crossorigin="anonymous"> ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಖಾಸಗಿ ಬಸ್ ಮಾಲೀಕರಿಗೆ ಶರಣಾದ ಸಿದ್ದರಾಮಯ್ಯ ಸರ್ಕಾರ : Deepavali ಬರೆ

Private bus fares sky rocket ahead of Deepavali

Radhakrishna Anegundi by Radhakrishna Anegundi
09-11-23, 8 : 23 am
in ಟಾಪ್ ನ್ಯೂಸ್, ರಾಜ್ಯ
private-bus-fares-skyrocket-ahead-of-deepavali

Image Credit to Original Source

Share on FacebookShare on TwitterWhatsAppTelegram

Deepavali ಗಾಗಿ ಸಿದ್ದರಾಮಯ್ಯ ಕೊಡ್ತಾರ ಬಸ್ ಭಾಗ್ಯ

ಸಾಲು ಸಾಲು ಸರ್ಕಾರಿ ರಜೆ, ಹಬ್ಬ ಹರಿ ದಿನ ಬಂದ್ರೆ ಸಾಕು ಖಾಸಗಿ ಬಸ್ ಮಾಲೀಕರು ಕಾಸು ಮಾಡಲು ಕುಳಿತು ಬಿಡ್ತಾರೆ. ಸರಣಿ ರಜೆಗಳೆಲ್ಲಾ ಖಾಸಗಿ ಬಸ್ ಮಾಲೀಕರಿಗೆ ಸಂಕ್ರಾತಿಯೂ ಹೌದು, ದೀಪಾವಳಿಯೂ ಹೌದು. ಇನ್ನು ದೀಪಾವಳಿಯೇ ( Deepavali )ಬಂದು ಬಿಟ್ರೆ ಕೇಳಬೇಕಾ, ಪ್ರಯಾಣಿಕರನ್ನು ದೋಚುವುದೇ. ಹಾಗಂತ ಇದೇನು ಹೊಸದಲ್ಲ, ಪ್ರತೀ ವರ್ಷದ ಸಂಪ್ರದಾಯ. ಈ ಹಿಂದಿನ ಸರ್ಕಾರಗಳೂ ಖಾಸಗಿ ಬಸ್ ಮಾಲೀಕರ ಮುಂದೆ ನಡು ಬಗ್ಗಿಸಿ ನಿಂತಿತ್ತು. ಈ ಬಾರಿ ಸಿದ್ದರಾಮಯ್ಯ ಸರ್ಕಾರವೂ ಹೊರತಲ್ಲ ಶರಣಾಗಿದೆ.

ಹೌದು ಸಾಲು ಸಾಲು ರಜೆ ಹಿನ್ನಲೆಯಲ್ಲಿ ಟಿಕೆಟ್ ದರ ಏರಿಸದಂತೆ ಸಾರಿಗೆ ಇಲಾಖೆ ಖಾಸಗಿ ಬಸ್ ಮಾಲೀಕರಿಗೆ ಸೂಚಿಸಿದೆ. ( ಹೀಗೆ ಸೂಚಿಸುವುದು ನಾಟಕದ ಒಂದು ಭಾಗವೂ ಹೌದು). ಆದರೆ ಸಾರಿಗೆ ಇಲಾಖೆಯ ಸೂಚನೆಗೆ ಕ್ಯಾರೇ ಅನ್ನದ ಬಸ್ ಮಾಲೀಕರು ಮನಸ್ಸಿಗೆ ದೋಚಿದ ದರ ನಿಗದಿ ಮಾಡಿದ್ದಾರೆ.

ಇದನ್ನೂ ಓದಿ : ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಪ್ರತೀ ಸಲ ದೀಪಾವಳಿ ಹಬ್ಬದ ಸಂದರ್ಭದಲ್ಲಿ ಬೆಂಗಳೂರಿನಿಂದ ದೂರದ ಊರಿಗೆ ತೆರಳುವ ಪ್ರಯಾಣಿಕರಿಂದ ಮೂರು ನಾಲ್ಕು ಪಟ್ಟು ಹಣವನ್ನು ವಸೂಲಿ ಮಾಡಲಾಗುತ್ತದೆ. ಈ ಬಗ್ಗೆ ಸಾರಿಗೆ ಇಲಾಖೆಗೆ ಪ್ರತೀ ವರ್ಷ ದೂರು ಸಲ್ಲಿಕೆಯಾಗುತ್ತದೆ. ಸಾರಿಗೆ ಇಲಾಖೆ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳುವುದಾಗಿಯೂ ಹೇಳುತ್ತದೆ. ಕೆಲವೊಮ್ಮೆ ದಂಡವನ್ನು ವಿಧಿಸಿದ ಉದಾಹರಣೆಗಳೂ ಇವೆ. ಆದರೆ ಖಾಸಗಿ ಬಸ್ ಮಾಲೀಕರು ತಮ್ಮ ಚಾಳಿ ಬಿಟ್ಟಿಲ್ಲ. ಖಾಸಗಿ ಬಸ್ ಮಾಲೀಕರ ವಸೂಲಿ ಬಾಕತನಕ್ಕೆ ಬ್ರೇಕ್ ಹಾಕಲು ಸರ್ಕಾರಕ್ಕೂ ಸಾಧ್ಯವಾಗಿಲ್ಲ.

Deepavali

ಇನ್ನು ಈ ಬಾರಿ ಎರಡನೇ ಶನಿವಾರ, ದೀಪಾವಳಿ ಹಬ್ಬದ ಜೊತೆಗೆ ಬಂದಿರುವ ಕಾರಣ ಸಾಲು ಸಾಲು ರಜೆಗಳು ಲಭ್ಯವಾಗಿದೆ. ಹೀಗಾಗಿ ರಾಜಧಾನಿಯಿಂದ ವಿವಿಧ ಜಿಲ್ಲೆಗಳಿಗೆ ತೆರಳುವವರು ಶುಕ್ರವಾರ ರಾತ್ರಿಯೇ ಪ್ರಯಾಣ ಬೆಳೆಸುತ್ತಾರೆ. ಇದರ ಲಾಭ ಪಡೆಯಲು ಮುಂದಾಗಿರುವ ಖಾಸಗಿ ಬಸ್ ಮಾಲೀಕರು ಪ್ರಯಾಣ ದರವನ್ನು ಅನೈತಿಕವಾಗಿ ಅವೈಜ್ಞಾನಿಕವಾಗಿ ಏರಿಸಿದ್ದಾರೆ. ಶೇ 5 ರಿಂದ ಶೇ 10ರಷ್ಟು ದರ ಏರಿಸಿದ್ರೆ ಪರವಾಗಿಲ್ಲ, ಸಹಿಸಿಕೊಳ್ಳಬಹುದಿತ್ತು.

KSRTC ಕೂಡಾ ಹೀಗೆ ಹಬ್ಬದ ಸಂದರ್ಭದಲ್ಲಿ ಸದ್ದಿಲ್ಲದೆ ದರ ಏರಿಸುತ್ತದೆ. ಆದರೆ ಅದು ಶೇ 5 ರಿಂದ ಶೇ 10ರಷ್ಟು ಮಾತ್ರ ಅನ್ನುವುದು ಗಮನಾರ್ಹ.

Private bus fares from Bengaluru to cities such as Hubballi-Dharwad, Mangaluru, Belagavi, Vijayapura, Kalaburagi, Hyderabad and Chennai have shot through the roof ahead of the Deepavali holidays.

Tags: bus fairdeepavaliFEATUREDದೀಪಾವಳಿ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್