crossorigin="anonymous"> ಉಗ್ರರ ಅಟ್ಟಹಾಸ : ಮಾಧ್ಯಮಗೋಷ್ಟಿ ರದ್ದುಗೊಳಿಸಿದ ಪ್ರಿಯಾಂಕ ವಾದ್ರಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಉಗ್ರರ ಅಟ್ಟಹಾಸ : ಮಾಧ್ಯಮಗೋಷ್ಟಿ ರದ್ದುಗೊಳಿಸಿದ ಪ್ರಿಯಾಂಕ ವಾದ್ರಾ

Radhakrishna Anegundi by Radhakrishna Anegundi
14-02-19, 11 : 54 pm
in ದೇಶ
Share on FacebookShare on TwitterWhatsAppTelegram

ಜಮ್ಮು ಮತ್ತು ಕಾಶ್ಮೀರದಲ್ಲಿ ಇಂದು ಆತ್ಮಾಹುತಿ ದಾಳಿ ನಡೆಸಿದ ಪಾಪಿ ಪಾಕಿಸ್ತಾನದ ಕೂಸುಗಳು ಭಾರತದ ವೀರ ಯೋಧರ ಮೇಲೆ ಅಟ್ಟಹಾಸ ಮೆರೆದಿದ್ದಾರೆ.

ಕಳೆದೊಂದು ದಶಕದ ಅವಧಿಯಲ್ಲೇ ನಡೆದ ಭೀಕರ ದಾಳಿ ಇದಾಗಿದ್ದು, ಇಡೀ ದೇಶ ಆಕ್ರೋಶದಿಂದ ಕುದಿಯುತ್ತಿದೆ.

ಈ ನಡುವೆ ಎಐಸಿಸಿ ವಕ್ತಾರರೊಬ್ಬರು ಸೈನಿಕರ ಸಾವಿನಲ್ಲೂ ರಾಜಕೀಯ ಮಾಡುವ ಯತ್ನ ಮಾಡಿದ್ದಾರೆ. ಪ್ರಬುದ್ಧ ರಾಜಕೀಯ ಪಕ್ಷವಾಗಿ ಕಾಂಗ್ರೆಸ್ ಇಂದು ಸೈನಿಕರ ಕುಟುಂಬಕ್ಕೆ ಸಾಂತ್ವಾನ ಹೇಳಬೇಕಿತ್ತು. ರಾಜಕೀಯವಾಗಿ ಯಾವುದೇ ಕಿತ್ತಾಟವಿರಲಿ, ದೇಶದ ವಿಚಾರದಲ್ಲಿ ನಾವು ಸರ್ಕಾರದ ಜೊತೆಗಿದ್ದೇವೆ, ದೇಶದ ಜನತೆಗೆ ರಕ್ಷಣೆ ಕೊಡುತ್ತಿರುವ ಸೈನಿಕರ ವಿಚಾರದಲ್ಲಿ ನಾವು ಸರ್ಕಾರದ ಜೊತೆಗಿದ್ದೇವೆ ಅನ್ನಬೇಕಿತ್ತು. ಆದರೆ ಸುರ್ಜಿತ್ ವಾಲ ಎಂಬ ವಕ್ತಾರ, ಸಾವಿನಲ್ಲೂ ರಾಜಕೀಯ ಮಾಡಿದ್ದಾರೆ.

ಆದರೆ ಪ್ರಬುದ್ಧತೆ ತೋರಿದ್ದು, ಪ್ರಿಯಾಂಕ ವಾದ್ರಾ, ಈ ಮಧ್ಯೆ ಹುತಾತ್ಮ ಯೋಧರ ಪರ ನಿಂತ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರಾ, ಲಕ್ನೋದಲ್ಲಿ ತಮ್ಮ ಸುದ್ದಿಗೋಷ್ಠಿ ರದ್ದು ಪಡಿಸಿ ಮೌನಾಚರಣೆ ಆಚರಿಸಿದ್ದಾರೆ. ‘ರಾಜಕೀಯ ಮಾತನಾಡಲು ಸುದ್ದಿಗೋಷ್ಟಿ ಕರೆದಿದ್ದೆ. ಆದರೆ ಇದು ರಾಜಕೀಯ ಮಾತನಾಡುವ ಸಮಯವಲ್ಲ.

ಇಡೀ ದೇಶ ಹುತಾತ್ಮ ಯೋಧರ ಜೊತೆ ನಿಲ್ಲುವ ಸಮಯ. ಮೌನಾಚರಣೆ ಸಲ್ಲಿಸುವ ಮೂಲಕ ಹುತಾತ್ಮ ಯೋಧರ ಕುಟುಂಬಗಳಿಗೆ ಧೈರ್ಯ ತುಂಬೋಣ ಎಂದು ಪ್ರಿಯಾಂಕಾ ಹೇಳಿದರು.

ನಿಜಕ್ಕೂ ಪ್ರಿಯಾಂಕ ನಡೆಯನ್ನು ಮೆಚ್ಚಬೇಕು. ಇಂತಹುದೊಂದು ಬುದ್ದಿ ಬೇರೆ ಕಾಂಗ್ರೆಸ್ ನಾಯಕರಿಗೆ ಇರುತ್ತಿದ್ದರೆ ಎಂದೋ ಪಕ್ಷ ಉದ್ಧಾರವಾಗುತ್ತಿತ್ತು. ಆದರೇನು ಮಾಡುವುದು ಪ್ರಿಯಾಂಕ ಪತಿಯ ಬೆನ್ನ ಹಿಂದೆ ಭ್ರಷ್ಟಚಾರದ ಆರೋಪಗಳಿವೆಯಲ್ಲ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್