crossorigin="anonymous"> ವಿಜಯ್ ಕಿರಗಂದೂರು ಜೊತೆ ಸಿನಿಮಾ ಮಾಡ್ತಾರ ಸುದೀಪ್..? ಕಿಚ್ಚು ಹೊತ್ತಿಸಿದ ಆ ಒಂದು ಟ್ವೀಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ವಿಜಯ್ ಕಿರಗಂದೂರು ಜೊತೆ ಸಿನಿಮಾ ಮಾಡ್ತಾರ ಸುದೀಪ್..? ಕಿಚ್ಚು ಹೊತ್ತಿಸಿದ ಆ ಒಂದು ಟ್ವೀಟ್

Radhakrishna Anegundi by Radhakrishna Anegundi
05-08-21, 4 : 10 pm
in ಗಾಂಧಿ ಕ್ಲಾಸ್
vijay suddep
Share on FacebookShare on TwitterWhatsAppTelegram

ಬೆಂಗಳೂರು :  ಹೊಂಬಾಳೆ ಫಿಲ್ಮಂಸ್ ಚಂದನವನದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿರುವ ನಿರ್ಮಾಣ ಸಂಸ್ಥೆ. ಮುಟ್ಟಿದೆಲ್ಲಾ ಚಿನ್ನ ಅನ್ನುವುದಕ್ಕಿಂತ ಚಿನ್ನ ಆಗಬಹುದಾದ ಪ್ರಾಜೆಕ್ಟ್ ಗಳನ್ನೇ  ವಿಜಯ್ ಕಿರಗಂದೂರು ಕೈಗೆತ್ತಿಕೊಳ್ಳುತ್ತಿದ್ದಾರೆ. 2014ರಲ್ಲಿ ನಿನ್ನಿಂದಲೇ ಅನ್ನುವ ಸಿನಿಮಾ ಮೂಲಕ ಚಿತ್ರ ನಿರ್ಮಾಣ ಪ್ರಾರಂಭಿಸಿದ ಸಂಸ್ಥೆ ಮಾಸ್ಟರ್ ಪೀಸ್, ರಾಜಕುಮಾರ, ಕೆಜಿಎಫ್, ಯುವರತ್ನ, ಸಂಸ್ಥೆಯ ಸಕ್ಸಸ್ ಸಿನಿಮಾಗಳು. ಸಾಲಾರ್, ಬಂಘೀರ, ದ್ವಿತ್ವ, ರಿಚರ್ಡ್ ಅಂಟೋನಿ ನಿಮಾಣ ಹಂತದಲ್ಲಿರುವ ಸಿನಿಮಾಗಳಾಗಿವೆ.

The leading lady of #Dvitva is here.
We welcome the talented @trishtrashers on board.@PuneethRajkumar @VKiragandur @hombalefilms@Pawanfilms @HombaleGroup @DvitvaMovie pic.twitter.com/waNkU7FY92

— Hombale Films (@hombalefilms) August 2, 2021

ಇದೀಗ ಹೊಂಬಾಳೆ ಫಿಲ್ಮಂಸ್ ನ 11ನೇ ಸಿನಿಮಾ ನಾಳೆ ಘೋಷಣೆಯಾಗಲಿದ್ದು, ಈ ಬಗ್ಗೆ ಟ್ವೀಟರ್ ನಲ್ಲಿರುವ ಹಾಕಿರುವ ಪೋಸ್ಟ್ ಕುತೂಹಲ ಕೆರಳಿಸಿದೆ. ನಿಮ್ಮೊಳಗಿನ ಕಿಚ್ಚು ನಿಮ್ಮನ್ನು ಸುಡದಿರಲಿ ಎಂದು ಬರೆದುಕೊಂಡಿರುವ ಪೋಸ್ಟ್ ನೋಡಿದರೆ, ಕಿಚ್ಚ ಸುದೀಪ್ ಹೊಂಬಾಳೆ ಫಿಲ್ಮಂಸ್ ಜೊತೆ ಕೈ ಜೋಡಿಸಲಿದ್ದಾರೆ ಅನ್ನಿಸುತ್ತಿದೆ.

"𝐋𝐞𝐭 𝐭𝐡𝐞 𝐅𝐢𝐫𝐞 𝐰𝐢𝐭𝐡𝐢𝐧 𝐘𝐨𝐮 𝐧𝐨𝐭 𝐁𝐮𝐫𝐧 𝐘𝐨𝐮".

Unveiling Title and First Look of #Hombale11 at 11:43 AM tomorrow.@VKiragandur @HombaleFilms @HombaleGroup pic.twitter.com/lqjYQv8rKg

— Hombale Films (@hombalefilms) August 5, 2021

ಈಗಾಗಲೇ ಯಶ್, ಪುನೀತ್ ರಾಜ್ ಕುಮಾರ್, ಶ್ರೀಮುರಳಿ, ರಕ್ಷಿತ್ ಶೆಟ್ಟಿ ಜೊತೆಗೆ ಕೆಲಸ ಮಾಡುತ್ತಿರುವ ನಿರ್ಮಾಪಕ ವಿಜಯ್ ಕಿರಗಂದೂರು ಸುದೀಪ್ ಅವರನ್ನು ಹೊಂಬಾಳೆಗೆ ಬರಮಾಡಿಕೊಂಡಂತೆ ಕಾಣಿಸುತ್ತಿದೆ.

Play your pick, jump from one song to another, or hear it in a loop.

Enjoy #Yuvarathnaa Jukebox 🎶
Music by @MusicThaman 🎼

Kannada: https://t.co/kry9FmPGvm
Telugu: https://t.co/idlFdjRq66@PuneethRajkumar@SanthoshAnand15 @VKiragandur @hombalefilms @HombaleGroup @sayyeshaa pic.twitter.com/E5AjZoRMxs

— Hombale Films (@hombalefilms) August 5, 2021
Tags: hombale
Share1TweetSendShare

Discussion about this post

Related News

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಕಾಂತಾರ ಚಿತ್ರದ ನಟನೆಗೆ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ : ಎರಡು ಪುರಸ್ಕಾರಗಳಿಗೆ  ಭಾಜನವಾದ ಕೆಜಿಎಫ್-೨

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

ಬಹು ಬೇಡಿಕೆಯ ನಟಿಯಾಗುವತ್ತ ಆಪಲ್ ಕೇಕ್ ಖ್ಯಾತಿಯ ಶುಭ ರಕ್ಷಾ Shubha Raksha

Media Person Serious On Anchor Suma snacks-and-lunch

ಪತ್ರಕರ್ತರು ಸ್ನಾಕ್ಸ್ ಅನ್ನು ಊಟದಂತೆ ತಿನ್ನುತ್ತಿದ್ದಾರೆ : ನಾಲಗೆ ಹರಿ ಬಿಟ್ಟ ನಿರೂಪಕಿ

Bhagavanth Kesari Review: ಭಗವಂತ್ ಕೇಸರಿ  ಕನ್ನಡ ಹುಡುಗಿ ಶ್ರೀಲೀಲಾ ನಟನೆಗೆ ಭೇಷ್ ಅಂದ ಪ್ರೇಕ್ಷಕ

BIGG BOSS KANNADA 10  : ಡ್ರೋನ್ ಪ್ರತಾಪ್ ನೆರವಿಗೆ ಧಾವಿಸಿದ ಕಿಚ್ಚ ಸುದೀಪ್

Kantara Box Office 300 crore : 30 ದಿನದಲ್ಲಿ 300 ಕೋಟಿ : ದಾಖಲೆ ಮೇಲೆ ದಾಖಲೆ ಬರೆದ ಕಾಂತಾರ

Dhruva sarjaa : ಗುಡ್ ನ್ಯೂಸ್ ಕೊಟ್ಟ ಧ್ರುವ ಪ್ರೇರಣಾ ದಂಪತಿ

Dhamaka : ಧಮಾಕ ಟ್ರೇಲರ್ ರಿಲೀಸ್…ಇದು ಕಾಮಿಡಿ ಜೋಡಿಯ ನಗುವಿನ ಟಾನಿಕ್

Darshan NikitaThukral: ದರ್ಶನ್ ಮತ್ತು ನನ್ನ ಸಂಬಂಧ ಹಾಳು ಮಾಡಿದ್ದು ನಿಖಿತಾ : ಓಂಪ್ರಕಾಶ್ ರಾವ್ ಸ್ಫೋಟಕ ಹೇಳಿಕೆ

Malashree daughter Radhana Ram :ದರ್ಶನ್ ಗೆ ನಾಯಕಿಯಾಗಲು ಹೆಸರು ಬದಲಾಯಿಸಿಕೊಂಡ ಮಾಲಾಶ್ರೀ ಮಗಳು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್