crossorigin="anonymous"> Molakalmur Tippeswamy son : ಮಗಳ ಸಾವಿನ ಬೆನ್ನಲ್ಲೇ ಮಗನನ್ನೂ ಕಳೆದುಕೊಂಡ ಮೊಳಕಾಲ್ಮೂರು ಮಾಜಿ ಶಾಸಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Molakalmur Tippeswamy son : ಮಗಳ ಸಾವಿನ ಬೆನ್ನಲ್ಲೇ ಮಗನನ್ನೂ ಕಳೆದುಕೊಂಡ ಮೊಳಕಾಲ್ಮೂರು ಮಾಜಿ ಶಾಸಕ

Radhakrishna Anegundi by Radhakrishna Anegundi
07-07-22, 5 : 39 am
in ರಾಜ್ಯ
Molakalmur Tippeswamy son molakalmur-ex-mla-tippeswamy-son-shivakumar-is-no-more
Share on FacebookShare on TwitterWhatsAppTelegram

20 ವರ್ಷಗಳ ಹಿಂದೆ ತಿಪ್ಪೇಸ್ವಾಮಿ ಪುತ್ರಿಯನ್ನು ಕಳೆದುಕೊಂಡಿದ್ದರು. ಇದೀಗ ಪುತ್ರನನ್ನು ( Molakalmur Tippeswamy son) ಕಳೆದುಕೊಂಡ ನೋವು

ಚಿತ್ರದುರ್ಗ : ಮೊಳಕಾಲ್ಮೂರು ಕ್ಷೇತ್ರದ ಮಾಜಿ ಶಾಸಕ ನೆರ್ಲಗುಂಟೆ ಎನ್. ತಿಪ್ಪೇಸ್ವಾಮಿ ಪುತ್ರ ಶಿವಕುಮಾರ್ ಬುಧವಾರ ಮೃತಪಟ್ಟಿದ್ದಾರೆ. 32 ವರ್ಷದ ಶಿವಕುಮಾರ್ ( Molakalmur Tippeswamy son ) ನ್ಯುಮೋನಿಯಾ ಕಾಯಿಲೆಯಿಂದ ಬಳಲುತ್ತಿದ್ದರು.  ತಮ್ಮ ಆರೋಗ್ಯ ಸುಧಾರಣೆ ಸಲುವಾಗಿ  ಬೆಂಗಳೂರು, ದಾವಣಗೆರೆ, ಚಿತ್ರದುರ್ಗದಲ್ಲಿ ಚಿಕಿತ್ಸೆ ಪಡೆದಿದ್ದ ಅವರು ಚಿತ್ರದುರ್ಗದ ಖಾಸಗಿ ಆಸ್ಪತ್ರೆಯೊಂದರಲ್ಲಿ ಮೃತ ಪಟ್ಟಿದ್ದಾರೆ.

ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಲ್ಲಿ ತಿಪ್ಪೇಸ್ವಾಮಿ ಟಿಕೆಟ್ ವಂಚಿತರಾಗಿದ್ದರು. ಶ್ರೀರಾಮುಲು ಕ್ಷೇತ್ರಕ್ಕೆ ವಲಸೆ ಬಂದ ಕಾರಣ ತಿಪ್ಪೇಸ್ವಾಮಿ ಪಕ್ಷೇತರರಾಗಿ ಸ್ಪರ್ಧಿಸಿ ಭಾರೀ ಅಂತರದಿಂದ ಸೋಲು ಕಂಡಿದ್ದರು. ಈ ವೇಳೆ ತಂದೆಯ ಗೆಲುವಿಗಾಗಿ ಶಿವಕುಮಾರ್ ಸಿಕ್ಕಾಪಟ್ಟೆ ಶ್ರಮಿಸಿದ್ದರು.

ಇದನ್ನೂ ಓದಿ : ಝೀ ನ್ಯೂಸ್ Anchor ಬಂಧಿಸಲು 2 ರಾಜ್ಯದ ಪೊಲೀಸರ ನಡುವೆ ಕಿತ್ತಾಟ

ತಂದೆಯ ರಾಜಕೀಯ ಭವಿಷ್ಯಕ್ಕಾಗಿ ಓಡಾಡುತ್ತಿದ್ದ ಶಿವಕುಮಾರ್ ಕ್ಷೇತ್ರದ ಜನರ ಪ್ರೀತಿಗೆ ಪಾತ್ರರಾಗಿದ್ದರು. ವಿಧಿಯಾಟ ಅಂದ್ರೆ 20 ವರ್ಷಗಳ ಹಿಂದೆ ತಿಪ್ಪೇಸ್ವಾಮಿ ಪುತ್ರಿಯೊಬ್ಬಳನ್ನು ಕಳೆದುಕೊಂಡಿದ್ದರು. ಇದೀಗ ಪುತ್ರ ಶೋಕ. ಇಬ್ಬರೂ ಮಕ್ಕಳನ್ನು ಕಳೆದುಕೊಂಡು ತಿಪ್ಪೇಸ್ವಾಮಿ ಕಣ್ಣೀರಿನಲ್ಲಿ ಕೈ ತೊಳೆಯುವಂತಾಗಿದೆ.

Mangalore rain dakshina-kannada/mud-slide-on-to-house-2-rescued-2-not-traced-in-panjikal-village-in-bantwal-taluk

ಬಂಟ್ವಾಳದಲ್ಲಿ ಮನೆ ಮೇಲೆ ಬಿದ್ದ ಗುಡ್ಡ : ಮಣ್ಣಿನಡಿ ಸಿಲುಕಿದ ನಾಲ್ವರು ಕಾರ್ಮಿಕರು

ದಕ್ಷಿಣ ಕನ್ನಡ ಜಿಲ್ಲೆಯ ಮಳೆ ಅಬ್ಬರಿಸುತ್ತಿದೆ. ಹಲವು ಕಡೆಗಳಲ್ಲಿ ಅನಾಹುತ ಸಂಭವಿಸಿದೆ. ಆದರೆ ಜಿಲ್ಲೆಯಿಂದ ಸಚಿವರಾದ ಮೂವರು ನಾಪತ್ತೆಯಾಗಿದ್ದಾರೆ. ಪರಿಹಾರ ಕಾರ್ಯಗಳತ್ತ ಅದ್ಯಾವ ಸಚಿವನೂ ಚಿತ್ತ ಹರಿಸಿಲ್ಲ. ಈ ನಡುವೆ Mangalore rain ಅಬ್ಬರಕ್ಕೆ ಮನೆಯ ಮೇಲೆ ಗುಡ್ಡ ಕುಸಿದು ಬಿದ್ದಿದೆ.

ಬಂಟ್ವಾಳ :  ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮಳೆಯ ಅಬ್ಬರ ತೀವ್ರವಾಗಿದೆ.( Mangalore rain) ಹಲವು ಕಡೆಗಳಲ್ಲಿ ಅನಾಹುತ ಸಂಭವಿಸಿದೆ. ಈ ನಡುವೆ ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಪಂಜಿಕಲ್ಲಿನಲ್ಲಿ ಮನೆಯ ಮೇಲಿದ್ದ ಗುಡ್ಡ ಕುಸಿದು ನಾಲ್ವರು ಮಣ್ಣಿನಡಿ ಸಿಲುಕಿದ ದುರ್ಘಟನೆ ಸಂಭವಿಸಿದೆ.

ಹೆನ್ರಿ ಅನ್ನುವವರಿಗೆ ಸೇರಿದ ಜಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ. ಮನೆಯ ಹೊರಗಿರುವ ಕೊಠಡಿಗೆ ಗುಡ್ಡ ಜರಿದು ಬಿದ್ದ ಪರಿಣಾಮ ಹೆನ್ರಿಯವರ ತೋಟದ ಕೆಲಸಕ್ಕೆ ಬಂದ ಉತ್ತರ ಕನ್ನಡದ ನಾಲ್ವರು ಮಣ್ಣಿನೊಳಗೆ ಸಿಲುಕಿಕೊಂಡಿದ್ದಾರೆ. ಇದೀಗ ಇಬ್ಬರನ್ನು ಸ್ಥಳೀಯರು ರಕ್ಷಿಸಿದ್ದು, ಇನ್ನುಳಿದ ಇಬ್ಬರಿಗಾಗಿ ಶೋಧ ಕಾರ್ಯ ಮುಂದುವರಿದಿದೆ. ಸ್ಥಳಕ್ಕೆ ಜೆಸಿಬಿ

Tags: MAIN
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್