crossorigin="anonymous"> Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Raghavendra Swamy Aradhana : ರಾಯರ 351ನೇ ಆರಾಧನಾ ಮಹೋತ್ಸವ : ಮಂತ್ರಾಲಯದಲ್ಲಿ ಸಂಭ್ರಮ

Radhakrishna Anegundi by Radhakrishna Anegundi
12-08-22, 10 : 42 am
in ದೇವನುಡಿ
raghavendra swamy aradhana mantralayam
Share on FacebookShare on TwitterWhatsAppTelegram

ಈ ಬಾರಿ ಭಕ್ತರಿಗೆ ತುಂಗಭದ್ರಾ ನೀರಿನ ಪುಣ್ಯಸ್ನಾನಕ್ಕಾಗಿ ಅವಕಾಶವಿಲ್ಲ… ಹಾಗಂತ ಬದಲಿ ವ್ಯವಸ್ಥೆಯೂ ಇದೆ ( Raghavendra Swamy Aradhana)

ತುಂಗಭದ್ರಾ ನದಿ ತೀರದ ಮಂತ್ರಾಲಯದ ಗುರು ರಾಯರ ಸನ್ನಿಧಾನದಲ್ಲಿ ಶ್ರೀರಾಘವೇಂದ್ರ ತೀರ್ಥ ಗುರುಸಾರ್ವಭೌಮರ 351ನೇ ಆರಾಧನಾ ಮಹೋತ್ಸವಕ್ಕೆ ( Raghavendra Swamy Aradhana) ಚಾಲನೆ ಸಿಕ್ಕಿದೆ. ಕೊರೋನಾ ಕಾರಣದಿಂದ ಕಳೆದು ಎರಡು ವರ್ಷ ಆರಾಧನಾ ಮಹೋತ್ಸವ ಕಳೆಗಟ್ಟಿರಲಿಲ್ಲ. ಈ ಬಾರಿ ಕೊರೋನಾ ಕಾರ್ಮೋಡ ಕರಗಿರುವ ಹಿನ್ನಲೆಯಲ್ಲಿ ಸಂಭ್ರಮ ಮನೆ ಮಾಡಿದೆ.

351ನೇ ಆರಾಧನಾ ಮಹೋತ್ಸವದ ಸಲುವಾಗಿ ಶ್ರೀಮಠವೂ ಸಿದ್ಧತೆ ಮಾಡಿಕೊಂಡಿದೆ. ರಾಯರ ಮಠದ ಮುಂಭಾಗದ ವಿಶಾಲ ರಸ್ತೆಯ ಎರಡೂ ಬದಿ ಚಿತ್ತಾಕರ್ಷಕ ಮಂಟಪ ಮಾದರಿ ನಿರ್ಮಿಸಲಾಗಿದೆ.

manthralayam2

ಆರಾಧನಾ ಮಹೋತ್ಸವದ ವಿವರ

ಆ.12 ರಂದು ರಾಯರ ಪೂರ್ವಾರಾಧನೆ ನಿಮಿತ್ತ ಸಂಪ್ರದಾಯದಂತೆ ತಿರುಪತಿ ದೇವಸ್ಥಾನದಿಂದ ಬರುವ ಶೇಷವಸ್ತ್ರವನ್ನು ರಾಯರಿಗೆ ಸಮರ್ಪಿಸಲಾಗುತ್ತದೆ. ಮೊದಲ ದಿನ ಸಂಜೆ 7ಕ್ಕೆ ಯೋಗೀಂದ್ರ ಸಭಾ ಮಂಟಪದಲ್ಲಿ ‘ಶ್ರೀರಾಘವೇಂದ್ರಾನುಗ್ರಹ ಪ್ರಶಸ್ತಿ’ ಪ್ರದಾನ ಸಮಾರಂಭ ನಡೆಯಲಿದೆ. ಅನೇಕ ಗ್ರಂಥಗಳ ಬಿಡುಗಡೆ ನಡೆಯಲಿದೆ.

Read More : Langya Henipavirus: ಕೊರೋನಾ ಹರಡಿದ ಚೀನಾದಲ್ಲಿ ಹೆನಿಪಾವೈರಸ್ ಪತ್ತೆ

manthralayam3

ಆ.13 ರಂದು ರಾಯರ ಮಧ್ಯಾರಾಧನೆ ಹಿನ್ನೆಲೆಯಲ್ಲಿ ಚಿನ್ನದ ರಥೋತ್ಸವ, ಬೆಳಗ್ಗೆ ರಾಯರಿಗೆ ವಸಂತೋತ್ಸವ, ಮಹಾರಥೋತ್ಸವ ನಡೆಯಲಿದೆ ಆ.14 ರಂದು ಉತ್ತರಾರಾಧನೆಯ ಭಾಗವಾಗಿ ಮಹಾರಥೋತ್ಸವ ನಡೆಯಲಿದೆ. 3ದಿನ ಶ್ರೀಮಠದ ಪ್ರಾಕಾರ ಮತ್ತು ಯೋಗಿಂದ್ರ ಸಭಾ ಮಂಟಪದಲ್ಲಿ ಸಾಂಸ್ಕೃತಿಕ ಹಾಗೂ ಧಾರ್ಮಿಕ ಪಾಠ ಪ್ರವಚನ ಕಾರ್ಯಕ್ರಮಗಳು ಜರುಗಲಿದೆ.

manthralayam1

ತುಂಗಭದ್ರಾ ಡ್ಯಾಂನಿಂದ ನದಿಗೆ 1 ಲಕ್ಷ 82 ಸಾವಿರ ಕ್ಯೂಸೆಕ್ಸ್ ನೀರು ಬಿಡುಗಡೆ ಮಾಡಲಾಗಿದೆ. ಹೀಗಾಗಿ ನದಿ ತೀರಕ್ಕೆ ತೆರಳದಂತೆ ಜಿಲ್ಲಾಡಳಿತ ಸೂಚಿಸಿದೆ. ಜೊತೆಗೆ ತುಂಗಭದ್ರಾ ನದಿ ಸ್ನಾನಕ್ಕೆ ಮಠದ ಆಡಳಿತ ಅವಕಾಶ ನೀಡಿಲ್ಲ. ಜಿಲ್ಲಾಡಳಿತ ವತಿಯಿಂದ ನದಿಗೆ ಭಕ್ತರು ಇಳಿಯದಂತೆ ಬ್ಯಾರಿಕೇಡ್ ಹಾಕಿ ಸಿಬ್ಬಂದಿಯನ್ನ ನಿಯೋಜನೆ ಮಾಡಲಾಗಿದೆ. ತುಂಗಭದ್ರಾ ನೀರಿನ ಪುಣ್ಯಸ್ನಾನಕ್ಕಾಗಿ ಶ್ರೀಮಠ ಸಕಲ ವ್ಯವಸ್ಥೆ ಮಾಡಿದೆ. ನದಿ ಪಕ್ಕದಲ್ಲೇ ಭಕ್ತರಿಗಾಗಿ ವ್ಯವಸ್ಥೆ ಮಾಡಿದೆ. ಜೊತೆಗೆ ಸ್ನಾನ ಮಾಡಿ ಡ್ರೆಸ್ ಬದಲಾಯಿಸಿಕೊಳ್ಳಲು ಶೆಡ್ ನಿರ್ಮಿಸಲಾಗಿದೆ.

Tags: FEATURED
ShareTweetSendShare

Discussion about this post

Related News

Tulsi Vivah

Tulsi Vivah : ಕಿರು ದೀಪಾವಳಿ ಖ್ಯಾತಿಯ ತುಳಸಿ ಪೂಜೆ ಮಹತ್ವವೇನು ಗೊತ್ತಾ

nagara-panchami-most-amazing-snake-naga-temples-of-india-story

Naga temple : ಭಾರತದ ಪ್ರಸಿದ್ಧ ನಾಗ ದೇವಾಲಯಗಳು : ನಾಗದೋಷ ಪರಿಹರಿಸುವ ಪುಣ್ಯ ಕ್ಷೇತ್ರ

dina-bhavishya-kannada-rashi-bhavishya-27-july-2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 27 july 2022

Dina bhavishya : ಇಂದಿನ ಭವಿಷ್ಯ : ದಿನ ಭವಿಷ್ಯ : ರಾಶಿ ಭವಿಷ್ಯ : 26 july 2022

Daily horoscope  : ದಿನ ಭವಿಷ್ಯ : ಇಂದಿನ ರಾಶಿ ಭವಿಷ್ಯ 24 ಜುಲೈ 2022

Rashi bhavishya : ದಿನ ಭವಿಷ್ಯ : ಯೋಜಿತ ಕೆಲಸದಲ್ಲಿ ಯಶಸ್ಸು ಸಾಧಿಸಲು ಸುದಿನ

weekly horoscope in kannada : ಈ ವಾರ ಯಾವ ರಾಶಿಯವರು ಯಾವ ದೇವರನ್ನು ಪೂಜಿಸಬೇಕು

ಅಮಾವಾಸ್ಯೆ ದಿನ ಈ ವಸ್ತುಗಳನ್ನು ಖರೀದಿಸಬೇಡಿ : ಯಾವುದು ಆ ವಸ್ತುಗಳು

ಆಷಾಢ ಅಮಾವಾಸ್ಯೆ 2022  : ಜ್ಯೇಷ್ಠ ಮಾಸದ ಕೊನೆಯ ಅಮಾವಾಸ್ಯೆಯ ಮಹತ್ವ

ತಾ.14-06-2022 ರ ಮಂಗಳವಾರದ ರಾಶಿಭವಿಷ್ಯ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್