crossorigin="anonymous"> Niger gold mine collapse : 18 ಮಂದಿ ಜೀವಂತ ಸಮಾಧಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Niger gold mine collapse : 18 ಮಂದಿ ಜೀವಂತ ಸಮಾಧಿ

Radhakrishna Anegundi by Radhakrishna Anegundi
09-11-21, 12 : 53 pm
in ವಿದೇಶ
More than a dozen killed in Niger gold mine collapse
Share on FacebookShare on TwitterWhatsAppTelegram

ಚಿನ್ನದ ಗಣಿ ಕುಸಿದ ಪರಿಣಾಮ 18 ಮಂದಿ ಜೀವಂತ ಸಮಾಧಿಯಾಗಿರುವ ಘಟನೆ ನೈಜಿರಿಯಾ ಗಡಿಯ ದಕ್ಷಿಣ ನೈಜರ್ ನ ಗರೀನ್ ಲಿಮಾನ್ ಗಣಿಯಲ್ಲಿ ನಡೆದಿದೆ. ( ನೈಜರ್ ಹಾಗೂ ನೈಜೀರಿಯಾ ಅಕ್ಕಪಕ್ಕದ ರಾಷ್ಟ್ರಗಳಾಗಿವೆ) ಇನ್ನು ಘಟನೆಯಲ್ಲಿ 7 ಮಂದಿಯ ಸ್ಥಿತಿ ಗಂಭೀರವಾಗಿದ್ದು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಗಣಿಯ ಬಾವಿಯೊಳಗೆ ಕಾರ್ಮಿಕರು ಅಗೆಯುವ ಕಾರ್ಯ ನಡೆಸುತ್ತಿದ್ದ ವೇಳೆ ಏಕಾಏಕಿ ಗೋಡೆಗಳು ಕುಸಿದು ಬಿದ್ದಿದೆ. ಘಟನೆ ನಡೆದ ತಕ್ಷಣ ರಕ್ಷಣೆ ಕಾರ್ಯಾಚರಣೆ ಪ್ರಾರಂಭಿಸಲಾಯ್ತು. ಆದರೆ ಅಷ್ಟು ಹೊತ್ತಿಗೆ ಕಾಲ ಮೀರಿ ಹೋಗಿತ್ತು. ಹೀಗಾಗಿ 7 ಮಂದಿಯನ್ನು ಮಾತ್ರ ರಕ್ಷಿಸಲು ಸಾಧ್ಯವಾಯ್ತು. ಉಳಿದ 18 ಮಂದಿ ಜೀವಂತ ಸಮಾಧಿಯಾಗಿದ್ದು, ಇನ್ನೂ ಮೂರು ಮೃತದೇಹಗಳನ್ನು ಹೊರ ತೆಗೆಯಬೇಕಾಗಿದೆ. ನೈಜರ್ನ ಗರೀನ್ ಲಿಮಾನ್ ಗಣಿಯನ್ನು ಕೆಲ ತಿಂಗಳುಗಳ ಹಿಂದಷ್ಟೇ ಕಂಡು ಹಿಡಿಯಲಾಗಿತ್ತು.

2020ರ ಸಪ್ಟಂಬರ್ ನಲ್ಲಿ ಕಾಂಗೋದಲ್ಲಿ ಸಂಭವಿಸಿದ ಚಿನ್ನದ ಗಣಿ ಕುಸಿತದಲ್ಲಿ 50ಕ್ಕೂ ಹೆಚ್ಚು ಮಂದಿ ಮೃತಪಟ್ಟಿದ್ದರು. ಕಳಪೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳುತ್ತಿರುವ ಕಾರಣ ಪದೇ ಪದೇ ಚಿನ್ನದ ಗಣಿ ಕುಸಿತ ಸಂಭವಿಸುತ್ತಲೇ ಇರುತ್ತದೆ. ದುಬಾರಿ ಚಿನ್ನವನ್ನು ಹುಡುಕಿ ತೆಗೆಯುವ ಈ ಕಾರ್ಮಿಕರ ಬದುಕು ಮಾತ್ರ ಇಂದಿಗೂ ಕತ್ತಲಲ್ಲಿರುವುದು ವಿಪರ್ಯಾಸವೇ ಸರಿ.

18 people killed and seven others injured in southern Niger after an artisanal mine collapsed,

Tags: MAINNiger gold
Share36TweetSendShare

Discussion about this post

Related News

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ತೆಳು – ಬಿಗಿ – ಚಿಕ್ಕದಾದ ಬಟ್ಟೆ ಧರಿಸಬಾರದು : ಅಫ್ಫಾನಿಸ್ತಾನದಲ್ಲಿ ಮಹಿಳೆಯರಿಗೆ ಹೊಸ ನಿಯಮ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ಆಫ್ರಿಕಾ ದೇಶದ ಮಂಕಿ ಪಾಕ್ಸ್ ಪಾಕಿಸ್ತಾನಕ್ಕೆ ಎಂಟ್ರಿ : ಭಾರತಕ್ಕೆ ಶುರುವಾಯ್ತು ಢವ ಢವ

ವಲಸಿಗ V/S ಬ್ರಿಟಿಷರ ನಡುವೆ ಸಂಘರ್ಷ : ಬ್ರಿಟನ್ ನಲ್ಲಿ ಹಿಂಸಾಚಾರ

ಕ್ಯೂಬಾದಲ್ಲಿ Cuba ಪೆಟ್ರೋಲ್ ದರ 456 ರೂಪಾಯಿಗೆ ಏರಿಕೆ

ಬತ್ತಿ ಹೋಗುತ್ತಿದೆ ಅಮೆಜಾನ್ ನದಿ : ಜಗತ್ತಿನ ಅಂತ್ಯಕ್ಕೆ ಸಿಕ್ತು ಮತ್ತೊಂದು ಮುನ್ಸೂಚನೆ

Warships In Karachi: ಪಾಕಿಸ್ತಾನದ ಕರಾಚಿ ಬಂದರಿನಲ್ಲಿ ಚೀನಾ ಯುದ್ಧ ನೌಕೆ

Joe Biden Visit Israel : ಅಮೆರಿಕ ಅಧ್ಯಕ್ಷ ಜೋ ಬೈಡನ್‌ ನಾಳೆ ಇಸ್ರೇಲ್‌ಗೆ

facebook meta : ಫೇಸ್ ಬುಕ್ ನಲ್ಲೂ 11000 ಸಿಬ್ಬಂದಿ ವಜಾ : ಅಸಲಿಗೆ ಕಾರಣವೇನು ಗೊತ್ತಾ…?

Indian American : ಅಮೆರಿಕಾದ ನೆಲದಲ್ಲಿ ಅವಮಾನ : ಆರೋಪಿ ಮಹಿಳೆಯನ್ನು ಬಂಧಿಸಿದ ಪೊಲೀಸರು

mexico modi : ಯುದ್ದ ತಡೆಯಲು ಮೋದಿ ನೇತೃತ್ವದಲ್ಲಿ ಸಮಿತಿ ರಚಿಸಿ : ಮೆಕ್ಸಿಕೋ ಆಗ್ರಹ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್