crossorigin="anonymous"> ಸಂಬರಗಿಗೆ ಇದು ಬೇಕಿತ್ತಾ.... ಮಹಾಮನೆಯಲ್ಲಿ ಮಾನಮರ್ಯಾದೆ ಕಳೆದುಕೊಂಡ್ರಲ್ಲ ಸ್ವಯಂ ಘೋಷಿತ ಸಾಮಾಜಿಕ ಹೋರಾಟಗಾರ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸಂಬರಗಿಗೆ ಇದು ಬೇಕಿತ್ತಾ…. ಮಹಾಮನೆಯಲ್ಲಿ ಮಾನಮರ್ಯಾದೆ ಕಳೆದುಕೊಂಡ್ರಲ್ಲ ಸ್ವಯಂ ಘೋಷಿತ ಸಾಮಾಜಿಕ ಹೋರಾಟಗಾರ

Radhakrishna Anegundi by Radhakrishna Anegundi
02-03-21, 7 : 15 am
in ಸೀರಿಯಲ್ ಸಂತೆ
sambaragi
Share on FacebookShare on TwitterWhatsAppTelegram

ಬಿಗ್ ಬಾಸ್ ಆಟ ಅಂದ್ರೆ ಹೀಗೆ, ಮುಖದ ಹಿಂದಿನ ಮುಖವಾಡವನ್ನು ಕಳಚುವುದೇ ಆಟದ ರಹಸ್ಯ.ಮಹಾಮನೆ ಪ್ರವೇಶಿಸುವ ಮುನ್ನ ಅದೆಷ್ಟೇ ಸ್ಟ್ಯಾಟರ್ಜಿ ಮಾಡಿಕೊಂಡು ಹೋಗಿರಲಿ, ಮನೆ ಪ್ರವೇಶಿಸಿದ ಕೆಲವೇ ದಿನಗಳಲ್ಲಿ ಅಸಲಿ ಮುಖ ಪರಿಚಯವಾಗಿ ಬಿಡುತ್ತದೆ.ಸಾಮಾಜಿಕ ಹೋರಾಟಗಾರ ಎಂದು ಕರೆಸಿಕೊಂಡ ಪ್ರಶಾಂತ್ ಸಂಬರಗಿ ಕಥೆಯೂ ಹೀಗೆ ಆಗಿದೆ.

ಈ ವ್ಯಕ್ತಿ ಹೊರಗಡೆ ಇದ್ದಷ್ಟು ದಿನ ಮಾಡಿದ ಕೆಲಸ ಕಾರ್ಯಗಳ ಬಗ್ಗೆ ಸಾಕಷ್ಟು ಶ್ಲಾಘನೆ ವ್ಯಕ್ತವಾಗಿತ್ತು. ಅರ್ಜುನ್ ಸರ್ಜಾ ಪರ ನಿಂತ ರೀತಿ ಇರಬಹುದು, ಡ್ರಗ್ಸ್ ರಾಣಿಯರೆಂದು ಕರೆಸಿಕೊಂಡವರ ವಿರುದ್ಧದ ಹೋರಾಟವಿರಬಹುದು. ಆದರ ಈಗ ಬಿಗ್ ಬಾಸ್ ಮನೆಗೆ ಹೋದವರೇ ಇದೀಗ ಟ್ರೋಲ್ ಪೇಜ್ ಗಳಿಂದ ಹಿಗ್ಗಾಮುಗ್ಗಾ ಉಗಿಸಿಕೊಳ್ಳಲಾರಂಭಿಸಿದ್ದಾರೆ.

View this post on Instagram

A post shared by ಲೋಕಲ್ ಹುಡುಗರು? (@local_hudugaru)

ಸಾಮಾಜಿಕ ಹೋರಾಟಗಾರ ಎಂದು ಕರೆಸಿಕೊಂಡವರು ಸಮಾಜಕ್ಕೆ ಆದರ್ಶವಾಗಿರಬೇಕಿತ್ತು. ಆದರೆ ದಿವ್ಯಾ ಉರುಡುಗ ಅನ್ನುವ ಹುಡುಗಿಯೊಂದಿಗೆ ಅವರು ನಡೆದುಕೊಂಡ ರೀತಿ, ಈ ಹುಡುಗಿಯೊಂದಿಗೆ ಕುಳಿತ ಶೈಲಿ ವೀಕ್ಷಕರಿಗೆ ಇಷ್ಟವಾಗಿಲ್ಲ. ಹೀಗಾಗಿ ಮೊದಲ ದಿನವೇ ಟ್ರೋಲ್ ಪೇಜ್ ಗಳಿಗೆ ಆಹಾರವಾಗಿದ್ದಾರೆ. ಅಷ್ಟು ಮಾತ್ರವಲ್ಲದೆ ನಾಮಿನೇಟ್ ಮಾಡುವ ಸಂದರ್ಭದಲ್ಲಿ, ಮಂಜು ಪಾವಗಡ ಅವರನ್ನು ಸಂಬರಗಿ ಅಧಿಕ ಪ್ರಸಂಗಿ ಎಂದು ಕರೆದಿದ್ದಾರೆ.

View this post on Instagram

A post shared by TROLL BADSHAH | ಟ್ರೋಲ್ ಬದ್ ಷಾ (@trollbadshah__official)

ಬಿಗ್ ಬಾಸ್ ಮನೆಯಲ್ಲಿ ಜನರನ್ನು ರಂಜಿಸಬಲ್ಲ ವ್ಯಕ್ತಿಯನ್ನೇ ಅಧಿಕ ಪ್ರಸಂಗಿ ಎಂದು ಕರೆದಿದ್ದು ವೀಕ್ಷಕರಿಗೆ ಕಿರಿ ಕಿರಿ ಉಂಟು ಮಾಡಿದೆ. ಹಾಗಾದ್ರೆ ದಿವ್ಯಾ ಉರುಡುಗ ಅವರನ್ನು ಎತ್ತಿಕೊಂಡು ಹೋಗಿದ್ದು ಅಧಿಕ ಪ್ರಸಂಗವಲ್ಲವೇ, ಪರಿಚಯವಾದ ಮೊದಲ ದಿನವೇ ದಿವ್ಯಾ ಅವರೊಂದಿಗೆ ಸಿಕ್ಕಾಪಟ್ಟೆ ಆತ್ಮೀಯತೆ ತೋರಿದ್ದು ಅಧಿಕ ಪ್ರಸಂಗವಲ್ಲವೇ ಎಂದು ಜನ ಪ್ರಶ್ನಿಸುತ್ತಿದ್ದಾರೆ. ತಾನೊಬ್ಬ ದೊಡ್ಡ ವಾಸ್ತು ತಜ್ಞನಂತೆ ಪೋಸು ಕೊಟ್ಟಿರುವ ಸಂಬರಗಿ ವಿರುದ್ಧ ಟ್ರೋಲ್ ಗಳ ಸುರಿಮಳೆಯಾಗುತ್ತಿದೆ.

View this post on Instagram

A post shared by ಲೋಕಲ್ ಹುಡುಗರು? (@local_hudugaru)

Share1TweetSendShare

Discussion about this post

Related News

ishani rapper bigg boss contestant ask sorry to drone prathap

ಕ್ಷಮಿಸು ಬಿಡು ಪ್ರತಾಪ್ : ಡ್ರೋನ್ ಕ್ಷಮೆಯಾಚಿಸಿದ ಈಶಾನಿ

pavithra lokesh

ಮತ್ತೆ ಕನ್ನಡ ಕಿರುತೆರೆಗೆ ಪವಿತ್ರಾ ಲೋಕೇಶ್ Pavithra lokesh ಎಂಟ್ರಿ

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ಬೃಂದಾವನ ಧಾರಾವಾಹಿ ಹಳೆಯ ಹೀರೋ ಬೇಕು ಅಂತಿದ್ದಾರೆ ವೀಕ್ಷಕರು

ತನಿಷಾ ಕುಪ್ಪಂಡ (Tanisha Kuppanda) ಮೇಲೆ FIR : Bigg Boss ಮನೆಗೆ ನುಗ್ತಾರ ಪೊಲೀಸರು ?

ಸಂಗೀತಾ ಶೃಂಗೇರಿ ( sangeetha sringeri) ಸಾಧನೆಯ ಪಟ್ಟಿ ಇಲ್ಲಿದೆ ನೀನೇನು ಕಡಿದು ಗುಡ್ಡೆ ಹಾಕಿದ್ದೀಯಾ ಮಿಸ್ಟರ್ ಸ್ನೇಹಿತ್

Bigg Boss Kannada ಈ ಬಾರಿ ಕನ್ನಡ ಬಿಗ್ ಬಾಸ್ ಮನೆಗೆ ಹೋಗೋರು ಯಾರು – ಇಲ್ಲಿದೆ ಲಿಸ್ಟ್

ಬಯಲಾಯ್ತು ಬೃಂದಾವನ ಧಾರಾವಾಹಿ ಕಥೆ – ಮತ್ತೆ ಜಾದೂ ಮಾಡ್ತಾರ ರಾಮ್ ಜೀ

Akshatha kuki : ಬಿಗ್ ಬಾಸ್ ಬೆಡಗಿಗೆ ಮದುವೆ : ಎಷ್ಟು ಜನರಿಗೆ ಗೊತ್ತು ಅಕ್ಷತಾ ಕುಕ್ಕಿ

Ardhangi : ಅಮೃತ ವರ್ಷಿಣಿಯ ಅಮೃತಾಳಿಗೆ ಅರ್ಧಾಂಗಿಯಲ್ಲಿ ಸಿಕ್ತು ಛಾನ್ಸ್

jothe jotheyali ಆರ್ಯವರ್ಧನ್ ಪಾತ್ರಕ್ಕೆ ಸಿ ಟಿ ರವಿ ಆಯ್ಕೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್