crossorigin="anonymous"> ಬರೀಗೈಯಲ್ಲಿ ಬಂದ ಸದಾನಂದಗೌಡ Sadananda Gowda : ಹೋದ ದಾರಿಗೆ ಸುಂಕವಿಲ್ಲ - Torrent Spree
Torrent Spree
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್
No Result
View All Result
Torrent Spree
No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
  • ಕ್ರೈಮ್
  • ಮನೋರಂಜನೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

ಬರೀಗೈಯಲ್ಲಿ ಬಂದ ಸದಾನಂದಗೌಡ Sadananda Gowda : ಹೋದ ದಾರಿಗೆ ಸುಂಕವಿಲ್ಲ

ಪುತ್ತೂರಿನಲ್ಲಿ ಶನಿ ಬಿಡಿಸಬೇಕಾ ಅಂದವರಿಗೆ ರಾಜಕೀಯ ವನವಾಸ..?

Radhakrishna Anegundi by Radhakrishna Anegundi
29-10-23, 8 : 22 am
in ಟಾಪ್ ನ್ಯೂಸ್
ಸದಾನಂದಗೌಡ Sadananda Gowda

ಸದಾನಂದಗೌಡ Sadananda Gowda

Share on FacebookShare on TwitterWhatsAppTelegram

ಸದಾನಂದಗೌಡ Sadananda Gowda ಅವರಿಗೆ ಈ ಬಾರಿ ಟಿಕೆಟ್ ಕೈ ತಪ್ಪೋದು ಖಚಿತ ಅನ್ನಲಾಗಿದೆ

ಬೆಂಗಳೂರು : ಮಾಜಿ ಮುಖ್ಯಮಂತ್ರಿ, ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ, ಮಾಜಿ ಕೇಂದ್ರ ಸಚಿವ ಹಾಲಿ ಸಂಸದ ಡಿವಿ ಸದಾನಂದ ಗೌಡ ( Sadananda Gowda )ಅವರಿಗೆ ಈ ಬಾರಿಯ ಲೋಕಸಭಾ ಚುನಾವಣೆಯ ಟಿಕೆಟ್ ಕೈ ತಪ್ಪಲಿದೆ ಅನ್ನುವ ಸುದ್ದಿಗಳು ಹರಿದಾಡುತ್ತಿದೆ. ಬೆಂಗಳೂರು ಉತ್ತರ ಲೋಕಸಭಾ ಕ್ಷೇತ್ರಕ್ಕೆ ಹೊಸ ಮುಖವೊಂದನ್ನು ಪರಿಚಯಿಸಲು ಬಿಜೆಪಿಯ ಡೆಲ್ಲಿ ನಾಯಕರು ಈಗಾಗಲೇ ಡಿಸೈಡ್ ಮಾಡಿದ್ದಾರೆ ಕೂಡಾ.

ಈ ನಡುವೆ ಡೆಲ್ಲಿ ವರಿಷ್ಠರ ವಿಳಂಭ ಧೋರಣೆ ಬಗ್ಗೆ ಬಹಿರಂಗವಾಗಿಯೇ ಅಸಮಾಧನ ಹೊರ ಹಾಕಲಾರಂಭಿಸಿರುವ ಸದಾನಂದಗೌಡರು ( Sadananda Gowda ) ಇತ್ತೀಚೆಗೆ ಜೆಡಿಎಸ್ ಮೈತ್ರಿ ಬಗ್ಗೆಯೂ ಅಪಸ್ವರ ಎತ್ತಿದ್ದರು. ರಾಜ್ಯ ನಾಯಕರೊಂದಿಗೆ ಚರ್ಚಿಸದೆ ರಾಷ್ಟ್ರೀಯ ನಾಯಕರು ತೀರ್ಮಾನ ಕೈಗೊಳ್ಳಬಾರದಿತ್ತು ಅನ್ನೋದು ಅವರ ಅಭಿಪ್ರಾಯವಾಗಿತ್ತು. ಇದರೊಂದಿಗೆ ಪ್ರತಿಪಕ್ಷ ನಾಯಕನ ನೇಮಕ ವಿಳಂಭವಾಗುತ್ತಿರುವ ಬಗ್ಗೆಯೂ ಡಿವಿಎಸ್ ಬೇಸರ ಹೊಂದಿದ್ದಾರೆ.

ಸದಾನಂದಗೌಡ Sadananda Gowda
ಸದಾನಂದಗೌಡ Sadananda Gowda

ಈ ಎಲ್ಲಾ ಬೆಳವಣಿಗೆಗಳ ನಡುವೆ ವರಿಷ್ಠರ ಭೇಟಿ ಸಲುವಾಗಿ ಬೆಂಗಳೂರಿನಿಂದ ದೆಹಲಿ ವಿಮಾನ ಹತ್ತಿದ್ದ ಸದಾನಂದಗೌಡರು ಇದೀಗ ವರಿಷ್ಠರು ಸಿಗದೆ ಬರೀಗೈಯಲ್ಲಿ ಬೆಂಗಳೂರಿಗೆ ಮರಳಿದ್ದಾರೆ. ಸದಾನಂದಗೌಡರು ದೆಹಲಿಗೆ ಹೋಗುವಾಗ ಅವರೇ ಮತ್ತೆ ರಾಜ್ಯಾಧ್ಯಕ್ಷರಾಗುತ್ತಾರೆ ಎಂದು ಬಿಂಬಿಸಲಾಗಿತ್ತು ಕೂಡಾ. ಅವರು ದೆಹಲಿಗೆ ತೆರಳುವ ಮುನ್ನ ವರಿಷ್ಠರೇ ದೆಹಲಿಗೆ ಬರುವಂತೆ ಸೂಚಿಸಿದ್ದಾರೆ ಎಂದು ಹೇಳಲಾಗಿತ್ತು. ಆದರೆ ದೆಹಲಿ ಮೂಲದ ಪ್ರಕಾರ ಸದಾನಂದಗೌಡ ಅವರೇ ಖುದ್ದಾಘಿ ದೆಹಲಿಗೆ ತೆರಳಿಗೆ ವರಿಷ್ಠರಿಗೆ ಹಲವು ವಿಷಯಗಳ ಕುರಿತಂತೆ ಮನವರಿಕೆ ಮಾಡಲು ಮುಂದಾಗಿದ್ರಂತೆ.

Read this : ಗೃಹಲಕ್ಷ್ಮೀ Gruha Lakshmi ಯೋಜನೆ ಬಗ್ಗೆ ಸಿದ್ದರಾಮಯ್ಯನವರೇ ಆಸಕ್ತಿ ಕಳೆದುಕೊಂಡ್ರ…?

ದೆಹಲಿಯಲ್ಲಿ ಮೂರು ದಿನಗಳ ಕಾಲ ವರಿಷ್ಠರ ಭೇಟಿಗೆ ಪ್ರಯತ್ನಿಸಿದರೂ, ಭೇಟಿ ಸಾಧ್ಯವಾಗಿಲ್ಲ. ಪಂಚ ರಾಜ್ಯಗಳ ಚುನಾವಣೆ ಹಿನ್ನಲೆಯಲ್ಲಿ ವರಿಷ್ಠರು ಬ್ಯುಸಿಯಾಗಿದ್ದು, ಸದಾನಂದ ಗೌಡರ ದೆಹಲಿ ಯಾತ್ರೆ ಬಂದ ದಾರಿಗೆ ಸುಂಕವಿಲ್ಲ ಅನ್ನುವಂತಾಗಿದೆ. ಜೆಪಿ ನಡ್ಡಾ ಅವರನ್ನು ಭೇಟಿಯಾಗಬೇಕು ಎಂದು ಹೋದ ಡಿವಿಎಸ್ ಕರ್ನಾಟಕ ಉಸ್ತುವಾರಿ ಧರ್ಮೇಂದ್ರ ಪ್ರಧಾನ್ ಅವರನ್ನು ಭೇಟಿಯಾಗಿ ಮರಳಿದ್ದಾರೆ.

ಇನ್ನು ತಮ್ಮ ದೆಹಲಿ ಪ್ರವಾಸ ಕುರಿತಂತೆ ಮಾತನಾಡಿರುವ ಸದಾನಂದಗೌಡರು, ವರಿಷ್ಠರ ಭೇಟಿ ಸಾಧ್ಯವಾಗದಿರುವ ಬಗ್ಗೆ ನನಗೆ ಬೇಸರವಿಲ್ಲ ಅಂದಿದ್ದಾರೆ.

ಸದಾನಂದಗೌಡ Sadananda Gowda
Tags: BJPFEATUREDSadananda Gowdaಸದಾನಂದಗೌಡ
ShareTweetSendShare

Discussion about this post

Related News

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

2ನೇ ಬೆಳೆಗೆ ನೀರು ಹರಿಸಲು ತುಂಗಾಭದ್ರ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ತೀರ್ಮಾನ

ಕಾಂಗ್ರೆಸ್‌ ಅಧಿಕಾರಕ್ಕೆ ಬಂದರೆ ರಾಮಮಂದಿರ ಮೇಲೆ ಬುಲ್ಡೋಜರ್‌ : ನರೇಂದ್ರ ಮೋದಿ

ಬೆಂಗಳೂರು ಸೇರಿದಂತೆ ದೇಶದ 40 ಸ್ಥಳಗಳಲ್ಲಿ ನಾಳೆ ಬೃಹತ್ ರೋಜ್‌ಗಾರ್ ಮೇಳ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ಲೈಂಗಿಕ ದೌರ್ಜನ್ಯ ಕಿರುಕುಳ ತಡೆಗಾಗಿ ಕಾರ್ಯಾಗಾರ

ವಕ್ಫ್ ಹೆಸರಲ್ಲಿ ರೈತರ ಜಮೀನು ಕಬಳಿಕೆಗೆ ಯತ್ನ- ಶಾಸಕ ಶರಣಗೌಡ ಕಂದಕೂರ್ ಆರೋಪ

ತಿಪಟೂರಿನಲ್ಲಿ ಜನಶತಾಬ್ದಿ ರೈಲು ನಿಲುಗಡೆಗೆ ಅನುಮತಿ : ಕೇಂದ್ರ ರೈಲ್ವೆ ಖಾತೆ ಸಚಿವ ವಿ.ಸೋಮಣ್ಣ

ಬಿಜೆಪಿ ನಡೆಗೆ ನಡುಗಿದ ಸರ್ಕಾರ : ಉಪ ಚುನಾವಣೆ ಕಾರಣಕ್ಕೆ ಎಚ್ಚೆತ್ತುಕೊಂಡ ಸರ್ಕಾರ

ಚಿಕ್ಕಬಳ್ಳಾಪುರದಲ್ಲಿ ಬೀದಿ ನಾಯಿಗಳ ನಿಯಂತ್ರಣಕ್ಕೆ ಕ್ರಮ : ನಗರ ಸಭೆ

ಕೆ.ಸಿ. ವ್ಯಾಲಿ ಯೋಜನೆಯಿಂದ ಕೋಲಾರ ಜಿಲ್ಲೆಯಲ್ಲಿ ಅಂತರ್ಜಲ ಮಟ್ಟ ಏರಿಕೆ

ಇಡೀ ಮಾನವೀಯತೆಗೆ ಭಾರತ ನೆಲೆ; ಸಂಸ್ಕೃತಿ ಸಂರಕ್ಷಣೆಗೆ ಉಪರಾಷ್ಟ್ರಪತಿ ಜಗದೀಪ್ ಧನ್‌ಕರ್ ಕರೆ

ಅತಿವೃಷ್ಟಿಯಿಂದ ತೊಂದರೆಗೀಡಾದ ಪ್ರದೇಶಗಳಿಗೆ ಭೇಟಿ ನೀಡಿ : ಜಿಲ್ಲಾಧಿಕಾರಿಗಳಿಗೆ ಸಿದ್ದರಾಮಯ್ಯ ಸೂಚನೆ

ವೆಬ್ ಸ್ಟೋರಿಸ್

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
By Radhakrishna Anegundi
On Nov 13, 2023
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
By Radhakrishna Anegundi
On Nov 9, 2023
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
By Radhakrishna Anegundi
On Nov 4, 2023

Web Stories

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ
ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..?
ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು
ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • Advertise
  • About

© 2024 Torrent Spree - All Rights Reserved | Powered by Kalahamsa Infotech Pvt. ltd.

No Result
View All Result
  • ಟಾಪ್ ನ್ಯೂಸ್
  • ಟ್ರೆಂಡಿಂಗ್
  • ದಕ್ಷಿಣ ಕನ್ನಡ
  • ನ್ಯೂಸ್ ರೂಮ್
    • ರಾಜ್ಯ
    • ದೇಶ
    • ವಿದೇಶ
  • ಕ್ರೈಮ್
  • ಮನೋರಂಜನೆ
    • ಗಾಂಧಿ ಕ್ಲಾಸ್
    • ಸೀರಿಯಲ್ ಸಂತೆ
  • ಆರೋಗ್ಯ / ಆಹಾರ
  • ಕೃಷಿ
  • ಕ್ರೀಡಾಂಗಣ
  • ದೇವನುಡಿ
  • ಬೆಡ್ ರೂಮ್

© 2024 Torrent Spree - All Rights Reserved | Powered by Kalahamsa Infotech Pvt. ltd.

ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ
ಗೊರಕೆ ಕಾಟದಿಂದ ಬೇಸರವೇ.. ಮನೆ ಮದ್ದಿನಲ್ಲಿದೆ ಪರಿಹಾರ ಬಿಗ್ ಬಾಸ್ ತನಿಷಾ ಕುರಿತ ಶಾಕಿಂಗ್ ಸತ್ಯ ಸಂಗತಿ ಗೊತ್ತಾ..? ಎಲ್ಲಿ ಹೋದರು ಲಕ್ಷಣದ ನಾಯಕಿ ವಿಜಯಲಕ್ಷ್ಮಿ ದೇಹದಲ್ಲಿ ಈ ಸಮಸ್ಯೆ ಕಾಣಿಸಿಕೊಂಡರೆ ಅಪಾಯ : ನಿರ್ಜಲೀಕರಣದ 10 ಲಕ್ಷಣಗಳು ನಿದ್ದೆಗೆ ತೆರಳುವ ಮುನ್ನ ಈ ಆಹಾರಗಳನ್ನು ಸೇವಿಸಿ
  • ↓
  • ಗ್ರೂಪ್
  • ಗ್ರೂಪ್