crossorigin="anonymous"> ಮಣ್ಣು ಹಾಕಿ ಕೇರಳ ಸಂಪರ್ಕಿಸುವ ರಸ್ತೆಗಳು ಬಂದ್ ಮಾಡಿ : ಅಧಿಕಾರಿಗಳಿಗೆ ಶಾಸಕರ ಸೂಚನೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಣ್ಣು ಹಾಕಿ ಕೇರಳ ಸಂಪರ್ಕಿಸುವ ರಸ್ತೆಗಳು ಬಂದ್ ಮಾಡಿ : ಅಧಿಕಾರಿಗಳಿಗೆ ಶಾಸಕರ ಸೂಚನೆ

Radhakrishna Anegundi by Radhakrishna Anegundi
03-08-21, 12 : 00 pm
in ದಕ್ಷಿಣ ಕನ್ನಡ
road
Share on FacebookShare on TwitterWhatsAppTelegram

ಪುತ್ತೂರು : ಕೇರಳ ಮಾಡೆಲ್ ವಿಫಲವಾಗಿರುವ ಕಾರಣ ದೇವರನಾಡಿನಲ್ಲಿ ಕೊರೋನಾ ರಣಕೇಕೆಗೈಯುತ್ತಿದೆ. ಕೇರಳ ಸರ್ಕಾರ ಮಾಡಿದ ಒಲೈಕೆ ರಾಜಕಾರಣ ಇದೀಗ ಮೂರನೇ ಅಲೆಗೆ ಮುನ್ನುಡಿ ಬರೆದಿದೆ. ತಜ್ಞರ ಊಹೆಯನ್ನೂ ಮೀರಿ ಮೂರನೇ ಅಲೆ ಶೀಘ್ರದಲ್ಲೇ ಎಂಟ್ರಿ ಕೊಡಲಿದೆ ಅಂದ್ರೆ ಕೇರಳ ಸರ್ಕಾರ ಮಾಡಿರುವ ತಪ್ಪು ಅದೆಷ್ಟು ದೊಡ್ಡದಿರಬಹುದು.

ಈ ನಡುವೆ ಕೇರಳದಲ್ಲಿ ಕೊರೋನಾ ಅಬ್ಬರಿಸುತ್ತಿರುವ ಕಾರಣ ಕರಾವಳಿ ಜಿಲ್ಲೆಗಳಲ್ಲೂ ಸೋಂಕಿನ ಪ್ರಮಾಣ ಏರತೊಡಗಿದೆ. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆ ಕೇರಳದೊಂದಿಗೆ ಗಡಿ ಹಂಚಿಕೊಂಡಿರುವ ಕಾರಣ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಅದರಲ್ಲೂ ಜಿಲ್ಲೆಯ ಮಂಗಳೂರು, ಉಳ್ಳಾಲ, ಬಂಟ್ವಾಳ, ಪುತ್ತೂರು, ಸುಳ್ಯ, ಬೆಳ್ತಂಗಡಿ ತಾಲೂಕುಗಳು ಕೇರಳದೊಂದಿಗೆ ನಿಕಟ ಸಂಪರ್ಕವನ್ನು ಹೊಂದಿದೆ. ಹೀಗಾಗಿ ಈ ಭಾಗದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗಿದೆ. ಈಗಾಗಲೇ ಮಂಗಳೂರಿನ ಕೋಟೆಕಾರ್, ಮಳವೂರು ಸುಳ್ಯದ ಗುತ್ತಿಗಾರು,  ಪುತ್ತೂರಿನ ಮುಂಡೂರು ಗ್ರಾಮಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏಕಾಏಕಿ ಏರತೊಡಗಿದೆ. ಜೊತೆಗೆ ಟಾರ್ಮಾಡಿ, ಅಮ್ಟಾಡಿ, ಇಂದಬೆಟ್ಟು ಗ್ರಾಮದಲ್ಲೂ  ಹೊಸ ಪ್ರಕರಣಗಳು ದಾಖಲಾಗಿವೆ.

meeting

ಆದರೆ ಸೋಂಕು ನಿಯಂತ್ರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕಾದ ಶಾಸಕರು ಕಟ್ಟು ನಿಟ್ಟಿನ ಕ್ರಮಕ್ಕೆ ಹಿಂದೆ ಮುಂದೆ ನೋಡುತ್ತಿದ್ದಾರೆ. ಈ ನಡುವೆ ಕೇರಳದಿಂದ ಸೋಂಕು ಹರಡದಂತೆ ತಡೆಯುವ ನಿಟ್ಟಿನಲ್ಲಿ ಪುತ್ತೂರು ಶಾಸಕ ಸಂಜೀವ ಮಠಂದೂರು ಫೀಲ್ಡಿಗೆ ಇಳಿದಿದ್ದಾರೆ.

ಪುತ್ತೂರಿನಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು ಕೇರಳ ಪುತ್ತೂರನ್ನು ಸಂಪರ್ಕಿಸುವ ಪ್ರಮುಖ ರಸ್ತೆಗಳನ್ನು ಬಿಟ್ಟು ಇತರ 13 ರಸ್ತೆಗಳಿಗೆ ಮಣ್ಣು ಸುರಿದು ಬಂದ್ ಮಾಡಿ ಎಂದು ಸೂಚಿಸಿದ್ದಾರೆ. ಕೇರಳ ಪುತ್ತೂರು ಸಂಪರ್ಕದ ಅಧಿಕೃತ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿ ತಪಾಸಣೆ ನಡೆಸಬಹುದು. ಆದರೆ ಉಳಿದ ರಸ್ತೆಯಲ್ಲಿ ಬ್ಯಾರಿಕೇಡ್ ಹಾಕಿದ್ರೆ ಓಪನ್ ಮಾಡಿ ಬರ್ತಾರೆ. ಹೀಗಾಗಿ  ಮೇನಾಲ, ಸ್ವರ್ಗ, ಸುಳ್ಯಪದವುಗಳಲ್ಲಿ ಚೆಕ್ ಪೋಸ್ಟ್ ಬಿಗಿಗೊಳಿಸಿ ಎಂದು ಆದೇಶಿದ್ದಾರೆ. 13 ರಸ್ತೆಗಳಿಗೆ ಮಣ್ಣು ಸುರಿಯುವ ಕುರಿತಂತೆ ಲೋಕೋಪಯೋಗಿ ಇಂಜಿನಿಯರ್ ಮತ್ತು ಜಿಲ್ಲಾ ಪಂಚಾಯತ್ ಇಂಜಿನಿಯರ್ ಗೆ ಜವಾಬ್ದಾರಿ ವಹಿಸಲಾಗಿದೆ. ಇದೇ ವೇಳೆ ಗ್ರಾಮ ಪಂಚಾಯತ್ ಗಳಲ್ಲಿ ರಚಿಸಲಾಗಿರುವ ಕೋವಿಡ್ ಕಾರ್ಯಪಡೆಗಳು ಸಭೆ ನಡೆಸದಿರುವ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದ ಶಾಸಕರು, ಇನ್ನು ಕೆಲವೇ ದಿನಗಳಲ್ಲಿ ಹಬ್ಬಗಳು ಪ್ರಾರಂಭವಾಗುತ್ತದೆ. ಹೀಗಾಗಿ ಪುತ್ತೂರು ತಾಲೂಕಿನ ಎಲ್ಲಾ ಗ್ರಾಮದ ಕೋವಿಡ್ ಕಾರ್ಯಪಡೆಗಳು ಸಭೆ ನಡೆಸಿ 3 ದಿನದಲ್ಲಿ ವರದಿ ಸಲ್ಲಿಸಲು ಸೂಚಿಸಿದ್ದಾರೆ.

Tags: CoronaPuttur
Share22TweetSendShare

Discussion about this post

Related News

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ಆಯುಷ್ಮಾನ್ ಭಾರತ್ ಯೋಜನೆ ದಕ ಜಿಲ್ಲೆಗೆ ೨೫ ಕೋಟಿ ೧೧ ಲಕ್ಷ ರೂಪಾಯಿ ಅನುದಾನ

ನಾಳೆಯಿಂದ 6,7,8 ನೇ ತರಗತಿ ಪ್ರಾರಂಭ : ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜಾದ ಶಾಲೆಗಳು

ಕರಾವಳಿಯಲ್ಲಿ ಮಳೆಯ ಅಬ್ಬರ : ನಾಳೆ ಜುಲೈ 09ಕ್ಕೆ ಶಾಲಾ ಕಾಲೇಜುಗಳಿಗೆ ರಜೆ

Dose Mela in refresh cafe puttur three days

ಪುತ್ತೂರಿನಲ್ಲಿ ದೋಸೆ ಮೇಳ : ಮೂರು ದಿನಗಳ ಕಾಲ ನಡೆಯಲಿದೆ ದೋಸೆ ಜಾತ್ರೆ

ಸಾಮಾಜಿಕ ಹೋರಾಟಗಾರ ಕಾಂಗ್ರೆಸ್ ಮುಖಂಡ ಪದ್ಮನಾಭ ನರಿಂಗಾನ ಇನ್ನಿಲ್ಲ

ಅರುಣ್ ಪುತ್ತಿಲ ವಿರುದ್ಧ ತೊಡೆ ತಟ್ಟಿದ ಸಂಜೀವ ಮಠಂದೂರು

ಪುತ್ತಿಲ ಬಿಜೆಪಿಗೆ ಬಂದ್ರೆ ಕರಾವಳಿಯಲ್ಲಿ ಕಾಂಗ್ರೆಸ್ ಗೆ ಸಂಕಷ್ಟ…?

ಹತ್ತೂರ ಒಡೆಯನ ಸನ್ನಿಧಿಯ ಅಭಿವೃದ್ಧಿಗೆ 2 ಕೋಟಿ ರೂ ಅನುದಾನ ತಂದ ಅಶೋಕ್ ರೈ

ಉಗ್ರರ ವಿರುದ್ಧ ಕಾರ್ಯಾಚರಣೆ : ಮಂಗಳೂರಿನ ಕ್ಯಾಪ್ಟನ್ ಎಂವಿ ಪ್ರಾಂಜಲ್ ( mv pranjal ) ಸೇರಿ ನಾಲ್ವರು ಹುತಾತ್ಮ

Yakshagana : ಲೀಲಾವತಿಯವರಿಗೆ leelavathi baipadithaya ಪ್ರಶಸ್ತಿ ಒಲಿದಿದ್ದು ಹೇಗೆ…. ಮಗ ಬಿಚ್ಚಿಟ್ಟ ರಹಸ್ಯ

ಕೊರಗಜ್ಜ koragajja ಸಿನಿಮಾಗೆ ಸಂಕಷ್ಟ : ಕಳಸದಲ್ಲಿ ನಡೆದ ಕಿರಿಕ್ ನ ಅಸಲಿ ಕಥೆಯೇನು

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್