crossorigin="anonymous"> ಉಳಿದ ಕಡೆ ಗಡಿಯಾರಕ್ಕೆ ಡೀಸೆಲ್ ಹಾಕ್ತಾರ ಸರ್..? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉಳಿದ ಕಡೆ ಗಡಿಯಾರಕ್ಕೆ ಡೀಸೆಲ್ ಹಾಕ್ತಾರ ಸರ್..?

Radhakrishna Anegundi by Radhakrishna Anegundi
12-02-19, 8 : 39 am
in ದೇಶ
public tv ranganath clock
Share on FacebookShare on TwitterWhatsAppTelegram

ಒಂದು ಕಡೆ ಕರ್ನಾಟಕದ ರಾಜಕಾರಣಿಗಳು ಕರ್ನಾಟಕದ ಮಾನ ಮರ್ಯಾದೆ ಹರಾಜು ಹಾಕುತ್ತಿದ್ದಾರೆ. ಇನ್ನೊಂದು ದೃಶ್ಯ ಮಾಧ್ಯಮಗಳು ಮಾನ ಮರ್ಯಾದೆ ಹರಾಜು ಹಾಕಲು ಕೂತಿದೆ.

ಬ್ರೇಕಿಂಗ್ ಸುದ್ದಿ ನೀಡುವ ಭರಾಟೆಯಲ್ಲಿ ನಾಯಿ ಕಾಲು ಎತ್ತದೆ ಮೂತ್ರ ಹೊಯ್ದರೂ ಬ್ರೇಕಿಂಗ್ ಸುದ್ದಿಯಾಗುವ ಕಾಲ ಬಂದಿದೆ.

ಕುಮಾರಸ್ವಾಮಿ ಬಜೆಟ್ ಮಂಡಿಸುವ ದಿನ ಬಿಟಿವಿ ಕಾಗೆಯೊಂದನ್ನು ಬ್ರೇಕಿಂಗ್ ಸ್ಕ್ರೀನ್ ಮೇಲೆ ತಂದಿತ್ತು. ಜನ ಈ ಬಗ್ಗೆ ಛೀ..ಥೂ ಉಗಿದ್ರು ಕೂಡಾ, ಕನಿಷ್ಟ ತಪ್ಪಾಯ್ತು ಎಂದು ಹೇಳುವ ಸೌಜನ್ಯವನ್ನು ಚಾನೆಲ್ ತೋರಲಿಲ್ಲ.

ಇನ್ನೂ ಒಂದು ಹೆಜ್ಜೆ ಮುಂದೆ ಪಬ್ಲಿಕ್ ಟಿವಿ, ಸಿಎಂ ಗೃಹ ಕಚೇರಿ ಕೃಷ್ಣಾದ ಗಡಿಯಾರವನ್ನು ಬ್ರೇಕಿಂಗ್ ಸುದ್ದಿ ಮಾಡಿತ್ತು. ಗಡಿಯಾರ ನಿಂತು ಹೋಗಿದೆ, ಸಿಬ್ಬಂದಿ ಹೊಸ ಶೆಲ್ ಹಾಕಿದ್ದಾರೆ ಎಂದು ಸುದ್ದಿ ಪ್ರಸಾರ ಮಾಡಿತ್ತು.
ಅಷ್ಟೇ ಸಾಮಾಜಿಕ ಜಾಲತಾಣಗಳಲ್ಲಿ ಜನ ಹಿಗ್ಗಾ ಮುಗ್ಗಾ ಜಾಡಿಸಿದ್ರು, ಅಲ್ಲಾ ಸ್ವಾಮಿ ಎಲ್ಲಾ ಗಡಿಯಾರಕ್ಕೆ ಬ್ಯಾಟರಿ ತಾನೇ ಹಾಕೋದು..ಮತ್ತೇನೂ ಡೀಸೆಲ್ ಹಾಕ್ತಾರ ಎಂದು ಪ್ರಶ್ನಿಸಿದರು.

https://www.facebook.com/permalink.php?story_fbid=292369088115472&id=100020271485750

ಪತ್ರಿಕೋದ್ಯಮದ ಪಾಠ ಮಾಡುವ ಚಾನೆಲ್ ಮುಖ್ಯಸ್ಥರು ಇಂತಹುದೊಂದು ಪ್ರಮಾದದ ಸುದ್ದಿ ನಮ್ಮಲ್ಲಿ ಹೋಗಿದೆ, ಕ್ಷಮಿಸಿ ಅನ್ನಲೇ ಇಲ್ಲ.

51486701 10157268356437878 4886947027864256512 n

ಹಾಗಂತ ಅವರು ಕ್ಷಮೆ ಕೇಳುವುದಾಗಲಿ, ವಿಷಾಧ ವ್ಯಕ್ತಪಡಿಸುವ ಕೆಲಸ ಮಾಡುವುದೇ ಇಲ್ಲ. ಯಾಕಂದ್ರೆ ಇಂತಹ ಸುದ್ದಿಗಳನ್ನು ಹಾಕಿದ್ರೆ ಜನ ನೋಡೋದು, ರೇಟಿಂಗ್ ಬರೋದು ಅನ್ನೋದು ವಾಹಿನಿಗಳಿಗೆ ಗೊತ್ತಿದೆ.

ptv2
ptv1

ಹಾಗಿದ್ದ ಮೇಲೆ ನೀವು ಗಬ್ಬು ನಾರುವಷ್ಟರ ಮಟ್ಟಿಗೆ ಉಗಿದರೂ ಪ್ರಯೋಜನವೇ ಇಲ್ಲ.

ptv3

ಜನ ಉಗಿಯುತ್ತಾರೆ ಅಂದರೆ ಚಾನೆಲ್ ನೋಡ್ತಾರೆ ಎಂದೇ ಅರ್ಥ. ಹಾಗಿದ್ದ ಮೇಲೆ ರೇಟಿಂಗ್ ಬರ್ಲೇ ಬೇಕು ಅನ್ನುವುದು ವಾಹಿನಿಗಳ ಲೆಕ್ಕಚಾರ.

ptv4
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್