crossorigin="anonymous"> Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mysuru crime : ಮೈಸೂರಿನ ಖಾಸಗಿ ಹೋಟೆಲ್‍ನಲ್ಲಿ ಯುವತಿ ಕೊಲೆ : ಪ್ರಿಯಕರನ್ನು ಬಂಧಿಸಿದ ಪೊಲೀಸರು

Radhakrishna Anegundi by Radhakrishna Anegundi
02-09-22, 4 : 23 pm
in ಕ್ರೈಮ್
Mysuru crime student murdere-hotel mysore lover arrest
Share on FacebookShare on TwitterWhatsAppTelegram

ಪ್ರೀತಿ ಮಾಯೆ ಹುಷಾರು ಕಣ್ಣೀರ್ ಮಾರೋ ಬಝಾರೂ ( Mysuru crime)

ಮೈಸೂರು : ಸಾಂಸ್ಕೃತಿಕ ನಗರಿಯ ಮೈಸೂರು-ಹುಣಸೂರು ರಸ್ತೆಯ ಖಾಸಗಿ ಹೋಟೆಲ್ ನಲ್ಲಿ ಗುರುವಾರ ಬೆಳಗ್ಗೆ ನಡೆದ ಕೊಲೆ ಪ್ರಕರಣ ( Mysuru crime) ಬೇಧಿಸುವಲ್ಲಿ ಮೈಸೂರು ಪೊಲೀಸರು ಯಶಸ್ವಿಯಾಗಿದ್ದಾರೆ. ಈ ಸಂಬಂಧ ಪ್ರಿಯಕರ ಆಶಿಕ್ (28) ಎಂಬಾತನನ್ನು ಬಂಧಿಸಲಾಗಿದೆ.

ಆಗಸ್ಟ್ ತಿಂಗಳ ಕೊನೆಗೆ ಹೋಟೆಲ್ ಗೆ ಬಂದಿದ್ದ ಅಪೂರ್ವ ಶೆಟ್ಟಿ (21) ಮತ್ತು ಆಶಿಕ್ (28) ಮೂರು ದಿನಗಳ ಕಾಲ ವಾಸ್ತವ್ಯ ಹೂಡಿದ್ದರು. ಸಪ್ಟಂಬರ್ 1 ರಂದು ಬೆಳಗ್ಗೆ 7.30ರ ಸುಮಾರಿಗೆ ಆಶಿಕ್ ಹೋಟೆಲ್‍ನಿಂದ ಹೊರ ಹೋಗಿದ್ದು ಬಳಿಕ ಹಿಂತಿರುಗಿರಲಿಲ್ಲ. ಮಧ್ಯಾಹ್ನದ ವೇಳೆಗೆ ಅಪೂರ್ವ ಕೊಲೆಯಾಗಿರುವ ವಿಚಾರ ಬೆಳಕಿಗೆ ಬಂದಿದ್ದು, ಆಕೆಯನ್ನು ಗುರುವಾರ ಬೆಳಗ್ಗೆ ಕೊಲೆ ಮಾಡಲಾಗಿದೆಯೇ? ಅಥವಾ ಬುಧವಾರವೇ ಕೊಲೆ ಮಾಡಲಾಗಿತ್ತೇ ಎಂಬುದು ತನಿಖೆ ನಂತರ ತಿಳಿಯಬೇಕಾಗಿದೆ.    

Read More : Papad kerala : ಹಪ್ಪಳಕ್ಕಾಗಿ ಮದುವೆ ಮನೆಯಲ್ಲಿ ಗಲಾಟೆ : 1.5 ಲಕ್ಷ ರೂಪಾಯಿ ನಷ್ಟ

ಇನ್ನು ಮೃತಳನ್ನು ಮೈಸೂರು ಜಿಲ್ಲೆ, ಪಿರಿಯಾಪಟ್ಟಣ ತಾಲೂಕು, ರಾವಂದೂರು ಹೋಬಳಿ, ಹರಳಹಳ್ಳಿ ಗ್ರಾಮದ ರವಿ ಎಂಬುವರ ಪುತ್ರಿ ಎಂದು ಗುರುತಿಸಲಾಗಿದೆ.

ಮೈಸೂರಿನ ವಿಜಯನಗರ 2ನೇ ಹಂತದಲ್ಲಿರುವ ಖಾಸಗಿ ಕಾಲೇಜಿನಲ್ಲಿ ಅಂತಿಮ ವರ್ಷದ ಇಂಜಿನಿಯರ್ ಪದವಿ ಓದುತ್ತಿದ್ದ ವಿದ್ಯಾರ್ಥಿನಿ ಅಪೂರ್ವ ಶೆಟ್ಟಿ, ಆಗಸ್ಟ್ 29ರಂದು ರಾತ್ರಿ ಪ್ರಿಯಕರ ಆಶಿಕ್ ಜೊತೆ ವಿನೋಬ ರಸ್ತೆಯಲ್ಲಿರುವ ಹೋಟೆಲ್‍ವೊಂದರ 2ನೇ ಮಹಡಿಯ ಕೊಠಡಿಯಲ್ಲಿ ವಾಸ್ತವ್ಯ ಹೂಡಿದ್ದರು. ಕೊಠಡಿ ಪಡೆಯುವಾಗ ಆಶಿಕ್, ಹಿನಕಲ್ ಗ್ರಾಮ ಎಂದು ವಿಳಾಸ ನೀಡಿದ್ದ.

Mysuru crime

ಇದೇ ವೇಳೆ ಇಬ್ಬರ ನಡುವೆ ಗಲಾಟೆ ಶುರುವಾಗಿದೆ. ಈ ಗಲಾಟೆಯಲ್ಲಿ ಆರೋಪಿ ಆಶಿಕ್, ಅಪೂರ್ವ ಶೆಟ್ಟಿಯ ಮೇಲೆ ಹಲ್ಲೆ ಮಾಡಿ ಕತ್ತು ಹಿಸುಕಿ ಕೊಲೆ ಮಾಡಿ ಪರಾರಿಯಾಗಿದ್ದ ಎಂಬ ಮಾಹಿತಿ ಲಭ್ಯವಾಗಿದೆ. ಪ್ರೇಯಸಿಯನ್ನು ಕೊಲೆ ಮಾಡಿದ ಬಳಿಕ ಹೋಟೆಲ್ ರೂಮ್​ನಿಂದ ಎಸ್ಕೇಪ್ ಆಗಿದ್ದ, ಆರೋಪಿ ಆಶಿಕ್ ಪಿರಿಯಾಪಟ್ಟಣದ ಕಂಪ್ಲಾಪುರ ಬಳಿ ತೆರಳಿ ಆತ್ಮಹತ್ಯೆಗೆ ಯತ್ನಿಸಿದ್ದನಂತೆ. ಆದರೆ ಪೊಲೀಸರು ಮೊಬೈಲ್ ಟವರ್ ಲೊಕೇಶನ್ ಆಧರಿಸಿ ಆರೋಪಿ ಇದ್ದ ಸ್ಥಳವನ್ನು ಪತ್ತೆ ಹಚ್ಚಿ ವಶಕ್ಕೆ ಪಡೆದುಕೊಂಡಿದ್ದಾರೆ.

ಈ ಘಟನೆಯ ಸಂಬಂಧ ದೇವರಾಜ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Tags: FEATURED
ShareTweetSendShare

Discussion about this post

Related News

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 16 ಬಾಲ್ಯ ವಿವಾಹ ಪ್ರಕರಣಗಳು ದಾಖಲು

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ಎರಡು ದಿನಗಳ ಹಿಂದಷ್ಟೇ ಮದುವೆಯಾಗಿದ್ದ ನವ ದಂಪತಿ ಕಾರು ಅಪಘಾತ : ಸ್ಥಳದಲ್ಲೇ ಕೊನೆಯುಸಿರೆಳೆದ ಪತ್ನಿ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ವಿಮಾನದಲ್ಲಿ ಬಂದು ಬೆಂಗಳೂರಿನಲ್ಲಿ ಕದಿಯುತ್ತಿದ್ದ ಯುಪಿ ಖದೀಮರ ಬಂಧನ

ಅತ್ತ ದರ್ಶನ್ ಬಳ್ಳಾರಿ ಜೈಲು ಸೇರಿದ ಬೆನ್ನಲ್ಲೇ ಇತ್ತ ಎಸಿಪಿ ಚಂದನ್ ಮುಂದೆ ಹಾಜರಾದ ಚಿಕ್ಕಣ್ಣ

ಜೈಲಲ್ಲಿ ದರ್ಶನ್’ಗೆ ಆತಿಥ್ಯ : ತನಿಖೆಯ ಮೇಲುಸ್ತುವಾರಿ ವಹಿಸಿಕೊಂಡ ಆಯುಕ್ತ ಬಿ. ದಯಾನಂದ್

ಕಾಂಗ್ರೆಸ್ ಸರ್ಕಾರದ ದುರಾಡಳಿತಕ್ಕೆ ಸಾಕ್ಷಿ : ಜೈಲಲ್ಲಿ ದರ್ಶನ್ ದರ್ಬಾರ್

ಅಪ್ಪನಿಂದ ಕಿರುಕುಳ ಮಗನಿಂದ ಅತ್ಯಾ*ಚಾರ | ರಿಪಬ್ಲಿಕ್ ಹಾಸನದ ಕಾಮಕಾಂಡ Karnataka sex tape scandal

ಐವರು ಮಂಗಳ ಮುಖಿಯರ ಅಟ್ಟಹಾಸ : ಮರ್ಮಾಂಗ ಕತ್ತರಿಸಿ ಲಿಂಗ ಪರಿವರ್ತನೆ

ತಾಯಿ ಮಗನ ಅಪಹರಣ : 9 ಮಂದಿ ಕ್ರಿಮಿನಲ್ ಗಳ ಬಂಧನ

ಪೊಲೀಸರ ನಿರ್ಲಕ್ಷ್ಯದಿಂದ ಬೇಸತ್ರ ಜನತೆ : ಫ್ಲೈ ಓವರ್ ನಿಂದ ವ್ಹೀಲಿಂಗ್ ಕೋರರ ಬೈಕ್ ಎಸೆದ ನಾಗರಿಕರು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್