crossorigin="anonymous"> ಶಬರಿಮಲೆಯಲ್ಲಿ ಅಪ್ಪಂ ಅರವಣ ಪ್ರಸಾದ ಉತ್ಪಾದನೆ ಸ್ಥಗಿತ : ಅಯ್ಯಪ್ಪ ಭಕ್ತರಿಗೆ ನಿರಾಶೆ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಶಬರಿಮಲೆಯಲ್ಲಿ ಅಪ್ಪಂ ಅರವಣ ಪ್ರಸಾದ ಉತ್ಪಾದನೆ ಸ್ಥಗಿತ : ಅಯ್ಯಪ್ಪ ಭಕ್ತರಿಗೆ ನಿರಾಶೆ

Radhakrishna Anegundi by Radhakrishna Anegundi
24-12-23, 6 : 26 pm
in ಟಾಪ್ ನ್ಯೂಸ್
restriction on the sale of appam and aravana in Sabarimala
Share on FacebookShare on TwitterWhatsAppTelegram

ಮಾಲಾಧಾರಿಗಳಿಗೆ 5 ಬಾಟಲಿ ಅರವಣ 5 ಪ್ಯಾಕೆಟ್ ಅಪ್ಪಂ ಖರೀದಿಗೆ ಅವಕಾಶ – ಶಬರಿಮಲೆ

ಇತ್ತೀಚಿನ ದಿನಗಳಲ್ಲಿ ಶಬರಿಮಲೆ ಅಯ್ಯಪ್ಪ ಸನ್ನಿಧಿ ಸದಾ ಸುದ್ದಿಯಲ್ಲಿರುತ್ತದೆ. ಒಂದಲ್ಲ ಒಂದು ಕಾರಣಕ್ಕೆ ಸನ್ನಿಧಾನ ಸುದ್ದಿಯಾಗುತ್ತದೆ. ಇದೀಗ ಅಪ್ಪಂ ಮತ್ತು ಅರವಣ ಪ್ರಸಾದದ ಕಾರಣಕ್ಕೆ ಸುದ್ದಿಯಲ್ಲಿದೆ.

ಸನ್ನಿಧಾನದಲ್ಲಿ ಸ್ವಾಮಿಯ ಪ್ರಧಾನ ಪ್ರಸಾದಗಳಾದ ಅಪ್ಪಂ ಮತ್ತು ಅರವಣಕ್ಕೆ ನಿರ್ಬಂಧ ಹೇರಲಾಗಿದೆ. ಈ ಎರಡೂ ಪ್ರಸಾದದ ಉತ್ಪಾದನೆ ಸ್ಥಗಿತಗೊಂಡಿದ್ದು, ಶನಿವಾರ ಬೆಳಗ್ಗಿನಿಂದ ಪ್ರಸಾದ ವಿತರಣೆಗೆ ನಿರ್ಬಂಧ ಹೇರಲಾಗಿದೆ. ಬೆಲ್ಲದ ಕೊರತೆಯಿಂದ ಪ್ರಸಾದ ವಿತರಣೆ ಸ್ಥಗಿತಗೊಂಡಿದ್ದು, ಒಬ್ಬ ಯಾತ್ರಿಕನಿಗೆ ಕೇವಲ 5 ಪ್ಯಾಕೆಟ್ ಅಪ್ಪಂ ಮತ್ತು ಐದು ಬಾಟಲಿ ಅರವಣ ಪ್ರಸಾದ ಅನ್ನುವ ನಿಯಮ ಜಾರಿಗೊಳಿಸಲಾಗಿದೆ.

 ಕಳೆದ ಒಂದು ವಾರದಿಂದ 1 ಲಕ್ಷಕ್ಕೂ ಅಧಿಕ ಯಾತ್ರಾರ್ಥಿಗಳು ಸನ್ನಿಧಾನಕ್ಕೆ ಭೇಟಿ ನೀಡಿದ್ದು, ಇದು ದೇವಸ್ಥಾನ ಮಂಡಳಿಯ ಲೆಕ್ಕಾಚಾರವನನ್ನೇ ಉಲ್ಟಾಪಲ್ಟಾ ಮಾಡಿದೆ. ದೇವಸ್ವಂ ಆಡಳಿತ ಮಂಡಳಿ ಈ ಪ್ರಮಾಣದಲ್ಲಿ ಮಾಲಾಧಾರಿಗಳು ಕ್ಷೇತ್ರಕ್ಕೆ ಭೇಟಿ ನೀಡುತ್ತಾರೆ ಎಂದು ಊಹಿಸಿರಲಿಲ್ಲ.

ಇದನ್ನೂ ಓದಿ : ಸ್ಪೀಡ್ ತೋರಿಸಲು ಬಂದವನು ಸೇರಿದ್ದು ಯಮಪುರಿ : 24 ಲಕ್ಷ ರೂ ಮೊತ್ತದ ಬೈಕ್ ಪುಡಿ ಪುಡಿ

ಈ ಹಿಂದೆ ಮಂಡಲ ಪೂಜೆಯ ತನ ಪ್ರಸಾದ ತಯಾರಿಕೆಗೆ ಯಾವುದೇ ಸಮಸ್ಯೆ ಇಲ್ಲ. ಬೆಲ್ಲ ಸೇರಿದಂತೆ ಎಲ್ಲಾ ವಸ್ತುಗಳ ದಾಸ್ತಾನು ಮಾಡಲಾಗಿದೆ ಎಂದು ದೇವಸ್ವಂ ಬೋರ್ಡ್ ಹೇಳಿತ್ತು. ಆದರೆ ಇದೀಗ ನಿರೀಕ್ಷೆಗೂ ಮೀರಿ ಭಕ್ತರ ಸಂಖ್ಯೆ ಹರಿದು ಬಂದಿದೆ.

sabarimala 01

ಸ್ವಾಮಿಯ ಪ್ರಧಾನ ಪ್ರಸಾದಗಳಾದ ಅಪ್ಪಂ ಮತ್ತು ಅರವಣಕ್ಕೆ ನಿರ್ಬಂಧ ಹೇರಿರುವುದು ಹೆಚ್ಚಿನ ಪ್ರಮಾಣದಲ್ಲಿ ಪ್ರಸಾದ ಖರೀದಿಸುವ ಹೊರ ರಾಜ್ಯಗಳ ಭಕ್ತರ ಮೇಲೆ ಪರಿಣಾಮ ಬೀರಿದೆ. ಇದು ಯಾತ್ರಾರ್ಥಿಗಳ ಪ್ರತಿಭಟನೆಗೂ ಕಾರಣವಾಗಿದೆ. ಅಲ್ಲದೆ ಅದೆಲ್ಲಿ ಪ್ರಸಾದ ಸಿಗೋದಿಲ್ಲವೋ ಅನ್ನುವ ಆತಂಕದಿಂದ ಪ್ರಸಾದ ಕೌಂಟರ್ ಗಳ ಮುಂದೆ ಭಕ್ತರ ದಟ್ಟಣೆಯೂ ಹೆಚ್ಚಾಗುವಂತೆ ಮಾಡಿದೆ.

ಪ್ರಸಾದ ತಯಾರಿಸುವ ನಿಟ್ಟಿನಲ್ಲಿ  ಅಗತ್ಯವಾಗಿರುವ ಬೆಲ್ಲ ಪೂರೈಸುವ ಗುತ್ತಿಗೆ ಪಡೆದಿರುವ ಸಂಸ್ಥೆ ಮಹಾರಾಷ್ಟ್ರದಿಂದ ಬೆಲ್ಲವನ್ನು ತರಿಸಿಕೊಳ್ಳುತ್ತದೆ. ಆದರೆ ಅಲ್ಲಿ ಕಬ್ಬಿನ ಬೆಳೆ ಕೈ ಕೊಟ್ಟಿದ್ದು, ಎರಡು ವಾರಗಳಿಂದ ಬೆಲ್ಲ ಬರೋದು ಸ್ಥಗಿತಗೊಂಡಿದೆ.

sabarimala

ಬೆಲ್ಲದ ಸಮಸ್ಯೆ ಪರಿಹರಿಸಲು ಮುಕ್ತ ಮಾರುಕಟ್ಟೆಯಿಂದ ಬೆಲ್ಲ ತರೋ ಪ್ರಯತ್ನಗಳು ನಡೆಯಿತು. ಆದರೆ ಅದು ಫಲ ನೀಡಿಲ್ಲ. ಹೀಗಾಗಿಯೇ ಸ್ವಾಮಿಯ ಪ್ರಧಾನ ಪ್ರಸಾದಗಳಾದ ಅಪ್ಪಂ ಮತ್ತು ಅರವಣಕ್ಕೆ ನಿರ್ಬಂಧ ಹೇರುವ ಪರಿಸ್ಥಿತಿ ಬಂದಿದೆ. ಎರಡು ದಿನಗಳಲ್ಲಿ ಸಮಸ್ಯೆ ಬಗೆ ಹರಿಯುವ ನಿರೀಕ್ಷೆ ಇದ್ದು, ಇದೇ ಪರಿಸ್ಥಿತಿ ಮುಂದುವರಿದರೆ ಅಪ್ಪಂ ಮತ್ತು ಅರವಣ ಪ್ರಸಾದ ಮಾರಾಟದ ಮೇಲಿನ ನಿರ್ಬಂಧ ಮುಂದುವರಿಸುವ ಸಾಧ್ಯತೆಗಳಿದೆ.

Tags: FEATURED
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್