crossorigin="anonymous"> Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

Rudy kurtzen : ಖ್ಯಾತ ಕ್ರಿಕೆಟ್ ಅಂಪೈರ್ ನಿಧನ : ಕಂಬನಿ ಮಿಡಿದ ಕ್ರೀಡಾ ಲೋಕ

Radhakrishna Anegundi by Radhakrishna Anegundi
10-08-22, 1 : 51 pm
in ಕ್ರೀಡಾಂಗಣ
rudy-kurtzen-cricket-umpire-dies-in-car-crash
Share on FacebookShare on TwitterWhatsAppTelegram

Rudy kurtzen  : ಗಾಲ್ಫ್ ಆಟ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ರಿವರ್ಸ್‌ ಡೇಲ್ನ್​ ಎಂಬಲ್ಲಿ ಕಾರು ಅಪಘಾತ

ಮಾಜಿ ಅಂತಾರಾಷ್ಟ್ರೀಯ ಅಂಪೈರ್ , 73 ವರ್ಷದ ರೂಡಿ ಕೊರ್ಟ್ಜೆನ್ ( Rudy kurtzen) ನಿಧನರಾಗಿದ್ದಾರೆ. ಮಂಗಳವಾರ ಬೆಳಗ್ಗೆ ಸಂಭವಿಸಿದ ಭೀಕರ ಕಾರು ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಎಂದಿನಂತೆ ಗಾಲ್ಫ್ ಆಟ ಮುಗಿಸಿ ಮನೆಗೆ ಮರಳುತ್ತಿದ್ದ ವೇಳೆ ರಿವರ್ಸ್‌ ಡೇಲ್ನ್​ ಎಂಬಲ್ಲಿ ರೂಡಿ ಕರ್ಟ್ಜೆನ್ ಕಾರು ಅಪಘಾತವಾಗಿದೆ.

ಇದನ್ನೂ ಓದಿ : lovers suicide : ಪ್ರೀತಿಗೆ ಮನೆಯವರ ವಿರೋಧ : ಆತ್ಮಹತ್ಯೆಯಲ್ಲಿ ಅಂತ್ಯವಾದ ಲವ್ ಸ್ಟೋರಿ

1949 ಮಾರ್ಚ್ 26 ರಂದು ವೆಸ್ಟರ್ನ್ ಕೇಪ್ ಪ್ರಾಂತ್ಯದಲ್ಲಿ ಜನಿಸಿದ ರೂಡಿ ಪೋರ್ಟ್ ಎಲಿಜಬೆತ್ ನಲ್ಲಿ ದಕ್ಷಿಣ ಆಫ್ರಿಕಾ ಮತ್ತು ಭಾರತ ನಡುವಣ ಬಾಕ್ಸಿಂಗ್ ಡೇ ಟೆಸ್ಟ್ ಪಂದ್ಯದ ಮೂಲಕ 1992ರಲ್ಲಿ ಚೊಚ್ಚಲ ಬಾರಿಗೆ ಟೆಸ್ಟ್ ಗೆ ಪಾದಾರ್ಪಣೆ ಮಾಡಿದ್ದರು.

18 ವರ್ಷಗಳ ವೃತ್ತಿ ಜೀವನದಲ್ಲಿ 108 ಟೆಸ್ಟ್ ಪಂದ್ಯಗಳು, ದಾಖಲೆಯ 209 ಏಕದಿನ ಪಂದ್ಯಗಳು ಹಾಗೂ 14 ಟಿ-20 ಪಂದ್ಯಗಳಿಗೆ ಅಂಪೈರ್ ಆಗಿ ಕಾರ್ಯನಿರ್ವಹಿಸಿದ್ದು, ಐಸಿಸಿಯ ಎಮಿರೈಟ್ಸ್ ಎಲೈಟ್ ಸಮಿತಿ ಅಂಪೈರ್ ಸ್ಥಾನಮಾನ ಪಡೆದಿದ್ದರು. 2010 ಜೂನ್ 4 ರಂದು ಅಂಪೈರ್ ವೃತ್ತಿಯಿಂದ ನಿವೃತ್ತಿಯಾಗಿದ್ದ ರೂಡಿ ಕೊರ್ಟ್ಜೆನ್ ನಿಧನಕ್ಕೆ ಟೀಂ ಇಂಡಿಯಾ ಮಾಜಿ ಆಟಗಾರ ವಿರೇಂದ್ರ ಸೆಹ್ವಾಗ್ ಸೇರಿದಂತೆ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

Vale Rudi Koertzen ! Om Shanti. Condolences to his family.

Had a great relation with him. Whenever I used to play a rash shot, he used to scold me saying, “Play sensibly, I want to watch your batting”.

One he wanted to buy a particular brand of cricket pads for his son (cont) pic.twitter.com/CSxtjGmKE9

— Virender Sehwag (@virendersehwag) August 9, 2022
Tags: MAIN
ShareTweetSendShare

Discussion about this post

Related News

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ParisOlympics2024 : 10 ಗಂಟೆ ಅವಧಿಯಲ್ಲಿ 4.6 ಕೆಜಿ ತೂಕ ಇಳಿಸಿ ಕಂಚು ಗೆದ್ದ ಅಮನ್ ಸೆಹ್ರಾವತ್

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ಅಶಿಸ್ತಿನ ಕಾರಣದಿಂದ ಕುಸ್ತಿಪಟು ಅಂತಿಮ್ ಫಂಘಾಲ್ ಪ್ಯಾರಿಸ್​​​ನಿಂದ ಗಡಿಪಾರು : ಭಾರತಕ್ಕೆ ಮತ್ತೊಂದು ಆಘಾತ

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

ತೂಕದ ಕಾರಣ ಅನರ್ಹಗೊಂಡ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

Paris Olympics 2024:  ಭಾರತಕ್ಕೆ ಮೊದಲ ಪದಕ ತಂದ ಮನು ಭಾಕರ್‌ Manu Bhaker

ಇಂಡೋನೇಷ್ಯಾ ಕ್ರಿಕೆಟ್ ಟೀಂ ಸೇರಿದ ಬಂಟ್ವಾಳದ ಹಳ್ಳಿಯ ಯುವಕ

ಹೆಲ್ಮೆಟ್​ ಜಾಗೃತಿಗೆ Angelo Mathews ಏಂಜೆಲೋ ಮ್ಯಾಥ್ಯೂಸ್​ ‘ಟೈಂ ಔಟ್​’ ಪ್ರಕರಣ

ಆರ್ಥಿಕ ಸಂಕಷ್ಟಕ್ಕೆ ಸಿಲುಕಿದ ಟೀಂ ಇಂಡಿಯಾದ ಮಾಜಿ ಕೋಚ್  ಗ್ರೆಗ್ ಚಾಪೆಲ್ Greg Chappell

ಡೆಂಗ್ಯೂ ಜ್ವರಕ್ಕೆ ಸೆಡ್ಡು ಹೊಡೆದ ಶುಭಮನ್ ಗಿಲ್  : ಪಾಕಿಸ್ತಾನ ವಿರುದ್ಧ ಪಂದ್ಯಕ್ಕೆ ಹಾಜರು

FIFA World cup : ಸೂಫರ್ ಫಾಸ್ಟ್ ಫಿಫಾ ವಿಶ್ವಕಪ್ ಗೆ ಇಂದು ತೆರೆ :  ಅರ್ಜೆಂಟೀನಾ ಫ್ರಾನ್ಸ್ ನಡುವೆ ಚಾಂಪಿಯನ್ ಪಟ್ಟಕ್ಕೆ ಕದನ

Wardrobe malfunction : ವಸ್ತ್ರ ದೋಷದಿಂದ ಗುಪ್ತಾಂಗ ಹೊರ ಬಿದ್ದು ಸೋತ ಅಥ್ಲೀಟ್

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್