crossorigin="anonymous"> ದಿ.ಅನಂತ ಕುಮಾರ್ ಕಾರ್ಯಾಲಯ ನಿರಾಕರಿಸಿದ ತೇಜಸ್ವಿ ಸೂರ್ಯ : ಮಕ್ಕಳ ಗ್ರಂಥಲಾಯಕ್ಕೆ ಸಂಸದರ ಕಣ್ಣು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ದಿ.ಅನಂತ ಕುಮಾರ್ ಕಾರ್ಯಾಲಯ ನಿರಾಕರಿಸಿದ ತೇಜಸ್ವಿ ಸೂರ್ಯ : ಮಕ್ಕಳ ಗ್ರಂಥಲಾಯಕ್ಕೆ ಸಂಸದರ ಕಣ್ಣು

Radhakrishna Anegundi by Radhakrishna Anegundi
20-09-19, 1 : 25 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಚುನಾವಣೆ ನಿಂತ ಕ್ಷಣದಿಂದಲೂ ಸದಾ ವಿವಾದಕ್ಕೆ ಗುರಿಯಾಗುತ್ತಲೇ ಬಂದಿದ್ದಾರೆ.

ಈ ನಡುವೆ ಮತ್ತೊಂದು ವಿವಾದವನ್ನು ಮೈಮೇಲೆ ಎಳೆದುಕೊಂಡಿರುವ ಸಂಸದರು, ಸ್ಥಳೀಯರ ಶಾಸಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.

amazon

ಸಂಸದರಾಗಿ ಆಯ್ಕೆಯಾದವರಿಗೆ ಅವರ ಕ್ಷೇತ್ರ ವ್ಯಾಪ್ತಿಯಲ್ಲಿ ಕಚೇರಿಗೆ ಹೊಂದಲು ಅವಕಾಶವಿದೆ. ಈ ಹಿಂದೆ ಸಂಸದರಾಗಿದ್ದ ಅನಂತ ಕುಮಾರ್ ಅವರಿಗೆ ಬಿಬಿಎಂಪಿ ಸೌತ್ ಎಂಡ್ ವೃತ್ತದಲ್ಲಿ ಕಚೇರಿ ವ್ಯವಸ್ಥೆಯನ್ನು ಮಾಡಿಕೊಟ್ಟಿತ್ತು. ಬದಲಾದ ರಾಜಕೀಯ ಪರಿಸ್ಥಿತಿಯಲ್ಲಿ ದಿ. ಅನಂತ್ ಕುಮಾರ್ ಬಳಕೆ ಮಾಡುತ್ತಿದ್ದ ಕಚೇರಿಯನ್ನೇ ನೂತನ ಸಂಸದ ಕಚೇರಿಗಾಗಿ ಬಿಬಿಎಂಪಿ ನಿಗದಿ ಮಾಡಿತ್ತು.

ಆದರೆ ಇದನ್ನು ನಿರಾಕರಿಸಿರುವ ತೇಜಸ್ವಿ ಸೂರ್ಯ ಬಿಬಿಎಂಪಿಯ 168ನೇ ವಾರ್ಡ್‌ನಲ್ಲಿರುವ ಗ್ರಂಥಾಲಯದ ಸ್ಥಳವನ್ನು ನೀಡುವಂತೆ ಬಿಬಿಎಂಪಿಗೆ ಮನವಿ ಮಾಡಿದ್ದಾರೆ. ಸಂಸದರು ಮನವಿ ಮಾಡುತ್ತಿದ್ದಂತೆ, ಈ ಸ್ಥಳವನ್ನು ಸಂಸದ ತೇಜಸ್ವಿ ಸೂರ್ಯ ಅವರ ಕೆಲಸಕಾರ್ಯಗಳಿಗೆ ಬಳಸಲು ಕಾಯ್ದಿರಿಸಲಾಗಿದೆ ಎಂದು ಬಿಬಿಎಂಪಿ ಆದೇಶ ಹೊರಡಿಸಿದೆ.

amazon shirt

ತೇಜಸ್ವಿ ಸೂರ್ಯ ಕಚೇರಿಗೆಗಾಗಿ ಬೇಡಿಕೆ ಇಟ್ಟಿರುವ ಸ್ಥಳ ಜನ ಸಾಮಾನ್ಯರಿಗೆ ಸಾಕಷ್ಟು ಅನುಕೂಲವಾಗಿತ್ತು.
ಮಕ್ಕಳ ಪಾಠ ಕಲಿಕೆಗಾಗಿ ಇರುವ ಕೆಲವೇ ಕೆಲವು ಗ್ರಂಥಾಲಯಗಳಲ್ಲಿ ಇದೂ ಸಹ ಒಂದು. ಇನ್ನು ವಿಜಯ್ ಕಾಲೇಜ್ ಡಿಇಒ ಸಮೀರ್ ಸಿಂಹ ಅವರು ಇಲ್ಲಿ ಮಕ್ಕಳಿಗೆ ಟ್ಯೂಷನ್ ಕೂಡಾ ಮಾಡುತ್ತಿದ್ದರು. ಕೆಲವು ಸಂಘ ಸಂಸ್ಥೆಗಳು ಸುತ್ತಮುತ್ತಲಿನ ಬಡ ಮಕ್ಕಳಿಗೆ ಎಸ್‌ಎಸ್‌ಎಲ್‌ಸಿ ಟ್ಯೂಷನ್ ಮಾಡಲು ಈ ಕಟ್ಟಡವನ್ನು ಉಪಯೋಗಿಸುತ್ತಿದ್ದವು.

ಆದರೆ ಇದೀಗ ತೇಜಸ್ವಿ ಸೂರ್ಯ ಇಲ್ಲಿ ಸಂಸದರ ಕಚೇರಿ ಪ್ರಾರಂಭಿಸಿದ್ದಾರೆ ಈ ಎಲ್ಲಾ ಚಟುವಟಿಕೆಗಳಿಗೆ ಬ್ರೇಕ್ ಬೀಳುತ್ತದೆ.

ಹಾಗೇ ನೋಡಿದರೆ ಅನಂತ ಕುಮಾರ್ ಅವರು ಬಳಸುತ್ತಿದ್ದ ಕಚೇರಿಯನ್ನೇ ತೇಜಸ್ವಿ ಸೂರ್ಯ ಬಳಸಬಹುದಾಗಿತ್ತು. ಆದರೆ ಅದ್ಯಾಕೆ ಈ ನಿರ್ಧಾರ ಕೈಗೊಂಡರೋ ಗೊತ್ತಿಲ್ಲ. ಈ ಬಗ್ಗೆ ತೇಜಸ್ವಿ ಸೂರ್ಯ ಬಹಿರಂಗವಾಗಿ ಏನೂ ಹೇಳಿಲ್ಲ. ಈ ಬಗ್ಗೆ ಮೋದಿ ಹಾಗೂ ಅಮಿತ್ ಶಾ ಅವರಿಗೆ ಟ್ವೀಟರ್ ಮೂಲಕ ದೂರು ಕೊಡುವುದೇ ಬೆಟರ್.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190920112913″); document.getElementById(“div_6020190920112913”).appendChild(scpt);

ಇನ್ನು ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಜಯನಗರ ಶಾಸಕಿ ಸೌಮ್ಯ ರೆಡ್ಡಿ, ತೇಜಸ್ವಿ ಸೂರ್ಯ ನಡೆಯನ್ನು ಖಂಡಿಸಿದ್ದಾರೆ. ತಾವು ಜಯನಗರದ ಸ್ಥಳೀಯ ಶಾಸಕಿ. ಜಯನಗರ ವ್ಯಾಪ್ತಿಗೆ ಬರುವ ಬಿಬಿಎಂಪಿ ಕಟ್ಟಡದಲ್ಲಿ ಕಚೇರಿ ಪ್ರಾರಂಭಿಸುವ ಬಗ್ಗೆ ಸಂಸದರು ವಿಚಾರವನ್ನು ತಮ್ಮ ಗಮನಕ್ಕೆ ತಾರದೇ ನೇರವಾಗಿ ಬಿಬಿಎಂಪಿ ಆಯುಕ್ತರಿಂದಲೇ ಕಚೇರಿಯನ್ನು ನಿಗದಿ ಮಾಡಿಸಿಕೊಂಡಿದ್ದಾರೆ. ನಾನು ವಿಜಯ್ ಕುಮಾರ್ ಅವರು ಬಳಸುತ್ತಿದ್ದ ಶಾಸಕರ ಕಚೇರಿಯನ್ನೇ ಬಳಸುತ್ತಿದ್ದೇನೆ. ಅನಂತ್ ಕುಮಾರ್ ಅವರ ಕಚೇರಿ ಚೆನ್ನಾಗಿಯೆ ಇದೆ. ಅದನ್ನೇ ತೇಜಸ್ವಿ ಸೂರ್ಯ ಬಳಸಬಹುದಿತ್ತು. ಆದರೆ ಹೀಗೆ ಏಕೆ ಗ್ರಂಥಾಲಯವಿರುವ ಜಾಗದಲ್ಲಿ ಕಚೇರಿಯನ್ನು ಪ್ರಾರಂಭಿಸುತ್ತಿದ್ದಾರೋ ಗೊತ್ತಿಲ್ಲ ಎಂದಿದ್ದಾರೆ.

var domain = (window.location != window.parent.location)? document.referrer : document.location.href; if(domain==””){domain = (window.location != window.parent.location) ? window.parent.location: document.location.href;} var scpt=document.createElement(“script”); var GetAttribute = “afpftpPixel_”+(Math.floor((Math.random() * 500) + 1))+”_”+Date.now() ; scpt.src=”//adgebra.co.in/afpf/GetAfpftpJs?parentAttribute=”+GetAttribute; scpt.id=GetAttribute; scpt.setAttribute(“data-pubid”,”3934″); scpt.setAttribute(“data-slotId”,”1″); scpt.setAttribute(“data-templateId”,”60″); scpt.setAttribute(“data-accessMode”,”1″); scpt.setAttribute(“data-domain”,domain); scpt.setAttribute(“data-divId”,”div_6020190920112913″); document.getElementById(“div_6020190920112913”).appendChild(scpt);
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್