crossorigin="anonymous"> ಕದ್ದು ಮುಚ್ಚಿ ಆಡಿಯೋ ವಿಡಿಯೋ ಮಾಡೋದೆ ಇವರ ಕೆಲಸ - ಹೆಚ್ಡಿಕೆ ಬುಡದಲ್ಲಿ ಬಾಂಬಿಟ್ಟ ಸುಮಲತಾ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಕದ್ದು ಮುಚ್ಚಿ ಆಡಿಯೋ ವಿಡಿಯೋ ಮಾಡೋದೆ ಇವರ ಕೆಲಸ – ಹೆಚ್ಡಿಕೆ ಬುಡದಲ್ಲಿ ಬಾಂಬಿಟ್ಟ ಸುಮಲತಾ

Radhakrishna Anegundi by Radhakrishna Anegundi
05-07-21, 4 : 04 pm
in ರಾಜ್ಯ
sumalatha main
Share on FacebookShare on TwitterWhatsAppTelegram

ಬೆಂಗಳೂರು : ಕುಮಾರಸ್ವಾಮಿ ಕೆಲಸದ ಬಗ್ಗೆ ರಾಜ್ಯದ ಜನತೆಗೊಂದು ಗೌರವವಿದೆ. ಜೊತೆಗೆ ಒಂದ್ಸಲ ಕುಮಾರಸ್ವಾಮಿ ಸಿಎಂ ಆಗಬೇಕು ಅನ್ನುವ ಮಾತುಗಳು ಕೂಡಾ ಇದೆ. ಆದರೆ ಕುಮಾರಸ್ವಾಮಿಯ ನಡೆ ಹಾಗೂ ನುಡಿಯೇ ಅವರನ್ನು ಸ್ವಂತ ಸಾಮರ್ಥ್ಯದಿಂದ ಸಿಎಂ ಆಗದಂತೆ ತಡೆಯುತ್ತಿದೆ.

ಇದೀಗ ಕೆ ಆರ್ ಎಸ್ ಡ್ಯಾಮ್ ಬಿರುಕಿನ ವಿಚಾರದಲ್ಲಿ ಸುಮಲತಾ ಅಂಬರೀಶ್ ಅವರನ್ನು ಟಾರ್ಗೇಟ್ ಮಾಡಲು ಹೋಗಿ ಯಡವಟ್ಟು ಮಾಡಿಕೊಂಡಿದ್ದಾರೆ. ಸುಮಲತಾ ವಿರುದ್ಧ ಆಡಿಯೋ ವಿಡಿಯೋ ಇದೆ.ಅದನ್ನು ಚುನಾವಣೆ ಸಂದರ್ಭದಲ್ಲಿ ಬಿಡುಗಡೆ ಮಾಡುತ್ತೇನೆ ಅನ್ನುವ ಮೂಲಕ ವಿಶ್ವಾಸರ್ಹತೆಯ ಪ್ರಶ್ನೆಯನ್ನು ಮೂಡಿಸಿದ್ದಾರೆ. ಚುನಾವಣೆ ಸಂದರ್ಭದಲ್ಲಿ ಆಡಿಯೋ ವಿಡಿಯೋ ಬಿಡುಗಡೆ ಮಾಡ್ತೀನಿ ಅನ್ನುವುದಾದ್ರೆ ಅದು ಪಕ್ಕಾ ರಾಜಕೀಯ ಲಾಭದ ಉದ್ದೇಶ ಅನ್ನುವುದರಲ್ಲಿ ಎರಡು ಮಾತಿಲ್ಲ.

ಇನ್ನು ಕನ್ನಂಬಾಡಿ ಕಟ್ಟೆಯ ಬಿರುಕಿಗೆ ಸುಮಲತಾ ಅವರನ್ನು ಮಲಗಿಸಬೇಕು ಅನ್ನುವ ಮೂಲಕ ಮತ್ತೊಂದು ಯಡವಟ್ಟು ಹೇಳಿಕೆಯನ್ನು ಕುಮಾರಸ್ವಾಮಿ ಕೊಟ್ಟಿದ್ದಾರೆ. ಅವರು ಕೊಟ್ಟಿರುವ ಎರಡು ಹೇಳಿಕೆಗಳು ಮುಂದಿನ ಚುನಾವಣೆಯಲ್ಲಿ ಜೆಡಿಎಸ್ ಪಕ್ಷಕ್ಕೆ ದೊಡ್ಡ ಮಟ್ಟದ ಹಿನ್ನಡೆಯನ್ನು ತಂದೊಡ್ಡುವುದರಲ್ಲಿ ಸಂಶಯವಿಲ್ಲ.

ಇನ್ನು ಕುಮಾರಸ್ವಾಮಿ ಹೇಳಿಕೆ ವಿರುದ್ಧ ಕಿಡಿ ಕಾರಿರುವ, ಸುಮಲತಾ ಅಂಬರೀಶ್, ಕುಮಾರಸ್ವಾಮಿಯವರು ಬೆಳೆಸಿಕೊಂಡು ಬಂದಿರುವ ಸಂಸ್ಕಾರವೇನು ಅನ್ನುವುದನ್ನು ಅವರ ಮಾತುಗಳು ತೋರಿಸುತ್ತದೆ. ಮಹಿಳೆಯರು, ಹೆಣ್ಣು ಮಕ್ಕಳ ಬಗ್ಗೆ ಕೇವಲ, ಹಗುರವಾಗಿ ಮಾತನಾಡುವುದನ್ನು ನೋಡಿದರೆ, ಅವರ ಭಾವನೆಗಳು ಏನು ಅನ್ನುವುದನ್ನು ಸ್ಪಷ್ವವಾಗುತ್ತದೆ ಅಂದಿದ್ದಾರೆ.ಜೊತೆಗೆ ಕುಮಾರಸ್ವಾಮಿ ಕ್ಷಮೆಗೂ ಸುಮಲತಾ ಆಗ್ರಹಿಸಿದ್ದಾರೆ.

Tags: Sumalatha
Share10TweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್