crossorigin="anonymous"> Praveen Nettar Murder : ಪ್ರವೀಣ್ ನೆಟ್ಟಾರು ಹತ್ಯೆ : ಸಿಎಂ ಟ್ವೀಟ್ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Praveen Nettar Murder : ಪ್ರವೀಣ್ ನೆಟ್ಟಾರು ಹತ್ಯೆ : ಸಿಎಂ ಟ್ವೀಟ್ ವಿರುದ್ಧ ಹಿಂದೂ ಕಾರ್ಯಕರ್ತರ ಆಕ್ರೋಶ

Radhakrishna Anegundi by Radhakrishna Anegundi
27-07-22, 9 : 58 am
in ದಕ್ಷಿಣ ಕನ್ನಡ
Praveen Nettar Murder cm-bommai-condemns hindu worker
Share on FacebookShare on TwitterWhatsAppTelegram

ಬಿರಿಯಾನಿ ಮೊಬೈಲ್ ಕೊಟ್ಟು ಶಿಕ್ಷಿಸುವ ವಿಚಾರ ರಾಜ್ಯಕ್ಕೆ ಗೊತ್ತು…ಬೇರೆ ಏನಾದ್ರು ಫೋಸ್ಟ್ ಹಾಕಿ….Praveen Nettar Murder

ಸುಳ್ಯ : ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆಯಲ್ಲಿ ಬಿಜೆಪಿ ಯುವ ಮುಖಂಡ ಪ್ರವೀಣ್ ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಮಂಗಳವಾರ ರಾತ್ರಿ ಈ ದುರ್ಘಟನೆ ಸಂಭವಿಸಿದ್ದು, ಅಂಗಡಿ ಮುಚ್ಚಿ ಮನೆಗೆ ತೆರಳಲು ಸಜ್ಜಾಗುತ್ತಿದ್ದ ಸಂದರ್ಭದಲ್ಲಿ ಬೈಕ್ ನಲ್ಲಿ ಬಂದ ದುಷ್ಕರ್ಮಿಗಳು ಮಚ್ಚು ತಲವಾರುಗಳಿಂದ ಹಲ್ಲೆ (Praveen Nettar Murder) ನಡೆಸಿ ಪರಾರಿಯಾಗಿದ್ದಾರೆ.

ಈ ವೇಳೆ ತಲೆ ಭಾಗಕ್ಕೆ ಗಂಭೀರವಾಗಿ ಗಾಯಗೊಂಡ ನೆಟ್ಟಾರು ಅವರನ್ನು ತಕ್ಷಣ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಆದರೆ ತೀವ್ರ ರಕ್ತ ಹರಿದು ಹೋಗಿದ್ದ ಕಾರಣ ಚಿಕಿತ್ಸೆ ಫಲಕಾರಿಯಾಗದೇ ರಾತ್ರಿಯೇ ಅವರು ಮೃತಪಟ್ಟಿದ್ದಾರೆ.(Praveen Nettar Murder)

ಇದನ್ನೂ ಓದಿ : snakebite : ಮೂರೇ ದಿನದಲ್ಲಿ ಸೇಡು ತೀರಿಸಿಕೊಂಡ ನಾಗಿಣಿ : ಉತ್ತರ ಪ್ರದೇಶದಲ್ಲೊಂದು ವಿಚಿತ್ರ ಘಟನೆ

ಈ ನಡುವೆ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಸಿಎಂ ಬಸವರಾಜ ಬೊಮ್ಮಾಯಿ ಟ್ವೀಟ್ ಮಾಡಿದ್ದಾರೆ. ಮುಖ್ಯಮಂತ್ರಿಗಳು ಮಾಡಿದ ಟ್ವೀಟ್ ಗೆ ಇದೀಗ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಫೇಸ್ ಬುಕ್ ಮತ್ತು ಟ್ವೀಟರ್ ನಲ್ಲಿ ಪ್ರತಿರೋಧದ ಪ್ರತಿಕ್ರಿಯೆಗಳು ಬಂದಿದೆ.

ದಕ್ಷಿಣ ಕನ್ನಡ ಜಿಲ್ಲೆ ಸುಳ್ಯದ ನಮ್ಮ ಪಕ್ಷದ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಅವರ ಬರ್ಬರ ಹತ್ಯೆ ಖಂಡನೀಯ. ಇಂಥ ಹೇಯಕೃತ್ಯ ಎಸಗಿರುವ ದುಷ್ಕರ್ಮಿಗಳನ್ನು ಶೀಘ್ರವಾಗಿ ಬಂಧಿಸಿ ಕಾನೂನಿನ ಅಡಿಯಲ್ಲಿ ಶಿಕ್ಷಿಸಲಾಗುವುದು.
ಪ್ರವೀಣ ಆತ್ಮಕ್ಕೆ ಶಾಂತಿ ಸಿಗಲಿ, ಈ ನೋವನ್ನು ಭರಿಸುವ ಶಕ್ತಿಯನ್ನು ದೇವರು ಅವರ ಕುಟುಂಬಕ್ಕೆ ಕರುಣಿಸಲಿ. ಓಂ ಶಾಂತಿಃ pic.twitter.com/kCk3W6hVc5

— Basavaraj S Bommai (@BSBommai) July 26, 2022

ಕೆಲವರು ಹರ್ಷನ ಕೊಲೆಗಾರರನ್ನು ಜೈಲಿನಲ್ಲಿ ಮೊಬೈಲ್ ಬಿರಿಯಾನಿ ಜೊತೆಗೆ ಎಂಜಾಯ್ ಮಾಡಲು ಬಿಟ್ರೆ ಇನ್ನೇನು ಆಗಲು ಸಾಧ್ಯ ಎಂದು ಪ್ರಶ್ನಿಸಿದ್ದಾರೆ.

ರೀ ಸ್ವಾಮಿ ನೀವು ಕಾನೂನಿನ ಅಡಿಯಲ್ಲಿ ಅವರಿಗೆ ಬಿರಿಯಾನಿ ಮೊಬೈಲ್ ಕೊಟ್ಟು ಶಿಕ್ಷಿಸುವ ವಿಚಾರ ರಾಜ್ಯಕ್ಕೆ ಗೊತ್ತು…ಬೇರೆ ಏನಾದ್ರು ಪೊಸ್ಟ್ ಹಾಕಿ.

— Rakesh India (@RakeshIndia9) July 26, 2022

ಇದನ್ನೂ ಓದಿ :Raichur news : ನಾಪತ್ತೆಯಾದ ನಾಲ್ವರು ವಿದ್ಯಾರ್ಥಿನಿಯರು ಪತ್ತೆ

ಕೇವಲ ಮುಖ್ಯಮಂತ್ರಿ ಮಾತ್ರವಲ್ಲ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು, ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ , ಸಿಟಿ ರವಿ ಹೀಗೆ ಸಾಲು ಸಾಲು ಬಿಜೆಪಿ ನಾಯಕರ ಸಾಮಾಜಿಕ ಜಾಲತಾಣಗಳಲ್ಲಿ ಹಿಂದೂ ಕಾರ್ಯಕರ್ತರ ಆಕ್ರೋಶವನ್ನು ನೋಡಬಹುದಾಗಿದೆ.

ಆಘಾತ ಆಗಿದೆಯ ….
ಹಾಗಾದ್ರೆ ಕಠಿಣ ಕ್ರಮ ತಗೋತಿವಿ ಅಂತ ಒಂದು ನಿಮ್ಮ ಪೇವರೆಟ್ ಸ್ಟೇಟ್ ಮೆಂಟ್ ಕೊಟ್ಟು ಮಲ್ ಕೊಳ್ಳಿ…..

— ಸತೀಶ ಶೆಟ್ಟೆ (@Sathish00392459) July 27, 2022

ಕೊಂದವರಿಗೆ ಒಂದು ಕೊಲೆ ಮನೆಯವರಿಗೆ ಒಂದು ಬದುಕು ಪೊಲೀಸರಿಗೆ ಒಂದು ಹೆಣ ಪಕ್ಷಕ್ಕೆ ಒಬ್ಬ ಕಾರ್ಯಕರ್ತ ಓಂ ಶಾಂತಿ ಹೇಳುವವರಿಗೆ ಒಂದು ಫೋಟೋ ಮತ್ತೇನಿಲ್ಲ ಇಷ್ಟೇ ನಮ್ಮ ಕತೆ …. ನಿನ್ನೆ ಹರ್ಷ ಇಂದು ಪ್ರವೀಣ ….. ??!! ನರ ಸತ್ತ ಬಿಜೆಪಿ ನಾಯಕರಿಗೆ ಅಧಿಕಾರ ಕೊಟ್ಟರು ಏನು ಪ್ರಯೋಜನ ಇಲ್ಲ… 😡😡😡

— Divakar ತುಳುವೆ 🚩 (@DivakarShettyg1) July 27, 2022
Tags: MAIN
ShareTweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್