crossorigin="anonymous"> ಐಎನ್​ಎಸ್​ ವಿರಾಟ್​ ಯುದ್ಧ ನೌಕೆಯಲ್ಲಿ ರಾಜೀವ್ ಗಾಂಧಿ ಪ್ರವಾಸ.....? - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಐಎನ್​ಎಸ್​ ವಿರಾಟ್​ ಯುದ್ಧ ನೌಕೆಯಲ್ಲಿ ರಾಜೀವ್ ಗಾಂಧಿ ಪ್ರವಾಸ…..?

Radhakrishna Anegundi by Radhakrishna Anegundi
09-05-19, 7 : 48 am
in ದೇಶ
rajjev gandhi modi
Share on FacebookShare on TwitterWhatsAppTelegram

ಪ್ರಧಾನಿ ನರೇಂದ್ರ ಮೋದಿಯವರನ್ನು ಕಳ್ಳ..ಕಳ್ಳ ಎಂದು ಜರೆದಿದ್ದ ಕಾಂಗ್ರೆಸ್ ಮೇಲೆ ಮೋದಿ ತಿರುಗಿ ಬಿದ್ದಿದ್ದಾರೆ. ರಾಜೀವ್ ಗಾಂಧಿ ಕುರಿತಂತೆ ಹಲವು ದಿನಗಳಿಂದ ಮಾತನಾಡಲಾರಂಭಿಸಿರುವ ಮೋದಿ, ಸಾಧ್ಯವಿದ್ರೆ ರಾಜೀವ್ ಗಾಂಧಿ ಹೆಸರಿನಲ್ಲಿ ನೀವು ಮತಯಾಚಿಸಿ ಎಂದು ಸವಾಲು ಹಾಕಿದ್ದಾರೆ. ರಾಜೀವ್ ಗಾಂಧಿ ಕಾಲದಲ್ಲಿ ನಡೆದ ರಕ್ಷಣಾ ಇಲಾಖೆಯ ಹಗರಣವೊಂದನ್ನು ಕಾಂಗ್ರೆಸ್ ಅಂಗಳಕ್ಕೆ ಎಸೆದೆರುವ ಪ್ರಧಾನಿ…ಈಗ ಕಳ್ಳ ಯಾರೆಂದು ಹೇಳಿ ಎಂದು ಪರೋಕ್ಷವಾಗಿ ಪ್ರಶ್ನಿಸಿದ್ದಾರೆ.

ಈ ನಡುವೆ ರಾಜೀವ್ ಗಾಂಧಿಯವರ ಕಾರ್ಯವೈಖರಿ ಕುರಿತಂತೆ ಮತ್ತೊಂದು ಹೊಸ ಬಾಂಬ್ ಸಿಡಿಸಿರುವ ಪ್ರಧಾನಿ, ರಾಜೀವ್​ ಗಾಂಧಿಯವರು ಪ್ರಧಾನಿಯಾಗಿದ್ದಾಗ ತಮ್ಮ ಕುಟುಂಬದೊಂದಿಗೆ ರಜಾದಿನ ಕಳೆಯಲು ಭಾರತೀಯ ನೌಕಾಪಡೆಯ ಯುದ್ಧ ವಿಮಾನ ವಾಹಕವಾಗಿದ್ದ ಐಎನ್​ಎಸ್​ ವಿರಾಟ್​ ಅವರು ಬಳಸಿಕೊಂಡಿದ್ದರು ಎಂದು ಆರೋಪಿದ್ದಾರೆ.

modi toi
Times of india report

ದೀಪ ಪ್ರದೇಶಗಳಿಗೆ ಅವರು ರಜಾದಿನ ಕಳೆಯಲು ಹೋದಾಗ ತಮ್ಮ ಕುಟುಂಬದ ಕೆಲಸಕ್ಕಾಗಿ ನೌಕಾ ಪಡೆಯ ಸಿಬ್ಬಂದಿಯನ್ನು ನೇಮಕ ಮಾಡಿಕೊಂಡಿದ್ದರು. ಅಲ್ಲದೆ ಅದರ ಹೆಲಿಕಾಪ್ಟರ್​ನ್ನು ಬಳಸಿಕೊಳ್ಳುತ್ತಿದ್ದರು. ದೇಶದ ಭದ್ರತೆಗಾಗಿ ಸಮುದ್ರದ ಗಡಿ ಪ್ರದೇಶಗಳಲ್ಲಿ ನಿಯೋಜಿಸಲ್ಪಡುತ್ತಿದ್ದ ಐಎನ್​ಎಸ್​ ವಿರಾಟ್​ ನೌಕೆಯಲ್ಲಿ ದ್ವೀಪಪ್ರದೇಶಗಳಿಗೆ 10 ದಿನಗಳ ಕಾಲ ಪ್ರವಾಸ ಹೋಗಿದ್ದರು.

modi rajeev ins
India today report

ರಾಜೀವ್ ಗಾಂಧಿಯವರು ತಮ್ಮ ಇಟಲಿಯ ಬಂಧುಗಳನ್ನೂ ಈ ವಿರಾಟ್​ ನೌಕೆಯಲ್ಲಿ ಕರೆದೊಯ್ಯುತ್ತಿದ್ದರು. ವಿದೇಶಿಗರಿಗೂ ನಮ್ಮ ಯುದ್ಧ ನೌಕೆಯಲ್ಲಿ ಪ್ರವೇಶಕ್ಕೆ ಅವಕಾಶ ಕಲ್ಪಿಸಿದ್ದರು. ದೇಶದ ಭದ್ರತಾ ವ್ಯವಸ್ಥೆಯನ್ನು ಎಷ್ಟು ಸಡಿಲ ಬಿಟ್ಟಿದ್ದರೆಂದು ಇದರಲ್ಲೇ ಗೊತ್ತಾಗುವುದಿಲ್ಲವೇ? ಭಾರತದ ನಾಗರಿಕರ ಸುರಕ್ಷತೆ ಬಗ್ಗೆ ಅವರಿಗೆ ಕಾಳಜಿ ಇರಲಿಲ್ಲ ಎಂದೇ ಅರ್ಥ ಅಲ್ಲವೇ ಎಂದು ಮೋದಿ ಪ್ರಶ್ನಿಸಿದ್ದಾರೆ.

ಈ ನಡುವೆ ಪ್ರಧಾನಿಯವರ ಈ ಹೇಳಿಕೆ ಕುರಿತಂತೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್, ಮೋದಿಯವರು ವಿಚಲಿತರಾಗಿದ್ದು , ಈ ಹೇಳಿಕೆಯನ್ನು ನೀಡುತ್ತಿದ್ದಾರೆ.

ರಾಜೀವ್ ಗಾಂಧಿಯವರು ಮೃತಪಟ್ಟು ಹಲವು ದಶಕಗಳಾದ ನಂತ್ರ ಇಂತಹ ಹೇಳಿಕೆಯನ್ನು ಮೋದಿಯವರು ನೀಡುತ್ತಿದ್ದಾರೆ. ಉದ್ಯೋಗ, ಕೃಷಿ, ನೋಟ್ ಬ್ಯಾನ್ ಕುರಿತ ಪ್ರಶ್ನೆಗಳಿಗೆ ಮೋದಿಯವರ ಬಳಿ ಉತ್ತರವಿಲ್ಲ ಎಂದು ಕಾಂಗ್ರೆಸ್ ಮುಖಂಡ ಅಭಿಷೇಕ್ ಸಿಂಗ್ವಿ ಹೇಳಿದ್ದಾರೆ.

ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್