ್ಷಿ ವೈದ್ಯ  ಎಂಟ್ರಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್