crossorigin="anonymous"> ಈರುಳ್ಳಿ ದರ Onion price ಏರಿಕೆಗೆ ಕಾರಣವೇನು ಗೊತ್ತಾ ? ಕೆಲವೇ ದಿನಗಳಲ್ಲಿ ಶತಕದ ಗಡಿ ಖಚಿತ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಈರುಳ್ಳಿ ದರ Onion price ಏರಿಕೆಗೆ ಕಾರಣವೇನು ಗೊತ್ತಾ ? ಕೆಲವೇ ದಿನಗಳಲ್ಲಿ ಶತಕದ ಗಡಿ ಖಚಿತ

retail onion price shoots up by 57 per cent to Rs 47 per kg

Radhakrishna Anegundi by Radhakrishna Anegundi
28-10-23, 7 : 52 am
in ಟಾಪ್ ನ್ಯೂಸ್
onion price hike Onions bring tears
Share on FacebookShare on TwitterWhatsAppTelegram

ಈರುಳ್ಳಿ ದರ ಗಗನ ಮುಖಿಯಾಗಿದ್ದು, ಕಣ್ಣೀರು ತರಿಸೋದು ಪಕ್ಕಾ Onion price

ನಿತ್ಯ ಬಳಕೆಯ ವಸ್ತುಗಳ ದರ ದಿನದಿಂದ ದಿನಕ್ಕೆ ಏರಿಯಾಗುತ್ತಿದೆ. ಈಗಾಗಲೇ ಅಕ್ಕಿ, ಬೇಳೆ ಕಾಳುಗಳು, ಅಡುಗೆ ಎಣ್ಣೆ ಕೈ ಸುಡಲಾರಂಭಿಸಿದ್ದು, ಸಿಗೋ ಸಂಬಳ ಹಸಿದ ಹೊಟ್ಟೆಗೆ ಅರೆ ಕಾಸಿನ ಮಜ್ಜಿಗೆ ಅನ್ನುವಂತಾಗಿದೆ. ಇದೀಗ ಈರುಳ್ಳಿ ದರದ Onion price ಸರದಿ. ದರಾಸುರನ ವಿರುದ್ಧ ಸಮರ ಸಾರಬೇಕಾದ ಸರ್ಕಾರ ಮಾತ್ರ ಕುಂಭಕರ್ಣನಂತೆ ನಿದ್ರಿಸುತ್ತಿದೆ.  

ಅನಾವೃಷ್ಟಿಯ ಕಾರಣ ಈ ಬಾರಿ ರಾಜ್ಯದಲ್ಲಿ ರೈತರು ಈರುಳ್ಳಿಯನ್ನು ಅತ್ಯಂತ ಕಡಿಮೆ ಪ್ರಮಾಣದಲ್ಲಿ ಬೆಳೆದಿದ್ದಾರೆ.  ಅಷ್ಟು ಮಾತ್ರವಲ್ಲದೆ ನೆರೆಯ ಮಹಾರಾಷ್ಟ್ರ ಮತ್ತು ಗುಜರಾತ್ ರಾಜ್ಯಗಳಿಂದಲೂ ಈರುಳ್ಳಿ ಸೂಕ್ತ ಪ್ರಮಾಣದಲ್ಲಿ ಪೂರೈಕೆಯಾಗುತ್ತಿಲ್ಲ. ಹೀಗಾಗಿಯೇ ದಿನದಿಂದ ದಿನಕ್ಕೆ ಈರುಳ್ಳಿ ದರ Onion price ಗಗನಮುಖಿಯಾಗಿದೆ.

Onions bring tears Onion price going the tomato way

ಪರಿಸ್ಥಿತಿ ಗಮನಿಸಿದ್ರೆ, ಇದೇ ರೀತಿ ದರ ಏರಿಕೆ ಮುಂದುವರಿದ್ರೆ ಕೆಜಿಗೆ 80 ರಿಂದ 100 ರೂಪಾಯಿಯಾದ್ರೂ ಅಚ್ಚರಿ ಇಲ್ಲ ಅನ್ನುತ್ತಾರೆ ಸಗಟು ವ್ಯಾಪಾರಿಗಳು.

ರಾಜ್ಯದ ಅತೀ ದೊಡ್ಡ ಈರುಳ್ಳಿ ಮಾರುಕಟ್ಟೆ ಎಂದೆನಿಸಿಕೊಂಡಿರುವ ಯಶವಂತಪುರ ಎಂಪಿಎಂಸಿಗೆ ಈ ಹೊತ್ತಿನಲ್ಲಿ ಎನ್ನಿಲ್ಲ ಅಂದ್ರೂ ಒಂದು ಲಕ್ಷಕ್ಕಿಂತಲೂ ಅಧಿಕ ಮೂಟೆ ಈರುಳ್ಳಿ ಬಂದು ಬೀಳಬೇಕಾಗಿತ್ತು. ಆದರೆ ಈ ಪ್ರಮಾಣ 55 ಸಾವಿರ ಮೂಟೆಗಳಿಗೆ ಸೀಮಿತವಾಗಿದೆ.

ಗದಗ, ವಿಜಯಪುರ ಸೇರಿದಂತೆ ಉತ್ತರ ಕರ್ನಾಟಕ ಭಾಗದಿಂದ ನಿರೀಕ್ಷಿತ ಪ್ರಮಾಣದಲ್ಲಿ ಈರುಳ್ಳಿ ಮಾರುಕಟ್ಟೆಗೆ ಬರುತ್ತಿಲ್ಲ. ಗುಜರಾತ್, ಮಧ್ಯ ಪ್ರದೇಶದಲ್ಲೂ ಈ ಬಾರಿ ಮಳೆ ವಿಳಂಭವಾದ ಕಾರಣ ಅಲ್ಲೂ ಬೆಳೆ ಕೈ ಕೊಟ್ಟಿದೆ. ಡಿಸೆಂಬರ್ ಪ್ರಾರಂಭದ ಹೊತ್ತಿಗೆ ಹೊರ ರಾಜ್ಯದ ಈರುಳ್ಳಿಯನ್ನು ನಿರೀಕ್ಷಿಸಲಾಗುತ್ತಿದೆ. ಅಲ್ಲಿಯ ತನಕ ಈ ದರ ಹೀಗೆ ಏರುವ ಎಲ್ಲಾ ಲಕ್ಷಣಗಳಿವೆ.

Onions bring tears Onion price going the tomato way

ಯಶವಂತಪುರ ಎಪಿಎಂಸಿ ಮಾರುಕಟ್ಟೆಯಲ್ಲಿ ಕಳಪೆ ಗುಣಮಟ್ಟದ ಈರುಳ್ಳಿ ಕಿಂಟ್ವಾಲ್ ಗೆ 3800 ರೂಪಾಯಿಗಳಿಂದ 4200 ರೂಪಾಯಿಗೆ ಮಾರಾಟವಾಗಿದೆ. ನಾಫೆಡ್ ( ಕೇಂದ್ರ ಸರ್ಕಾರದ ರಾಷ್ಟ್ರೀಯ ಕೃಷಿ ಸಹಕಾರ ಮಾರುಕಟ್ಟೆ ಒಕ್ಕೂಟ) ದಿಂದ ಪೂರೈಕೆಯಾದ ಈರುಳ್ಳಿ ದರ ಕ್ವಿಂಟಾಲ್ ಗೆ 4000ರೂ ಗಳಿಂದ 4600 ರೂಪಾಯಿಗೆ ಮಾರಾಟವಾಗಿದೆ.

ಅತ್ಯುತ್ತಮ ಗ್ರೇಡ್ ಈರುಳ್ಳಿ 5000 ಸಾವಿರ ರೂಪಾಯಿಗಳಿಂದ 6000 ಸಾವಿರ ರೂಪಾಯಿಗೆ ವ್ಯಾಪಾರವಾಗಿದೆ. ಮಾರುಕಟ್ಟೆಯಲ್ಲೇ ದರ ಇಷ್ಟಾದ್ರೆ, ಸಾಗಾಟ ವೆಚ್ಚ, ಕೂಲಿ, ಮತ್ತಿತರ ದರ ಎಂದು ಸೇರಿ ಚಿಲ್ಲರೆ ಮಾರುಕಟ್ಟೆಗೆ ಈರುಳ್ಳಿ ಬರುವ ಹೊತ್ತಿಗೆ ಈರುಳ್ಳಿ ಕಣ್ಣೀರು ತರಿಸೋದು ಪಕ್ಕಾ

Tags: FEATUREDonion price
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್