crossorigin="anonymous"> Mangalsutra madras high court : ಮಾಂಗಲ್ಯ ಬಿಚ್ಚಿಡುವುದು ಪತಿಗೆ ನೀಡುವ ಮಾನಸಿಕ ಹಿಂಸೆ : ತಮಿಳುನಾಡು ಹೈಕೋರ್ಟ್ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Mangalsutra madras high court : ಮಾಂಗಲ್ಯ ಬಿಚ್ಚಿಡುವುದು ಪತಿಗೆ ನೀಡುವ ಮಾನಸಿಕ ಹಿಂಸೆ : ತಮಿಳುನಾಡು ಹೈಕೋರ್ಟ್

Radhakrishna Anegundi by Radhakrishna Anegundi
16-07-22, 7 : 02 am
in ದೇಶ
removal-of-mangalsutra-by-wife-is-mental-cruelty-of-highest-order-madras-hc
Share on FacebookShare on TwitterWhatsAppTelegram

ಗಂಡ ಬದುಕಿರುವಾಗಲೇ ಮಂಗಳಸೂತ್ರ ತೆಗೆದಿಟ್ರೆ, ತಾಳಿ ಕಟ್ಟಿದವನಿಗೆ ಏನಾಗಬೇಡ. ಹೇಗಾಗಬೇಡ ( Mangalsutra madras high court )

ಚೆನೈ : ಗಂಡ ಕಟ್ಟಿದ ಮಾಂಗಲ್ಯವನ್ನು ಆತ ಜೀವಂತವಿರುವಾಗಲೇ ( Mangalsutra madras high court )ತೆಗೆದಿಡುವುದು ಪತಿಗೆ ನೀಡುವ ಅತ್ಯಂತ ಹೆಚ್ಚಿನ ಮಾನಸಿಕ ಕ್ರೌರ್ಯ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಡಿವೋರ್ಸ್ ಕುರಿತ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಾಲಯ ಮಂಗಳ ಸೂತ್ರದ ಮಹತ್ವವನ್ನು ಸಾರಿ ಹೇಳಿದೆ.

ತಾಳಿಯು ಪವಿತ್ರವಾದ ವಿಷಯವಾಗಿದೆ. ಇದು ವಿವಾಹ ಜೀವನದ ನಿರಂತರೆಯನ್ನು ಸೂಚಿಸುತ್ತದೆ. ಗಂಡ ಸಾವಿನ ನಂತರವೇ ತಾಳಿ ತೆಗೆಯಲಾಗುತ್ತದೆ. ಬದುಕಿರುವಾಗಲೇ ತಾಳಿ ತೆಗೆದಿಡುವುದು ಗಂಡನಿಗೆ ನೀಡುವ ಮಾನಸಿಕ ಹಿಂಸೆ ಇದು ಪತಿಯ ಭಾವನೆಗಳನ್ನು ನೋಯಿಸುತ್ತದೆ ಎಂದು ನ್ಯಾಯಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ : Justice UU Lalit : ಮಕ್ಕಳು 7 ಗಂಟೆಗೆ ಶಾಲೆಗೆ ಹೋಗುವುದಾದ್ರೆ ಕೋರ್ಟ್ 9ಗಂಟೆಗೆ ತೆರೆಯಬಾರದ್ಯಾಕೆ : ನ್ಯಾ.ಲಲಿತ್

ಈರೋಡ್ ಕಾಲೇಜಿನ ಪ್ರೊ. ಸಿ ಶಿವಕುಮಾರ್ ಪತ್ನಿಗೆ ವಿಚ್ಛೇದನ ಕೋರಿ ಕೌಟುಂಬಿಕ ಕೋರ್ಟ್ ಮೊರೆ ಹೋಗಿದ್ದರು. ಆದರೆ ಅಲ್ಲಿ ಅವರಿಗೆ ಡಿವೋರ್ಸ್ ಸಿಕ್ಕಿರಲಿಲ್ಲ. ಇದನ್ನು ಪ್ರಶ್ನಿಸಿ ಪ್ರೊಫೆಸರ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ಸಂದರ್ಭದಲ್ಲಿ ಪತ್ನಿ ತಾಳಿ ತೆಗೆದಿಟ್ಟಿರುವುದನ್ನು ಗಮನಿಸಿದ ನ್ಯಾಯಮೂರ್ತಿ ವಿಎಂ ವೇಲುಮಣಿ ಹಾಗೂ ಎಸ್ ಸೌಂದರ್ ಅವರ ಪೀಠ ಈ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದೇ ವೇಳೆ ನಾನು ತಾಳಿಯನ್ನು ಉಳಿಸಿಕೊಂಡು ಸರವನ್ನು ಮಾತ್ರ ಬದಲಾಯಿಸಿದ್ದೇನೆ ಎಂದು ಪತ್ನಿ ವಾದಿಸಿದ್ದಾರೆ. ಆದರೆ ಕೋರ್ಟ್ ಈ ವಾದವನ್ನು ಮಾನ್ಯ ಮಾಡಲಿಲ್ಲ. ಹೀಗಾಗಿ ಹೈಕೋರ್ಟ್ ಈಗ ಅರ್ಜಿಯನ್ನು ಮಾನ್ಯ ಡಿವೋರ್ಸ್ ಗೆ ಅನುಮತಿ ನೀಡಿದೆ.

ನಮ್ಮ ಕಣ್ಣುಗಳನ್ನು ದಾನ ಮಾಡಲು ರೆಡಿಯಾಗಿದ್ದೇವೆ : ಉರ್ಫಿಯ ಹೊಸ ಅವತಾರ ಕಂಡವರ ಮಾತು

ಈ ಬಿಟ್ಟಿ ನೆಟ್ ಬಂದ ಮೇಲೆ ಕೆಲ ಸೆಲೆಬ್ರೆಟಿಗಳಿಗೆ ಏನು ಮಾಡಬೇಕು ಅಂತಾನೇ ಗೊತ್ತಿಲ್ಲ. ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡುವುದೇ ಸೆಲೆಬ್ರೆಟಿಸಂ ಅಂದುಕೊಂಡಿದ್ದಾರೆ. ಆ ಸಾಲಿಗೆ ಸೇರ್ಪಡೆ ಉರ್ಫಿ

ಈ ಉರ್ಫಿ ಜಾವೇದ್ ಅನ್ನುವ ನಟಿ ಕ್ಯಾಮರ ಮುಂದೆ ಪೋಸ್ ನೀಡುವುದೇ ಕಸುಬನ್ನಾಗಿಸಿದ್ದಾರೆ. ವಿವಿಧ ಸೋಷಿಯಲ್ ಮೀಡಿಯಾಗಳಲ್ಲಿ ಚಿತ್ರ ವಿಚಿತ್ರ ಬಟ್ಟೆ ಹಾಕಿ ಮಿಂಚುವ ಮೂಲಕ ಸುಲಭವಾಗಿ ಕಾಸು ಗಳಿಸುತ್ತಿದ್ದಾರೆ. ಒಂದಿಷ್ಟು ಸೋಷಿಯಲ್ ಮೀಡಿಯಾಗಳೊಂದಿಗೆ ಒಪ್ಪಂದ ಮಾಡಿಕೊಂಡಿರುವ ಫೋಟೋ, ವಿಡಿಯೋ ವೈರಲ್ ಆದಷ್ಟು ಕಾಸು ಬಾಚಿಕೊಳ್ಳುತ್ತಿದ್ದಾರೆ.

ಹೀಗಾಗಿಯೇ ನಟನೆಗಿಂತಲೂ ಹೆಚ್ಚಾಗಿ ಈ ರೀತಿಯ ಬಟ್ಟೆ ಧರಿಸಿ ಫೇಮಸ್ ಆಗಿದ್ದಾರೆ. ಪಡ್ಡೆ ಹುಡುಗರ ಹೊಟ್ಚೆಗೆ ಚಿಟ್ಟೆ ಬಿಟ್ಟು ಮಜಾ ನೋಡುತ್ತಿದ್ದಾರೆ. ಮೊನ್ನೆ ಮೊನ್ನೆ ಗೋಣಿ ಚೀಲದಿಂದ ಮಾಡಿ ಬಟ್ಟೆ ಹಾಕಿ ಸುದ್ದಿಯಾಗಿದ್ದರು. ಅದರ ಬೆನ್ನಲ್ಲೇ ಬಿಕಿನಿಗೆ ಹೂವು ಅಂಟಿಸಿಕೊಂಡು ಬಂದು ಸೋಷಿಯಲ್ ಮೀಡಿಯಾದಲ್ಲೇ ರಸ ಹೀರುವ ಹುಡುಗರಿಗೆ ಕೆಲಸ ಕೊಟ್ಟಿದ್ದರು.

ಅದರ ಬೆನ್ನಲ್ಲೇ ಇದೀಗ ಜಿಲೇಬಿಯೋ, ಚಕ್ಕುಲಿಯೋ ಗೊತ್ತಿಲ್ಲ ಅದನ್ನೇ ಹೋಲುವ ಬಟ್ಟೆಯೊಂದನ್ನು ಹಾಕಿಕೊಂಡು ಬಂದಿದ್ದಾರೆ. ಈ ವಿಡಿಯೋ ಕಂಡ ಅನೇಕರು ಚಿತ್ರ ವಿಚಿತ್ರ ಕಮೆಂಟ್ ಹಾಕುತ್ತಿದ್ದಾರೆ. ಕೆಲವರಂತು ಇಂತಹ ಫೋಟೋ ವಿಡಿಯೋ ನೋಡಿ ಸಾಕಾಗಿದೆ ನಮ್ಮ ಕಣ್ಣುಗಳನ್ನು ನಾವು ದಾನ ಮಾಡುತ್ತೇವೆ ಅಂದಿದ್ದಾರೆ.

Tags: MAIN
ShareTweetSendShare

Discussion about this post

Related News

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಮುಸ್ಲಿಂ ವಿವಾಹ ವಿಚ್ಛೇದನ ಕಾನೂನು ರದ್ದುಗೊಳಿಸಿದ ಅಸ್ಸಾಂ

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಕಾಲರಾ ರೋಗಕ್ಕೆ ಲಸಿಕೆ ಬಿಡುಗಡೆ ಮಾಡಿದ ಭಾರತ್ ಬಯೋಟೆಕ್

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಇ-ಕಾಮರ್ಸ್ ವಿಸ್ತರಣೆ ಕಳವಳಕಾರಿ – ಕೇಂದ್ರ ಸಚಿವ ಪಿಯೂಷ್ ಗೋಯಲ್ ಅಭಿಪ್ರಾಯ

ಪೋಲೆಂಡಿಂದ ಉಕ್ರೇನ್ ರೈಲಿನಲ್ಲಿ ನರೇಂದ್ರ ಮೋದಿ ಪ್ರಯಾಣ : ಹೇಗಿದೆ ಗೊತ್ತಾ Rail force one

ಸುರಿಯೋ ಮಳೆಯ ನಡುವೆ ರೈತರಿಗೆ ಕೊಡೆ ಹಿಡಿದು ಸಂವಾದ ನಡೆಸಿದ ಪ್ರಧಾನಿ ನರೇಂದ್ರ ಮೋದಿ

ಭಾರತ- ಮಾಲ್ಡೀವ್ಸ್ ನಡುವಣ ಸಹಕಾರ ವೃದ್ಧಿ – ವಿದೇಶಾಂಗ ವ್ಯವಹಾರಗಳ ಸಚಿವ ಡಾ. ಎಸ್. ಜೈಶಂಕರ್

ವಿಯೆಟ್ನಾಂ ಪ್ರಧಾನಿ ಮಿನ್ ಚಿನ್ ಭಾರತ ಭೇಟಿ – ಪ್ರಧಾನಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ

ಮಾರಿಷಸ್‌ನಲ್ಲಿ ಕೇಂದ್ರ ಸಚಿವ ಎಸ್. ಜೈಶಂಕರ್

 ಕಾಂಗ್ರೆಸ್‌ನಿಂದ ಹಿಂದುಳಿದ ವರ್ಗಕ್ಕೆ ಅನ್ಯಾಯ : ಕೇಂದ್ರ ಗೃಹ ಸಚಿವ ಅಮಿತ್ ಷಾ

ಡೆಂಘೀ ನಿಯಂತ್ರಣ ಕುರಿತು ಕೇಂದ್ರದಿಂದ ಪರಾಮರ್ಶೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್