crossorigin="anonymous"> ಸುಮಲತಾ ವಿಚಾರದಲ್ಲಿ ಸುಳ್ಳು.. ಸುಳ್ಳು.. ಸುದ್ದಿ ಕೊಟ್ಟ ಪಬ್ಲಿಕ್ ಟಿವಿ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಸುಮಲತಾ ವಿಚಾರದಲ್ಲಿ ಸುಳ್ಳು.. ಸುಳ್ಳು.. ಸುದ್ದಿ ಕೊಟ್ಟ ಪಬ್ಲಿಕ್ ಟಿವಿ

Radhakrishna Anegundi by Radhakrishna Anegundi
02-07-19, 10 : 20 pm
in ಟಾಪ್ ನ್ಯೂಸ್
Share on FacebookShare on TwitterWhatsAppTelegram

ಸುಮಲತಾ ಅಂಬರೀಶ್ ಅವರು ಸಂಸತ್ತಿನಲ್ಲಿ ಇಂದು ಚೊಚ್ಚಲ ಭಾಷಣ ಮಾಡಿದ್ದಾರೆ. ರಾಜ್ಯ ಹಾಗೂ ತನ್ನ ಕ್ಷೇತ್ರದ ರೈತರ ಕಾಳಜಿಯನ್ನು ವ್ಯಕ್ತಪಡಿಸಿದ್ದ ಅವರು ಮುಂದೊಂದು ದಿನ ಉತ್ತಮ ಸಂಸದೀಯ ಪಟುವಾಗ್ತಾರೆ ಅನ್ನುವ ಮುನ್ಸೂಚನೆ ಕೊಟ್ಟಿದ್ದರು.

q? encoding=UTF8&MarketPlace=IN&ASIN=9388754085&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=9388754085

ದೆಹಲಿಗೆ ಅಗತ್ಯವಾಗಿರುವ ಭಾಷೆಯ ಮೇಲೆ ಅವರಿಗೆ ಹಿಡಿತವಿರುವುದರಿಂದ ಮಂಡ್ಯಕ್ಕೆ ಮೋಸವಾಗುವುದಿಲ್ಲ ಅನ್ನುವ ಭರವಸೆಯನ್ನು ಹುಟ್ಟಿಸಿದ್ದಾರೆ. ಮಂಡ್ಯದ ಕಬ್ಬು, ಭತ್ತ ಬೆಳೆಗಾರರ ಕುರಿತಂತೆ ದಯವಿಟ್ಟು ಸಹಾಯಕ್ಕೆ ಧಾವಿಸಿ ಎಂದು ಸಂಸತ್ತಿನಲ್ಲಿ ಪ್ರಧಾನಿ ಮೋದಿಯವರಿಗೆ ಮನವಿ ಮಾಡಿದ್ದರು.

ಎಲ್ಲೂ ಕೂಡಾ ತಮ್ಮ ಭಾಷಣದಲ್ಲಿ ಅವರು ಸಿಎಂ ಕುಮಾರಸ್ವಾಮಿ ಹೆಸರು ಪ್ರಸ್ತಾಪಿಸಿ ಇರಲಿಲ್ಲ. ಮೈತ್ರಿ ಸರ್ಕಾರದ ಬಗ್ಗೆ ಮಾತೇ ಆಡಿರಲಿಲ್ಲ.

q? encoding=UTF8&MarketPlace=IN&ASIN=B07DFNQD2Z&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B07DFNQD2Z

ಆದರೆ ಪಬ್ಲಿಕ್ ಟಿವಿ ಮಾತ್ರ ಸುಮಲತಾ ಅವರ ಬಗ್ಗೆ ಕೊಟ್ಟ ಸುದ್ದಿಯನ್ನು ನೋಡಿದ್ರೆ, ಜೆಡಿಎಸ್ ನಾಯಕರು, ಕಾರ್ಯಕರ್ತರು ಸುಮಲತಾ ವಿರುದ್ಧ ಸಿಡಿದೇಳುವುದರಲ್ಲಿ ಸಂಶಯವೇ ಇರಲಿಲ್ಲ.

ಪಬ್ಲಿಕ್ ಟಿವಿ ಕೊಟ್ಟಿರುವ ಸುದ್ದಿಯ ಸ್ಕೀನ್ ಶಾಟ್ ಗಳನ್ನು ಒಂದ್ಸಲ ನೋಡಿಕೊಳ್ಳಿ.

Public tv1

ಮಾಧ್ಯಮಗಳು ಅಭಿವೃದ್ಧಿಗೆ ಪೂರಕವಾಗಿರಬೇಕು, ಜನರ ನಡುವೆ ದ್ವೇಷ ಹುಟ್ಟಿಸುವಂತಿರಬಾರದು, ಸರಿಯಾದ ಮಾಹಿತಿಯನ್ನು ಕೊಡುವಂತಿರಬೇಕು ಎಂದು ಪತ್ರಿಕಾ ದಿನಾಚರಣೆಯಲ್ಲಿ ಭಾಷಣ ಬಿಗಿಯಲಾಗಿದೆ. ಆದರೆ ಪಬ್ಲಿಕ್ ಟಿವಿ ಮಾಡಿದ್ದೇನು.

pUBLIC TV 3

ಕನಿಷ್ಟ ಪಕ್ಷ ಕರ್ನಾಟಕ ವಿಶ್ವಾಸ ಇಟ್ಟುಕೊಂಡಿರುವ ಪತ್ರಕರ್ತ ರಂಗನಾಥ್ ಅವರ ವಾಹಿನಿಯಾದರೂ ಮಾಧ್ಯಮ ಧರ್ಮ ಪಾಲಿಸುತ್ತದೆ ಅಂದುಕೊಂಡರೆ ಅದು ಸುಳ್ಳಾಗಿದೆ.

public tv2

ಸಾಲ ಮನ್ನಾ ಬರೀ ಭರವಸೆ, ಅನ್ನದಾತರು ಎಲ್ಲಿ ಹೋಗಬೇಕು,? ರೈತರ ಸಂಕಷ್ಟಕ್ಕೆ ರಾಜ್ಯ ಸರ್ಕಾರ ಕಾರಣ, ಸಿಎಂಗೆ ಸುಮಲತಾ ಟಾಂಗ್, ದೋಸ್ತಿ ಸರ್ಕಾರದ ವಿರುದ್ಧ ಸಂಸತ್ ನಲ್ಲಿ ಸುಮಲತಾ ಅಬ್ಬರ ಹೀಗೆ ಸಾಲು ಸಾಲು ಸುಳ್ಳು ಪಬ್ಲಿಕ್ ಟಿವಿ ಪರದೆ ಮೇಲೆ ಕಾಣಿಸಿತ್ತು.

ಖಂಡಿತಾ ಇವೆಲ್ಲವೂ ರಂಗನಾಥ್ ಅವರ ಅರಿವಿಗೆ ಬರುವುದಿಲ್ಲ. ಈಗ ಅರಿವಿಗೆ ತರುವ ಕೆಲಸವನ್ನು ನಾವು ಮಾಡುದ್ದೇವೆ. ಕೈಗೊಂಡ ಕ್ರಮವೇನು ಅನ್ನುವುದನ್ನು ದಯವಿಟ್ಟು ಹೇಳ್ತಿರಾ ಸರ್.

q? encoding=UTF8&MarketPlace=IN&ASIN=B0753DHRBR&ServiceVersion=20070822&ID=AsinImage&WS=1&Format= SL250 &tag=torrentspree 21ir?t=torrentspree 21&l=am2&o=31&a=B0753DHRBR
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್