crossorigin="anonymous"> punjab traffic rules : ಪಂಜಾಬ್ ನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ದಂಡದ ಜೊತೆಗೆ ರಕ್ತದಾನವೂ ಕಡ್ಡಾಯ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

punjab traffic rules : ಪಂಜಾಬ್ ನಲ್ಲಿ ಮದ್ಯ ಸೇವಿಸಿ ವಾಹನ ಚಲಾಯಿಸಿದ್ರೆ ದಂಡದ ಜೊತೆಗೆ ರಕ್ತದಾನವೂ ಕಡ್ಡಾಯ

Radhakrishna Anegundi by Radhakrishna Anegundi
17-07-22, 8 : 26 pm
in ಟ್ರೆಂಡಿಂಗ್
punjab-traffic-rules-you-may-lose-driving-license-for-3-months-for-traffic-violations-in-punjab-undergo-community-service
Share on FacebookShare on TwitterWhatsAppTelegram

ಪಂಜಾಬ್ ಪೊಲೀಸರು ( punjab traffic rules ) ಭಾನುವಾರ ಬಿಡುಗಡೆ ಮಾಡಿರುವ ಹೊಸ ಟ್ರಾಫಿಕ್ ನಿಯಮಗಳ ಪ್ರಕಾರ ಈ ಹೊಸ ನಿಯಮಗಳನ್ನು ಸೇರಿಸಲಾಗಿದೆ

ಚಂಡೀಗಢ : ಅತೀ ವೇಗದ ವಾಹನ ಚಾಲನೆ, ಮದ್ಯ ಸೇವಿಸಿ ವಾಹನ ಚಾಲನೆ ಹೀಗೆ ವಿವಿಧ ರೀತಿಯ ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ರೆ ಪಂಜಾಬ್ ನಲ್ಲಿ ದಂಡ ಮಾತ್ರವಲ್ಲ ಆಸ್ಪತ್ರೆಯಲ್ಲಿ ಸಮುದಾಯ ಸೇವೆ ಅಥವಾ ರಕ್ತದಾನ ಕಡ್ಡಾಯವಾಗಿ ಮಾಡಲೇಬೇಕು. ಇಂತಹುದೊಂದು ಆದೇಶವನ್ನು ಪಂಜಾಬ್ ಪೊಲೀಸರು ( punjab traffic rules ) ಬಿಡುಗಡೆ ಮಾಡಿದ್ದು, ಟ್ರಾಫಿಕ್ ನಿಯಮಗಳ ಉಲ್ಲಂಘನೆಗೆ ದಂಡ, ಲೈಸೆನ್ಸ್ ತಾತ್ಕಾಲಿಕ ರದ್ದು ಜೊತೆಗೆ ರಕ್ತದಾನವನ್ನೂ ಸೇರಿಸಲಾಗಿದೆ.

ವೇಗದ ಮಿತಿಯನ್ನು ಮೀರಿ ವಾಹನ ಚಲಾಯಿಸಿ ಮೊದಲ ಬಾರಿಗೆ ಸಿಕ್ಕಿ ಹಾಕಿದ್ರೆ ಸಾವಿರ ರೂಪಾಯಿ ದಂಡ, ಮೂರು ತಿಂಗಳ ಕಾಲ ಲೈಸೆನ್ಸ್ ರದ್ದು ಮಾಡಲಾಗುತ್ತದೆ. ಮದ್ಯಪಾನ ಮಾಡಿ ವಾಹನ ಚಲಾಯಿಸಿದ್ರೆ 5 ಸಾವಿರ ರೂ ದಂಡದೊಂದಿಗೆ ಮೂರು ತಿಂಗಳ ಕಾಲ ಲೈಸೆನ್ಸ್ ರದ್ದು ಮಾಡಲಾಗುತ್ತದೆ.

ಇದನ್ನೂ ಓದಿ : BL Santhosh BJP : ಅನ್ಯ ಪಕ್ಷದ ಮುಖಂಡರಿಗೆ ನಿಷ್ಠೆ ಸಾಕು : ಕಾರ್ಯಕರ್ತರು ಕಣ್ಣೀರು ಹಾಕುತ್ತಿದ್ದಾರೆ

ಎರಡನೇ ಬಾರಿಗೆ ಇದೇ ತಪ್ಪು ಮಾಡಿದ್ರೆ ಮತ್ತೆ ಮೂರು ತಿಂಗಳ ಕಾಲ ಲೈಸೆನ್ಸ್ ರದ್ದುಗೊಳಿಸಿ ಡಬ್ಬಲ್ ಮೊತ್ತದ ದಂಡವನ್ನು ಪಾವತಿಸಬೇಕಾಗುತ್ತದೆ. ಇದರೊಂದಿಗೆ ಹೊಸ ಟ್ರಾಫಿಕ್ ನಿಯಮದ ಪ್ರಕಾರ  ನಿಯಮ ಉಲ್ಲಂಘಿಸಿದ ವ್ಯಕ್ತಿ ಹತ್ತಿರದ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸಬೇಕು ಅಥವಾ ರಕ್ತ ಬ್ಯಾಂಕ್ ನಲ್ಲಿ ರಕ್ತದಾನ ಮಾಡಬೇಕಾಗಿದೆ.

ಮಲ್ಪೆ ಕಡಲ ತೀರದ ಕಸದ ರಾಶಿಯಲ್ಲಿ ಬಂಗಾರದ ಬೇಟೆ

ಮಳೆಗಾಲ ಬಂದ್ರೆ ಕಡಲ ತೀರದ ರಾಶಿಯಲ್ಲಿ ಚಿನ್ನ ಹುಡುಕುವ ಕಾರ್ಯ ಪ್ರಾರಂಭವಾಗುತ್ತದೆ. ಇದೇನಪ್ಪ ಕಡಲ ತಡಿಯಲ್ಲಿ ಚಿನ್ನದ ಹುಡುಕುವ ಕಾರ್ಯ ಅಂತೀರಾ…

ಉಡುಪಿ :  ಮಲ್ಪೆ ಬೀಚ್ ನಲ್ಲಿ ಇದೀಗ ಚಿನ್ನದ ಬೇಟೆ ಪ್ರಾರಂಭವಾಗಿದೆ. ಮಳೆಗಾಲ ಪ್ರಾರಂಭವಾದ್ರೆ ಕರಾವಳಿಯ ಬಹುತೇಕ ಕಡಲ ತೀರಗಳಲ್ಲಿ ಚಿನ್ನಕ್ಕಾಗಿ ಹುಡುಕಾಟ ಪ್ರಾರಂಭವಾಗುತ್ತದೆ. ಅದರಲ್ಲೂ ಕಸದ ರಾಶಿ ಬಂದು ಬೀಳುವ ಪ್ರದೇಶದಲ್ಲಿ ಚಿನ್ನಕ್ಕಾಗಿ ಹುಡುಕಾಟ ನಡೆಯುತ್ತದೆ.

ಇದೇನಿದು ಮಳೆಗಾಲ ಬಂದ್ರೆ ಕಡಲ ತೀರದಲ್ಲಿ ಚಿನ್ನಡ ಗಣಿ ಉಂಟಾಗುವುದು ಹೇಗೆ ಅನ್ನುವ ಅನುಮಾನ ನಿಮ್ಮನ್ನು ಕಾಡಬಹುದು. ಆದರೆ ವಿಷಯ ಅದಲ್ಲ. ಒಂದು ಅಂದಾಜಿನ ಪ್ರಕಾರ ಮಲ್ಪೆ ಕಡಲ ಕಿನಾರೆಗೆ ವರ್ಷಕ್ಕೆ 35 ಲಕ್ಷಕ್ಕೂ ಅಧಿಕ ಪ್ರವಾಸಿಗರು ಭೇಟಿ ನೀಡುತ್ತಾರೆ. ನೀರಲ್ಲಿ ಆಟವಾಡುವ ವೇಳೆ, ಈಜಾಡುವ ವೇಳೆ ಸಾವಿರಾರು ಮಂದಿ ತಮ್ಮ ಚಿನ್ನಾಭರಣ ಕಳೆದುಕೊಳ್ಳುತ್ತಾರೆ. ಮಾತ್ರವಲ್ಲದೆ ಕೆಲ ಧಾರ್ಮಿಕ ವಿಧಿ ವಿಧಾನ ಸಂದರ್ಭದಲ್ಲೂ ಸಮುದ್ರಕ್ಕೆ ಚಿನ್ನ ಬಿಡುವ ಕ್ರಮವಿದೆ.

ಹೀಗೆ ಕಡಲು ಸೇರಿದ ಚಿನ್ನ ಮಳೆಗಾಲದಲ್ಲಿ ದಡಕ್ಕೆ ಬಂದು ಬೀಳುತ್ತದೆ. ಭಾರೀ ಗಾತ್ರದ ಅಲೆಗಳು ಎದ್ದಾಗ ಕಸದ ಜೊತೆ ಚಿನ್ನವೂ ದಡ ಸೇರುತ್ತದೆ.ಕಡಲ ಆಳದಲ್ಲಿ ದೊಡ್ಡ ಅಲೆಗಳು ಸೃಷ್ಟಿಯಾದಾಗ ಕಸ ಸೇರಿದಂತೆ ಲೋಹದ ವಸ್ತುಗಳನ್ನು ದಡಕ್ಕೆ ಎಸೆದು ಹೋಗುತ್ತದೆ.

Tags: MAIN
ShareTweetSendShare

Discussion about this post

Related News

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧಾರ : ನಂದಿನಿ ತುಪ್ಪಕ್ಕೆ ಭಾರಿ ಬೇಡಿಕೆ –  ಶಾಸಕ  ಕೆ.ವೈ. ನಂಜೇಗೌಡ

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ಮಾರುಕಟ್ಟೆಗೆ ಬಂದಿದೆ ಸಿಮೆಂಟ್ ಬೆಳ್ಳುಳ್ಳಿ : ಮಾರುಕಟ್ಟೆಯಲ್ಲಿ ಹೊಸ ದಂಧೆ – cement garlic

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಅಂತ್ಯ : ಭಾವನಾತ್ಮಕವಾಗಿ ಯೋಧರನ್ನು ಬೀಳ್ಕೊಟ್ಟ ಕೇರಳಿಗರು

ಮಗಳ ಒಂಟಿ ಕೈಗೇ ತಂದೆಯಿಂದ ಅಂತ್ಯಸಂಸ್ಕಾರ : ವಯನಾಡಿನ ಕಣ್ಣೀರ ಕಥೆ

ಅಯೋಧ್ಯೆ ಮಂದಿರ ಉದ್ಘಾಟನೆಯಂದೆ ಹೆರಿಗೆ ಮಾಡಿಸಿ : ವೈದ್ಯರಿಗೆ ದುಂಬಾಲು

ಅನಂತಪದ್ಮನಾಭ ದೇಗುಲದ ಕೆರೆಯಲ್ಲಿ ಕಾಣಿಸಿಕೊಂಡ ಜ್ಯೂನಿಯರ್ ಬಬಿಯಾ ( Babiya)

ಸಚಿವರ ಮನೆ ಕಚೇರಿ ನವೀಕರಣಕ್ಕೆ ಕೋಟಿ ಕೋಟಿ ರೂಪಾಯಿ ಖರ್ಚು : ಏನಿದು ಸಿದ್ದರಾಮಯ್ಯನವರೇ

Lunar Eclipse : ಚಂದ್ರ ಗ್ರಹಣ 2023 ಶುಭ ಫಲ ಪಡೆಯಲಿರೋ ರಾಶಿಗಳು ಯಾವುದು ಗೊತ್ತಾ

ದೇವರಿಗೆ ಚೆಕ್ ಕೊಟ್ಟು ಯಾಮಾರಿಸಿದ ಭೂಪ : 100 ಕೋಟಿ ಚೆಕ್ ಕೊಟ್ಟವನ ಖಾತೆಯಲ್ಲಿತ್ತು 17 ರೂಪಾಯಿ

Tirumala hundi : ಎಂಟು ತಿಂಗಳಲ್ಲಿ ಸಾವಿರ ಕೋಟಿ : ತುಂಬಿ ತುಳುಕಿದ ತಿಮ್ಮಪ್ಪನ ಹುಂಡಿ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್