crossorigin="anonymous"> New education policy ಗೆ ಒಂದು ವರ್ಷ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

New education policy ಗೆ ಒಂದು ವರ್ಷ ದೇಶವನ್ನುದ್ದೇಶಿಸಿ ಪ್ರಧಾನಿ ಭಾಷಣ

Radhakrishna Anegundi by Radhakrishna Anegundi
29-07-21, 5 : 02 pm
in ದೇಶ
modi2 1
Share on FacebookShare on TwitterWhatsAppTelegram

ನವದೆಹಲಿ : ಹೊಸ ಶಿಕ್ಷಣ ನೀತಿಗೆ ಒಂದು ವರ್ಷ ತುಂಬುತ್ತಿರುವ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ. ತಮ್ಮ ಭಾಷಣದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ (NEP) ಜಾರಿಗೆ ಬಂದಾಗಿನಿಂದ ಕಳೆದ ಒಂದು ವರ್ಷದಲ್ಲಿ ತಮ್ಮ ಸರ್ಕಾರ ಸಾಧಿಸಿದ್ದೇನು ಅನ್ನುವ ಕುರಿತಂತೆ ಬೆಳಕು ಚೆಲ್ಲಲಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಚಿವ ಧರ್ಮೇಂದ್ರ ಪ್ರಧಾನ್ NEP ಜಾರಿಯಿಂದ ಸಾಕಷ್ಟು ಸುಧಾರಣೆಗಳನ್ನು ಶಿಕ್ಷಣ ಕ್ಷೇತ್ರ ಕಂಡಿದೆ ಅಂದಿದ್ದಾರೆ. ಕಲಿಕೆಯ ಚಿತ್ರಣವನ್ನೇ ಬದಲಾಯಿಸಲು, ಶಿಕ್ಷಣವನ್ನು ಸಮಗ್ರವಾಗಿಸಿ ಸ್ವಾವಲಂಬಿ ಭಾರತ ಕಟ್ಟಲು ಗಟ್ಟಿ ಅಡಿಪಾಯ ಹಾಕಲು ರಾಷ್ಟ್ರೀಯ ಶಿಕ್ಷಣ ನೀತಿ-2020 ಸಹಕಾರಿ ಅನ್ನುವುದು ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ಮಾತು.

A paradigm shift from traditional learning, the NEP, 2020 is a guiding philosophy for #TransformingEducation, empowering students & teachers, actualising their full potential and fostering an education system aligned with the aspirations of a 21st-century India. Have a look. pic.twitter.com/RNDNF87Cc0

— Dharmendra Pradhan (@dpradhanbjp) July 29, 2021

ಆದರೆ ಕೇಂದ್ರ ಮಹತ್ವಾಕಾಂಕ್ಷೆಯಿಂದ ಶಿಕ್ಷಣ ನೀತಿ ಘೋಷಣೆಯಾಗಿ ಒಂದು ವರ್ಷ ಕಳೆದರೂ ಇದರ ಜಾರಿ ಸರಿಯಾಗಿ ಆಗಿಲ್ಲ. ಕೊರೋನಾ ಕಾರಣದಿಂದ ಇದರಲ್ಲಿ ವಿಳಂಭವಾಗಿದೆ ಅನ್ನುವುದು ಕೇಂದ್ರದ ವಾದ. ಆದರೆ ನಿಜವಾದ ಕಾರಣವೇ ಬೇರೆಯದ್ದಾಗಿದ್ದು, ಹಲವು ರಾಜ್ಯಗಳು ಶಿಕ್ಷಣ ನೀತಿಯಲ್ಲಿ ಪ್ರತಿಪಾದಿಸಲಾಗಿರುವ ಭಾಷಾ ನೀತಿಯ ಬಗ್ಗೆ ಹಲವು ರಾಜ್ಯಗಳು ಆಕ್ಷೇಪ ವ್ಯಕ್ತಪಡಿಸಿವೆ. ಹೀಗಾಗಿ ನೀತಿ ಜಾರಿ ವಿಳಂಬವಾಗಿದೆ. ಜೊತೆಗೆ ಈಗ ರಾಜ್ಯ ಶಿಕ್ಷಣ ಇಲಾಖೆಯು ಪ್ರಾಥಮಿಕ ಶಿಕ್ಷಣವನ್ನು ಮತ್ತು ವಿವಿಧ ಮಂಡಳಿಗಳು ಮಾಧ್ಯಮಿಕ ಮತ್ತು ಪ್ರೌಢ ಶಿಕ್ಷಣದ ಮೇಲ್ವಿಚಾರಣೆ ನೋಡಿಕೊಳ್ಳುತ್ತಿವೆ.ಆದರೆ ಹೊಸ ಶಿಕ್ಷಣ ನೀತಿಯಲ್ಲಿ ಪ್ರಾಥಮಿಕ ಶಿಕ್ಷಣದ ಮೇಲ್ವಿಚಾರಣೆ ನೋಡಿಕೊಳ್ಳುವುದು ಯಾರು ಎಂಬುದನ್ನು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿಲ್ಲ. ಹೀಗೆ ಹಲವು ಗೊಂದಲಗಳು ಈ ನಿಯಮದಲ್ಲಿದ್ದು ಇದೇ ಕಾರಣದಿಂದ ಜಾರಿ ವಿಳಂಭವಾಗಿದೆ.

modi3

ಜೊತೆಗೆ ಈ ನೀತಿಯಿಂದ ಆಯಾ ರಾಜ್ಯದ ಸಂಸ್ಕೃತಿಗೆ ಮಾರಕವಾಗಲಿದೆ, ರಾಜ್ಯದ ಸಂಸ್ಕೃತಿ ಪ್ರಕಾರ ಪಠ್ಯಕ್ರಮ ಹಾಗೂ ಬೋಧನಾಕ್ರಮವನ್ನು ರೂಪಿಸಬೇಕು ಅನ್ನುವುದು ತಜ್ಞರ ವಾದ.

ರಾಷ್ಟ್ರೀಯ ಶಿಕ್ಷಣ ನೀತಿಯ ಹೈಲೈಟ್ಸ್

  • ವಿದ್ಯಾರ್ಥಿಯು ಇಂತಹದ್ದೇ ಭಾಷೆ ಕಲಿಯಬೇಕು ಎಂಬ ಹೇರಿಕೆ ಇಲ್ಲ. ಮಾಧ್ಯಮಿಕ ಹಂತದಲ್ಲಿ ಮಕ್ಕಳಿಗೆ ವಿದೇಶಿ ಭಾಷೆ ಕಲಿಯಲು ಅವಕಾಶ
  • 5ನೇ ತರಗತಿಯವರೆಗೆ ಮಾತೃಭಾಷೆ, ಸ್ಥಳೀಯ ಭಾಷೆ ಅಥವಾ ಪ್ರಾದೇಶಿಕ ಭಾಷೆಯೇ ಬೋಧನಾ ಮಾಧ್ಯಮ
  • ಈಗಿರುವ 10+2 ರಚನೆಯ ಬದಲಾಗಿ, 5 + 3 + 3 + 4 ರಚನೆಯ ಪ್ರಸ್ತಾಪಿಸಲಾಗಿದೆ. ಈ ಪ್ರಕಾರ ಪ್ರಾಥಮಿಕ ಶಿಕ್ಷಣ 3ನೇ ವರ್ಷದಿಂದ ಆರಂಭ
  • ಶಾಲಾ ಅವಧಿಯಲ್ಲೇ ವೃತ್ತಿಪರ ಶಿಕ್ಷಣ. 6ನೇ ತರಗತಿಯಿಂದಲೇ ವೃತ್ತಿಪರ ಶಿಕ್ಷಣ ಪ್ರಾರಂಭ
modi1 1
Tags: Modi
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್