crossorigin="anonymous"> ಮಾಡಿದುಣ್ಣೋ ಮಾರಾಯ...ಆತುರಗೆಟ್ಟು ಟ್ವೀಟ್ ಮಾಡಿದ್ದ ರಾಜ್ ದೀಪ್ ಸರ್ದೇಸಾಯಿ ಇಂಡಿಯಾ ಟುಡೇಯಿಂದ ಜೌಟ್....? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಮಾಡಿದುಣ್ಣೋ ಮಾರಾಯ…ಆತುರಗೆಟ್ಟು ಟ್ವೀಟ್ ಮಾಡಿದ್ದ ರಾಜ್ ದೀಪ್ ಸರ್ದೇಸಾಯಿ ಇಂಡಿಯಾ ಟುಡೇಯಿಂದ ಜೌಟ್….?

Radhakrishna Anegundi by Radhakrishna Anegundi
29-01-21, 6 : 45 am
in ಟಾಪ್ ನ್ಯೂಸ್
rajdeep
Share on FacebookShare on TwitterWhatsAppTelegram

ನವದೆಹಲಿ : ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ಚಳುವಳಿಯಲ್ಲಿ, ರೈತನೊಬ್ಬ ಪೊಲೀಸರ ಗುಂಡಿಗೆ ಬಲಿಯಾಗಿದ್ದಾನೆ ಎಂದು ಹಸಿ ಹಸಿ ಸುಳ್ಳು ಟ್ವೀಟ್ ಮಾಡಿದ್ದ ಪತ್ರಕರ್ತ, ಇಂಡಿಯಾ ಟುಡೇ ಕನ್ಸಲ್ಟಿಂಗ್ ಸಂಪಾದಕ ರಾಜ್ ದೀಪ್ ಸರ್ದೇಸಾಯಿ ಇಂಡಿಯಾ ಟುಡೇ ಗ್ರೂಪ್ ತೊರೆದಿದ್ದಾರೆ ಎನ್ನಲಾಗಿದೆ.

ಈ ಬಗ್ಗೆ ಇಂಡಿಯಾ ಟುಡೇಯಾಗಲಿ, ರಾಜ್ ದೀಪ್ ಆಗ್ಲಿ ಏನೂ ಹೇಳಿಲ್ಲ.

ಗಣರಾಜ್ಯೋತ್ಸವದಂದು ನಡೆದ ಟ್ರ್ಯಾಕ್ಟರ್ ಚಳುವಳಿ ದಿನ ಟ್ವೀಟ್ ಮಾಡಿದ್ದ ರಾಜ್ ದೀಪ್ 45 ವರ್ಷದ ನವ್​ನೀತ್ ಎಂಬ ರೈತನೊಬ್ಬ, ಐಟಿಒ ಬಳಿ ಪೊಲೀಸ್ ಗುಂಡಿಗೆ ಬಲಿಯಾಗಿದ್ದಾನೆ. ಈ ಬಲಿದಾನ ವ್ಯರ್ಥವಾಗಲು ರೈತರು ಬಿಡುವುದಿಲ್ಲ ಅನ್ನುತ್ತಿದ್ದಾರೆ.

ಮಾತ್ರವಲ್ಲದೆ ಈ ಬಗ್ಗೆ ವರದಿಗಾರಿಕೆ ಮಾಡೋ ಸಂದರ್ಭದಲ್ಲಿ ನವ್​ನೀತ್ ಸಿಂಗ್, ರೈತ ಚಳುವಳಿಯ ಗುರುತಾಗಿ ಉಳಿಯುತ್ತಾರೆ ಮತ್ತು ನವ್​ನೀತ್​ಗೆ ನ್ಯಾಯ ಸಿಗುವವರೆಗೂ ರೈತರು ಜಾಗ ಬಿಟ್ಟು ಕದಲೋದಿಲ್ಲ ಎಂದು ಮಸಾಲೆ ಬೇರೆ ಸೇರಿಸಿದ್ದರು.

He posted (and later deleted) this tweet at such a sensitive time? Unbelievable pic.twitter.com/ZLUlbl54Ug

— Swati Goel Sharma (@swati_gs) January 26, 2021

ಇದಾದ ನಂತರ ದೆಹಲಿ ಪೊಲೀಸರು ವಿಡಿಯೋ ಒಂದನ್ನು ಬಿಡುಗಡೆ ಮಾಡಿ. ನವ್​ನೀತ್  ಸಾವಿಗೆ ಟ್ರ್ಯಾಕ್ಟರ್ ದುರಂತವೇ ಕಾರಣ ಅಂದಿದ್ದರು.

ಯಾವಾಗ ತನ್ನ ಸುಳ್ಳು ಬಯಲಾಯ್ತೋ ಹಳೆಯ ಟ್ವೀಟ್ ಡಿಲೀಟ್ ಮಾಡಿದ್ದ ಸರ್ದೇಸಾಯಿ ಹಳೆಯ ಟ್ವೀಟ್  ಡಿಲೀಟ್ ಮಾಡಿದರು.

ನಂತ್ರ  ಟ್ರಾಕ್ಟರ್ ಮಗುಚಿ ರೈತ ಮೃತಪಟ್ಟಿದ್ದಾನೆ ಎಂದು ಸೂಚಿಸುವ ವೀಡಿಯೋವನ್ನು ಟ್ವಿಟರ್​ನಲ್ಲಿ ಹಂಚಿಕೊಂಡು, ಚಳುವಳಿಗಾರರು ರೈತ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ ಅನ್ನುತ್ತಿದ್ದಾರೆ ಪೊಲೀಸರು ಬ್ಯಾರಿಕೇಡ್​ಗಳನ್ನು ಉರುಳಿಸಲು ಹೊರಟಾಗ, ಟ್ರಾಕ್ಟರ್ ಮಗುಚಿ ಬಿದ್ದು ನವ್​ನೀತ್ ಮೃತಪಟ್ಟಿದ್ದಾರೆ ಅನ್ನುತ್ತಿದ್ದಾರೆ ಅಂದಿದ್ದರು.

While the farm protestors claim that the deceased Navneet Singh was shot at by Delhi police while on a tractor, this video clearly shows that the tractor overturned while trying to break the police barricades. The farm protestors allegations don’t stand. Post mortem awaited.👇 pic.twitter.com/JnuU05psgR

— Rajdeep Sardesai (@sardesairajdeep) January 26, 2021

ಆದರೆ ಅಷ್ಟು ಹೊತ್ತಿಗೆ ಜವಬ್ದಾರಿಯುತ್ತ ಪತ್ರಕರ್ತ ನಡೆದುಕೊಂಡ ರೀತಿಗೆ ತೀವ್ರ ಟೀಕೆ ವ್ಯಕ್ತವಾಗಿತ್ತು. ಇಂಡಿಯಾ ಟುಡೇಯಿಂದ ರಾಜ್ ದೀಪ್ ಅವರನ್ನು ವಜಾಗೊಳಿಸುವಂತೆ ಆಗ್ರಹ ಕೇಳಿ ಬಂದಿತ್ತು.

ಇದಾದ ಬೆನ್ನಲ್ಲೇ ಎಚ್ಚೆತ್ತುಕೊಂಡ ಚಾನೆಲ್ ಆಡಳಿತ ಮಂಡಳಿ ಎರಡು ವಾರಗಳ ಕಾಲ ವಾಹಿನಿಯ ಸ್ಕ್ರೀನ್ ಮೇಲೆ ಬಾರದಂತೆ ನಿರ್ಬಂಧ ಹಾಗೂ ಒಂದು ತಿಂಗಳ ಸಂಬಳವನ್ನು ಕಡಿತಗೊಳಿಸಿ ಆದೇಶಿಸಿದೆ.

ಚಾನೆಲ್ ಮುಖ್ಯಸ್ಥನಾದವನಿಗೆ ಈ ರೀತಿಯ ಪರಿಸ್ಥಿತಿ ಬಂದ್ರೆ ಅದಕ್ಕಿಂತ ದೊಡ್ಡ ಮುಜುಗರ ಮತ್ತೊಂದಿಲ್ಲ.

ಹೀಗಾಗಿ ಆಗಿರುವ ಅವಮಾನ ತಾಳಲಾರದೆ ರಾಜ್ ದೀಪ್ ವಾಹಿನಿ ತೊರೆದಿದ್ದಾರೆ ಅನ್ನಲಾಗಿದೆ. ಆದರೆ ಈ ಬಗ್ಗೆ ಅಧಿಕೃತ ಮಾಹಿತಿ ಲಭ್ಯವಾಗಿಲ್ಲ.

Share1TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್