crossorigin="anonymous"> 10 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ಜಿಂಕೆ ಮರಿ... - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

10 ವರ್ಷದ ಬಳಿಕ ಕನ್ನಡಕ್ಕೆ ಮರಳಿದ ಜಿಂಕೆ ಮರಿ…

Radhakrishna Anegundi by Radhakrishna Anegundi
07-08-18, 2 : 41 pm
in ನ್ಯೂಸ್ ರೂಮ್
nandita swetha5
Share on FacebookShare on TwitterWhatsAppTelegram

ನಂದಿತಾ ಶ್ವೇತಾ ಚಂದನವನದ ಅಭಿಮಾನಿಗಳಿಗೆ ಹೊಸಬರಲ್ಲ. ಹಾಗಂತ ಅಷ್ಟೇನೂ ಪರಿಚಿತರೂ ಅಲ್ಲ.

ಅಪ್ಪಟ್ಟದ ಕನ್ನಡದ ಹುಡುಗಿಯಾಗಿದರೂ ತಮಿಳು ಚಿತ್ರ ಅಭಿಮಾನಿಗಳಿಗೆ ನೆಚ್ಚಿನ ನಟಿ ಈಕೆ.  ಕನ್ನಡದಲ್ಲಿ ನೆಲೆ ನಿಲ್ಲುವುದಕ್ಕೆ ಎಲ್ಲಾ ಅರ್ಹತೆಗಳು ಇದ್ದರೂ ಕನ್ನಡದಲ್ಲಿ ಆಕೆಗೆ ದೊಡ್ಡ ಅವಕಾಶಗಳು ಸಿಗಲಿಲ್ಲ.

ಲೂಸ್ ಮಾದ ಯೋಗಿ ಅವರ ಮೊದಲ ಸಿನಿಮಾ ‘ನಂದ ಲವ್ಸ್ ನಂದಿತಾ’ ಮೂಲಕ ಚಿತ್ರರಂಗಕ್ಕೆ ಕಾಲಿಟ್ಟ ಶ್ವೇತಾ ಅವರಿಗೆ ಅವಕಾಶಗಳು ಸಿಗಲಿಲ್ಲ. ಜಿಂಕೆಮರಿ ಹಾಡು ಸೂಪರ್ ಡೂಪರ್ ಹಿಟ್ ಆದರೂ ನಿರ್ದೇಶಕರ ಪಾಲಿಗೆ ಈಕೆ ಲಕ್ ಹುಡುಗಿಯಾಗಲೇ ಇಲ್ಲ. ಹೀಗಾಗಿ ನಾಲ್ಕು ವರ್ಷದ ನಂತರ ಕಾಲಿವುಡ್ ಗೆ ಕಾಲಿಟ್ಟರು. ಈಕೆಯ ಕಾಲ್ಗುಣ ಚೆನ್ನಾಗಿದೆ ಅಂದವರು ಅವಕಾಶಗಳ ಮೇಲೆ ಅವಕಾಶ ಕೊಡುತ್ತ ಹೋದರು.

ಇದೀಗ ಮತ್ತೆ ತವರು ನೆಲ ಕೈ ಬೀಸಿ ಕರೆದಿದ್ದು, ಯಶ್ ನಟನೆಯ ‘ಕಿರಾತಕ 2’ ಚಿತ್ರಕ್ಕೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ. ಈಗಾಗಲೇ 18 ಚಿತ್ರಗಳನ್ನು ನಟಿಸಿರುವ ಶ್ವೇತಾ ಅವರಿಗೆ ‘ಕಿರಾತಕ 2’ 19ನೇ ಚಿತ್ರ. ಇದರಲ್ಲಿ ಎರಡು ತೆಲುಗು ಮತ್ತು ಒಂದು ಹಿಂದಿ ಚಿತ್ರ ಸೇರಿದೆ.

s1

‘ಕಿರಾತಕ 2’ ಸಿನಿಮಾದಲ್ಲಿ ಇಬ್ಬರು ನಾಯಕಿಯರಿದ್ದು,ಒಂದು ಪಾತ್ರಕ್ಕೆ ಶ್ವೇತಾ ಆಯ್ಕೆಯಾಗಿದ್ದಾರೆ.

ಇನ್ನು ನಂದಿತಾ ಅವರಿಗೆ ಚಿತ್ರರಂಗಕ್ಕೆ ಬರುವ ಯೋಚನೆಯೇ ಇರಲಿಲ್ಲ. ಏಕಾಏಕಿ’ನಂದ ಲವ್ಸ್ ನಂದಿತಾ’ ಆಫರ್ ಬಂತು.  ಆಗಿನ್ನು ಕಾಲೇಜು ಓದುತ್ತಿದ್ದವರು ಆಫರ್ ಒಪ್ಪಿಕೊಂಡರು. ಆದರೆ ಸಿನಿಮಾ ನೋಡಿದ ಅವರಿಗೆ ಅನ್ನಿಸಿದ್ದು, ನಾನು ಇನ್ನೂ ಪಳಗಬೇಕು ಎಂದು. ಹೀಗಾಗಿ ನಟನೆಯ ತರಬೇತಿ ಕಡೆ ಹೋದರು.  ಓದು ಮುಗಿಸಿ ಒಂದಿಷ್ಟು ದಿನ ಮಾಡೆಲಿಂಗ್ ಮಾಡಿದರು.

ಅಷ್ಟು ಹೊತ್ತಿಗೆ ಕನ್ನಡದಿಂದ ಬಂದ ಆಫರ್ ಗಳು ಶ್ವೇತಾ ಅವರಿಗೆ ಇಷ್ಟವಾಗಲಿಲ್ಲ. ಹೀಗಾಗಿ ತಮಿಳಿನಿಂದ ಬಂದ ಆಫರ್ ಗೆ ಜೈ ಅಂದರು.

ತಮಿಳಿಗೆ ಹೋದ ಬಳಿಕವೂ ಶ್ವೇತಾ ಅವರಿಗೆ ಕನ್ನಡದಿಂದ ಆಫರ್ ಬಂದಿತ್ತು. ಆದರೆ ಡೇಟ್ಸ್ ಸಮಸ್ಯೆಯಿಂದ ಅವರು ರಿಜೆಕ್ಟ್ ಮಾಡಬೇಕಾಯ್ತು. ವಿಶೇಷ ಅಂದರೆ ಅವರಿಗೆ ಆಫರ್ ಬಂದ ಚಿತ್ರ ತುಂಬಾ ಚೆನ್ನಾಗಿ ಓಡಿತ್ತು.

ಇನ್ನು ಶ್ವೇತಾ ಅವರಿಗೆ ಪುನೀತ್, ದರ್ಶನ್, ಸುದೀಪ್ ಜೊತೆ ನಟಿಸಬೇಕು ಅನ್ನುವ ಆಸೆ ಇದೆ. ಪುಲಿ ಚಿತ್ರದಲ್ಲಿ ಸುದೀಪ್ ಜೊತೆ ಕೆಲಸ ಮಾಡಿದ ಅನುಭವ ಶ್ವೇತಾ ಅವರಿಗಿದೆ.

‘ನಂದ ಲವ್ಸ್ ನಂದಿತಾ’ ಚಿತ್ರದಲ್ಲಿ ಶ್ವೇತಾ ಅವರ ನಟನೆ ನೋಡಿದವರು ಪರವಾಗಿಲ್ಲ ಅಂದಿದ್ದರು. ಈಗ 10 ವರ್ಷಗಳ ಬಳಿಕ ಪಳಗಿ, ಮಾಗಿ ಯಶ್ ಜೊತೆ ಕಾಣಿಸಿಕೊಳ್ಳುತ್ತಿದ್ದಾರೆ. ಜನ ಹೇಗೆ ಸ್ವೀಕರಿಸುತ್ತಾರೆ ಕಾದು ನೋಡಬೇಕು.

nandita swetha6
Tags: Film newsKannada Moviekirathaka2Nandita SwethatorrentspreeYashಕಿರಾತಕ2ನಂದಿತಾ ಶ್ವೇತಾಯಶ್
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್