crossorigin="anonymous"> ಕರ್ನಾಟಕಕ್ಕೆ ಮತ್ತೊಂದು ಟಿವಿ ವಾಹಿನಿ : ಪುಷ್ಕರ್ ಬಂಡವಾಳಕ್ಕೆ ಚಂದನ್ ಶರ್ಮಾ ನಾಯಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
Trending

ಕರ್ನಾಟಕಕ್ಕೆ ಮತ್ತೊಂದು ಟಿವಿ ವಾಹಿನಿ : ಪುಷ್ಕರ್ ಬಂಡವಾಳಕ್ಕೆ ಚಂದನ್ ಶರ್ಮಾ ನಾಯಕ

Radhakrishna Anegundi by Radhakrishna Anegundi
02-09-21, 5 : 56 am
in ಟಾಪ್ ನ್ಯೂಸ್
chandan pushkar
Share on FacebookShare on TwitterWhatsAppTelegram

ಬೆಂಗಳೂರು : ಕರ್ನಾಟಕದ ಧಾರಣಾ ಸಾಮರ್ಥ್ಯವನ್ನು ಮೀರಿ ಟಿವಿ ವಾಹಿನಿಗಳು ಕಾರ್ಯಾಚರಿಸುತ್ತಿದೆ. ಪ್ರಸ್ತುತ 10ಕ್ಕೂ ಮೀರಿ ಸುದ್ದಿವಾಹಿನಿಗಳಿದ್ದು, ಈ ಸಂಖ್ಯೆಯನ್ನು ದಾಟಿ ಮನೋರಂಜನಾ ವಾಹಿನಿಗಳು ಪ್ರಸಾರವಾಗುತ್ತಿದೆ. ಜೊತೆಗೆ ಆರೋಗ್ಯ, ಧಾರ್ಮಿಕ ವಾಹಿನಿಗಳು ಕೂಡಾ ಇದೆ. ಈ ನಡುವೆ ಒಂದಿಷ್ಟು ಹೊಸ ಸುದ್ದಿ ಮತ್ತು ಮನೋರಂಜನಾ ವಾಹಿನಿಗಳು ಕೆಲವೇ ತಿಂಗಳುಗಳಲ್ಲಿ ಪ್ರಸಾರ ಪ್ರಾರಂಭಿಸಲಿದೆ. ಇದರಲ್ಲಿ ಉಳಿಯುವುದೆಷ್ಟು ಅಳಿಯುವುದೆಷ್ಟು ಗೊತ್ತಿಲ್ಲ. ಕಾರಣ ಸಿಂಪಲ್, ಸಮಯ, ಸುದ್ದಿ, ಕಾವೇರಿ ಸುಪ್ರಭಾತ ಹೀಗೆ ಹಲವು ವಾಹಿನಿಗಳು ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಬಾಗಿಲು ಹಾಕಿವೆ.

ಇದನ್ನೂ ಓದಿ : ಬಯಲಾಯ್ತೇ…ಟೂಲ್ ಕಿಟ್ ರಹಸ್ಯ :TV5 Executive Editor ಹುದ್ದೆಗೆ ಚಂದನ್ ಶರ್ಮಾ ರಾಜೀನಾಮೆ

ಈ ಹಿಂದೆ ಸುದ್ದಿ ಮತ್ತು ಮನೋರಂಜನೆಯನ್ನು ಒಟ್ಟಿಗೆ ಪ್ರಸಾರ ಮಾಡುತ್ತಿದ್ದ infotainment ವಾಹಿನಿಗಳಿತ್ತು. ನಿಧಾನವಾಗಿ ಮನೋರಂಜನೆ ಮತ್ತು ಸುದ್ದಿ ವಾಹಿನಿಗಳು ಪ್ರತ್ಯೇಕವಾದವು. ಇದೀಗ ನಿರ್ಮಾಪಕ ಪುಷ್ಕರ್ ಮಲ್ಲಿಕಾರ್ಜುನಯ್ಯ Pushkara Mallikarjunaiah ಹೊಸ infotainment ವಾಹಿನಿ ಪ್ರಾರಂಭಿಸುವ ಸಾಹಸಕ್ಕೆ ಕೈ ಹಾಕಿದ್ದಾರೆ. ಗೋಧಿ ಬಣ್ಣ ಸಾಧಾರಣ ಮೈ ಕಟ್ಟು, ಕಿರಿತ್ ಪಾರ್ಟಿ, ಶ್ರೀಮನ್ನಾರಾಯಣ ಹೀಗೆ ಹಿಟ್ ಚಿತ್ರಗಳನ್ನು ನಿರ್ಮಿಸಿರುವ ಪುಷ್ಕರ್ ದಕ್ಷಿಣ ಭಾರತದಲ್ಲಿ ಈ ವರೆಗೆ ಇರದಂತಹ ವಾಹಿನಿಯನ್ನು ಪ್ರಾರಂಭಿಸುವುದಾಗಿ ಹೇಳಿದ್ದಾರೆ. ತಾಂತ್ರಿಕತೆ ಮತ್ತು ಕಟೆಂಟ್ ನಲ್ಲಿ ನಮ್ಮ ವಾಹಿನಿ ಡಿಫರೆಂಟ್ ಅನ್ನುವುದು ಪುಷ್ಕರ್ ಮಾತು

ಇದನ್ನೂ ಓದಿ : ರಾಜೀನಾಮೆಯ ಹಿಂದಿನ ಸತ್ಯ : ಬೈಯ್ತ ಕೂತ್ಕೂಕೊಳ್ಳಿ..ಬೈಯ್ತ ಕೂತ್ಕೂಕೊಳ್ಳಿ..ಬೈಯ್ತಾ ಕೂತ್ಕೂಕೊಳ್ಳಿ.

chandan pushkar tv

ಈ ವಾಹಿನಿಯಲ್ಲಿ 24 ಗಂಟೆಯ ಪೈಕಿ 2 ರಿಂದ 3 ಗಂಟೆ ಸುದ್ದಿ ಪ್ರಸಾರವಾಗಲಿದೆ. ಉಳಿದ ಸಮಯದಲ್ಲಿ ಮನೋರಂಜನೆ, ಮಾಹಿತಿ, ಜಾಗೃತಿ, ಸ್ಟಾಕ್ ಮಾರುಕಟ್ಟೆ, ಕೃಷಿ ಕುರಿತಾದ ಕಾರ್ಯಕ್ರಮಗಳು ಪ್ರಸಾರವಾಗಲಿದೆ. ಅಂದ ಹಾಗೇ ಈ ವಾಹಿನಿಯನ್ನು ಚಂದನ್ ಶರ್ಮಾ ಮುನ್ನಡೆಸಲಿದ್ದು, TV5 ಮೋದಿ ವಿರೋಧಿ ನಿಲುವಿನ ವಿರುದ್ದ ಸಿಡಿದು ಬಂದವರು ಹೊಸ ವಾಹಿನಿ ಕಟ್ಟಲಿದ್ದಾರೆ. ಇನ್ನು ಚಂದನ್ ಶರ್ಮಾ ಈ ಹಿಂದೆ ಕೆಲ ಸುದ್ದಿವಾಹಿನಿಗಳನ್ನು ಕಟ್ಟಿದ್ದಾರೆ. ಆದರೆ ಅದನ್ನು ಅವರು ಸುದೀರ್ಘ ಕಾಲ ಮುನ್ನಡೆಸಲಿಲ್ಲ ಅನ್ನುವುದು ಗಮನಾರ್ಹ ಅಂಶ. ಏನಿವೇ ಪುಷ್ಕರ್ ಹಾಗೂ ಚಂದನ್ ಶರ್ಮಾ ( chandan sharma ) ಅವರ ಹೊಸ ಪ್ರಯತ್ನಕ್ಕೆ ಶುಭವಾಗಲಿ. ಇರೋ ವಾಹಿನಿಗಿಂತ ಡಿಫರೆಂಟ್ ಆಗಿರೋ ವಾಹಿನಿಯೊಂದು ಮೂಡಿ ಬರಲಿ.   

puskar chandan

ಇದನ್ನೂ ಓದಿ : ರಾಷ್ಟ್ರೀಯವಾದಿ ಪತ್ರಕರ್ತ ಅಂದ್ರೆ ಯಾರು…? ಅವರೆಲ್ಲಾ ಬಿಜೆಪಿಗೆ ಸೇರಿದವರೇ…?

Tags: chandan sharmaNewsPushkaratv5
Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್