crossorigin="anonymous"> ನಾನ್ ವೆಜ್ ಪ್ರಿಯರಿಗೆ ಜಯನಗರದಲ್ಲೊಂದು ಸ್ಪೆಷಲ್ ಹೋಟೆಲ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ನಾನ್ ವೆಜ್ ಪ್ರಿಯರಿಗೆ ಜಯನಗರದಲ್ಲೊಂದು ಸ್ಪೆಷಲ್ ಹೋಟೆಲ್

Radhakrishna Anegundi by Radhakrishna Anegundi
06-02-20, 12 : 37 pm
in ಆರೋಗ್ಯ / ಆಹಾರ
Share on FacebookShare on TwitterWhatsAppTelegram

ಹೋಟೆಲ್ ಉದ್ಯಮದ ಇತಿಹಾಸದಲ್ಲೇ ಪ್ರಪ್ರಥಮ ಬಾರಿಗೆ ವಿನೂತನ ಕೊಡುಗೆಯ ಮೂಲಕ ಶ್ರೀ ವೆಂಕಟೇಶ್ವರ ಗ್ರೂಪ್ ಆಫ್ ಕಂಪೆನಿಯವರ ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್, ಫೆಬ್ರವರಿ 5 ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಜಯನಗರದ 3ನೇ ಬ್ಲಾಕ್ ನಲ್ಲಿ ಶುಭಾರಂಭಗೊಳ್ಳಲಿದೆ.

ಬೆಂಗಳೂರಿಗರಿಗೆ ಆಂಧ್ರ ಸ್ಟೈಲ್ ಮತ್ತು ಹೈದ್ರಬಾದಿ ಬಿರಿಯಾನಿಯ ರುಚಿಯನ್ನು ಉಣಬಡಿಸಲು ಮೇನಕಾ ಫುಡ್ಸ್ ಫ್ಯಾಮಿಲಿ ರೆಸ್ಟೋರೆಂಟ್ ವಿಶೇಷ ರಿಯಾಯಿತಿಯನ್ನು ನೀಡುತ್ತಿದೆ. ಅಲ್ಲದೆ ದೇಶದ ಪ್ರಮುಖ ನಗರ ಹಾಗೂ ವಿದೇಶಗಳಲ್ಲಿ ಶೀಘ್ರದಲ್ಲೇ ತನ್ನ ಉದ್ಯಮವನ್ನು ವಿಸ್ತರಿಸಲಿದೆ ಎಂದು ಶ್ರೀ ವೆಂಕಟೇಶ್ವರ ಗ್ರೂಪ್ ಆಫ್ ಕಂಪೆನಿಯ ನಿರ್ದೇಶಕರಾದ ಎಸ್.ಜಿ. ಪ್ರಕಾಶ್ ರಾವ್ ಸೇಥಿ ಅವರು ತಿಳಿಸಿದ್ದಾರೆ.

ಇನ್ನು ಈ ರೆಸ್ಟೋರೆಂಡ್ ಅನ್ನು ವರನಟ ಡಾ. ರಾಜ್ ಕುಮಾರ್ ಅವರ ಪುತ್ರ ನಟ ರಾಘವೇಂದ್ರ ರಾಜಕುಮಾರ್ ಅವರು ಉದ್ಘಾಟಿಸಿಲಿದ್ದಾರೆ. ಮುಖ್ಯ ಅತಿಥಿಗಳಾಗಿ ಸಂಸದ ತೇಜಸ್ವಿ ಸೂರ್ಯ, ಮಾಜಿ ಸಚಿವ ರಾಮಲಿಂಗ ರೆಡ್ಡಿ, ಶಾಸಕಿ ಸೌಮ್ಯ ರೆಡ್ಡಿ, ಬಿಬಿಎಂಪಿ ಮೇಯರ್ ಎಂ ಗೌತಮ್ ಕುಮಾರ್ ಅವರು ಆಗಮಿಸಲಿದ್ದಾರೆ.

ಇನ್ನು ಈ ಸುದ್ದಿಗೋಷ್ಠಿಯಲ್ಲಿ ಶ್ರೀ ವೆಂಕಟೇಶ್ವರ ಗ್ರೂಪ್ ಆಫ್ ಕಂಪೆನಿಯ ನಿರ್ದೇಶಕರಾದ ಎಸ್.ಜಿ. ಪ್ರಕಾಶ್ ರಾವ್ ಸೇಥಿ, ಪಿ. ನೀತಾ ಸೇಥಿ, ಅನೂಪ್ ಕುಮಾರ್, ಎಸ್. ಶೇಷಾದ್ರಿ ಜೆಟ್ಟಿ ಉಪಸ್ಥಿತರಿದ್ದರು.

ShareTweetSendShare

Discussion about this post

Related News

Benefits of ghee 15-amazing-health-benefits

Benefits of ghee : ನಿತ್ಯ ಒಂದು ಚಮಚ ದೇಶಿ ದನದ ತುಪ್ಪ ತಿಂದ್ರೆ ಲಾಭ ಸಾವಿರಾರು

cracked heels ayurvedic-remedies

cracked heels : ಅಡುಗೆ ಮನೆಯೇ ಆಸ್ಪತ್ರೆ : ಹಿಮ್ಮಡಿ ಬಿರುಕಿಗೆ ಸಿಂಪಲ್ ಪರಿಹಾರ

high blood pressure home remedies

High blood pressure : ಅಧಿಕ ರಕ್ತದೊತ್ತಡ ನಿಯಂತ್ರಣಕ್ಕೆ ಸರಳ ಸೂತ್ರ

ಅತೀಯಾದ ಬಿಸ್ಕೆಟ್ ಸೇವನೆಯಿಂದ ಕ್ಯಾನ್ಸರ್ ಬರಲಿದೆ : ಕ್ಯಾನ್ಸರ್ ಕಾರಕ ಅಂಶಗಳಿರೋ ಬಿಸ್ಕೆಟ್ ಯಾವುದು ಗೊತ್ತಾ…?

100 ವರ್ಷದ ಸಂಶೋಧನೆಗೆ ಸಿಕ್ತು ಫಲ : ಕೊನೆಗೂ ಮಲೇರಿಯಾ ಸೋಲಿಸುವ ಲಸಿಕೆ ಸಂಶೋಧನೆ

2030ಕ್ಕೆ ಹೃದ್ರೋಗದಲ್ಲಿ ಭಾರತವೇ ನಂಬರ್ 1

ಡಯಾಬಿಟಿಸ್ ಕ್ಯಾಪಿಟಲ್ ಆಗುತ್ತಾ ಬೆಂಗಳೂರು… BBMP ಸರ್ವೇಯಲ್ಲಿ ಸ್ಫೋಟಕ ಮಾಹಿತಿ

ರೂಪಾಂತರಿಗೊಂಡ ಡೆಂಘೀ ವೈರಸ್ : ರಾಜ್ಯಕ್ಕೂ ಕಾದಿದೆ ಅಪಾಯ

ಹವಮಾನ ವರದಿಯ ನೇರ ಪ್ರಸಾರದಲ್ಲಿ ಟಿವಿ ಪರದೆ ಮೇಲೆ ಕಾಣಿಸಿಕೊಂಡ ನಾಯಿ ಮರಿ

ವಿದ್ಯಾರ್ಥಿ ಭವನಕ್ಕೆ ಶುಕ್ರವಾರ ರಜೆ ಯಾಕೆ…?

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್