crossorigin="anonymous"> ಮದುವೆ ಮನೆ ಅಬ್ಬರಕ್ಕೆ 63 ಕೋಳಿ ಸಾವು : ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮದುವೆ ಮನೆ ಅಬ್ಬರಕ್ಕೆ 63 ಕೋಳಿ ಸಾವು : ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದ ಪ್ರಕರಣ

ಮೈಕಾಸುರನ ಹಾವಳಿಗೆ ಯಾವಾಗ ಬ್ರೇಕ್ ಬೀಳುತ್ತದೋ, ಕಠಿಣ ನಿಯಮಗಳು ಜಾರಿಗೆ ತಾರದ ಹೊರತು ನೆಮ್ಮದಿ ಇಲ್ಲ

Radhakrishna Anegundi by Radhakrishna Anegundi
25-11-21, 10 : 57 am
in ಟಾಪ್ ನ್ಯೂಸ್
odisha-poultry-farm-owner-alleges-loud-dj-music-killed-63-of-his-birds
Share on FacebookShare on TwitterWhatsAppTelegram

ಒಡಿಶಾ : ಅತಿಯಾದ ಸದ್ದು ಮಾನವ ಸಂಕುಲಕ್ಕೆ ಮಾತ್ರ ಪ್ರಾಣಿ ಪಕ್ಷಿ ಸಂಕುಲಕ್ಕೆ ತೊಂದರೆ ಉಂಟು ಮಾಡುತ್ತದೆ. ಹೀಗಾಗಿಯೇ ಧ್ವನಿ ವರ್ಧಕ ಬಳಸುವಾಗ ಎಚ್ಚರವಿರಲಿ ಎಂದು ಪದೇ ಪದೇ ಹೇಳಲಾಗುತ್ತಿದೆ. ನ್ಯಾಯಾಲಯಗಳು ಕೂಡಾ ತಜ್ಞರ ಶಿಫಾರಸಿನ ಪ್ರಕಾರ ಇಷ್ಟೇ ಡೆಸಿಬಲ್ ಶಬ್ಧ ಬರುವಂತೆ ನೋಡಿಕೊಳ್ಳಬೇಕು, ಧಾರ್ಮಿಕ ಸ್ಥಳಗಳಲ್ಲಿ ಬೇಕಾಬಿಟ್ಟಿ ಮೈಕ್ ಹಾಕೋ ಹಾಗಿಲ್ಲ ಅನ್ನುವ ಆದೇಶಗಳನ್ನು ಕೊಟ್ಟಿದೆ. ಅದರೇನು ಮಾಡುವುದು ನಮ್ಮಲ್ಲಿ ಕಾನೂನುಗಳಿರುವುದು ಪಾಲಿಸುವುದಕ್ಕಲ್ಲ ಮುರಿಯುವುದಕ್ಕೆ.

ಇನ್ನು ಮದುವೆಯ ಸಲುವಾಗಿ ನಡೆಯುವ ಮೆಹಂದಿ, ಸಂಗೀತ್ ಕಾರ್ಯಕ್ರಮಗಳಲ್ಲಿ ಮೈಕಾಸುರನ ಹಾವಳಿ ಹೇಳುವುದೇ ಬೇಡ. ಡ್ಯಾನ್ಸ್ ನೆಪದಲ್ಲಿ ಡಿಜೆ ಸೌಂಡ್ ಹೃದಯ ಒಡೆಯುವಂತಿರುತ್ತದೆ. ಈ ಶಬ್ಧದಿಂದ ಅಕ್ಕ ಪಕ್ಕದ ಮನೆಯವರಿಗೆ ತೊಂದರೆಯಾಗುತ್ತದೆ, ಪ್ರಾಣಿ ಪಕ್ಷಿಗಳ ನಿದ್ದೆಗೆಡಿಸುತ್ತದೆ ಅನ್ನುವ ಕನಿಷ್ಟ ಜ್ಞಾನ ನಮಗಿರುವುದಿಲ್ಲ.

ಹೀಗೆ DJ ಸೌಂಡ್ ಅಬ್ಬರ ತಾಳಲಾರದೆ ಕೋಳಿಗಳು ಪ್ರಾಣ ಬಿಟ್ಟ ಘಟನೆ ಒಡಿಶಾದಲ್ಲಿ ನಡೆದಿದೆ. ಈ ಸಂಬಂಧ ಬಾಲಸೋರ್ ನ ಕಂದಗರಾಡಿ ಗ್ರಾಮದ ರಂಜಿತ್ ಪರಿಡಾ ಅನ್ನುವವರು ಸ್ಥಳೀಯ ನೀಲಗಿರಿ ಪೊಲೀಸ್ ಠಾಣೆ ಠಾಣೆಯಲ್ಲಿ ದೂರು ದಾಖಲಿಸಿದ್ದು, ಡಿಜೆ ಶಬ್ದದಿಂದ ನನ್ನ ಫಾರಂನಲ್ಲಿದ್ದ 63 ಬ್ರಾಯ್ಲರ್ ಕೋಳಿಗಳು ಮೃತಪಟ್ಟಿವೆ ಎಂದು ಮಾಲೀಕ ದೂರು ನೀಡಿದ್ದಾರೆ.

ಮದುವೆ ಮೆರವಣಿಗೆಯಲ್ಲಿ ಹಾಕಿದಂತಹ ಡಿಜೆ ಶಬ್ದವನ್ನು ಸಹಿಸಲಾಗದೆ ಕೋಳಿಗಳಿಗೆ ಹೃದಯಾಘಾತವಾಗಿದೆ. ಶಬ್ಧ ಕಡಿಮೆ ಮಾಡುವಂತೆ ನಾನು ಮದುವೆ ಮನೆಯವರ ಬಳಿ ಮನವಿ ಮಾಡಿಕೊಂಡೆ. ಆದರೆ ಅವರು ನನ್ನ ಮನವಿಯನ್ನು ಪುರಸ್ಕರಿಸಲಿಲ್ಲ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಕೇಳುವುದಕ್ಕೆ ಸಿಲ್ಲಿ ಪ್ರಕರಣ ಅನ್ನಿಸಬಹುದು. ಆದರೆ 63 ಕೋಳಿ ಕಳೆದುಕೊಂಡ ರೈತನಿಗಾದ ನಷ್ಟವನ್ನು ಭರಿಸುವವರು ಯಾರು. ಮಾತ್ರವಲ್ಲದೆ ಕೋಳಿಗಳ ಸ್ಥಿತಿ ಹೀಗಾದ್ರೆ ಮದುವೆ ಮನೆಯ ಸುತ್ತ ಮುತ್ತಲಿರುವ ಪ್ರಾಣಿ ಪಕ್ಷಿಗಳ ಕಥೆ ಏನಾಗಿರಬೇಕು.

Farm owner in Odisha files complaint after chickens ‘die of shock from loud music Ranjit Parida, in the FIR at Nilagiri police station, also said that the groom’s family refused to turn down the volume of the music, despite being requested to do so

Tags: FEATUREDodisha
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್