crossorigin="anonymous"> ಶಬರಿಮಲೆಗೆ ಹೋಗೋ ಮಹಿಳೆಯರಿಗೆ ರಕ್ಷಣೆ ಕೊಡಲಾಗದು : ಕೇರಳ ಸರ್ಕಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಬರಿಮಲೆಗೆ ಹೋಗೋ ಮಹಿಳೆಯರಿಗೆ ರಕ್ಷಣೆ ಕೊಡಲಾಗದು : ಕೇರಳ ಸರ್ಕಾರ

Radhakrishna Anegundi by Radhakrishna Anegundi
15-11-19, 8 : 12 pm
in ದೇಶ
Share on FacebookShare on TwitterWhatsAppTelegram

ಸಂಪ್ರದಾಯ ಮುರಿದು ಶಬರಿಮಲೆಯ ಅಯ್ಯಪ್ಪನ ಸನ್ನಿಧಿಗೆ ಮಹಿಳೆಯರು ಪ್ರವೇಶ ಮಾಡುವುದಕ್ಕೆ ಇರುವ ನಿರ್ಬಂಧಕ್ಕೆ ಇದೀಗ ಕೇರಳ ಸರ್ಕಾರ ಕೂಡಾ ಪರೋಕ್ಷವಾಗಿ ಸಹಮತ ವ್ಯಕ್ತಪಡಿಸಿದೆ.

ಕಳೆದ ಬಾರಿ ಸುಪ್ರೀಂಕೋರ್ಟ್ ತೀರ್ಪು ನಂತ್ರ ಅಯ್ಯಪ್ಪನ ಸನ್ನಿಧಿ ರಣರಂಗವಾಗಿತ್ತು. ಇದರಿಂದ ಪಾಠ ಕಲಿತಿರುವ ಸರ್ಕಾರ ಅತ್ತ ಸುಪ್ರೀಂಕೋರ್ಟ್ ತೀರ್ಪು ಮತ್ತು ಇತ್ತ ಆಸ್ತಿಕರ ಭಾವನೆಯನ್ನು ಏಕಕಾಲದಲ್ಲಿ ಗೌರವಿಸಲು ಮುಂದಾಗಿದೆ.

ಈ ಸಂಬಂಧ ಮಾತನಾಡಿರುವ ಕೇರಳ ದೇವಸ್ವಂ ಸಚಿವ ಕಡಕಂಪಲ್ಲಿ ಸುರೇಂದ್ರನ್, ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದಿಂದ ಯಾವುದೇ ಭದ್ರತೆ ನೀಡುವುದಿಲ್ಲ ಅನ್ನುವ ಮೂಲಕ ಶಬರಿಮಲೆಗೆ ಹೋಗುವ ಮಹಿಳೆಯರಿಗೆ ಸರ್ಕಾರದ ಕಡೆಯಿಂದ ಸಹಮತವಿಲ್ಲ ಎಂಬ ಮಾತನ್ನು ಸಚಿವರು ಸ್ಪಷ್ಟಪಡಿಸಿದ್ದಾರೆ.

ಸರ್ಕಾರ ಮಹಿಳೆಯರನ್ನು ಶಬರಿಮಲೆಗೆ ಕರೆದುಕೊಂಡು ಹೋಗುವುದಿಲ್ಲ. ಈ ಹಿಂದೆ ಕೂಡ ಮಹಿಳೆಯರನ್ನು ಸರ್ಕಾರ ಕರೆದುಕೊಂಡು ಹೋಗಿಲ್ಲ. ಇನ್ನು ಮುಂದೆ ಕೂಡ ಕರೆದುಕೊಂಡು ಹೋಗುವುದಿಲ್ಲ. ಶಬರಿಮಲೆ ಕಾರ್ಯಕರ್ತರ ಹೋರಾಟಕ್ಕಿರುವಸ್ಥಳವಲ್ಲ, ಅಲ್ಲಿಗೆ ಹೋಗಲು ಇಚ್ಛಿಸುವ ಮಹಿಳೆಯರು ಸುಪ್ರೀಂ ಕೋರ್ಟ್ ಆದೇಶವನ್ನಿಟ್ಟುಕೊಂಡು ತಮ್ಮ ಜಾಗ್ರತೆಯಲ್ಲಿಯೇ ಹೋಗಬೇಕು ಎಂದು ಸಚಿವರು ಹೇಳಿದ್ದಾರೆ.

ಇದೇ ವೇಳೆ ಮಹಿಳಾ ಕಾರ್ಯಕರ್ತೆ ತೃಪ್ತಿ ದೇಸಾಯಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಚಿವರು ಅವರೆಲ್ಲ ಪ್ರಚಾರಕ್ಕೋಸ್ಕರ ಹೀಗೆ ಮಾಡುತ್ತಾರೆ. ಅವರು ಭಕ್ತಿಯಿಂದ ಶಬರಿಮಲೆಗೆ ಹೋಗುವುದಲ್ಲ, ವೈಯಕ್ತಿಕ ಹಿತಾಸಕ್ತಿಗಾಗಿ ಹೀಗೆ ಮಾಡುತ್ತಾರೆ. ಸರ್ಕಾರ ಇಂಥವರಿಗೆ ಬೆಂಬಲ ಕೊಡುವುದಿಲ್ಲ ಅಂದಿದ್ದಾರೆ.

ಹಾಗಾದ್ರೆ ಕೇರಳ ಸರ್ಕಾರ ಸುಪ್ರೀಂಕೋರ್ಟ್ ತೀರ್ಪನ್ನು ಪಾಲಿಸಿದಂತಾಗುತ್ತದೆಯೇ. ಖಂಡಿತಾ ಹೌದು. ಅಯ್ಯಪ್ಪನ ಮೇಲೆ ನಿಜವಾದ ಭಕ್ತಿ ಉಳ್ಳವರು ಸಂಪ್ರದಾಯ ಮುರಿಯುವುದಿಲ್ಲ ಅನ್ನುವುದು ಸರ್ಕಾರಕ್ಕೆ ಗೊತ್ತಿದೆ. ಒಂದು ವೇಳೆ ನಿಜವಾದ ಮಹಿಳಾ ಆಸ್ತಿಕರು ಶಬರಿಮಲೆಗೆ ಬರುವುದಾಗಿದ್ದರೆ ಕಳೆದ ಅವಧಿಯಲ್ಲಿ ಬರಬೇಕಾಗಿತ್ತು. ಆದರೆ ಕಳೆದ ಬಾರಿ ಬಂದವರೆಲ್ಲಾ ಹೋರಾಟಗಾರರು. ಹೀಗಾಗಿ ಸರ್ಕಾರ ಈ ನಿರ್ಧಾರಕ್ಕೆ ಬಂದಿದೆ. ನಾಳೆ ಕೋರ್ಟ್ ಕೇಳಿದರೂ ಶಬರಿಮಲೆ ಆಸ್ತಿಕರ ಸ್ಥಳ ಹೀಗಾಗಿ ಆಸ್ತಿಕರಿಗೆ ನಾವು ರಕ್ಷಣೆ ಕೊಡಲು ಬದ್ಧ ಅನ್ನುತ್ತದೆ ಸರ್ಕಾರ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್