crossorigin="anonymous"> Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Radhakrishna Anegundi by Radhakrishna Anegundi
08-08-22, 6 : 17 am
in ಗಾಂಧಿ ಕ್ಲಾಸ್
om prakash rao darshan nikitathukral relationship
Share on FacebookShare on TwitterWhatsAppTelegram

ನನ್ನ ಪತ್ನಿಯೇ ನನಗೆ ಎಚ್ಚರಿಕೆ ಕೊಟ್ಟಿದ್ಲು… ನಾನೇ ಕೇರ್ ಮಾಡಲಿಲ್ಲ… ಆ ಮೇಲೆ ಅರ್ಥವಾಯ್ತು ( Darshan NikitaThukral)

ನಾನು ಮತ್ತೆ ದರ್ಶನ್ ಒಂದಾಗುವುದರ ಬಗ್ಗೆ ದರ್ಶನ್ ಅವರೇ ಯೋಚಿಸಬೇಕು, ನಾನು ಬಗ್ಗೆ ಯೋಚಿಸುವುದಿಲ್ಲ. ಅವರ ಸಿನಿಮಾ ಸೂಪರ್ ಹಿಟ್ ಆಗ್ಲಿ ಎಂದಷ್ಟೇ ನಾನು ಹಾರೈಸ ಬಲ್ಲೆ ಎಂದು ನಿರ್ದೇಶಕ ಓಂ ಪ್ರಕಾಶ್ ರಾವ್ ಹೇಳಿದ್ದಾರೆ.

ಸಿನಿ ಪತ್ರಕರ್ತ ಬಿ ಗಣಪತಿಯವರಿಗೆ ಕೊಟ್ಟಿರುವ ವಿಶೇಷ ಸಂದರ್ಶನದಲ್ಲಿ ಮಾತನಾಡಿರುವ ಅವರು ಅನೇಕ ಸ್ಫೋಟಕ ವಿಷಯಗಳನ್ನು ಬಹಿರಂಗಪಡಿಸಿದ್ದಾರೆ. ಅದರಲ್ಲೂ ನಟ ದರ್ಶನ್ ಕುರಿತಂತೆ ಯಾರಿಗೂ ಗೊತ್ತಿಲ್ಲದ ವಿಚಾರಗಳನ್ನು ಹೇಳಿರುವ ಓಂಪ್ರಕಾಶ್, ದರ್ಶನ್ ನಡೆ ನುಡಿಯನ್ನು ವಿವರಿಸಿದ್ದಾರೆ.

ಇದನ್ನು ಓದಿ : Umesh katti : ಶೂ ಧರಿಸಿ ಗಜಪಡೆಗೆ ಪೂಜೆ ಸಲ್ಲಿಸಿದ ಉಮೇಶ್ ಕತ್ತಿ

ಕನ್ನಡದ ನಿರ್ದೇಶಕರನ್ನು ಗೌರವಿಸುವ ಏಕೈಕ ನಟ ಅಂದ್ರೆ ಅದು ದರ್ಶನ್ ಮಾತ್ರ. ಕೆಲಸದಲ್ಲಿ ಮಗುವಿನಂತಹ ಸ್ವಭಾವ ಅವರದ್ದು. ಕೆಲಸಕ್ಕೆ ಹೇಗೆ ಬೇಕಾದರೂ ಅವರನ್ನು ಬಳಸಿಕೊಳ್ಳಬಹುದು. ಆದರೆ ಇತ್ತೀಚೆಗೆ ದರ್ಶನ್ ತಾಕತ್ತನ್ನು ನಿರ್ದೇಶಕರು ಬಳಸಿಕೊಳ್ಳುತ್ತಿಲ್ಲ. ಎರಡು ವಾರ ಸಿನಿಮಾ ಓಡಿದ್ರೆ ಸಾಕು ಅನ್ನುವವರೇ ತುಂಬಿದ್ದಾರೆ. ನೂರು ದಿನಗಳ ಕಾಲ ಓಡುವ ತಾಕತ್ತು ಅವರ ಸಿನಿಮಾಗಳಿಗಿದೆ. ಆದರೆ ಈ ರೀತಿಯಲ್ಲಿ ಸಿನಿಮಾ ನಿರ್ಮಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.

ಇದೇ ವೇಳೆ ಕಲಾಸಿಪಾಳ್ಯ, ಅಯ್ಯಾ ಸೇರಿದಂತೆ ತಾವು ಜೊತೆಯಾಗಿ ಮಾಡಿದ 6 ಸಿನಿಮಾಗಳ ಜರ್ನಿಯನ್ನು ನೆನೆದಿರುವ ಓಂಪ್ರಕಾಶ್ ಅವರು ಕಲಾಸಿಪಾಳ್ಯ ಸಿನಿಮಾ ಮಾಡುವಾಗ, ಕಲಾವಿದನೊಬ್ಬ ಮಗನನ್ನು ಗೆಲ್ಲಿಸುವುದಷ್ಟೇ ನನ್ನ ಉದ್ದೇಶವಾಗಿತ್ತು. ತೂಗುದೀಪ ಅವರ ಜೊತೆಗೆ ನಾನು ಸಹಾಯಕ ನಿರ್ದೇಶಕನಾಗಿ ಕೆಲಸ ಮಾಡಿದ್ದೆ. ಹೀಗಾಗಿ ಕಲಾವಿದನ ಮಗನೊಬ್ಬನಿಗೆ ಸಕ್ಸಸ್ ತಂದುಕೊಡುವುದು ನನ್ನ ಕರ್ತವ್ಯ, ಅದರಂತೆ ಕೆಲಸ ಮಾಡಿದೆ ಅಂದಿದ್ದಾರೆ.

nikitha darshan

ಇದೇ ಸಂದರ್ಶನದಲ್ಲಿ ದರ್ಶನ್ ಮತ್ತು ಓಂಪ್ರಕಾಶ್ ಸಂಬಂಧ ಹಾಳಾಗಿರುವ ಬಗ್ಗೆ ಮಾತನಾಡಿರುವ ಅವರು ನಾನು ದರ್ಶನ್ ಬೇರೆಯಾಗುವುದಕ್ಕೆ ಕಾರಣ ಆ ಮಹಾತಾಯಿ ಕಾರಣ ಅಂದಿದ್ದಾರೆ. ನಿಖಿತಾ ಅವರೇ ನಮ್ಮ ಸಂಬಂಧ ಹಾಳಾಗಲು ಮೂಲ ಕಾರಣ.

ನನ್ನ ಪತ್ನಿ ಆ ಸಂದರ್ಭದಲ್ಲೇ ನನಗೆ ಎಚ್ಚರಿಕೆ ಕೊಟ್ಟಿದ್ದರು, ಆದರೆ ನಾನು ಕೇಳಲಿಲ್ಲ. ಈಗ ಅವೆಲ್ಲವೂ ಗೊತ್ತಾಗುತ್ತಿದೆ. ಮತ್ತೆ ಒಂದಾಗಲು ಸಾಧ್ಯವಿಲ್ಲವೇ ಅನ್ನುವ ಪ್ರಶ್ನೆಗೆ ಉತ್ತರಿಸಿರುವ ಓಂಪ್ರಕಾಶ್ ಅವರು ಯೋಚಿಸಬೇಕು ಅಂದಿದ್ದಾರೆ.

om prakash

ಆದರೆ ದರ್ಶನ್ ಮತ್ತು  ಓಂಪ್ರಕಾಶ್ ನಡುವೆ ನಿಖಿತಾ ಹುಳಿ ಹಿಂಡಿದ್ದು, ಯಾಕೆ ಮತ್ತು ಹೇಗೆ ಅನ್ನುವುದನ್ನು ಓಂಪ್ರಕಾಶ್ ಬಹಿರಂಗಪಡಿಸಿಲ್ಲ.

Tags: FEATURED
ShareTweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

Gaalipata2 : ಗಾಳಿಪಟ 2 ವಿತರಿಸುವ ಹಕ್ಕು ಪಡೆದ ಕೆವಿಎನ್ ಸಂಸ್ಥೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್